ಜೆಡಿಎಸ್ ಮುಖಂಡ ಅರ್ ಎ ಚಾಬುಸಾಬ್ ಗೆ ಮಾತೃ ವಿಯೋಗ:

ರಿಪ್ಪನ್ ಪೇಟೆ: ಜೆಡಿಎಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಅರ್ ಎ ಚಾಬುಸಾಬ್ ರವರ ತಾಯಿ ಆಯಿಶಾಬೀ (95) ರವರು ವಯೋಸಹಜ ಕಾಯಿಲೆಯಿಂದ ರಿಪ್ಪನ್ ಪೇಟೆಯ ಸ್ವಗೃಹ ದಲ್ಲಿ  ಶುಕ್ರವಾರ ಬೆಳಗಿನ ಜಾವ ನಿಧನರಾಗಿದ್ದಾರೆ. ಶುಕ್ರವಾರ ಮಧ್ಯಾಹ್ನ ರಿಪ್ಪನ್ ಪೇಟೆಯ ಖಬರ್ ಸ್ಥಾನ್ ನಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಮೃತರ ಅಂತ್ಯಕ್ರಿಯೆ ನಡೆಯಿತು.ಮೃತರು ಅರ್ ಎ ಚಾಬುಸಾಬ್ ಹಾಗೂ ಐವರು ಪುತ್ರಿಯರನ್ನು ಅಗಲಿದ್ದಾರೆ.

Read More

ಪೂಜೆ ಮಾಡಿ ದೇವಸ್ಥಾನದ ಮುಂಭಾಗ ನಿಲ್ಲಿಸಿದ್ದ ಟ್ರ್ಯಾಕ್ಟರ್ ಕಳುವು | ದೂರು ದಾಖಲು

ಪೂಜೆ ಮಾಡಿ ದೇವಸ್ಥಾನದ ಮುಂಭಾಗ ನಿಲ್ಲಿಸಿದ್ದ ಟ್ರ್ಯಾಕ್ಟರ್ ಕಳುವು | ದೂರು ದಾಖಲು ಶಿವಮೊಗ್ಗ :ವಿಜಯ ದಶಮಿಯಂದು ಪೂಜೆ ಸಲ್ಲಿಸಿ ಊರಿನ ದೇಗುಲದ ಮುಂದೆ ನಿಲ್ಲಿಸಿದ್ದ ಟ್ರಾಕ್ಟರ್‌ ಕಳುವಾಗಿರುವ ಘಟನೆ ಆಯನೂರು – ಹಾರನಹಳ್ಳಿ ರಸ್ತೆಯ ನರಸಿಂಹ ದೇವಸ್ಥಾನದ ಮುಂಭಾಗದಲ್ಲಿ ನಡೆದಿದೆ. ಚನ್ನಹಳ್ಳಿಯ ರೈತ ಪಾಲಾಕ್ಷಪ್ಪ ಎಂಬುವವರು ತನ್ನ ಟ್ರಾಕ್ಟರ್‌ಗೆ ಪೂಜೆ ಸಲ್ಲಿಸಿ ದೇವಸ್ಥಾನದ ಮುಂಭಾಗದಲ್ಲಿಯೇ ರಾತ್ರಿ ನಿಲ್ಲಿಸಿ ಬೆಳಗ್ಗೆ 8 ಹೊತ್ತಿಗೆ ದೇಗುಲದ ಬಳಿ ಹೋದಾಗ ಟ್ರಾಕ್ಟರ್‌ ಕಾಣಿಸಲಿಲ್ಲ.ಎಲ್ಲಾ ಕಡೆ ಹುಡುಕಾಡಿದ ಟ್ರ್ಯಾಕ್ಟರ್ ಮಾಲೀಕ ಪಾಲಾಕ್ಷಪ್ಪ…

Read More

ಮಕ್ಕಳಾಗಲಿಲ್ಲವೆಂದು ಸೊಸೆಯನ್ನು ಕಲ್ಲಿನಿಂದ ಜಜ್ಜಿ ಕೊಂದ ರಾಕ್ಷಸರು

ಮಕ್ಕಳಾಗಲಿಲ್ಲವೆಂದು ಸೊಸೆಯನ್ನು ಕಲ್ಲಿನಿಂದ ಜಜ್ಜಿ ಕೊಂದ ರಾಕ್ಷಸರು ಮಕ್ಕಳಾಗಲಿಲ್ಲವೆಂದು ಸೊಸೆಯನ್ನು ಕಲ್ಲಿನಿಂದ ಜಜ್ಜಿ ಕೊಂದ ರಾಕ್ಷಸರು ಮಕ್ಕಳಾಗಲಿಲ್ಲವೆಂದು ಸೊಸೆಯನ್ನು ಕಲ್ಲಿನಿಂದ ಜಜ್ಜಿ ಕೊಂದ ರಾಕ್ಷಸರು ಸೊಸೆಗೆ ಮಕ್ಕಳಾಗಲಿಲ್ಲ ಎಂಬ ಕಾರಣಕ್ಕೆ ಪತಿ ಮತ್ತವನ ಪೋಷಕರು ಮಹಿಳೆಯನ್ನು ಕಲ್ಲಿನಿಂದ ಜಜ್ಜಿ, ಭೀಕರವಾಗಿ ಕೊಲೆ ಮಾಡಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ (Belagavi crime news) ಅಥಣಿ ತಾಲೂಕಿನ ಮಲಬಾದ್​ ಗ್ರಾಮದಲ್ಲಿ ನಡೆದಿದೆ. ರೇಣುಕಾ ಸಂತೋಷ ಹೊನಕಾಂಡೆ (27) ಕೊಲೆಯಾದ ಮೃತ ದುರ್ದೈವಿ. ಸೊಸೆಗೆ ಮಕ್ಕಳಾಗಲಿಲ್ಲವೆಂದು ಕಳೆದ ಶನಿವಾರದಂದು ಮಹಿಳೆಯನ್ನು…

Read More

ದ್ವಿಚಕ್ರ ವಾಹನ ಸವಾರರ ಮೇಲೆ ಏಕಾಏಕಿ ಜೇನುನೊಣಗಳ ದಾಳಿ – ಹತ್ತಕ್ಕೂ ಹೆಚ್ಚು ಮಂದಿಗೆ ಗಾಯ,ಓರ್ವ ಗಂಭೀರ | bee bite

ದ್ವಿಚಕ್ರ ವಾಹನ ಸವಾರರ ಮೇಲೆ ಏಕಾಏಕಿ ಜೇನುನೊಣಗಳ ದಾಳಿ – ಹತ್ತಕ್ಕೂ ಹೆಚ್ಚು ಮಂದಿಗೆ ಗಾಯ,ಓರ್ವ ಗಂಭೀರ | bee ಬಿತೆ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಮೂಗೂಡ್ತಿಯಲ್ಲಿ ದಿಢೀರ್ ಜೇನುನೊಣಗಳ ದಾಳಿಯಿಂದ ಹತ್ತಕ್ಕೂ ಅಧಿಕ ಜನರು ಅಸ್ವಸ್ಥರಾಗಿ, ಓರ್ವನಿಗೆ ಗಂಭೀರ ಗಾಯಗೊಂಡಿರುವ ನಡೆದಿದೆ. ಮೂಗೂಡ್ತಿ ಗ್ರಾಮದಲ್ಲಿ ಜೇನು ನೊಣಗಳ ದಾಳಿಯಿಂದ ದ್ವಿಚಕ್ರ ವಾಹನಗಳಲ್ಲಿ ಸಂಚರಿಸುತಿದ್ದ ಪ್ರಯಾಣಿಕರು ಹಾಗೂ ಪಾದಚಾರಿಗಳ ಮೇಲೆ ಜೇನು ನೊಣ ಏಕಾಏಕಿ ದಾಳಿ ನಡೆಸಿದೆ. ಘಟನೆಯಲ್ಲಿ ತಳಲೆ ಗ್ರಾಮದ ಮಂಜುನಾಥ ,ಲೋಹಿತ್ ,…

Read More

ಗ್ರಾಮೀಣ ಮಕ್ಕಳ ಶೈಕ್ಷಣಿಕ ಅಭಿವೃದ್ದಿಗೆ ಪ್ರೋತ್ಸಾಹ ಅಗತ್ಯ – ಶ್ರೀಪತಿ ರಾವ್

ಗ್ರಾಮೀಣ ಮಕ್ಕಳ ಶೈಕ್ಷಣಿಕ ಅಭಿವೃದ್ದಿಗೆ ಪ್ರೋತ್ಸಾಹ ಅಗತ್ಯ – ಶ್ರೀಪತಿ ರಾವ್ ಸರ್ಕಾರಿ ಶಾಲೆಗೆ ಪೀಠೋಪಕರಣಗಳ ಕೊಡುಗೆ ನೀಡಿದ ದಾನಿಗಳಿಗೆ ಸನ್ಮಾನ ರಿಪ್ಪನ್‌ಪೇಟೆ : ತಂದೆ ದಿ.ವೆಂಕಟರಾವ್ ಮತ್ತು ತಾಯಿ ಪುಟ್ಟಮ್ಮ ಇವರ ಸ್ಮರಣಾರ್ಥ ಹುಂಚ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಗೆ ಸುಮಾರು 50 ಸಹಸ್ರ ರೂ ಮೌಲ್ಯದ ಡೆಸ್ಕ್ ಮತ್ತು ಲೈಬ್ರರಿ ಅಲ್ಮೇರಾ ಗಳನ್ನು ಮಕ್ಕಳಾದ ಹೆಚ್.ವಿ.ಶ್ರೀಪತಿರಾವ್ ಮತ್ತು ಇಂದುಮತಿ ಮತ್ತು ಕುಟುಂಬದವರು ಕೊಡುಗೆಯಾಗಿ ನೀಡಿದರು. ಕೊಡುಗೆಯಾಗಿ ನೀಡಿ ಮಾತನಾಡಿದ ಹೆಚ್.ವಿ.ಶ್ರೀಪತಿರಾವ್ ನಮ್ಮ ತಂದೆ…

Read More

ಐತಿಹಾಸಿಕ ಚಂದ್ರಗುತ್ತಿ ದೇವಸ್ಥಾನದಲ್ಲಿನ ಕಳ್ಳತನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಮೂವರ ಬಂಧನ|CHANDRAGUTTI

SORABA : ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಿ ದೇವಸ್ಥಾನದಲ್ಲಿ ನಡೆದ ಕಳ್ಳತನ ಯತ್ನ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರ ಹೆಸರಿಗೆ ಕಳಂಕ ತರುವ ಉದ್ದೇಶದಿಂದ ಆರೋಪಿಗಳು ಕೃತ್ಯ ಎಸಗಿದ್ದಾರೆ ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಆ.3ರಂದು ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಿ ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನಿಸಲಾಗಿತ್ತು. ಹುಂಡಿ ಒಡೆಯುವ ಪ್ರಯತ್ನವಾಗಿತ್ತು. ದೇವರ ಬೆಳ್ಳಿಯ ಮುಖವಾಡವನ್ನು ಕಳಚಲಾಗಿತ್ತು. ಇದು ಭಕ್ತರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆ…

Read More

ಶಿವಮೊಗ್ಗ ಕಲ್ಲು ತೂರಾಟ ಪ್ರಕರಣ – ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮತ್ತು ಸಂಸದ ಬಿವೈಆರ್ ಹೇಳಿದ್ದೇನು..!!??|SMG

ಶಿವಮೊಗ್ಗ ಕಲ್ಲು ತೂರಾಟ ಪ್ರಕರಣ – ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮತ್ತು ಸಂಸದ ಬಿವೈಆರ್ ಹೇಳಿದ್ದೇನು..!!?? ಸಮಾಜದಲ್ಲಿ ಶಾಂತಿಯನ್ನು ಕದಡುವವರು ಮತ್ತು ಪ್ರಚೋದನಕಾರಿ ಹೇಳಿಕೆ ನೀಡುವವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಮಧು ಬಂಗಾರಪ್ಪ ಹೇಳಿದರು. ಇಂದು ಬೆಂಗಳೂರಿನ ತಮ್ಮ ನಿವಾಸದಲ್ಲಿ ಶಿವಮೊಗ್ಗ ನಗರದಲ್ಲಿ ನಡೆದ ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವರು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು,…

Read More

ಸಿ ಎ ಪರೀಕ್ಷೆ : ಪ್ರಥಮ ಪ್ರಯತ್ನದಲ್ಲೇ ಅರಸಾಳುವಿನ ಮನು ಆಚಾರ್ ಉತ್ತೀರ್ಣ

ಸಿ ಎ ಪರೀಕ್ಷೆ : ಪ್ರಥಮ ಪ್ರಯತ್ನದಲ್ಲೇ ಅರಸಾಳುವಿನ ಮನು ಆಚಾರ್ ಉತ್ತೀರ್ಣ ರಿಪ್ಪನ್‌ಪೇಟೆ : ಇಲ್ಲಿನ ಅರಸಾಳು ಗ್ರಾಮದ ಪ್ರತಿಭಾನ್ವಿತ ವಿದ್ಯಾರ್ಥಿ ಮನು ಚಾರ್ಟರ್ಡ್ ಅಕೌಂಟೆಂಟ್(CA) ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲೇ ತೇರ್ಗಡೆಯಾಗುವ ಮೂಲಕ ಅಪ್ರತಿಮ ಸಾಧನೆಗೈದಿದ್ದಾರೆ. ಅರಸಾಳು ನಿವಾಸಿ ಮೂರ್ತಿ ಆಚಾರ್ ಮತ್ತು ಮಮತಾ ದಂಪತಿಗಳ ಪುತ್ರನಾದ ಮನು ಹೈಸ್ಕೂಲ್ ಶಿಕ್ಷಣವನ್ನು ಪಟ್ಟಣದ ರಾಮಕೃಷ್ಣ ವಿದ್ಯಾಲಯದಲ್ಲಿ ಮತ್ತು ನಂದನ ಪದವಿಪೂರ್ವ ಕಾಲೇಜಿನ ಪದವಿಪೂರ್ವ ಶಿಕ್ಷಣವನ್ನು ಪಡೆದು ಬೆಂಗಳೂರಿನಲ್ಲಿ ಪದವಿ ಪಡೆದು ಈಗ ಕೇವಲ ನಾಲ್ಕ ವರ್ಷದಲ್ಲಿ…

Read More

ಚೆಲುವೆಯ ಅಂದದ ಮುಖವನ್ನು ಹೋಲುವ ಕೀಟ ಪ್ರತ್ಯಕ್ಷ – ಮಲೆನಾಡ ಪ್ರಕೃತಿಯಲ್ಲೊಂದು ರೋಚಕ ಘಟನೆ|Hosanagara

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಾಗರಕೊಡಿಗೆ ಗ್ರಾಮ ವಿಚಿತ್ರವಾದ ಘಟನೆಯೊಂದಕ್ಕೆ ಸಾಕ್ಷಿಯಾಗಿದೆ. ಈ ಗ್ರಾಮದ ಎಂ ಸಿ ಸುಬ್ರಮಣ್ಯ ಎಂಬುವರ ಮನೆಯಲ್ಲಿ ಚೆಲುವೆಯ ಅಂದದ ಮುಖವನ್ನು ಹೊತ್ತು ಕೀಟ ಒಂದು ಪ್ರತ್ಯಕ್ಷವಾಗಿ ಎಲ್ಲರಲ್ಲೂ ಆಶ್ಚರ್ಯವನ್ನುಂಟು ಮಾಡಿ ಕೆಲಕಾಲ ಅಲ್ಲಿಯ ಸಂಚರಿಸಿ ನಂತರ ಕಣ್ಮರೆಯಾಗಿದೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಮನೆಯವರು ಅದರದೊಂದು ಫೋಟೋವನ್ನು ತೆಗೆದಿಟ್ಟುಕೊಂಡು ನಡೆದ ಘಟನೆಯ ಸಾಕ್ಷಿಯನ್ನಾಗಿಸಿದ್ದಾರೆ. ಹೌದು! ಚೆಲುವೆಯನ್ನು ಪೃಕೃತಿಗೆ ಹೋಲಿಸುತ್ತಾರೆ. ಆದರೆ ಪ್ರಕೃತಿಯಲ್ಲಿನ ಜೀವಿಯೊಂದು ಚೆಲುವೆಯ ಅಂದದ ಮುಖವನ್ನು ಹೊತ್ತು ತಂದಿತ್ತು. ಇಂತಹದೊಂದು ವಿಸ್ಮಯದ…

Read More

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಶಿಕ್ಷೆ ಪ್ರಕಟ

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಶಿಕ್ಷೆ ಪ್ರಕಟ ಶಿವಮೊಗ್ಗ: ೨೦೨೪ ನೇ ಸಾಲಿನಲ್ಲಿ ಭದ್ರಾವತಿ ತಾಲ್ಲೂಕಿನ ವ್ಯಕ್ತಿಯೊಬ್ಬನು ೧೫ ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯವನ್ನೆಸಗಿದ ಪ್ರಕರಣ ಸಾಬೀತಾದ ಹಿನ್ನಲೆಯಲ್ಲಿ ಆರೋಪಿತನಿಗೆ ೨೦ ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು ರೂ ೧,೬೧,೦೦೦/- ದಂಡ, ದಂಡ ಕಟ್ಟಲು ವಿಫಲನಾದಲ್ಲಿ ೦೨ ವರ್ಷ ಹೆಚ್ಚುವರಿ ಸಾದಾ ಕಾರಾವಾಸ ಶಿಕ್ಷೆ ವಿಧಿಸಲಾಗಿದೆ. ನೊಂದ ಬಾಲಕಿ ಹೇಳಿದ ದೂರಿನ ಮೇರೆಗೆ ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ…

Read More