ಸಮರ್ಪಕ ಗೊಬ್ಬರ ಸಿಗದೇ ಬಂಕಾಪುರದ ರೈತರ ಪರದಾಟ

ಸಮರ್ಪಕ ಗೊಬ್ಬರ ಸಿಗದೇ ಬಂಕಾಪುರದ ರೈತರ ಪರದಾಟ – ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಮಳೆ ಉತ್ತಮವಾಗಿದೆ. ಜೊತೆಗೆ ಮುಂಗಾರು ಮಳೆ ಸಹ ಆರಂಭವಾಗಿದೆ. ಕೃಷಿ ಚಟುವಟಿಕೆಗಳು ಗರಿಗೆದರಿವೆ. ರೈತರು ತಮ್ಮ ಜಮೀನುಗಳನ್ನು ಹದಮಾಡಿಟ್ಟುಕೊಂಡು, ರೈತ ಸಂಪರ್ಕ ಕೇಂದ್ರಗಳು ಸೇರಿದಂತೆ ಖಾಸಗಿ ಅಂಗಡಿಗಳಿಗೆ ಬಿತ್ತನೆ ಬೀಜ ಮತ್ತು ಗೊಬ್ಬರಕ್ಕಾಗಿ ರೈತರು ಮುಗಿಬೀಳುತ್ತಿದ್ದಾರೆ. ಆದರೆ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದಲ್ಲಿ ಯೂರಿಯಾ ಗೂಬ್ಬರ ರೈತರಿಗೆ ಸಮರ್ಪಕವಾಗಿ ಗೊಬ್ಬರ ದೊರೆಯದೇ ರೈತರಿಗೆ ಸಂಕಷ್ಟ ಉಂಟಾಗಿದೆ. ಬಂಕಾಪುರದಲ್ಲಿ ರೈತ ಸಂಪರ್ಕ ಸೊಸೈಟಿ…

Read More

ವಿದ್ಯಾರ್ಥಿನಿಯರ ಮೇಲೆ ಟಿಪ್ಪರ್ ಲಾರಿ ಹರಿದ ಪ್ರಕರಣ -ಚಿಕಿತ್ಸೆ ಫಲಕಾರಿಯಾಗದೇ ಓರ್ವ ವಿದ್ಯಾರ್ಥಿನಿ ಸಾವು|Accident death

ಸಾಗರ ಟೌನ್ ನಲ್ಲಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿಯು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮೂವರು ವಿದ್ಯಾರ್ಥಿನಿಯರು ಗಾಯಗೊಂಡಿದ್ದರು. ಈ ಪೈಕಿ ಓರ್ವ ವಿದ್ಯಾರ್ಥಿನಿ ಸ್ಥಿತಿ ಗಂಭೀರವಾಗಿತ್ತು. ಆಕೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗುತ್ತಿತ್ತು. ಈ ಸಂದರ್ಭದಲ್ಲಿಯೇ ಆಕೆ ಸಾವನ್ನಪ್ಪಿದ್ದಾರೆ. ಮೃತಪಟ್ಟ ವಿದ್ಯಾರ್ಥಿನಿಯನ್ನು ಶಿಕಾರಿಪುರ ಮೂಲದ ಪ್ರತಿಮಾ(19) ಎಂದು ಗುರುತಿಸಲಾಗಿದೆ. ಬಿಸಿಎಂ ಹಾಸ್ಟೆಲ್​ನ ವಿದ್ಯಾರ್ಥಿನಿಯರು ಶಿಕಾರಿಪುರ ಹಾಗೂ ಸೊರಬ ಮೂಲದವರು ಎನ್ನಲಾಗಿದ್ದು, ಬೆಳಗ್ಗೆ ಕಾಲೇಜಿಗೆ ಅಂತಾ ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.  ಸಾಗರ…

Read More

Shivamogga | ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಆರ್ ಪ್ರಸನ್ನಕುಮಾರ್ ನೇಮಕ

Shivamogga | ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಆರ್ ಪ್ರಸನ್ನಕುಮಾರ್ ನೇಮಕ ಶಿವಮೊಗ್ಗ : ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರ ಬದಲಾವಣೆ ಮಾಡಿ ಅಖಿಲ ಭಾರತ ಕಾಂಗ್ರೆಸ್‌ ಸಮಿತಿ ಆದೇಶ ಹೊರಡಿಸಿದೆ. ಶಿವಮೊಗ್ಗ ಕಾಂಗ್ರೆಸ್‌ಗೆ ಆರ್‌.ಪ್ರಸನ್ನ ಕುಮಾರ್‌ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅನುಮೋದನೆ ಮೇರೆಗೆ ಆರ್‌.ಪ್ರಸನ್ನ ಕುಮಾರ್‌ ಅವರನ್ನು ಶಿವಮೊಗ್ಗದ ಅಧ್ಯಕ್ಷರಾಗಿ ನೇಮಿಸಲಾಗಿದೆ ಎಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಆದೇಶ ಹೊರಡಿಸಿದ್ದಾರೆ. ಈವರೆಗೂ ಹೆಚ್‌.ಎಸ್.ಸುಂದರೇಶ್‌ ಅವರು…

Read More

ಅಪ್ರಾಪ್ತನಿಂದ ಬೈಕ್ ಚಾಲನೆ – 25 ಸಾವಿರ ರೂ. ದಂಡ

ಅಪ್ರಾಪ್ತನಿಂದ ಬೈಕ್ ಚಾಲನೆ – 25 ಸಾವಿ ರೂ. ದಂಡ ತೀರ್ಥಹಳ್ಳಿ : ಅಪ್ರಾಪ್ತ ಹುಡುಗನೊಬ್ಬ ಬೈಕ್ ಚಲಾಯಿಸಿದ ಹಿನ್ನಲೆಯಲ್ಲಿ ಜೆ ಎಂ ಎಫ್ ಸಿ ಕೋರ್ಟ್ ಹುಡುಗನ ಪೋಷಕರಿಗೆ ಭಾರಿ ದಂಡ ವಿಧಿಸಿದೆ. ತೀರ್ಥಹಳ್ಳಿ ಪಟ್ಟಣದ ಇಂದಿರಾನಗರದ ಶಾಲೆಯೊಂದರ ಸಮೀಪದಲ್ಲಿ  ಅಪ್ರಾಪ್ತ ಬಾಲಕ ಬೈಕ್ ಚಲಾಯಿಸಿದ್ದು ಪೊಲೀಸರು ಆತನನ್ನು ಹಿಡಿದು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ಅವರ ಪೋಷಕರಿಗೆ ನ್ಯಾಯಾಧೀಶರು 25000 ರೂ ದಂಡ ವಿಧಿಸಿದ್ದಾರೆ.

Read More

ಅರಣ್ಯಾಧಿಕಾರಿಗಳ ವಿರುದ್ದ ಭುಗಿಲೆದ್ದ ಭಾರಿ ಆಕ್ರೋಶ – ಶಾಸಕ ಬೇಳೂರು ಮಧ್ಯಸ್ತಿಕೆಯಿಂದ ಸಂಧಾನ

ಅರಣ್ಯಾಧಿಕಾರಿಗಳ ವಿರುದ್ದ ಭುಗಿಲೆದ್ದ ಭಾರಿ ಆಕ್ರೋಶ – ಶಾಸಕ ಬೇಳೂರು ಮಧ್ಯಸ್ತಿಕೆಯಿಂದ ಸಂಧಾನ ಅರಣ್ಯ ಇಲಾಖೆಯಿಂದ ಒತ್ತುವರಿ ತೆರವಿಗೆ ನೋಟಿಸ್ ನೀಡಿ ಕಿರುಕುಳ ನೀಡುವುದರೊಂದಿಗೆ ಅರಣ್ಯಾಧಿಕಾರಿಗಳು ಮುಳುಗಡೆ ಸಂತ್ರಸ್ಥರ ಮೇಲೆ ದಬ್ಬಾಳಿಕೆ ನಡೆಸುತಿದ್ದಾರೆ ಎಂದು ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬುಕ್ಕಿವರೆ ಗ್ರಾಮದಲ್ಲಿ ನಡೆದಿದೆ. ಬುಕ್ಕಿವರೆ ಗ್ರಾಮದ ಹೆಬ್ಬಳಿ ಶಾಲೆಯಲ್ಲಿ ನಡೆದ ಅರಣ್ಯ ಸಮಿತಿ ಸಭೆಯಲ್ಲಿ ಕರ್ನಾಟಕ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಬೇಳೂರು ಗೋಪಾಲಕೃಷ್ಣ ಸಮ್ಮುಖದಲ್ಲಿ…

Read More

Quisque faucibus laoreet eros vel

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ವಿವಾಹಿತ ಮಹಿಳೆಗೆ ಪದೇ ಪದೇ ಕಿರುಕುಳ ನೀಡುತಿದ್ದ ಆರೋಪಿಗೆ 2 ವರ್ಷ ಜೈಲು ಶಿಕ್ಷೆ

ವಿವಾಹಿತ ಮಹಿಳೆಗೆ ಪದೇ ಪದೇ ಕಿರುಕುಳ ನೀಡುತಿದ್ದ ಆರೋಪಿಗೆ 2 ವರ್ಷ ಜೈಲು ಶಿಕ್ಷೆ ಸಾಗರ – ವಿವಾಹಿತ ಮಹಿಳೆಗೆ ಕಿರುಕುಳ ನೀಡುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಆರೋಪಿಗೆ ಜೆಎಂಎಫ್‌ಸಿ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದ ಘಟನೆ ನಡೆದಿದೆ. ಸಮೀಪದ ಶಿರವಾಳ ಗ್ರಾಮದ ರತನ್ ಕುಮಾರ್ ಎಂಬಾತ ಮಹಿಳೆಗೆ 2013ರಿಂದ ನಿರಂತರ ಫೋನ್ ಮಾಡಿ ಕಿರುಕುಳ ನೀಡುತ್ತಿದ್ದನು. 2021ರಲ್ಲಿ ಸಾಗರದಲ್ಲಿ ಅಡ್ಡಗಟ್ಟಿ ಹಲ್ಲೆ ಸಹ ನಡೆಸಿದ್ದನು. ಈ ಸಂಬಂಧ ಮಹಿಳೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಸಾಗರ ನಗರ ಠಾಣೆಯಲ್ಲಿ…

Read More

ಸೊಸೆಯಿಂದ ಅತ್ತೆಯ ಚಿನ್ನಾಭರಣ ಮತ್ತು ಹಣ ಕಳುವು – ಇಬ್ಬರ ಬಂಧನ|theft

ಮೇ 13 ರಂದು ಶಿವಮೊಗ್ಗ ನಗರದ ಮಳಲಕೊಪ್ಪದ ಮನೆಯೊಂದರಲ್ಲಿ ಬೀರುವಿನಲ್ಲಿದ್ದ ಚಿನ್ನಾಭರಣ ಕಳುವಾಗಿತ್ತು ಈ ಹಿನ್ನಲೆಯಲ್ಲಿ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಮನೆಯ ಸದಸ್ಯೆ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ. ಘಟನೆಯ ಹಿನ್ನಲೆ : ಮೇ 13 ರಂದು ಮಳಲಕೊಪ್ಪದ ನಿವಾಸಿ ರೇಣುಕಮ್ಮ ಎಂಬುವರ ಮನೆಯಲ್ಲಿ 90 ಗ್ರಾಂ ಚಿನ್ನಾಭರಣ ಮತ್ತು 14 ಸಾವಿರ ರೂ. ಹಣ ನಗದು ಕಳುವಾಗಿತ್ತು.ಬೀರುವಿನಲ್ಲಿ ಇಟ್ಟ 4 ಲಕ್ಷದ 53 ಸಾವಿರ…

Read More

ಕೋಳಿ ಕದಿಯುತ್ತಿದ್ದ ಎನ್ನುವ ಕಾರಣಕ್ಕೆ ಮೃಗವಧೆ ರಾಜು ಎಂಬಾತನನ್ನು ಬಡಿದು ಕೊಂದು ಬಿಟ್ರಾ ದುಷ್ಕರ್ಮಿಗಳು..!!!!!!!????

ಅಂಗಡಿಗಳಲ್ಲಿ ಕೋಳಿ ಕದಿಯುತ್ತಿದ್ದ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬನನ್ನು ಬಡಿದು ಕೊಂದಿರುವಂತಹ ಘಟನೆ ತೀರ್ಥಹಳ್ಳಿ ತಾಲ್ಲೂಕಿನ ಮೃಗವಧೆಯಲ್ಲಿ ನಡೆದಿದೆ ಎನ್ನಲಾಗುತ್ತಿದೆ.  ಮೃಗವಧೆಯ ರಾಜು ಹೇಗೆ ಸಾವನ್ನಪ್ಪಿರುವ ವಿಚಾರ ಇದೀಗ ಹೊರಕ್ಕೆ ಬಂದಿದೆ. ಆ ಊರು ಹಾಗೂ ಅಲ್ಲಿನ ಸ್ಥಳಿಯರು ಹೇಳುವ ಪ್ರಕಾರ ಆತ ಅಡಿಕೆ ಗೊನೆ ತೆಗೆಯುವವನಾಗಿದ್ದು ಹಾಗೂ ಮದ್ಯ ವ್ಯಸನಿಯಾಗಿದ್ದ. ಕಳೆದ ಮೂರು ದಿನಗಳಿಂದ ರಾಜು ಮನೆಯಲ್ಲಿರಲಿಲ್ಲ.  ಕೋಳಿಯಂಗಡಿಗಳಲ್ಲಿ ಕೋಳಿ ಕದಿಯುತ್ತಿದ್ದ ಎಂಬ ಕಾರಣಕ್ಕೆ ಆತನ ಮೇಲೆ ಶಿಶಿರ, ಶಿವು ಮತ್ತು ವಿಜಯೇಂದ್ರ ಎಂಬ ಆರೋಪಿಗಳು ಹಲ್ಲೆ…

Read More

ಕಾರು ಮರಕ್ಕೆ ಡಿಕ್ಕಿ : ಭೀಕರ ಅಪಘಾತದಲ್ಲಿ ಓರ್ವನ ಸಾವು

ಭದ್ರಾವತಿ : ಇಲ್ಲಿನ ಬಿ.ಹೆಚ್ ರಸ್ತೆಯಲ್ಲಿರುವ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯ ಬಳಿ ಭೀಕರ ರಸ್ತೆ‌ ಅಪಘಾತ ಸಂಭವಿಸಿದ್ದು ಓರ್ವ ವ್ಯಕ್ತಿ ಈ ಅಪಘಾತದಲ್ಲಿ ಮೃತಪಟ್ಟಿದ್ದಾನೆ. ಮೂವರು ಪ್ರಯಾಣಿಕರು ಮಾರುತಿ ಸ್ವಿಫ್ಟ್ ಕಾರಿನಲ್ಲಿ ಸಂಚರಿಸುತ್ತಿದ್ದಾಗ ಭದ್ರಾವತಿಯ ಡಿಎಫ್ ಒ ಕಚೇರಿ ಮುಂಭಾಗದ ಮರವೊಂದಕ್ಕೆ ಡಿಕ್ಕಿ ಹೊಡೆದಿದ್ದಾನೆ. ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಶರತ್ ಎಂಬುವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಉಳಿದ ಪ್ರಯಾಣಿಕರಿಗೆ ಗಾಯಗಳಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಮಂಗಳವಾರ ಮಧ್ಯಾಹ್ನ ರಾತ್ರಿ ಈ ಅವಘಢ ಸಂಭವಿಸಿದ್ದು…

Read More
Exit mobile version