ವಿಮಾನ ದುರಂತ – ದುರಾದೃಷ್ಟಕರ ದುಃಖದ ಸಂಗತಿ, ಮಡಿದವರ ಆತ್ಮಕ್ಕೆ ಶಾಂತಿ ಲಭಿಸಲಿ ; ಹೊಂಬುಜ ಶ್ರೀಗಳು

ವಿಮಾನ ದುರಂತ – ದುರಾದೃಷ್ಟಕರ ದುಃಖದ ಸಂಗತಿ, ಮಡಿದವರ ಆತ್ಮಕ್ಕೆ ಶಾಂತಿ ಲಭಿಸಲಿ ; ಹೊಂಬುಜ ಶ್ರೀಗಳು ರಿಪ್ಪನ್ ಪೇಟೆ : ಗುಜರಾತ್ ರಾಜ್ಯದ ಅಹಮದಾಬಾದ್‌ನಲ್ಲಿ ಬೋಯಿಂಗ್ ಏರ್ ಇಂಡಿಯಾ ದುರಾದೃಷ್ಟವಶಾತ್ ಅಪಘಾತಕ್ಕೀಡಾಗಿ 241 ಪ್ರಯಾಣಿಕರು ಮೃತಪಟ್ಟಿರುವರು. ವಿಮಾನ ಪತನಗೊಂಡ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳೂ ಮೃತಪಟ್ಟು, ಅನೇಕ ವಿದ್ಯಾರ್ಥಿಗಳು, ಪರಿಸರದ ನಾಗರೀಕರು ಗಾಯಗೊಂಡಿರುವುದು ದುರಾದೃಷ್ಟಕರ ಮತ್ತು ದುಃಖದ ಸಂಗತಿಯಾಗಿದೆ ಎಂದು ಹೊಂಬುಜ ಜೈನ ಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು…

Read More

ಕಾರು- ಬೈಕ್ ನಡುವೆ ಅಪಘಾತ- ಓರ್ವನ ಸ್ಥಿತಿ ಗಂಭೀರ..!

ಕಾರು- ಬೈಕ್ ನಡುವೆ ಅಪಘಾತ- ಓರ್ವನ ಸ್ಥಿತಿ ಗಂಭೀರ..! ಕಾರು- ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಬೈಕ್ ಚಾಲಕನ ಸ್ಥಿತಿ ಗಂಭೀರವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಬಿಳಲುಕೊಪ್ಪದ್ ಬಳಿ ನಡೆದಿದೆ. ಬೀಳಲುಕೊಪ್ಪದ ಸಮೀಪ ವ್ಯಾಗನರ್ ಕಾರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸಂಪೂರ್ಣ ಜಖಂಗೊಂಡಿದೆ. ಬೈಕ್ ಸವಾರನ ಸ್ಥಿತಿ ಗಂಭೀರವಾಗಿದ್ದು ಮಣಿಪಾಲ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ರಸ್ತೆ ಜಾಗದ ವಿವಾದ: ದಂಪತಿ ಮೇಲೆ ಭೀಕರ ಹಲ್ಲೆ, 6 ಮಂದಿ ವಿರುದ್ಧ ಎಫ್‌ಐಆರ್ ದಾಖಲು

ರಸ್ತೆ ಜಾಗದ ವಿವಾದ: ದಂಪತಿ ಮೇಲೆ ಭೀಕರ ಹಲ್ಲೆ, 6 ಮಂದಿ ವಿರುದ್ಧ ಎಫ್‌ಐಆರ್ ದಾಖಲು A dispute over road fencing in Karadiga village of Thirthahalli taluk escalated into an alleged assault on a couple. Police have registered an FIR against six accused and launched an investigation. ​ತೀರ್ಥಹಳ್ಳಿ: ಗ್ರಾಮ ಪಂಚಾಯಿತಿ ರಸ್ತೆಗೆ ಬೇಲಿ ಹಾಕುವ ವಿಚಾರವಾಗಿ ಶುರುವಾದ ಜಗಳವೊಂದು ದಂಪತಿಯ ಮೇಲೆ ಮಾರಣಾಂತಿಕವಾಗಿ…

Read More

Ripponpete | ಬಟಾಣಿಜಡ್ಡು ಗ್ರಾಮದಲ್ಲಿ ಒಂಟಿಸಲಗನ ದಾಳಿ – ಬೇಸಿಗೆ ಭತ್ತದ ಬೆಳೆ ಹಾನಿ

Ripponpete | ಬಟಾಣಿಜಡ್ಡು ಗ್ರಾಮದಲ್ಲಿ ಒಂಟಿಸಲಗನ ದಾಳಿ – ಬೇಸಿಗೆ ಭತ್ತದ ಬೆಳೆ ಹಾನಿ ರಿಪ್ಪನ್‌ಪೇಟೆ;-ಕುಮದ್ವತಿ ನದಿಯ ಬಳಿಯ ಬಟಾಣಿ ಜಡ್ಡು ಗ್ರಾಮದ ರೈತ ದಾನಪ್ಪ ಎಂಬುವರ ಭತ್ತದ ಬೆಳೆಗೆ ಒಂಟಿಸಲಗ ನುಗ್ಗೆ ಭತ್ತದ ಬೆಳೆಯನ್ನು ನಾಶಗೊಳಿಸಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬಸವಾಪುರ ಗ್ರಾಮದ ಕಡೆಗದ್ದೆ ಅರಣ್ಯದಲ್ಲಿ ತಿಮ್ಮಪ್ಪ ಎಂಬುವರು ಅನೆ ತುಳಿತದಿಂದ ಸಾವನ್ನಪ್ಪಿರುವ ದಿನವೇ ರಾತ್ರಿ ಅದೇ ಗ್ರಾಮಕ್ಕೆ ಹತ್ತಿರವಿರುವ ಬಟಾಣಿಜಡ್ಡು ಗ್ರಾಮದಲ್ಲಿ ಈ ರೀತಿಯಲ್ಲಿ ದಾಳಿನಡೆಸಿ ಬೆಳೆ…

Read More

ಬೀದಿ ಕಾಮಣ್ಣರೇ ಹುಷಾರು !! ಸಾಗರಕ್ಕೆ ಬಂದಿದ್ದಾರೆ ಸ್ಮಾರ್ಟ್ ಐಪಿಎಸ್ ಅಧಿಕಾರಿ ರೋಹನ್ ಜಗದೀಶ್

ಶಿವಮೊಗ್ಗ ಜಿಲ್ಲೆಯ ಸಾಗರಕ್ಕೆ ಇದೀಗ ನೂತನ  ಎ ಎಸ್ ಪಿ ಯಾಗಿ ಐಪಿಎಸ್ ಅಧಿಕಾರಿಯಾದ ರೋಹನ್ ಜಗದೀಶ್ ಚಾರ್ಜ್ ಪಡೆದಿದ್ದಾರೆ.  ಅಧಿಕಾರ ಸ್ವೀಕರಿಸಿ ಇನ್ನೂ 1 ವಾರವಾಗಿದೆ ಅಷ್ಟೆ, ಇದೀಗ ಸ್ಮಾರ್ಟ್ ಐಪಿಎಸ್ ಅಧಿಕಾರಿಯವರು  ಸಾಗರವನ್ನು  ಅಪರಾಧ ಮುಕ್ತವನ್ನಾಗಿಸಲು ಪಣ ತೊಟ್ಟಿದ್ದಾರೆ. ಅಂತೆಯೇ ಇಂದು ಸಾಗರದ ಸುತ್ತಮುತ್ತ ಬೀದಿ ಕಾಮಣ್ಣರ ಮೇಲೆ ಕಣ್ಣಿಟ್ಟು ಹುಡುಗಿಯರ ವಿಚಾರಕ್ಕೆ ಹೋಗದಿರುವಂತೆ ಬಿಸಿ ಮುಟ್ಟಿಸಿದ್ದಾರೆ. ಬುಲೆಟ್ ಬೈಕ್ ಗಳಲ್ಲಿ ಕರ್ಕಶ ಸೈಲೆನ್ಸರ್ ಗಳನ್ನು ಅಳವಡಿಸಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುವ ಬೈಕ್…

Read More

ಬೇಳೂರು ಗೋಪಾಲಕೃಷ್ಣ ರನ್ನು ಗೆಲ್ಲಿಸುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಬೇಕು – ಕಾಗೋಡು ತಿಮ್ಮಪ್ಪ|Sagara

ಶಿವಮೊಗ್ಗ ಜಿಲ್ಲೆಯ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಲು ಏಳು ಜನ ಆಕಾಂಕ್ಷಿಗಳು ಹೈಕಮಾಂಡ್ ಗೆ ಮನವಿ ಸಲ್ಲಿಸಿದ್ದರು ಅದರಲ್ಲಿ ಹಿರಿಯ ಮುತ್ಸದಿ ಕಾಗೋಡು ತಿಮ್ಮಪ್ಪ ಹಾಗೂ ಅವರ ಮಗಳು ಡಾ.ರಾಜನಂದಿನಿ ಪ್ರಬಲ ಆಕಾಂಕ್ಷಿಯಾಗಿದ್ದರು. ಕೊನೆಯಲ್ಲಿ ಹೈಕಮಾಂಡ್ ಪಕ್ಷದ ಆಂತರಿಕ ಸಮೀಕ್ಷೆಗೆ ಮನ್ನಣೆ ನೀಡಿ ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ರವರನ್ನು ಹೈಕಮಾಂಡ್ ಅಂತಿಮಗೊಳಿಸಿದ್ದು ಕಾಂಗ್ರೆಸ್ ಕಾರ್ಯಕರ್ತರ ಹುಮ್ಮಸ್ಸು ಇಮ್ಮಡಿಯಾಗಿಸಿತ್ತು. ಆದರೆ ಕ್ಷೇತ್ರದ ಕಾಂಗ್ರೆಸ್ ಪಕ್ಷದಲ್ಲಿ ಅನೇಕ ಬಣಗಳಿವೆ…

Read More

ರಿಪ್ಪನ್‌ಪೇಟೆ – ಮಂಗಳೂರು ಯೆನೆಪೊಯೋ ಆಸ್ಪತ್ರೆಗೆ KSRTC ಬಸ್ | ಬಹುದಿನಗಳ ಬೇಡಿಕೆ ಈಡೇರಿಸಿದ ಶಾಸಕ ಬೇಳೂರು

ರಿಪ್ಪನ್‌ಪೇಟೆ – ಮಂಗಳೂರು ಯೆನೆಪೊಯೋ ಆಸ್ಪತ್ರೆಗೆ KSRTC ಬಸ್ | ಬಹುದಿನಗಳ ಬೇಡಿಕೆ ಈಡೇರಿಸಿದ ಶಾಸಕ ಬೇಳೂರು ರಿಪ್ಪನ್‌ಪೇಟೆ : ಇಲ್ಲಿನ ಜನತೆಯ ಬಹುದಿನಗಳ ಬೇಡಿಕೆಯಾಗಿದ್ದ ಮಂಗಳೂರಿನ ಯೆನೆಪೊಯೋ ಆಸ್ಪತ್ರೆಗೆ ಸಂಪರ್ಕ ಕಲ್ಪಿಸುವ ಸರ್ಕಾರಿ ಬಸ್ ಸೌಲಭ್ಯ ಕೊನೆಗೂ ಈಡೇರಿದೆ. ಸಾಗರದಿಂದ – ರಿಪ್ಪನ್‌ಪೇಟೆ – ಹೊಸನಗರ – ಮಾಸ್ತಿಕಟ್ಟೆ – ಮಂಗಳೂರಿಗೆ ನೂತನವಾಗಿ ಆರಂಭಗೊಂಡಿರುವ ಕೆಎಸ್ಆರ್‌ಟಿಸಿ ರಾಜಹಂಸ ಬಸ್ ಸಂಚಾರಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಬುಧವಾರ ಹಸಿರು ನಿಶಾನೆ ತೋರಿಸುವ ಮೂಲಕ ಈ…

Read More

ಕಾರು ಮತ್ತು ಲಾರಿ ನಡುವೆ ಡಿಕ್ಕಿ – ಓರ್ವ ಸಾವು

ಕಾರು ಮತ್ತು ಲಾರಿ ನಡುವೆ ಡಿಕ್ಕಿ – ಓರ್ವ ಸಾವು ಆಯನೂರು ಸಮೀಪದ ದೊಡ್ಡದಾನವಂದಿ ಬಳಿ ಭಾನುವಾರ ಕಾರಿಗೆ ಲಾರಿಯೊಂದು ಡಿಕ್ಕಿಯಾಗಿ ಕಾರು ಚಾಲಕ ಮೃತಪಟ್ಟಿದ್ದಾರೆ. ಶಿವಮೊಗ್ಗದ ಗಾಡಿಕೊಪ್ಪದ ನಿವಾಸಿ, ನಿವೃತ್ತ ಸಹಾಯಕ ಇಂಜಿನಿಯರ್ ನಾಗರಾಜ್ ( 75) ಮೃತಪಟ್ಟವರು. ಅವರ ಪತ್ನಿ ಸೌಭಾಗ್ಯವತಿ ಹಾಗೂ ಪುತ್ರ ಅಭಿಲಾಷ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸಾಗರದ ವಿಟ್ಲುಕೊಪ್ಪದಲ್ಲಿ ಸಂಬಂಧಿಕರ ಮದುವೆ ಕಾರ್ಯಕ್ರಮಕ್ಕೆ ಹೋಗಿ ಶಿವಮೊಗ್ಗಕ್ಕೆ ವಾಪಸ್‌ ಬರುತ್ತಿದ್ದಾಗ ಶಿವಮೊಗ್ಗದಿಂದ ಸಾಗರ ಕಡೆಗೆ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಕುಂಸಿ…

Read More

ಬೆಳಗಿನ ಕರೆ ಸ್ವೀಕರಿಸದ ಯುವಕ; ಮನೆಗೆ ಹೋದಾಗ ಕಾದಿತ್ತು ಆಘಾತ | ಕುಂಸಿ ಠಾಣೆ ವ್ಯಾಪ್ತಿಯಲ್ಲಿ ಬೆಚ್ಚಿಬೀಳಿಸುವ ಕೃತ್ಯ

ಬೆಳಗಿನ ಕರೆ ಸ್ವೀಕರಿಸದ ಯುವಕ; ಮನೆಗೆ ಹೋದಾಗ ಕಾದಿತ್ತು ಆಘಾತ | ಕುಂಸಿ ಠಾಣೆ ವ್ಯಾಪ್ತಿಯಲ್ಲಿ ಬೆಚ್ಚಿಬೀಳಿಸುವ ಕೃತ್ಯ A 26-year-old man was found murdered inside his house in Suttukote village of Shivamogga taluk. Police suspect business rivalry behind the brutal killing and have launched an investigation. ಶಿವಮೊಗ್ಗ, ಜೂನ್ 20: ತಾಲೂಕಿನ ಸುತ್ತುಕೋಟೆ ಗ್ರಾಮದಲ್ಲಿ ಯುವಕನೊಬ್ಬನನ್ನು ಮನೆಯಲ್ಲೇ ಹತ್ಯೆಗೈದಿರುವ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು…

Read More

ಮಹತ್ವದ ಹಿಜಾಬ್ ತೀರ್ಪು ನಾಳೆ ಪ್ರಕಟಣೆ : ಬೆಂಗಳೂರಿನಲ್ಲಿ ಇಂದಿನಿಂದ 1 ವಾರ ನಿಷೇಧಾಜ್ಞೆ ಜಾರಿ

ಇಡೀ ರಾಷ್ಟ್ರದಲ್ಲಿ ಸುದ್ದಿಯಾಗಿ, ಪ್ರಪಂಚದ ಗಮನ ಸೆಳೆದು ರಾಜ್ಯಾದ್ಯಂತ ಕಳೆದೆರಡು ತಿಂಗಳಿಂದ ಸಂಘರ್ಷದ ವಾತಾವರಣ ಹುಟ್ಟುಹಾಕಿದ್ದ ಹಿಜಾಬ್‌ ವಿವಾದಕ್ಕೆ ಸಂಬಂಧಿಸಿದ ಮಹತ್ವದ ತೀರ್ಪನ್ನು ಮಂಗಳವಾರ ಬೆಳಗ್ಗೆ 10.30 ಕ್ಕೆ ಪ್ರಕಟಿಸುವುದಾಗಿ ಕರ್ನಾಟಕ ಹೈಕೋರ್ಟ್ ಹೇಳಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್‌ ನಿರ್ಬಂಧಿಸಿರುವ ಕ್ರಮ ಹಾಗೂ ಈ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ 11ನೇ ದಿನಗಳ ವಿಚಾರಣೆಯನ್ನು ಪೂರ್ಣಗೊಳಿಸಿದ್ದ ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ, ನ್ಯಾ ಕೃಷ್ಣ ಎಸ್‌. ದೀಕ್ಷಿತ್‌ ಹಾಗೂ ನ್ಯಾ. ಖಾಜಿ…

Read More