Headlines

ದೀಪ ಶ್ರೀಮಂತನ ಮನೆಯಲ್ಲಿ ಎಷ್ಟು ಬೆಳಕನ್ನು ಕೊಡುತ್ತದೆಯೋ ಅಷ್ಟೇ ಬೆಳಕನ್ನು ಬಡವನ ಮನೆಯಲ್ಲೂ ಕೊಡುತ್ತದೆ : ಶ್ರೀ ರಂಭಾಪುರಿ ಜಗದ್ಗುರುಗಳು : ಅದ್ದೂರಿಯಾಗಿ ಜರುಗಿದ ಮಳಲಿ ಮಠದ ಕಾರ್ತಿಕ ದೀಪೋತ್ಸವ

ರಿಪ್ಪನ್‌ಪೇಟೆ: ಕತ್ತಲೆ ಅಜ್ಞಾನದ ಸಂಕೇತವಾದರೆ ಬೆಳಕು ಜ್ಞಾನದ ಸಂಕೇತ. ಬಾಹ್ಯ ಕತ್ತಲೆ ಕಳೆಯಲು ದೀಪ ಬೇಕು. ಮನದ ಅಜ್ಞಾನ ದೂರ ಮಾಡಲು ಜ್ಞಾನ ಬೋಧಾಮೃತ ಬೆಳಕಿನ ಕಿರಣ ಮುಖ್ಯವೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು. ಶ್ರೀಮದ್ರಂಭಾಪುರಿ ಖಾಸಾ ಶಾಖಾ ಮಳಲಿ ಸಂಸ್ಥಾನ ಮಠದಲ್ಲಿ ಜರುಗಿದ ಕಾರ್ತೀಕ ದೀಪೋತ್ಸವ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿ ದೀಪ ಶ್ರೀಮಂತನ ಮನೆಯಲ್ಲಿ ಎಷ್ಟು ಬೆಳಕನ್ನು ಕೊಡುತ್ತದೆಯೋ ಅಷ್ಟೇ ಬೆಳಕನ್ನು ಬಡವನ ಮನೆಯಲ್ಲೂ ಕೊಡುತ್ತದೆ. ಮನುಷ್ಯನ…

Read More

ಪೋಸ್ಟ್ ಮ್ಯಾನ್ ನ್ಯೂಸ್ ವರದಿಗೆ ಎಚ್ಚೆತ್ತ ಇಲಾಖೆ : ಜಲಜೀವನ್ ಮಿಷನ್ ಯೋಜನೆಯ ಕುಡಿಯುವ ನೀರಿನ “ನಲ್ಲಿ” ಸ್ಥಳಾಂತರ

ತೀರ್ಥಹಳ್ಳಿ : ತಾಲೂಕಿನ ಅರೇಹಳ್ಳಿ ಗ್ರಾಮಪಂಚಾಯಿತಿ ಜೋಡುಕಟ್ಟೆ ಬಯಲು ಎಸ್. ಸಿ ( SC) ಕಾಲೋನಿಯಲ್ಲಿ ಗೊಚ್ಚೆ ಗುಂಡಿಯಲ್ಲಿ ಜಲ ಜೀವನ್ ಮಿಷನ್ ಯೋಜನೆಯ ಕುಡಿಯುವ ನೀರಿನ “ನಲ್ಲಿ” ಇದ್ದು  ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣವೇ ಗಮನಿಸಲಿ ಎಂಬ ವರದಿಯನ್ನು ಮಂಗಳವಾರ ಸಂಜೆಯ ವೇಳೆ ಪೋಸ್ಟ್ ಮ್ಯಾನ್ ನ್ಯೂಸ್ ವರದಿ ಮಾಡಿತ್ತು. ವರದಿಯಾದ 24 ಗಂಟೆಯೊಳಗೆ ಕೊಚ್ಚೆ ಗುಂಡಿಯಲ್ಲಿ ಇದ್ದ ಜಲಜೀವನ್ ಮಿಷನ್ ಯೋಜನೆಯ ಕುಡಿಯುವ ನೀರಿನ “ನಲ್ಲಿ”ಯನ್ನು ಸೂಕ್ತ  ಜಾಗಕ್ಕೆ ಸ್ಥಳಾಂತರ ಮಾಡಲಾಗಿದೆ.  ಜನರ ಆರೋಗ್ಯದ…

Read More

ಚಲಿಸುತ್ತಿದ್ದ ಕಾರಿನ ಚಾಲಕ ಹೃದಯಾಘಾತದಿಂದ ಸಾವು : ನಿಯಂತ್ರಣ ತಪ್ಪಿ ಸರಣಿ ಅಪಘಾತ

ಕಾರು ಚಲಾಯಿಸುವಾಗಲೇ ಚಾಲಕ ಹೃದಯಾಘಾತಕ್ಕೊಳಗಾದ ಹಿನ್ನಲೆಯಲ್ಲಿ ಎದುರುಗಡೆ ಇದ್ದ ನಾಲ್ಕೈದು ವಾಹನಗಳಿಗೆ ಡಿಕ್ಕಿ ಹೊಡೆದಿದೆ.ನಂತರ ಕಾಂಪೌಂಡ್ ಗೋಡೆಗೆ ವಾಹನ ಅಪ್ಪಳಿಸಿ ನಿಂತಿದೆ.ಅಷ್ಟರಲ್ಲಾಗಲೇ ಕಾರು ಚಾಲಕ ಮೃತಪಟ್ಟಿದ್ದಾನೆ. ಶಿವಮೊಗ್ಗ ಗೋಪಾಳದ ಚಾಲುಕ್ಯನಗರದಲ್ಲಿ ಈ ಘಟನೆ ಸಂಭವಿಸಿದೆ. ಮಲವಗೊಪ್ಪ ನಿವಾಸಿ ಬಾಬು ಯಾನೆ ಕ್ರೇನ್ ಬಾಬು (58) ಎಂಬ ವ್ಯಕ್ತಿ ಸಾವಿಗೀಡಾಗಿದ್ದು, ಅವರು ಕಾರು ಚಲಾಯಿಸುತ್ತಿರುವಾಗಲೇ ಹೃದಯಾಘಾತವಾಗಿದ್ದರಿಂದ ಈ ದುರಂತ ಸಂಭವಿಸಿದೆ. ಚಾಲಕ ಚಲಿಸುತಿದ್ದ ಹೊಂಡಾ ಸಿಟಿ ಕಾರು ನಾಲ್ಕಾರು ವಾಹನಗಳಿಗೆ ಡಿಕ್ಕಿ ಹೊಡೆದು, ಗೋಡೆಯೊಂದಕ್ಕೆ ಡಿಕ್ಕಿಯಾಗಿ ನಿಂತಿದೆ. ಸ್ಥಳೀಯರು…

Read More

81ನೇ ವಸಂತಕ್ಕೆ ಕಾಲಿಟ್ಟ ಬಿ.ಎಸ್. ಯಡಿಯೂರಪ್ಪ – ಹುಟ್ಟುಹಬ್ಬದ ಅಂಗವಾಗಿ ರಿಪ್ಪನ್‌ಪೇಟೆ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ

81ನೇ ವಸಂತಕ್ಕೆ ಕಾಲಿಟ್ಟ ಬಿ.ಎಸ್. ಯಡಿಯೂರಪ್ಪ – ಹುಟ್ಟುಹಬ್ಬದ ಅಂಗವಾಗಿ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ರಿಪ್ಪನ್‌ಪೇಟೆ : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಜನ್ಮದಿನದ ಅಂಗವಾಗಿ ಪಟ್ಟಣದ ಬಿಜೆಪಿ ಮಹಾಶಕ್ತಿ ಕೇಂದ್ರ ವತಿಯಿಂದ ವರಸಿದ್ದಿ ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಅವರಿಗೆ ಆರೋಗ್ಯ ಮತ್ತು ರಾಜಕೀಯವಾಗಿ ಇನ್ನೂ ಹೆಚ್ಚಿನ ಶಕ್ತಿ ಕರುಣಿಸಲೆಂದು ವಿನಾಯಕ ಸ್ವಾಮಿಯಲ್ಲಿ ಪ್ರಾರ್ಥಿಸಿದರು. ಈ ಸಂಧರ್ಭದಲ್ಲಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರು ಮತ್ತು ಸದಸ್ಯರು ,ಕಾರ್ಯಕರ್ತರು ಹಾಗೂ ಅಭಿಮಾನಿಗಳು ಇದ್ದರು. 81ನೇ ವಸಂತಕ್ಕೆ ಕಾಲಿಟ್ಟ…

Read More

Shivamogga | ಮಾ.30ರಂದು ‘ಉದ್ಯೋಗ ಮೇಳ’ ಆಯೋಜನೆ, ನೇರ ಸಂದರ್ಶನ

ಮಾ.30ರಂದು ‘ಉದ್ಯೋಗ ಮೇಳ’ ಆಯೋಜನೆ, ನೇರ ಸಂದರ್ಶನ ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮಾ.30 ರ ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪೆÇ್ಲಮೋ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್…

Read More

ನುಡಿದಂತೆ ನಡೆದವರು ಬರಗೂರು ರಾಮಚಂದ್ರಪ್ಪ – ಸಾಹಿತಿ ಸತೀಶ ಕುಲಕರ್ಣಿ

Book “Souharda Bharata” by senior writer Baraguru Ramachandrappa was released at Karnataka Janapada University, Bankapur; speakers highlighted his commitment to equality and harmony. ಬಂಕಾಪುರ್ | ಹಾವೇರಿ ಜಿಲ್ಲೆಬದುಕು ಮತ್ತು ಬರವಣಿಗೆ ಒಂದಾಗಿರಬೇಕು. ಬದುಕಿಗೆ ಅರ್ಥ ಬರಬೇಕಾದರೆ ಬದ್ಧತೆಯ ಬದುಕು ನಮ್ಮದಾಗಬೇಕು. ಈ ನಿಟ್ಟಿನಲ್ಲಿ ನುಡಿದಂತೆ ನಡೆದವರು ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಎಂದು ಸಾಹಿತಿ ಸತೀಶ ಕುಲಕರ್ಣಿ ಹೇಳಿದರು. ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಗೊಟಗೋಡಿ ಗ್ರಾಮದಲ್ಲಿರುವ…

Read More

ಹೊಸನಗರ : ಚಿರತೆ ದಾಳಿಗೆ ಹಸು ಸಾವು – ಆತಂಕದಲ್ಲಿ ಗ್ರಾಮಸ್ಥರು|leopard

ಹೊಸನಗರ ತಾಲ್ಲೂಕು ತ್ರಿಣಿವೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಚಿರತೆ ದಾಳಿ ಹಸು ಸಾವು – ಮುಜಾಗ್ರತೆ ಕ್ರಮ ಕೈಗೊಳ್ಳಲು ಅರಣ್ಯ ಅಧಿಕಾರಿಗಳಿಗೆ ಗ್ರಾಪಂ ಅಧ್ಯಕ್ಷ ಕೃಷ್ಣಮೂರ್ತಿ ಆಗ್ರಹ ಹೊಸನಗರ: ಹೊಸನಗರ ತಾಲ್ಲೂಕು ತ್ರಿಣಿವೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು ಒಂದು ತಿಂಗಳಿಂದ ಚಿರತೆ ಓಡಾಟ ನಡೆಸುತ್ತಿದೆ ಎಂದು ಗ್ರಾಮಸ್ಥರು ಹೆದರಿ-ಹೆದರಿ ಓಡಾಟ ನಡೆಸುತ್ತಿದ್ದು ಮುಡ್ರಳ್ಳಿ ಬಳಿ ಒಂದು ಹಸು ಮೇಲೆ ದಾಳಿ ನಡೆಸಿದ ಘಟನೆ ನಡೆದಿದೆ.ಚಿರತೆ ಓಡಾಟ ನಡೆಸುತ್ತಿರುವುದು ಈ ಘಟನೆಯಿಂದ ದೃಡಪಟ್ಟಿದೆ. ಹೊಸನಗರ ತಾಲ್ಲೂಕು ತ್ರಿಣಿವೆ-…

Read More

ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮಾರೆಡ್ಡಿ ವರ್ಗಾವಣೆ

ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮಾರೆಡ್ಡಿ ವರ್ಗಾವಣೆ ಶಿವಮೊಗ್ಗ : ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ಸೇವೆ ನಿರ್ವಹಿಸುತ್ತಿದ್ದ ಅನಿಲ್ ಕುಮಾರ್ ಭೂಮಾರೆಡ್ಡಿ ಇವರನ್ನು ದಕ್ಷಿಣ ಕನ್ನಡ ಜಿಲ್ಲೆಗೆ ವರ್ಗಾವಣೆಗೊಳಿಸಿ ಇಲಾಖೆ ಆದೇಶಿಸಿದೆ. ಶಿವಮೊಗ್ಗ ಜಿಲ್ಲೆಗೆ 2023 ರಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ನೇಮಕರಾಗಿದ್ದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಲಿ ಇರುವ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಹುದ್ದೆಗೆ ವರ್ಗಾವಣೆಗೊಂಡಿದ್ದಾರೆ. ಅನಿಲ್ ಕುಮಾರ್ 1994 ರಲ್ಲಿ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿ ಸೇರಿದ್ದರು. ಶಿವಮೊಗ್ಗ…

Read More

ರಿಪ್ಪನ್‌ಪೇಟೆ – ಚಿಪ್ಪಿಗರ ಕೆರೆಯ ಬಳಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ|rpet

ರಿಪ್ಪನ್‌ಪೇಟೆ ಚಿಪ್ಪಿಗರ ಕೆರೆಯ ಬಳಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ  ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ ರಸ್ತೆಯ ಚಿಪ್ಪಿಗರ ಕೆರೆಯ ಸಮೀಪದಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆಯಾಗಿದೆ. ಚಿಪ್ಪಿಗರ ಕೆರೆ ಬಳಿಯ ಪಾರ್ಕ್ ಸಮೀಪ ಸುಮಾರು 45 ರಿಂದ 50 ವಯೋಮಾನದ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪಟ್ಟಣದಲ್ಲಿ ಕಳೆದ ಕೆಲವು ವರ್ಷಗಳಿಂದ ಚಿಂದಿ ಆಯುತಿದ್ದ ಮಹಿಳೆ ಮೃತಪಟ್ಟಿರಬಹುದು ಎನ್ನಲಾಗುತ್ತಿದೆ. ಗ್ರಾಪಂ ಅಭಿವೃದ್ಧಿ ಅಧಿಕಾರಿ ಚಂದ್ರಶೇಖರ್ ,ಸದಸ್ಯರಾದ ಆಸೀಫ಼್ ಭಾಷಾಸಾಬ್ ,ಪ್ರಕಾಶ್ ಪಾಲೇಕರ್…

Read More

Ripponpete | ಪರಿಷತ್ ಚುನಾವಣೆ – ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ನಿಶ್ಚಿತ – ಆರ್ ಎಂ ಮಂಜುನಾಥ್ ಗೌಡ

ಪರಿಷತ್ ಚುನಾವಣೆ – ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ – ಆರ್ ಎಂ ಮಂಜುನಾಥ್ ಗೌಡ ರಿಪ್ಪನ್‌ಪೇಟೆ : ವಿಧಾನಪರಿಷತ್ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಎಂಎಡಿಬಿ ಅಧ್ಯಕ್ಷ ಮಂಜುನಾಥ್ ಗೌಡ ಹೇಳಿದರು. ಪಟ್ಟಣದ ಪರಿಷತ್ ಚುನಾವಣೆಯ ಮತಗಟ್ಟೆಗೆ ಭೇಟಿ ನೀಡಿ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿ ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಪದವೀಧರ ಕ್ಷೇತ್ರದಿಂದ ಆಯನೂರು ಮಂಜುನಾಥ್ ಹಾಗೂ ಶಿಕ್ಷಕರ ಕ್ಷೇತ್ರದಿಂದ ಮಂಜುನಾಥ್ ಕೆ.ಕೆ.ಅವರನ್ನು ಪಕ್ಷ ಕಣಕ್ಕೆ ಇಳಿಸಿದೆ. ಆಯನೂರು ಮಂಜುನಾಥ್ ಅವರು…

Read More
Exit mobile version