ತೀರ್ಥಹಳ್ಳಿ : ಗಲಾಟೆ ಬಿಡಿಸಲು ಹೋದ ಪೊಲೀಸ್ ಸಿಬ್ಬಂದಿಯ ಮೇಲೆ ವಾಹನ ಹರಿಯಬಿಟ್ಟ ಯುವಕರು – ಪ್ರಕರಣ ದಾಖಲು |Thirthahalli

ತೀರ್ಥಹಳ್ಳಿ : ಸಾರ್ವಜನಿಕ ಸ್ಥಳದಲ್ಲಿ ಸ್ನೇಹಿತರೇ ಪರಸ್ಪರ ಗಲಾಟೆ ಮಾಡಿಕೊಳ್ಳುತಿದ್ದಾಗ  ಬಿಡಿಸಲು ಹೋದ ಪೊಲೀಸ್ ಕಾನ್ ಸ್ಟೇಬಲ್ ಮೇಲೆ ದ್ವಿಚಕ್ರ ವಾಹನವನ್ನ ಹರಿಯಬಿಟ್ಟು ಪರಾರಿಯಾಗಿರುವ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ. ತೀರ್ಥಹಳ್ಳಿಯ ಮೂಡ್ ಹೋಟೆಲ್ ಬಳಿ ಯುವಕರು ಸಾರ್ವಜನಿಕ ಸ್ಥಳದಲ್ಲಿ ಪರಸ್ಪರ ಗಲಾಟೆಯಲ್ಲಿ ತೊಡಗಿಕೊಂಡಿರುತ್ತಾರೆ. ಈ ಬಗ್ಗೆ ಮಾಹಿತಿ ಬಂದ ಹಿನ್ನಲೆಯಲ್ಲಿ ಸ್ಥಳಕ್ಕೆ ದಾವಿಸಿದ ಪೊಲೀಸ್ ಕಾನ್ ಸ್ಟೇಬಲ್ ಗಲಾಟೆ ಬಿಡಿಸಲು ಮುಂದಾಗಿದ್ದಾರೆ. ಈ ವೇಳೆ ಯುವಕರು ದ್ವಿಚಕ್ರ ವಾಹನದಲ್ಲಿ ಪರಾರಿಯಾಗಿದ್ದಾರೆ. ಪೊಲಿಸ್ ಕಾನ್ ಸ್ಟೇಬಲ್ ತಾವು ಬಂದಿದ್ದ ಬೈಕ್…

Read More

SSLC RESULT | ಆಯನೂರಿನ  ವಾತ್ಸಲ್ಯ ಇಂಟರ್ ನ್ಯಾಷನಲ್ ಶಾಲೆಗೆ ಶೇ.100 ಫಲಿತಾಂಶ

SSLC RESULT | ಆಯನೂರಿನ  ವಾತ್ಸಲ್ಯ ಇಂಟರ್ ನ್ಯಾಷನಲ್ ಶಾಲೆಗೆ ಶೇ.100 ಫಲಿತಾಂಶ Vatsalya International School in Ayanur, Shivamogga records 100% SSLC results for 2025-26, with 34 students passing and top scores led by Deekshit G. ಶಿವಮೊಗ್ಗ ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ವಾತ್ಸಲ್ಯ ಇಂಟರ್ ನ್ಯಾಷನಲ್ ಶಾಲೆಯು 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿ ಗಮನ ಸೆಳೆದಿದೆ. ಶಾಲೆಯ ಈ ಸಾಧನೆ ಶಿಕ್ಷಣ…

Read More

ಸೌಜನ್ಯ ಹೆಸರಿನಲ್ಲಿ ದುಡ್ಡು ಮಾಡುವ ದಂಧೆ – ವಸಂತ್ ಗಿಳಿಯಾರ್

ಸೌಜನ್ಯ ಹೆಸರಿನಲ್ಲಿ ದುಡ್ಡು ಮಾಡುವ ದಂಧೆ – ವಸಂತ್ ಗಿಳಿಯಾರ್. ಧರ್ಮಸ್ಥಳದ ಮೇಲೆ ವ್ಯವಸ್ಥಿತ ದಾಳಿ  – ಆರಗ ಜ್ಯಾನೇಂದ್ರ. ತೀರ್ಥಹಳ್ಳಿ :- ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಸಾವನ್ನು ಅಸ್ತ್ರವಾಗಿ ಹಿಡಿದು ಒಂದಿಷ್ಟು ಮಂದಿ ದುಡ್ಡು ಮಾಡುವ ದಂಧೆ ಮಾಡುತ್ತಿದ್ದಾರೆ. ಅವರಿಗೆ ಧರ್ಮಸ್ಥಳದ ಮಂಜುನಾಥ ದೇವರು ಶಿಕ್ಷೆ ಕೊಡದೆ ಇದ್ದರೂ, ಅಣ್ಣಪ್ಪ ಶಿಕ್ಷೆ ಕೊಟ್ಟೇ ಕೊಡುತ್ತಾನೆ ಎಂದು ವಸಂತ್ ಗಿಳಿಯಾರ್ ಹೇಳಿದರು. ಇಂದು ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ನಡೆಸುತ್ತಿರುವವರ ವಿರುದ್ಧ ಬೃಹತ್ ಪ್ರತಿಭಟನೆಯಲ್ಲಿ ಅವರು…

Read More

ಕೋಡೂರಿನ ಬೇಕರಿಯಲ್ಲಿ ಮಾರಾಮಾರಿ – ಬೇಕರಿ ಮಾಲೀಕಳ ಮೇಲೆ ಹಲ್ಲೆ | ಎರಡು ಪ್ರತ್ಯೇಕ ಪ್ರಕರಣ ದಾಖಲು | ಅಷ್ಟಕ್ಕೂ ದೂರಿನಲ್ಲೇನಿದೆ..?? ಈ ಸುದ್ದಿ ನೋಡಿ | Crime News

ಕೋಡೂರಿನ ಬೇಕರಿಯಲ್ಲಿ ಮಾರಾಮಾರಿ – ಬೇಕರಿ ಮಾಲೀಕಳ ಮೇಲೆ ಹಲ್ಲೆ | ಎರಡು ಪ್ರತ್ಯೇಕ ಪ್ರಕರಣ ದಾಖಲು | ಅಷ್ಟಕ್ಕೂ ದೂರಿನಲ್ಲೇನಿದೆ..?? ಈ ಸುದ್ದಿ ನೋಡಿ ರಿಪ್ಪನ್‌ಪೇಟೆ : ಸಮೀಪದ ಕೋಡೂರಿನ ಬೇಕರಿಯೊಂದರಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು ಎರಡು ಪ್ರತ್ಯೇಕ ಪ್ರಕರಣಗಳು ರಿಪ್ಪನ್‌ಪೇಟೆ ಠಾಣೆಯಲ್ಲಿ ದಾಖಲಾಗಿದೆ. ಘಟನೆ 1 : ಕೋಡೂರಿನ ಲಕ್ಷ್ಮಿ ಮಲ್ನಾಡ್ ಬೇಕರಿಯಲ್ಲಿ ಶುಕ್ರವಾರ ಸಂಜೆ ಗುಂಪೊಂದು ಏಕಾಏಕಿ ಬೇಕರಿಗೆ ನುಗ್ಗಿ ಬೇಕರಿ ಮಾಲೀಕನ ಪತ್ನಿ , ತಾಯಿ ಹಾಗೂ ಬೇಕರಿಯ…

Read More

ಬಿಜೆಪಿಯವರ ಮಾತನ್ನು ಕೇಳುವ ಪೊಲೀಸರು ಕೇಸರಿ ಸಮವಸ್ತ್ರ ತೊಡಲಿ : ಮಾಜಿ ಸಚಿವ ಕಿಮ್ಮನೆ ರತ್ನಾಕರ್

ತೀರ್ಥಹಳ್ಳಿ:ಕೇಂದ್ರ ಮತ್ತು ರಾಜ್ಯ ಎರಡು ಕಡೆಗಳಲ್ಲಿ   ಆಡಳಿತ ನಡೆಸುತ್ತಿರುವ ಬಿಜೆಪಿ ಪಕ್ಷ   ಸಮಾಜದ ಸ್ವಾಸ್ಥ್ಯ ಕಾಪಾಡುವ ಬದಲಿಗೆ ಪ್ರತಿದಿನ ಜನರ ಹೃದಯ ಕೊಲ್ಲುವ ಕೆಲಸವನ್ನು ಮಾಡುತ್ತಿದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ತಿಳಿಸಿದರು.  ಶುಕ್ರವಾರ ಪಟ್ಟಣದ ಕಾಂಗ್ರೆಸ್ ಪಕ್ಷದ ಕಛೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ ಹಿಜಾಬ್  ನಿಂದ ಪ್ರಾರಂಭವಾದ ಘಟನೆ ಇಂದು ವ್ಯಾಪಾರಕ್ಕೆ ನಿರ್ಬಂಧ ಹಾಕುವ ಮಟ್ಟಕ್ಕೆ ಬಂದು ನಿಂತಿದೆ.ಸಮಾಜವನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಒಬ್ಬ ನಾಯಕರು ಬಿಜೆಪಿ ಪಕ್ಷದಲ್ಲಿ ಇಲ್ಲ ಮೋದಿಗೂ ಪುಟಿನ್…

Read More

ರಿಪ್ಪನ್‌ಪೇಟೆ : ಕಾರ್ಯಕರ್ತರನ್ನು ಭೇಟಿ ಮಾಡಿದ ಸಂಸದ ಬಿ ವೈ ರಾಘವೇಂದ್ರ – ಹೈಮಾಸ್ಕ್ ವಿದ್ಯುತ್ ದೀಪ ಅಳವಡಿಕೆಗೆ ವೀರೇಶ್ ಆಲುವಳ್ಳಿ ಮನವಿ|BYR

ರಿಪ್ಪನ್‌ಪೇಟೆ : ಪಟ್ಟಣದ ವಿನಾಯಕ ವೃತ್ತದಲ್ಲಿ ಇರುವ ಹೈಮಾಸ್ಕ್ ವಿದ್ಯುತ್ ದೀಪವನ್ನು ಉನ್ನತೀಕರಣಗೊಳಿಸುವಂತೆ ಸಂಸದ ಬಿ ವೈ ರಾಘವೇಂದ್ರ ರವರಿಗೆ ಹೊಸನಗರ ತಾಲೂಕ್ ಪಂಚಾಯತ್ ಮಾಜಿ ಅಧ್ಯಕ್ಷ ವೀರೇಶ್ ಆಲುವಳ್ಳಿ ಮನವಿ ಮಾಡಿದರು. ಕಾರ್ಯನಿಮಿತ್ತ ಬೈಂದೂರಿಗೆ ತೆರಳುತಿದ್ದ ಸಂಸದರು ವಿನಾಯಕ ವೃತ್ತದಲ್ಲಿ ಕಾರ್ಯಕರ್ತರು ಹಾಗೂ ಅಭಿಮಾನಿಗಳನ್ನು ಭೇಟಿ ಮಾಡಿದರು. ಈ ಸಂಧರ್ಭದಲ್ಲಿ ಸಂಸದರನ್ನು ಅಭಿನಂದಿಸಿದ ವೀರೇಶ್ ಆಲುವಳ್ಳಿ ಪಟ್ಟಣದ ವಿನಾಯಕ ವೃತ್ತದಲ್ಲಿ ಹೈಮಾಸ್ಕ್ ವಿದ್ಯುತ್ ದೀಪದ ಉನ್ನತೀಕರಣ ಹಾಗೂ ನಾಲ್ಕು ರಸ್ತೆಗಳಲ್ಲಿನ ಪ್ರಮುಖ ವೃತ್ತಗಳಾದ ಆಸ್ಪತ್ರೆ ವೃತ್ತ…

Read More

Ripponpete | ಅನ್ನದಾತನ ಮೇಲೆ ಅರಣ್ಯಾಧಿಕಾರಿಗಳ ದಬ್ಬಾಳಿಕೆ – ಅಧಿಕಾರಿಗಳ ವಿರುದ್ದ ಕೆಂಡಮಂಡಲರಾದ ವೀರೇಶ್ ಆಲುವಳ್ಳಿ

Ripponpete | ಅನ್ನದಾತರ ಮೇಲೆ ಅರಣ್ಯಾಧಿಕಾರಿಗಳ ದಬ್ಬಾಳಿಕೆ – ಅಧಿಕಾರಿಗಳ ವಿರುದ್ದ ಕೆಂಡಮಂಡಲರಾದ ವೀರೇಶ್ ಆಲುವಳ್ಳಿ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಹಾರಂಬಳ್ಳಿ ಗ್ರಾಮದಲ್ಲಿ ಅರಣ್ಯ ಇಲಾಖೆಯಿಂದ ಅವೈಜ್ಞಾನಿಕವಾಗಿ EPT ಟ್ರಂಚ್ ತೆಗೆಯುತ್ತಿರುವ ಹಿನ್ನಲೆಯಲ್ಲಿ ತಾಪಂ ಮಾಜಿ ಅಧ್ಯಕ್ಷ ವೀರೇಶ್ ಆಲುವಳ್ಳಿ ಸ್ಥಳಕ್ಕೆ ತೆರಳಿ ಅರಣ್ಯಾಧಿಕಾರಿಗಳೊಂದಿಗೆ ಮಾತಿನ ಚಕಮಕಿ ನಡೆಸಿರುವ ಘಟನೆ ನಡೆದಿದೆ. ಹಾರಂಬಳ್ಳಿ ಗ್ರಾಮದಲ್ಲಿ ರೈತರು ಉಳುಮೆ ಮಾಡುತ್ತಿರುವ ಖಾತೆ ಜಾಗದಲ್ಲಿ EPT ಟ್ರಂಚ್ ಹೊಡೆಯಲಾಗುತ್ತಿದ್ದ ಹಿನ್ನಲೆಯಲ್ಲಿ ಸ್ಥಳಕ್ಕೆ ತೆರಳಿ ಕಾಮಗಾರಿ ನಿಲ್ಲಿಸುವಂತೆ ಪಟ್ಟು ಹಿಡಿದ…

Read More

ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ:

     ರಿಪ್ಪನ್ ಪೇಟೆ : ಇಲ್ಲಿಗೆ ಸಮೀಪದ ಗಾಜಿನಗೋಡು ಗ್ರಾಮದ ನಿವಾಸಿ, ಹೊಸನಗರ ತಾಲೂಕು ಗಂಗಾಮತಸ್ಥ ಸಂಘದ ಮಾಜಿ ನಿರ್ದೇಶಕ ಕೊಲ್ಲಪ್ಪ ಇವರು ಕೂಲಿ ಕೆಲಸಕ್ಕೆಂದು ಮೂರು ದಿನಗಳ ಹಿಂದೆ ಹೋದವರು ಇಂದು ಗಾಜಿನಗೋಡು ಸಮೀಪ ಕುಮದ್ವತಿ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.  ಕಳೆದ ಮೂರು ನಾಲ್ಕು ದಿನದಿಂದ ಬರುತ್ತಿರುವ ಅತಿಯಾದ ಮಳೆಗೆ ಕುಮದ್ವತಿ ನದಿ ಹರಿಯುತ್ತಿದ್ದು ಕಾಲುಜಾರಿ ಬಿದ್ದಿರಬಹುದೆಂದು ಊಹಿಸಲಾಗಿದೆ. ಗಾಜಿನ ಗೋಡು ಮತ್ತು  ಹಾರಂಬಳ್ಳಿ ಮಧ್ಯೆ ಹರಿಯುತ್ತಿರುವ ನದಿ ಇದಾಗಿದ್ದು ಕೂಲಿಯೂ ಸೇರಿದಂತೆ ಬೇರೆ…

Read More

ಕೆ ಎಸ್ ಆರ್ ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಬೈಕ್ ಸವಾರ ಸಾವು

ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ವ್ಯಕ್ತಿಯೊಬ್ಬ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಭದ್ರಾವತಿ ನಗರದ ಉಂಬ್ಳೆಬೈಲು ರಸ್ತೆಯಲ್ಲಿ ಕೆಎಸ್ಆರ್ ಟಿ ಸಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ. ಆಂಜನೇಯ ಅಗ್ರಹಾರದ ಮೂರನೇ ತಿರುವಿನ ನಿವಾಸಿ ಲೋಕೇಶ್ ಎಂಬಾತನು ಬೈಕ್ ನಲ್ಲಿ ಹೋಗುತ್ತಿದ್ದಾಗ ನ್ಯೂಟೌನ್ ಪೊಲೀಸ್ ಠಾಣೆಯ ಸಮೀಪ ಕೆಎಸ್ ಆರ್ ಟಿ ಸಿ ಬಸ್ ಗೆ ಡಿಕ್ಕಿ ಹೊಡೆದಿದ್ದಾರೆ. ಬೈಕ್ ಸವಾರ…

Read More

ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಅದ್ವಿತೀಯ ಸಾಧನೆಗೈದ ಯುವತಿಗೆ ಸನ್ಮಾನಿಸಿದ ವೀರಶೈವ-ಲಿಂಗಾಯತ ಪರಿಷತ್

ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ 625 ಅಂಕಗಳಿಗೆ 616 ಅಂಕ ಪಡೆದು ಅದ್ವಿತೀಯ ಸಾಧನೆಗೈದ ಅಮೃತ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹುಗುಡಿ ಗ್ರಾಮದ ರೈತ ಕುಟುಂಬದ ಕುಮಾರಿ ಸ್ಪಂದನ ಷಣ್ಮುಖಪ್ಪನವರಿಗೆ ಹೊಸನಗರ ತಾಲ್ಲೂಕ್ ವೀರಶೈವ-ಲಿಂಗಾಯಿತ ಪರಿಷತ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಭಾನುವಾರ ವೀರಶೈವ – ಲಿಂಗಾಯತ ಪರಿಷತ್ ತಾಲೂಕ್ ಅಧ್ಯಕ್ಷರಾದ ಆನಂದ್ ಮೆಣಸೆ ರವರು ಹಾಗೂ ಪದಾಧಿಕಾರಿಗಳು ಸ್ಪಂದನ ಷಣ್ಮುಖಪ್ಪ ರವರ ಮನೆಗೆ ತೆರಳಿ ಪ್ರೋತ್ಸಾಹ ಧನ ನೀಡಿ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಹೊಸನಗರ ತಾ.ಪಂ.ಮಾಜಿ ಅಧ್ಯಕ್ಷರಾದ…

Read More