ರಿಪ್ಪನ್‌ಪೇಟೆಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ – ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಭವ್ಯ ಮೆರವಣಿಗೆ

ರಿಪ್ಪನ್‌ಪೇಟೆಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ – ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಭವ್ಯ ಮೆರವಣಿಗೆ ರಿಪ್ಪನ್‌ಪೇಟೆ: ಪಟ್ಟಣದ  ಕಸ್ತೂರಿ ಕನ್ನಡ ಸಂಘ ಹಾಗೂ  ಡಾ.ಪುನಿತ್‌ ರಾಜ್‍ಕುಮಾರ್ ಅಭಿಮಾನಿ ಬಳಗ ಮಂಗಳವಾರ  ಆಯೋಜಿಸಿದ್ದ 68ನೇ ಕರ್ನಾಟಕ  ರಾಜ್ಯೋತ್ಸವದ  ಅದ್ಧೂರಿ ಕನ್ನಡ ನುಡಿ ಸಂಭ್ರಮಕ್ಕೆ  ಆಕರ್ಷಕ ಜಾನಪದ ಕಲಾ ಪ್ರಕಾರ ಗಳು ಭವ್ಯ ಮೆರವಣಿಗೆಗೆ ಮೆರಗು ನೀಡಿತ್ತು . ಪಟ್ಟಣದ ಪಿಎಸ್‌ಐ ಪ್ರವೀಣ್ ಎಸ್ ಪಿ ತಾಯಿ ಭುವನೇಶ್ವರಿ ದೇವಿಯ ಭವ್ಯ ಶೋಭಾ ಯಾತ್ರಾ  ಮೆರವಣಿಗೆಗೆ ಚಾಲನೆ ನೀಡಿದರು. ಈ ಮೆರವಣಿಗೆಯಲ್ಲಿ…

Read More

ಹೊಸನಗರದ ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವಕ್ಕೆ ಚಾಲನೆ

ಹೊಸನಗರದ ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವಕ್ಕೆ ಚಾಲನೆ ಹೊಸನಗರದಲ್ಲಿ ಅಖಿಲ ಭಾರತ ಹಿಂದೂ ಮಹಾಸಭಾದವರು ಪ್ರತಿಷ್ಠಾಪಿಸಿದ ಆರನೇ ವರ್ಷದ ಶ್ರೀ ಗಣೇಶೋತ್ಸವದ ವಿಸರ್ಜನಾ ಶೋಭ ಯಾತ್ರೆ ಶನಿವಾರ ಸಂಜೆ 6 ಗಂಟೆಗೆ ಪ್ರಾರಂಭವಾಯಿತು. ಶೋಭಾ ಯಾತ್ರೆಯೊಂದಿಗೆ ವಾದ್ಯಗೋಷ್ಠಿ ಡೊಳ್ಳು ಕುಣಿತ ಕೋಲಾಟ ಜಾನಪದ ಗೀತೆ ಬೊಂಬೆಗಳ ಕುಣಿತ ಹಲವಾರು ಪ್ರಕಾರದ ಜಾನಪದ ತಂಡಗಳು ಭಾಗವಹಿಸಿದ್ದು ಶೋಭಾ ಯಾತ್ರೆಗೆ ಮೆರಗು ನೀಡಲಾಗಿದೆ. ಶ್ರೀ ಗಣಪತಿ ವಿಸರ್ಜನಾ ಶೋಭಾಯಾತ್ರೆಯೊಂದಿಗೆ ಮಹಿಳೆಯರು ಮಕ್ಕಳು ಸೇರಿದಂತೆ ಸಾವಿರಾರು ಜನರು ಪಾಲ್ಗೊಂಡಿದ್ದಾರೆ ಹೆಚ್ಚುವರಿ…

Read More

ಗದ್ದೆಯಲ್ಲಿ ಮೇವು ಕೊಯ್ಯುವಾಗ ಹಾವು ಕಚ್ಚಿ ವೃದ್ದ ಸಾವು

ಗದ್ದೆಯಲ್ಲಿ ಮೇವು ಕೊಯ್ಯುವಾಗ ಹಾವು ಕಚ್ಚಿ ವೃದ್ದ ಸಾವು ಜಾನುವಾರುಗಳಿಗೆ ಗದ್ದೆಯಲ್ಲಿ ಮೇವು ಕೊಯ್ಯುವಾಗ ಹಾವು ಕಚ್ಚಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಮುಂಬಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತ್ತೂರು ಗ್ರಾಮದಲ್ಲಿ ನಡೆದಿದೆ. ಹುಚ್ಚನಾಯಕ್(65) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ತಮ್ಮ ಹಸುಗಳಿಗೆ ಮೇವು ತರಲು ಗದ್ದೆಗೆ ತೆರಳಿದ್ದ ಅವರು ಹುಲ್ಲು ಕೊಯ್ಯುವಾಗ ಕಾಲಿಗೆ ವಿಷಪೂರಿತ ಹಾವು ಕಚ್ಚಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೊಸನಗರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಕೊಲೆ ಆರೋಪಿ ಕಾಲಿಗೆ ಗುಂಡು

Murder suspect shot in leg after attempting to attack police Murder suspect shot in leg after attempting to attack police ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಕೊ*ಲೆ ಆರೋಪಿ ಕಾಲಿಗೆ ಗುಂಡು ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಕೊಪ್ಪದಲ್ಲಿ ಬೆಳಿಗ್ಗೆ ವಾಕಿಂಗ್ ಹೋಗುತ್ತಿದ್ದ ವ್ಯಕ್ತಿಯನ್ನು ಕೊ*ಲೆ ಮಾಡಿದ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಸೆರೆ ಹಿಡಿದಿದ್ದಾರೆ. ಭದ್ರಾವತಿ ತಾಲ್ಲೂಕು ಹೊಳೆಹೊನ್ನೂರು ಕೊಪ್ಪದಲ್ಲಿ ಮೇ 09 ರಂದು ಹೇಮಣ್ಣ…

Read More

ಅ.13 ರಂದು ಶಿವಮೊಗ್ಗದಲ್ಲಿ ಬೃಹತ್ ಉದ್ಯೋಗ ಮೇಳ – Job news

ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವು ಅ. 13 ರಂದು ರಂದು ಬೆಳಗ್ಗೆ 10.00ಕ್ಕೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ / ನೇರ ಸಂದರ್ಶನ ಆಯೋಜಿಸಿದೆ. ಈ ನೇರ ಸಂದರ್ಶನದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೊಮೋ, ಯಾವುದೇ ಪದವಿಗಳಲ್ಲಿ ತೇರ್ಗಡೆ ಹೊಂದಿರುವ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರ ಆಸಕ್ತರು ತಮ್ಮ ಬಯೋಡಾಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ…

Read More

ಅಭಿವೃದ್ಧಿಯನ್ನು ಸಹಿಸದೆ ಪುಕ್ಕಟೆ ಪ್ರಚಾರಕ್ಕಾಗಿ ಪರಿತಪಿಸುತ್ತಿರುವ ಬೇಳೂರು : ಬಿಜೆಪಿ ಅರೋಪ

ರಿಪ್ಪನ್‌ಪೇಟೆ;-ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕಾಂಗ್ರೇಸ್ ಪಕ್ಷದ ವಕ್ತಾರ ಗೋಪಾಲಕೃಷ್ಣ ಬೇಳೂರು ಹಾಲಿ ಶಾಸಕ ಹರತಾಳು ಹಾಲಪ್ಪನವರ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೇ ಪುಕ್ಕಟೆ ಪ್ರಚಾರಕ್ಕಾಗಿ ತಮ್ಮ ಬೆಂಬಲಿಗರೊAದಿಗೆ ಸುಳ್ಳು ಹಾಗೂ ನಿರಾಧಾರ ಅರೋಪ ಮಾಡುತ್ತಿದ್ದಾರೆಂದು ಕೆರೆಹಳ್ಳಿ-ಹುಂಚಾ ಬಿಜೆಪಿ ಮಹಾಶಕ್ತಿಕೇಂದ್ರದ ಅಧ್ಯಕ್ಷ ಎಂ.ಬಿ.ಮಂಜುನಾಥ ಅರೋಪಿಸಿದರು.  ರಿಪ್ಪನ್‌ಪೇಟೆ ಬಿಜೆಪಿ ಕಛೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಇತ್ತೀಚೆಗೆ ಸುರಿದ ಭಾರಿಮಳೆಯಿಂದಾಗಿ ಕೆರೆಹಳ್ಳಿ ಹೋಬಳಿಯ ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ತಮ್ಮಡಿಕೊಪ್ಪ-ಮಳವಳ್ಳಿ ಕನ್ನೇಹೊಂಡದ ನೀರು ನುಗ್ಗಿ ರಸ್ತೆ ಕೊಚ್ಚಿಹೋಗಿ ಸಾರ್ವಜನಿಕರು ಓಡಾಡದಂತಾಗಿರುವ ಬಗ್ಗೆ…

Read More

ಒಕ್ಕಲಿಗರ ಸಂಘ ಜನಹಿತ ಕಾರ್ಯದಲ್ಲಿ ಮುಂಚೂಣಿಯಲ್ಲಿದೆ – ಆರ್ ಎಂ ಮಂಜುನಾಥ್ ಗೌಡ

ಒಕ್ಕಲಿಗರ ಸಂಘ ಜನಹಿತ ಕಾರ್ಯದಲ್ಲಿ ಮುಂಚೂಣಿಯಲ್ಲಿದೆ – ಆರ್ ಎಂ ಮಂಜುನಾಥ್ ಗೌಡ ರಿಪ್ಪನ್‌ಪೇಟೆ: ಹೊಸನಗರ ತಾಲ್ಲೂಕಿನ ಒಕ್ಕಲಿಗರ ಸಮಾಜವು ಜನಸಂಖ್ಯೆಯಲ್ಲಿ ಕಡಿಮೆಯಾದರೂ ಜನಹಿತ ಕಾರ್ಯದಲ್ಲಿ ಮುಂಚೂಣಿಯಲ್ಲಿದ್ದು, ಬಡವರ ಸಹಾಯಕ್ಕೆ ಸದಾ ಕೈಚಾಚಿ ಸಮಾಜದಲ್ಲಿ ಮಾದರಿಯಾಗುತ್ತಿದೆ ಎಂದು ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಅಭಿಪ್ರಾಯಪಟ್ಟರು. ರಿಪ್ಪನ್‌ಪೇಟೆಯ ವಿಶ್ವಮಾನವ ಒಕ್ಕಲಿಗರ ಸಭಾಭವನದ ಹಿಂಭಾಗದಲ್ಲಿ ನೂತನ ಅಡುಗೆ ಕೊಠಡಿಯನ್ನು ಉದ್ಘಾಟಿಸಿದ ನಂತರ ಮಾತನಾಡಿದ ಅವರು, “ಒಕ್ಕಲಿಗ ಸಮಾಜವು ತನ್ನ ಸಂಘಟನೆಯೊಂದಿಗೆ ಇತರ ಸಮಾಜಗಳನ್ನೂ ಪ್ರೀತಿ–ವಿಶ್ವಾಸದಿಂದ ಸ್ವೀಕರಿಸುತ್ತದೆ. ಕುವೆಂಪುರವರ…

Read More

ಗೂಂಡಾ ಪ್ರವೃತ್ತಿ ಯಾವ ಮಟ್ಟಕ್ಕಿದೆ ಎನ್ನುವುದಕ್ಕೆ ಇದೇ ತಾಜಾ ಉದಾಹರಣೆ: ಬಿ ಎಸ್ ಯಡಿಯೂರಪ್ಪ

ಶಿವಮೊಗ್ಗ: ಹುಬ್ಬಳ್ಳಿಯಲ್ಲಿ ಯಾರ್ಯಾರು ಗಲಭೆಗೆ ಕಾರಣರಾಗಿದ್ದಾರೋ ಬಹುತೇಕ ಎಲ್ಲರ ಬಂಧನವಾಗಿದೆ. ಈ ಬಗ್ಗೆ ಸಮಗ್ರವಾಗಿ ತನಿಖೆಯಾಗಬೇಕು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ ಗಲಭೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ ಕಾರಣಕ್ಕಾಗಿ ಗಲಭೆ ಉಂಟುಮಾಡ್ತಿದ್ದಾರೆ. ಕೋಮು ಸೌಹಾರ್ದತೆ ಹಾಳು ಮಾಡಲು ಪ್ರಯತ್ನ ಮಾಡ್ತಿದ್ದಾರೆ. ಅಂತಹವರ ಮೇಲೆ ಉಗ್ರವಾದ ಕ್ರಮ ಕೈಗೊಳ್ಳಬೇಕು ಅಂತ ಒತ್ತಾಯ ಮಾಡ್ತೇನೆ. ರಾಜ್ಯದ ಮುಖ್ಯಮಂತ್ರಿಗಳು ಸೂಕ್ತವಾದ ಹಾಗೂ ಬಿಗಿಯಾದ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ. ಮುಂದೆ ಇಂತಹ ಘಟನೆಗಳು ನಡೆಯಬಾರದು. ಆ ರೀತಿಯ ಬಿಗಿ…

Read More

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿ ಎಸ್ ಯಡಿಯೂರಪ್ಪ ಹೆಸರಿಡಲು ಸಚಿವ ಸಂಪುಟ ನಿರ್ಧಾರ – ಮುಖ್ಯಮಂತ್ರಿ ಬೊಮ್ಮಾಯಿ|airport

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಈಗಾಗಲೇ ಬಿ.ಎಸ್.ಯಡಿಯೂರಪ್ಪ ಅವರ ಹೆಸರನ್ನಿಡಲು ಸಚಿವ ಸಂಪುಟ ನಿರ್ಧರಿಸಿದ್ದು ಪ್ರಸ್ತಾವನೆಯನ್ನು ಕೇಂದ್ರಕ್ಕೆ ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಫೆಬ್ರವರಿ 27 ರಂದು ವಿಮಾನ ನಿಲ್ದಾಣವನ್ನು ಲೋಕಾರ್ಪಣೆ ಮಾಡಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನತೆ ಪಾಲ್ಗೊಳ್ಳುವಂತೆ ಮನವಿ ಮಾಡಿದರು. ನಗರದ ಎನ್‍ಇಎಸ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ/ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು. ಅಭಿವೃದ್ಧಿ ಒಂದು ನಿರಂತರ ಪ್ರಕ್ರಿಯೆ. 2006 ರ…

Read More

ಹೊಂಬುಜ ನವೋದಯ ಮತ್ತು ಮೊರಾರ್ಜಿ ಉಚಿತ ತರಬೇತಿ ಶಿಬಿರ – ಮೂವರು ವಿದ್ಯಾರ್ಥಿಗಳು ಆಯ್ಕೆ

Three students selected for Navodaya Vidyalaya after attending the free coaching camp organized by Hombuja Navodaya and Morarji training center, marking a proud achievement for the institution. ರಿಪ್ಪನ್ ಪೇಟೆ : ಇಲ್ಲಿನ ಹೊಂಬುಜದಲ್ಲಿ ಪ್ರತೀವರ್ಷದಂತೆ ಈ ವರ್ಷವೂ ನವೋದಯ ವಿದ್ಯಾರ್ಥಿಗಳ ಮಿಲನ ಅಸೋಸಿಯೇಷನ್ ಮತ್ತು ಹುಂಚ ಯುವ ಬಳಗ ಸಂಸ್ಥೆಯಿಂದ ನಡೆದ ನವೋದಯ ಮತ್ತು ಮೊರಾರ್ಜಿ ಶಾಲಾ ಪ್ರವೇಶ ಪರೀಕ್ಷಾ ಉಚಿತ ತರಬೇತಿ ಶಿಬಿರದಿಂದ ತಾಲ್ಲೂಕಿನ…

Read More
Exit mobile version