ಸಿಗಂದೂರು ಬಳಿ ಪ್ರವಾಸಿಗರ ಬಸ್ ಪಲ್ಟಿ – ಓರ್ವ ಸಾವು|accident
ಸಾಗರ : ತಾಲೂಕಿನ ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆಂದು ಬಂದಿದ್ದ ಪ್ರವಾಸಿಗರ ಬಸ್ ಪಲ್ಟಿಯಾಗಿ ತೋಟಕ್ಕೆ ಬಿದ್ದಿದ್ದು ಪ್ರವಾಸಿಗರಲ್ಲಿ ಓರ್ವ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಓರ್ವ ವೃದ್ದೆ ಸಾವನ್ನಪ್ಪಿರುವಾಗಿದೆ ತಿಳಿದುಬಂದಿದೆ. ಇಲ್ಲಿನ ಸಂಕಣ್ಣ ಶಾನುಬೋಗ್ ಪಂಚಾಯ್ತಿ ವ್ಯಾಪ್ತಿಯಲ್ಲಿ ಹೊಸಕೊಪ್ಪ ತಿರುವಿನಲ್ಲಿ ಘಟನೆ ಸಂಭವಿಸಿದೆ. ಬೆಳಗ್ಗಿನ ಜಾವ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಬಸ್ ರಸ್ತೆ ಪಕ್ಕ ಇಳಿಜಾರಿನಲ್ಲಿದ್ದ ತೋಟಕ್ಕೆ ಉರುಳಿಸಿದೆ. ಚಾಲಕ ನಿದ್ರೆ ಮಂಪರಿನಲ್ಲಿದ್ದಿದ್ದು ಘಟನೆಗೆ ಕಾರಣ ಎನ್ನಲಾಗುತ್ತಿದ್ದು, ತಿರುವಿನಲ್ಲಿ ವಾಹನದ ಅಪಘಾತವಾಗಿದೆ ಎಂದು ಹೇಳಲಾಗುತ್ತಿದೆ. ಘಟನೆಯ…