ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (11-02-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (11-02-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣ ಹಾಗೂ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 11/02/24(ಭಾನುವಾರ) ರಂದು ಬೆಳಿಗ್ಗೆ 09-00 ರಿಂದ ಸಂಜೆ 06 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್‌ಪೇಟೆ ಪಟ್ಟಣದ ಸಾಗರ ರಸ್ತೆಯಲ್ಲಿ ರಸ್ತೆ ಅಗಲಿಕರಣವಾಗುತ್ತಿರುವ ಹಿನ್ನಲೆಯಲ್ಲಿ ಲೈಟ್ ಕಂಬಗಳನ್ನು ಶಿಫ್ಟ್ ಮಾಡುವ ಕಾಮಗಾರಿಯಿರುವ ಹಿನ್ನಲೆಯಲ್ಲಿ ರಿಪ್ಪನ್‌ಪೇಟೆ ಪಟ್ಟಣ ,ಹೆದ್ದಾರಿಪುರ ,ಜಂಬಳ್ಳಿ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು…

Read More

ಅರಮನೆ ಹಳ್ಳ ಸೇತುವೆ: ಹಲವು ದಶಕಗಳ ಸಮಸ್ಯೆಗೆ ಸ್ಪಂದಿಸಿದ ಶಾಸಕ ಹರತಾಳು ಹಾಲಪ್ಪ

ರಿಪ್ಪನ್ ಪೇಟೆ:ಹಳಿಯೂರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರ ಹಲವು ದಶಕಗಳ  ಬೇಡಿಕೆಯಾದ ಅರಮನೆ ಹಳ್ಳ ಸೇತುವೆಗೆ ಹಣ ಬಿಡುಗಡೆಯಾಗಿದ್ದು ಕೆಲವೆ ದಿನಗಳಲ್ಲಿ ಕಾಮಗಾರಿ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿದೆ.   ಇಲ್ಲಿನ ಅರಮನೆ ಹಳ್ಳಕ್ಕೆ ಸೇತುವೆ ನಿರ್ಮಾಣ ವಿಚಾರದಲ್ಲಿ ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯ ಎಂಬ ಅಡಿಬರಹದಲ್ಲಿ ಪೋಸ್ಟ್ ಮ್ಯಾನ್ ನ್ಯೂಸ್ ವರದಿ ಮಾಡಿತ್ತು.ಈ ವರದಿಗೆ ಕೂಡಲೇ ಸ್ಪಂದಿಸಿದ ಶಾಸಕ ಹರತಾಳು ಹಾಲಪ್ಪನವರ ಆಪ್ತ ಸಹಾಯಕರಾದ ಕೀರ್ತಿ ಗೌಡರವರು ಅರಮನೆ ಹಳ್ಳ ಸೇತುವೆಗೆ ಬಿಡುಗಡೆಯಾಗಿರುವ  ಅನುದಾನದ ಬಗ್ಗೆ ಮಾಹಿತಿ ನೀಡಿದರು.  ಈ…

Read More

ಕಾಂಗ್ರೆಸ್​ ಕಾರ್ಯಕರ್ತೆ ವಿರುದ್ಧ ಅವಹೇಳನಕಾರಿ ಪೋಸ್ಟ್ ​​; ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್​ಐಆರ್​ ದಾಖಲು|FIR

ಕಾಂಗ್ರೆಸ್​ ಕಾರ್ಯಕರ್ತೆ ವಿರುದ್ಧ ಅವಹೇಳನಕಾರಿ ಪೋಸ್ಟ್​​; ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್​ಐಆರ್​ ದಾಖಲು ಸಾಮಾಜಿಕ ಜಾಲತಾಣದಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರು ಅವಹೇಳನಕಾರಿ ಕಾಮೆಂಟ್ ಮಾಡಿದ್ದಾರೆ ಎಂದು ಕೆಪಿಸಿಸಿ ಸಾಮಾಜಿಕ ಜಾಲತಾಣದ ಉಪಾಧ್ಯಕ್ಷೆ ಸೌಗಂಧಿಕ ರಘುನಾಥ್ ಅವರು ಆರೋಪಿಸಿ ದೂರು ನೀಡಿದ್ದರು. ಈ ದೂರಿನ ಮೇರೆಗೆ ಸೂಲಿಬೆಲೆ ವಿರುದ್ಧ ವಿನೋಬಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಇದೆ ತಿಂಗಳ 23 ರಂದು ಚಂದ್ರಯಾನ -3 ಯಶಸ್ವಿಗೆ ಪೂಜೆ ಮಾಡಿಸಿ ಫೋಟೋ ಹಾಕಿ ಎಂದು ಪೋಸ್ಟ್ ಹಾಕಿದ್ದ…

Read More

ಜಿಮ್ ಮುಗಿಸಿ ಮನೆಗೆ ಬಂದ ಕೆಲವೇ ಕ್ಷಣದಲ್ಲಿ ಕುಸಿದು ಬಿದ್ದು ಸಾವು; ರಾಷ್ಟ್ರಮಟ್ಟದ ಬಾಡಿ ಬಿಲ್ಡರ್ ದುರ್ಮರಣ

ಜಿಮ್ ಮುಗಿಸಿ ಮನೆಗೆ ಬಂದ ಕೆಲವೇ ಕ್ಷಣದಲ್ಲಿ ಕುಸಿದು ಬಿದ್ದು ಸಾವು; ರಾಷ್ಟ್ರಮಟ್ಟದ ಬಾಡಿ ಬಿಲ್ಡರ್ ದುರ್ಮರಣ National-level bodybuilder Sushil Kumar, 26, from Davanagere, collapsed and died shortly after returning home from the gym. Doctors suspect a possible cardiac arrest. ರಾಷ್ಟ್ರಮಟ್ಟದಲ್ಲಿ ಹಲವು ಪ್ರಶಸ್ತಿಗಳನ್ನು ಗೆದ್ದು ಹೆಸರು ಮಾಡಿದ್ದ ಯುವ ಬಾಡಿ ಬಿಲ್ಡರ್ ಒಬ್ಬರು ಜಿಮ್ ಮುಗಿಸಿ ಮನೆಗೆ ಬಂದ ಕೆಲವೇ ಹೊತ್ತಿನಲ್ಲಿ ಏಕಾಏಕಿ ಕುಸಿದು ಬಿದ್ದು…

Read More

RIPPONPETE | ಬಾಳೂರು ಬಳಿಯಲ್ಲಿ ಖಾಸಗಿ ಬಸ್ ಅಪಘಾತ

RIPPONPETE | ಬಾಳೂರು ಬಳಿಯಲ್ಲಿ ಖಾಸಗಿ ಬಸ್ ಅಪಘಾತ ಚಾಲಕನ ನಿಯಂತ್ರಣ ತಪ್ಪಿ 30 ಮಂದಿ ಪ್ರಯಾಣಿಕರನ್ನು ಹೊತ್ತೊಯುತ್ತಿದ್ದ ಖಾಸಗಿ ಬಸ್ ಅಪಘಾತವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆ ಬಳಿಯಲ್ಲಿ ನಡೆದಿದೆ. ಸಾಗರದಿಂದ – ಉಡುಪಿ ಕಡೆಗೆ ತೆರಳುತಿದ್ದ ಕೃಷ್ಣಸ್ವಾಮಿ ಎಂಬ ಖಾಸಗಿ  ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಕೆಳಗೆ ಇಳಿದ ಘಟನೆಯೊಂದು ನಡೆದಿದೆ. ಬಾಳೂರು ಬಳಿಯಲ್ಲಿರುವ ಸೇತುವೆ ಬಳಿಯಲ್ಲಿ ಬರುತ್ತಿದ್ದ ಬಸ್‌ ಇದ್ದಕ್ಕಿದ್ದ ಹಾಗೆ ಚರಂಡಿಗೆ ಇಳಿದಿದೆ. ಬಸ್‌ನಲ್ಲಿ 30 ಕ್ಕೂ…

Read More

ಕ್ಷೇತ್ರದ ಅಭಿವೃದ್ಧಿಯತ್ತ ಗಮನ ಹರಿಸದ ಶಾಸಕ ಹರತಾಳು ಹಾಲಪ್ಪ : ಬೇಳೂರು ಗೋಪಾಲಕೃಷ್ಣ ಆರೋಪ.

ರಿಪ್ಪನ್ ಪೇಟೆ: ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿಗಳು ಹಾಗೂ ಅನುಷ್ಠಾನಗೊಂಡಿರುವ ಸರಕಾರಿ ಯೋಜನೆಗಳು ಜಾರಿಗೊಳ್ಳುತ್ತಿಲ್ಲ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಸಾಗರ ಪಟ್ಟಣದ ಗಣಪತಿ ಕೆರೆ ಅಭಿವೃದ್ಧಿಗೆ ಮಾತ್ರ ಆದ್ಯತೆ ನೀಡುತ್ತಿದ್ದಾರೆ ಎಂದು ಮಾಜಿ ಶಾಸಕ ಹಾಗೂ ಕಾಂಗ್ರೆಸ್ ವಕ್ತಾರ ಬೇಳೂರು ಗೋಪಾಲಕೃಷ್ಣ ಆರೋಪಿಸಿದರು. ಪಟ್ಟಣದ ಗ್ರಾಮಪಂಚಾಯಿತಿಯ ಕುವೆಂಪು ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸಾಗರ  ವಿಧಾನಸಭಾ ಕ್ಷೇತ್ರದಲ್ಲಿ ಉದ್ಯೋಗಖಾತ್ರಿ ಯೋಜನೆ ಹಾಗೂ ಆಶ್ರಯ ಯೋಜನೆಗಳು ಕಾಣೆಯಾಗಿದ್ದು ಕಳೆದ ಕೆಲವು ವರ್ಷಗಳಿಂದ 94ಸಿ ಅಡಿಯಲ್ಲಿ…

Read More

ಮೌಲ್ಯಾಧಾರಿತ ಶಿಕ್ಷಣ ಇಂದಿನ ಮಹತ್ವ – ಮಳಲಿ ಶ್ರೀಗಳು

ಮೌಲ್ಯಾಧಾರಿತ ಶಿಕ್ಷಣ ಇಂದಿನ ಮಹತ್ವ – ಮಳಲಿ ಶ್ರೀಗಳು ರಿಪ್ಪನ್‌ಪೇಟೆ;-ಮೌಲ್ಯಗಳ ಪುನರುತ್ಥಾನಕ್ಕೆ ಮೌಲ್ಯಾಧಾರಿತ ಶಿಕ್ಷಣಕ್ಕೆ ಮಹತ್ವ ನೀಡುವುದು ಇಂದಿನ ಅಗತ್ಯವಾಗಿದೆ ಎಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ಹೇಳಿದರು. ಸಮೀಪದ ಹೆದ್ದಾರಿಪುರ ಶ್ರೀರಾಮಕೃಷ್ಣ ಇನ್ಸ್ಟಿಟ್ಯೂಟ್ ಫಾರ್ ಸೋಷಿಯಲ್ ಅವೇರ್‌ನೆಸ್ ಶ್ರೀ ಶಿವರಾಮಕೃಷ್ಣ ಇಂಟರ್‌ನ್ಯಾಷನಲ್ ಸ್ಕೂಲ್ ಪೂರ್ವ ಪ್ರಾಥಮಿಕ ಹಿರಿಯ ಪ್ರಾಥಮಿಕ ಅಂಗ್ಲ ಮಾಧ್ಯಮ ಶಾಲೆಯ ಪ್ರತಿಭಾ ಪ್ರದರ್ಶನ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿ ಶಿಕ್ಷಣಕ್ಕೆ ಜಗತ್ತನ್ನು ಬದಲಾಯಿಸುವ ಶಕ್ತಿಯಿದ್ದು ಆರ್ಥಿಕ ಬೆಳವಣಿಗೆ ಸಾಮಾಜಿಕ. ಸಾಮರಸ್ಯ….

Read More

ಧರ್ಮಸ್ಥಳ ಸಂಘಕ್ಕೆ ಹಣ ಕಟ್ಟಲು ತೆರಳುತ್ತಿದ್ದ ಯುವತಿಯ ಸರ ಅಪಹರಣ

ಧರ್ಮಸ್ಥಳ ಸಂಘಕ್ಕೆ ಹಣ ಕಟ್ಟಲು ತೆರಳುತ್ತಿದ್ದ ಯುವತಿಯ ಸರ ಅಪಹರಣ ಶಿವಮೊಗ್ಗ : ಧರ್ಮಸ್ಥಳ ಸಂಘಕ್ಕೆ ಹಣ ಕಟ್ಟಲು ಸ್ಕೂಟಿಯಲ್ಲಿ ತೆರಳುತ್ತಿದ್ದ ಯುವತಿಯೊಬ್ಬರ ಸರವನ್ನು ಕಳ್ಳನೊಬ್ಬ ಎಳೆದು ಕದ್ದೊಯ್ದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಮಾಹಿತಿಯ ಪ್ರಕಾರ, ಪೇಪರ್ ಫ್ಯಾಕ್ಟರಿಯ ಶಾರದ ನಗರ ನಿವಾಸಿಯಾದ ಯುವತಿ ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಳೆ ಹಿಂದಿನಿಂದ ಬಂದ ಬೈಕ್ ಸವಾರ ಕಳ್ಳನೊಬ್ಬ ಆಕೆಯ ಕೊರಳಲ್ಲಿದ್ದ 9 ಗ್ರಾಂ ತೂಕದ ಚಿನ್ನದ ಸರವನ್ನು ಎಳೆದು ಕದ್ದೊಯ್ದಿದ್ದಾನೆ. ಅಕಸ್ಮಿಕ ಎಳೆಯಾಟದಿಂದ ಯುವತಿ ಬೈಕ್‌ನಿಂದ ಕೆಳಗೆ ಬಿದ್ದು…

Read More

ಹೊಸಮನೆ ಪೊಲೀಸ್ ಠಾಣೆಯ ಪೇದೆಯ ವಿರುದ್ದ ಮಹಿಳೆಯಿಂದ ದೂರು ದಾಖಲು :

ಹೊಸಮನೆ ಪೊಲೀಸ್ ಠಾಣೆಯ ಪೇದೆಯೋರ್ವನ ವಿರುದ್ಧ ಮಹಿಳೆಯೋರ್ವರು ಭದ್ರಾವತಿ ನ್ಯೂಟೌನ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. 10 ವರ್ಷದಿಂದ ನನ್ನೊಂದಿಗೆ ಮದುವೆ ಇಲ್ಲದೆ ಸಂಸಾರ ನಡೆಸಿ ಈಗ ಮತ್ತೊಂದು ಮಹಿಳೆಯನ್ನ ಮದುವೆಯಾಗುವುದಾಗಿ ಎಂಗೇಜ್ ಮೆಂಟ್ ಮಾಡಿಕೊಂಡು ನನಗೆ ಮೋಸ ಮಾಡಿದ್ದಾನೆ ಎಂದು ಆರೋಪಿಸಿ ಎಫ್ ಐ ಆರ್‌ ದಾಖಲಿಸಿದ್ದಾರೆ. ಹೊಸಮನೆ ಠಾಣೆಯ ಕೆಲಸ ಮಾಡುವ ಮಕ್ಸದ್ ಖಾನ್ ವಿರುದ್ಧ ಜಯಶ್ರೀ ವೃತ್ತದ ಮೊದಲನೇ ತಿರುವಿನ ನಿವಾಸಿ ಆಯೇಷಾ ಕೌಸರ್ ಎಂಬ ಮಹಿಳೆ ಇಂತಹದ್ದೊಂದು ಗಂಭೀರ ಆರೋಪ ಮಾಡಿದ್ದಾರೆ. ಅಬ್ದುಲ್…

Read More

Anandapura | ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ – 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ,ಆಸ್ಪತ್ರೆಗೆ ದಾಖಲು

Anandapura | ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ – 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ,ಆಸ್ಪತ್ರೆಗೆ ದಾಖಲು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಮುಂಬಾಳು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾಗಿ 15ಕ್ಕೂ ಅಧಿಕ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ.  ಸಾಗರದಿಂದ ಬೆಳ್ತಂಗಡಿ ಹೋಗುವ ಖಾಸಗಿ ಬಸ್ ಮುಂಬಾಳು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು. ಬಸ್ಸಿನಲ್ಲಿದ್ದ ಹದಿನೈದಕ್ಕೂ ಅಧಿಕ ಪ್ರಯಾಣಿಕರಿಗೆ ತೀವ್ರ ಪ್ರಮಾಣದ ಗಾಯವಾಗಿದೆ ಎಂದು ತಿಳಿದುಬಂದಿದೆ….

Read More