ಸಾಗರ,ರಿಪ್ಪನ್‌ಪೇಟೆ ಹಾಗೂ ಆನಂದಪುರ ಸೇರಿದಂತೆ ವಿವಿಧೆಡೆ ನಾಳೆ (10-03-2024) ವಿದ್ಯುತ್ ವ್ಯತ್ಯಯ

ಸಾಗರ,ರಿಪ್ಪನ್‌ಪೇಟೆ ಹಾಗೂ ಆನಂದಪುರ ಸೇರಿದಂತೆ ವಿವಿಧೆಡೆ ನಾಳೆ (10-03-2024) ವಿದ್ಯುತ್ ವ್ಯತ್ಯಯ 110/33/11ಕೆ.ವಿ. ಸಾಗರ ವಿ.ವಿ ಕೇಂದ್ರದ ತ್ರೈಮಾಸಿಕ ನಿರ್ವಹಣೆ ಹಿನ್ನಲೆಯಲ್ಲಿ 10.03.2024 ರಂದು ಭಾನುವಾರ ಬೆಳಿಗ್ಗೆ 10:00 ರಿಂದ ಸಂಜೆ 6:00 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. 10.03.2024 ರಂದು ಬೃಹತ್ ಕಾಮಗಾರಿ ವಿಭಾಗ, ಶಿವಮೊಗ್ಗ ಇವರು ರೇಲ್ವೆ ಟ್ರ್ಯಾಕ್ಷನ್ ಕಾಮಗಾರಿಗೆ ಸಂಬಂಧಿಸಿದಂತೆ ಹೊಸದಾಗಿ ನಿರ್ಮಿಸುತ್ತಿರುವ 110 ಕೆವಿ ಮಾರ್ಗವನ್ನು 110 ಕೆವಿ ಬಸ್ ಬಾರ್ ಗೆ ಜೋಡಿಸುವ ಕಾಮಗಾರಿಯ…

Read More

ರೈತ ಸಂಘದ ಮುಖಂಡ ಟೈಲರ್ ಮಂಜಪ್ಪ ನಿಧನ – ಅಂತಿಮ ದರ್ಶನ ಪಡೆದ ಶಾಸಕ ಬೇಳೂರು ಗೋಪಾಲಕೃಷ್ಣ|beluru

ರೈತ ಸಂಘದ ಮುಖಂಡ ಟೈಲರ್ ಮಂಜಪ್ಪ ನಿಧನ – ಅಂತಿಮ ದರ್ಶನ ಪಡೆದ ಶಾಸಕ ಬೇಳೂರು ಗೋಪಾಲಕೃಷ್ಣ ಜಿಲ್ಲಾ ರೈತ ಸಂಘದ ಉಪಾಧ್ಯಕ್ಷ ಆರ್ ಎನ್ ಮಂಜಪ್ಪ ರವರ ನಿಧನದ ಹಿನ್ನಲೆ ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಗೆ ಭೇಟಿ ನೀಡಿ ಮೃತರ ಅಂತಿಮ ದರ್ಶನ ಪಡೆದರು. ಪಟ್ಟಣದ ಮೃತರ ಸ್ವಗೃಹಕ್ಕೆ ಭೇಟಿ ನೀಡಿ ಅಂತಿಮ ದರ್ಶನ ಪಡೆದು ನಂತರ ಮಾತನಾಡಿ ರೈತ ಚಳವಳಿಗಳ ನಾಯಕ ಹಿರಿಯ ವ್ಯಕ್ತಿತ್ವವಾದ ಆರ್ ಎನ್ ಮಂಜಪ್ಪ ನವರು ನಮ್ಮನ್ನು ಅಗಲಿರುವುದು ಅತೀವ…

Read More

ತಾಲೂಕ್ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹೆಚ್.ಎಸ್. ನಾಗರಾಜ್ , ಅಂಬ್ರಯ್ಯಮಠ ಹಾಗೂ ಸಹಕಾರಿ ರತ್ನ ಎಂ.ಎಂ.ಪರಮೇಶ್‌ರಿಗೆ ಸನ್ಮಾನ

H.S. Nagaraj, writer Ambrayyamat and Sahakari Ratna awardee M.M. Paramesh were honored at the 20th District Kannada Sahitya Sammelana held in Shivamogga for their contributions to journalism, literature and the cooperative sector. ಹೊಸನಗರ: ಸಾಹಿತ್ಯ, ಪತ್ರಿಕೋದ್ಯಮ ಮತ್ತು ಸಹಕಾರಿ ಕ್ಷೇತ್ರಗಳಲ್ಲಿ ವಿಶಿಷ್ಟ ಸೇವೆ ಸಲ್ಲಿಸಿರುವ ಹೊಸನಗರ ತಾಲ್ಲೂಕಿನ ಮೂವರು ಗಣ್ಯರನ್ನು ಶಿವಮೊಗ್ಗದಲ್ಲಿ ನಡೆದ ಜಿಲ್ಲಾ ಮಟ್ಟದ 20ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸನ್ಮಾನಿಸಿ ಗೌರವಿಸಲಾಯಿತು….

Read More

DIGITAL ARREST | ವಿಡಿಯೋ ಕರೆಯಲ್ಲೇ ವ್ಯಕ್ತಿಗೆ 19 ಲಕ್ಷ ರೂ. ವಂಚನೆ

DIGITAL ARREST | ವಿಡಿಯೋ ಕರೆಯಲ್ಲೇ ವ್ಯಕ್ತಿಗೆ 19 ಲಕ್ಷ ರೂ. ವಂಚನೆ ಶಿವಮೊಗ್ಗ:  ವಿಡಿಯೋ ಕಾಲ್‌ನಲ್ಲೇ ಅರೆಸ್ಟ್ ಮಾಡಿ, ವಿಡಿಯೋ ಕಾಲ್‌ನಲ್ಲೇ ಬೇಲ್ ಕೊಡಿಸಿ ಹಣ ಪಡೆದು ವಂಚಿಸಿದ ಘಟನೆ  ಶಿವಮೊಗ್ಗದಲ್ಲಿ ನಡೆದಿದ್ದು,  ವ್ಯಕ್ತಿಯೊಬ್ಬರಿಗೆ ೧೯ ಲಕ್ಷ ರೂ. ವಂಚಿಸಲಾಗಿದೆ. ಶಿವಮೊಗ್ಗದ ನಿವೃತ್ತ ಉದ್ಯೋಗಿಯೊಬ್ಬರನ್ನು ಗುರಿಯಾಗಿಸಿ ವಾಟ್ಸಪ್‌ನಲ್ಲಿ ವಿಡಿಯೋ ಕಾಲ್ ಮಾಡಲಾಗಿದೆ. ಮುಂಬೈನ ಕೊಲಾಬ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಶಿಖಾವತ್ ಎಂದು ಆತ ಪರಿಚಯಿಸಿಕೊಂಡಿದ್ದ. ವಂಚನೆ ಪ್ರಕರಣದಲ್ಲಿ ನಿಮ್ಮ ಹೆಸರಿದೆ. ಹಾಗಾಗಿ ಈ ಕೂಡಲೆ ಅರೆಸ್ಟ್…

Read More

ನಾನು ಕ್ಷೇತ್ರದಲ್ಲಿ ಇರುವುದು ಕಿಮ್ಮನೆ ಅವರಿಗೆ ಸಹಿಸಲು ಆಗುತ್ತಿಲ್ಲ – ಆರಗ ಜ್ಞಾನೇಂದ್ರ

ಶಿವಮೊಗ್ಗ : ಬಿಜೆಪಿ ಪಕ್ಷದ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ  ಗೃಹಸಚಿವರು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ನಿನ್ನೆ ಟೀಕಿಸಿದ್ದರ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವರು, ನಾನು ತೀರ್ಥಹಳ್ಳಿಗೆ ಮಾತ್ರ ಗೃಹ ಸಚಿವನಲ್ಲ. ಇಡೀ ರಾಜ್ಯಕ್ಕೆ ನಾನು ಗೃಹ ಸಚಿವನಾಗಿ ಕೆಲಸ ಮಾಡುತ್ತಿದ್ದೇನೆ. ನಾನು ಸ್ವಂತ ಕ್ಷೇತ್ರದಲ್ಲಿ ಕೆಲಸ ಮಾಡುವುದು ಕಿಮ್ಮನೆ ಅವರಿಗೆ ಇಷ್ಟ ಇಲ್ಲದಂತೆ ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ಇಂತಹ ಹೇಳಿಕೆ ನೀಡಿದ್ದಾರೆ. ಕ್ಷೇತ್ರದಲ್ಲಿ ಕಿಮ್ಮನೆ ಮತ್ತು ಮಂಜುನಾಥ ಗೌಡರು ನಿರಂತರ ಪಾದಾಯಾತ್ರೆ…

Read More

ಹುಂಚಾ ಕೃಷಿ ಪತ್ತಿನ ಸಹಕಾರ ಸಂಘ 7 ಲಕ್ಷ ರೂ ನಿವ್ವಳ ಲಾಭ | ಗೊಂದಲಗಳ ನಡುವೆ ಸುಖಾಂತ್ಯಗೊಂಡ ವಾರ್ಷಿಕ ಸರ್ವ ಸದಸ್ಯರ ಸಭೆ

ರಿಪ್ಪನ್‌ಪೇಟೆ;- ಹುಂಚಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ 2021-22 ನೇ ಸಾಲಿನಲ್ಲಿ 4.22 ಕೋಟಿ ರೂ ವ್ಯವಹಾರ ನಡೆಸುವುದರೊಂದಿಗೆ 7.72.109 ಲಕ್ಷ ರೂ ನಿವ್ವಳ ಲಾಭ ಗಳಿಸಿದೆ ಎಂದು ಕೃಷಿ ಸಹಕಾರ ಬ್ಯಾಂಕ್ ಅಧ್ಯಕ್ಷ ಹೆಚ್.ಎಸ್.ಯದುಕುಮಾರ್ ಹೊಂಡಲಗದ್ದೆ  ತಿಳಿಸಿ ಮುಂದಿನ ದಿನಗಳಲ್ಲಿ ಸಂಘವನ್ನು ಉತ್ತುಂಗಕ್ಕೆ ತರುವ ಬಗ್ಗೆ ಹಲವು ಅಶೋತ್ತರಗಳನ್ನು ಇಟ್ಟುಕೊಂಡಿದ್ದು ಸಂಘದ ಸದಸ್ಯರು ಪ್ರೋತ್ಸಾಹಿಸಿದಲ್ಲಿ ಸಂಘವನ್ನು ಲಾಭದತ್ತ ತರುವ ಗುರಿ ನಮ್ಮದಾಗಿದೆ ಎಂದರು. ರಿಪ್ಪನ್‌ಪೇಟೆ  ಸಮೀಪದ ಹುಂಚಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ…

Read More

ಹಲ್ಲೆಗೊಳಗಾಗಿದ್ದ ಗ್ರಾಪಂ ಸದಸ್ಯನ ಮನೆಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭೇಟಿ

ಹಲ್ಲೆಗೊಳಗಾಗಿದ್ದ ಗ್ರಾಪಂ ಸದಸ್ಯನ ಮನೆಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭೇಟಿ , ಸಾಂತ್ವಾನ ಹೊಸನಗರ: ಇತ್ತೀಚೆಗೆ ಹಳೇ ರಾಜಕೀಯ ದ್ವೇಷದ ಹಿನ್ನಲೆ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿದ್ದ ತಾಲೂಕಿನ ನಿಟ್ಟೂರು ಗ್ರಾಮ ಪಂಚಾಯತಿ ಸದಸ್ಯ ನಾಗೋಡಿ ವಿಶ್ವನಾಥ್ ಮನೆಗೆ ಮಂಗಳವಾರ  ಮಾಜಿ ಶಿಕ್ಷಣ ಸಚಿವ ಹಾಗೂ ರಾಜ್ಯ ಕಾಂಗ್ರೆಸ್ ಪಕ್ಷದ ವಕ್ತಾರ ಕಿಮ್ಮನೆ ರತ್ನಾಕರ್ ಭೇಟಿ ನೀಡಿ ವಿಶ್ವನಾಥ್ ಅವರಿಗೆ ಸಾಂತ್ವನ ಹೇಳುವ ಮೂಲಕ ನೈತಿಕ ಸ್ಥೈರ್ಯ ತುಂಬಿದರು. ಅಲ್ಲದೆ, ಈ ಸಂಬಂಧ  ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಉನ್ನತ…

Read More

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಮಳಲಿ ಮಠದಲ್ಲಿ ‘ಹರ್ ಘರ್ ತಿರಂಗಾ” — ಡಾ. ಶ್ರೀ ಗುರು ನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳಿಂದ ಧ್ವಜಾರೋಹಣ

ರಿಪ್ಪನ್ ಪೇಟೆ : ಸ್ವಾತಂತ್ರ್ಯದ ಅಮೃತಮಹೋತ್ಸವದ ಹರ್ ಘರ್ ತಿರಂಗಾ’ ಕಾರ್ಯಕ್ರಮದ ಅಂಗವಾಗಿ ಮಳಲಿ  ಮಠದ  ಡಾ. ಶ್ರೀ ಗುರು ನಾಗಭೂಷಣ  ಶಿವಾಚಾರ್ಯ  ಮಹಾಸ್ವಾಮಿಗಳು ಧ್ವಜಾರೋಹಣ  ನೆರವೇರಿಸಿದರು. ನಂತರ ಮಾಧ್ಯಮದವರೊಂದಿಗೆ  ಮಾತನಾಡಿ  ರಾಷ್ಟ್ರ ಧ್ವಜವು  ಪ್ರತಿಯೊಂದು ರಾಷ್ಟ್ರದ  ನಾಗರಿಕರ ಐಕ್ಯತೆಯ  ಸಂಕೇತವಾಗಿದೆ. ಹಾಗೆಯೇ ದೇಶದ ಪ್ರತಿಯೊಬ್ಬರು ರಾಷ್ಟ್ರ ಧ್ವಜ ವನ್ನು ಗೌರವಿಸ ಬೇಕು. ಹಾಗೆಯೇ  ನಮ್ಮ ದೇಶ  ಸ್ವಾತಂತ್ರ್ಯದ  ಅಮೃತ ಮಹೋತ್ಸಹ ವವನ್ನು ಆಚರಿಸುತ್ತಿದೆ. ಈ ಬಾರಿಯ ಸ್ವಾತಂತ್ರ್ಯತ್ಸ ವ ನಾಡಿನ ಸಕಲರಿಗೂ  ಒಳಿತನ್ನು ಮಾಡಲಿ ಎಂದು…

Read More

ಕೋಳಿ ಕದಿಯುತ್ತಿದ್ದ ಎನ್ನುವ ಕಾರಣಕ್ಕೆ ಮೃಗವಧೆ ರಾಜು ಎಂಬಾತನನ್ನು ಬಡಿದು ಕೊಂದು ಬಿಟ್ರಾ ದುಷ್ಕರ್ಮಿಗಳು..!!!!!!!????

ಅಂಗಡಿಗಳಲ್ಲಿ ಕೋಳಿ ಕದಿಯುತ್ತಿದ್ದ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬನನ್ನು ಬಡಿದು ಕೊಂದಿರುವಂತಹ ಘಟನೆ ತೀರ್ಥಹಳ್ಳಿ ತಾಲ್ಲೂಕಿನ ಮೃಗವಧೆಯಲ್ಲಿ ನಡೆದಿದೆ ಎನ್ನಲಾಗುತ್ತಿದೆ.  ಮೃಗವಧೆಯ ರಾಜು ಹೇಗೆ ಸಾವನ್ನಪ್ಪಿರುವ ವಿಚಾರ ಇದೀಗ ಹೊರಕ್ಕೆ ಬಂದಿದೆ. ಆ ಊರು ಹಾಗೂ ಅಲ್ಲಿನ ಸ್ಥಳಿಯರು ಹೇಳುವ ಪ್ರಕಾರ ಆತ ಅಡಿಕೆ ಗೊನೆ ತೆಗೆಯುವವನಾಗಿದ್ದು ಹಾಗೂ ಮದ್ಯ ವ್ಯಸನಿಯಾಗಿದ್ದ. ಕಳೆದ ಮೂರು ದಿನಗಳಿಂದ ರಾಜು ಮನೆಯಲ್ಲಿರಲಿಲ್ಲ.  ಕೋಳಿಯಂಗಡಿಗಳಲ್ಲಿ ಕೋಳಿ ಕದಿಯುತ್ತಿದ್ದ ಎಂಬ ಕಾರಣಕ್ಕೆ ಆತನ ಮೇಲೆ ಶಿಶಿರ, ಶಿವು ಮತ್ತು ವಿಜಯೇಂದ್ರ ಎಂಬ ಆರೋಪಿಗಳು ಹಲ್ಲೆ…

Read More

ಎಡೆಬಿಡದೆ ಸುರಿದ ಮಳೆಗೆ ಕೋಡಿ ಹರಿದು ಜಮೀನುಗಳು ಜಲಾವೃತ !!

ರಿಪ್ಪನ್ ಪೇಟೆ : ಇಲ್ಲಿಗೆ ಸಮೀಪದ ಚಿಕ್ಕಜೇನಿ ಗ್ರಾಮಪಂಚಾಯ್ತಿ ವ್ಯಾಪ್ತಿಯ ಬಪ್ಪಿಗ  ಹಾಗೂ ಕಲ್ಲುಗಟ್ಟ ಸಂಪರ್ಕ ರಸ್ತೆಯ ನಾರಾಯಣಯ್ಯ ಅವರ ಮನೆ ಹತ್ತಿರ ಸತತ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಹತ್ತಿರದ ತಾವರೆಕೆರೆ ತುಂಬಿ ಕೋಡಿ ಹರಿದಿದ್ದು ಗದ್ದೆಗಳು ನೀರಿನಲ್ಲಿ ಮುಳುಗಿದ್ದು ಜನರು ಓಡಾಡುವ ಸಂಪರ್ಕ ರಸ್ತೆಯೂ ಸಹ ನೀರಿನಿಂದ ಜಲಾವೃತವಾಗಿದೆ.ಈ ಮಾರ್ಗದಲ್ಲಿ ಓಡಾಡುವ ಜನರು ಹಾಗೂ ಬೈಕ್ ಸವಾರರು ಈ ರಸ್ತೆಯಲ್ಲಿ  ಬಿದ್ದು ಕೈಕಾಲು ಮುರಿದುಕೊಂಡ  ಪ್ರಕರಣಗಳು ನಡೆದಿವೆ.  ಈ ಸಂಪರ್ಕ ರಸ್ತೆ ಹಾಗೂ…

Read More