ಶಿವಮೊಗ್ಗದ ಹಿರಿಯ ನಾಯಕ, ಮಾಜಿ ಶಾಸಕ ಹೆಚ್.ಎಂ. ಚಂದ್ರಶೇಖರಪ್ಪ ಇನ್ನಿಲ್ಲ! ಅಂತಿಮ ದರ್ಶನ, ಅಂತ್ಯಕ್ರಿಯೆ ಎಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ…

ಶಿವಮೊಗ್ಗದ ಹಿರಿಯ ನಾಯಕ, ಮಾಜಿ ಶಾಸಕ ಹೆಚ್.ಎಂ. ಚಂದ್ರಶೇಖರಪ್ಪ ಇನ್ನಿಲ್ಲ! ಅಂತಿಮ ದರ್ಶನ, ಅಂತ್ಯಕ್ರಿಯೆ ಎಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ… Former Shivamogga MLA and senior Congress leader H.M. Chandrashekharappa passed away at the age of 78. Public viewing will be held on July 27, followed by the last rites in Shivamogga. ಶಿವಮೊಗ್ಗ: ಶಿವಮೊಗ್ಗದ ಮಾಜಿ ಶಾಸಕ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಹೆಚ್.ಎಂ….

Read More

ತೀರ್ಥಹಳ್ಳಿ ತಾಲೂಕಿನ ವ್ಯಕ್ತಿಯೊಬ್ಬನಿಗೆ ಮಂಗನ ಖಾಯಿಲೆ (KFD) ಧೃಡ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಗುತ್ತಿಯಡೆಹಳ್ಳಿ  ಬಳಿಯ ಹಳ್ಳಿ ಬೈಲು ಗ್ರಾಮದ 54 ವರ್ಷದ ವ್ಯಕ್ತಿಗೆ ಕೆಎಫ್ಡಿ ಪಾಸಿಟಿವ್ ದೃಢಪಟ್ಟಿದೆ. ನಾಲ್ಕೈದು ದಿನದಿಂದ ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಯನ್ನು ಪರೀಕ್ಷೆಗೆ ಒಳಪಡಿಸಿದಾಗ ಮಂಗನ ಖಾಯಿಲೆ ಇರುವುದು ಪತ್ತೆಯಾಗಿದೆ. ಜ್ವರ ಲಕ್ಷಣ ಇಲ್ಲದಿದ್ದರೂ ಎರಡು ದಿನ ಅವರನ್ನು ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಯಲ್ಲಿ ನಿಗಾದಲ್ಲಿಡಲಾಗಿತ್ತು. ಅವರ ಮನೆಯ ಉಳಿದ ಸದಸ್ಯರಿಗೆ ಯಾವುದೇ ಲಕ್ಷಣಗಳಿಲ್ಲ. ಆ ಊರಿನ ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಡಿಎಚ್ಒ ಡಾ.ರಾಜೇಶ್ ಸುರಗಿಹಳ್ಳಿ ತಿಳಿಸಿದರು.

Read More

ಸಚಿವ ಈಶ್ವರಪ್ಪ ಹೇಳಿಕೆ ಖಂಡಿಸಿ ಹೊಸನಗರದಲ್ಲಿ ಪ್ರತಿಭಟನೆ : ಸಂಪುಟದಿಂದ ವಜಾಗೊಳಿಸುವಂತೆ ಆಗ್ರಹ

ರಾಜ್ಯ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ ರವರ ಹೇಳಿಕೆಯನ್ನು ಖಂಡಿಸಿ ಹೊಸನಗರ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಟ್ಟಣದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ನಡೆಸಿ ತಾಲ್ಲೂಕು ಕಛೇರಿ ಎದುರು ಪ್ರತಿಭಟನೆ ನಡೆಸುವುದರ ಮೂಲಕ ತಹಶೀಲ್ದಾರ್ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಮನವಿ ಸಲ್ಲಿಸುತ್ತಾ ಮಾತನಾಡಿದ ಎರಗಿ ಉಮೇಶ್, ರಾಷ್ಟ್ರ ಭಕ್ತರು ಎಂದು ಪ್ರಚಾರಕ್ಕೆ ಸೀಮಿತವಾಗಿರುವ ರಾಜ್ಯದ ಉನ್ನತ ಹುದ್ದೆಯನ್ನು ಅಲಂಕರಿಸಿದ ಕೆ ಎಸ್ ಈಶ್ವರಪ್ಪ ರಾಷ್ಟ್ರ ದ್ರೋಹಿ ಹೇಳಿಕೆ ನೀಡಿದ್ದಾರೆ….

Read More

ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಯ ನಿವೃತ್ತ ಕಾಂಪೌಂಡರ್ ಮುಕ್ತಿಯಾರ್ ನಿಧನ

Retired Compounder of Ripon Town Government Hospital Muktiyar passed away ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಯ ನಿವೃತ್ತ ಕಾಂಪೌಂಡರ್ ಮುಕ್ತಿಯಾರ್ ನಿಧನ Retired Compounder of Ripon Town Government Hospital Muktiyar passed away ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಯ ನಿವೃತ್ತ ಕಾಂಪೌಂಡರ್ ಮುಕ್ತಿಯಾರ್ ನಿಧನ Retired Compounder of Ripon Town Government Hospital Muktiyar passed away ರಿಪ್ಪನ್ ಪೇಟೆ: ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮೂವತ್ತೆರಡು ವರ್ಷಗಳಿಗೂ…

Read More

ಜಗತ್ತಿಗೆ ಶಾಂತಿ,ಸಹಬಾಳ್ವೆ ಪ್ರೀತಿಯ ಸಂದೇಶ ಸಾರಿದ ಶಾಂತಿದೂತ ಯೇಸು ಕ್ರಿಸ್ತರು – ರೆ. ಫಾ ಬಿನೋಯ್|Christmas

ರಿಪ್ಪನ್ ಪೇಟೆ : ಜಗತ್ತಿಗೆ ಶಾಂತಿ, ಸಹಬಾಳ್ವೆ, ಪ್ರೀತಿಯ ಜೀವನ ಸಂದೇಶ ಸಾರಿದ ಶಾಂತಿದೂತ ಏಸುಕ್ರಿಸ್ತರ ಜನ್ಮದಿನದ ಈ ಅಪೂರ್ವ ಹಬ್ಬವೇ ಕ್ರಿಸ್ಮಸ್ ಎಂದು ರಿಪ್ಪನ್ ಪೇಟೆ ಗುಡ್ ಶೆಫರ್ಡ್ ಚರ್ಚಿನ ಧರ್ಮಗುರು ರೆ. ಫಾ. ಬಿನೋಯ್ ಹೇಳಿದರು.  ರಿಪ್ಪನ್ ಪೇಟೆ ಪಟ್ಟಣದ ಗುಡ್ ಶೆಫರ್ಡ್ ಚರ್ಚಿನಲ್ಲಿ  ಕ್ರಿಸ್ಮಸ್ ಹಬ್ಬದ ಪ್ರಯುಕ್ತ  ಆಯೋಜಿಸಿದ್ದ ಧಾರ್ಮಿಕ ಪೂಜೆಯಲ್ಲಿ ಭಾಗವಹಿಸಿ  ಶುಭ ಸಂದೇಶವನ್ನು ನೀಡಿದ ಅವರು ಏಕತೆ ಮತ್ತು ಸಾಮರಸ್ಯವನ್ನು ಸಾರುವ ಹಬ್ಬವಿದು. ಸಮೃದ್ಧ ಮತ್ತು ಶಾಂತಿಯುತ ಹೊಸ ವರ್ಷಕ್ಕಾಗಿ…

Read More

ದೇವಸ್ಥಾನ ಹುಂಡಿಗೆ ಕನ್ನ ಹಾಕಿದ ಇಬ್ಬರು ಖದೀಮರ ಬಂಧನ : ಹತ್ತು ಲಕ್ಷ ಮೌಲ್ಯದ ಚಿನ್ನಾಭರಣ ವಶ

ಭದ್ರಾವತಿ : ಕುಮರಿ ನಾರಾಯಣಪುರ ಗ್ರಾಮದ ಚೌಡಮ್ಮ ದೇವಸ್ಥಾನದ‌ ಹುಂಡಿಗೆ ಕನ್ನ ಹಾಕಿದ ಇಬ್ಬರನ್ನು ಸೋಮವಾರ ಬಂಧಿಸಲಾಗಿದೆ. ಭದ್ರಾವತಿಯ ಹೊಸಮನೆ ನಿವಾಸಿ ವಸಂತರಾಜು ಅಲಿಯಾಸ್ ವಸಂತ(37), ಬೇಡರ ಹೊಸಳ್ಳಿಯ ಶ್ವೇತಾ ಅಲಿಯಾಸ್ ಆಸ್ಮಾ(32) ಬಂಧಿತರು. ಚೌಡಮ್ಮ ದೇವಸ್ಥಾನದ ಬಾಗಿಲಿನ ಬೀಗವನ್ನು ಮುರಿದು ಒಳಗಡೆ ಇದ್ದ ಕಾಣಿಕೆ ಹುಂಡಿಯನ್ನು ಒಡೆದು ಅದರಲ್ಲಿದ್ದ ಅಂದಾಜು ₹20,000 ರಿಂದ ₹30,000 ನಗದು ಹಣವನ್ನು ಕಳ್ಳತನ ಮಾಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ಪಿಐ ನೇತೃತ್ವದ ‌ತಂಡ ಕಾರ್ಯಾಚರಣೆ ‌ಕೈಗೊಂಡು…

Read More

ಶಿವಮೊಗ್ಗಕ್ಕೆ ಆಗಮಿಸಿದ್ದ ನಟ ರಮೇಶ್ ಅರವಿಂದ್ : ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್

ಶಿವಮೊಗ್ಗ : ನಟ, ನಿರ್ದೇಶಕ ರಮೇಶ್ ಅರವಿಂದ್ ಇಂದು ಶಿವಮೊಗ್ಗದ ಶೋ ರೂಂ ಉದ್ಘಾಟನೆಗಾಗಿ ಆಗಮಿಸಿದ್ದರು. ಈ ವಿಷಯ ತಿಳಿಯುತ್ತಿದ್ದಂತೆ ಅವರ ಜೊತೆಗೆ ಸೆಲ್ಫಿ ತೆಗೆದುಕೊಳ್ಳಲು ಫ್ಯಾನ್ಸ್ ಗಳು ಮುಗಿಬಿದ್ದರು.  ಶೋ ರೂಂ ಉದ್ಘಾಟನೆ ನಂತರ ಮಾಧ್ಯಮದ ಜೊತೆ ಮಾತನಾಡಿ ಪುನೀತ್ ರಾಜಕುಮಾರ್ ಅವರನ್ನು ಕಳೆದುಕೊಂಡು ಅತೀ ದೊಡ್ಡ ನಷ್ಟ ಅನುಭವಿಸುತ್ತಿದ್ದೇವೆ. ನಮ್ಮೆಲ್ಲರೊಂದಿಗೆ ಅವರ ನೆನಪುಗಳಿವೆ. ನ. 16 ರಂದು ಅಪ್ಪು ವಿಗೆ ವಾಣಿಜ್ಯ ಮಂಡಳಿಯಿಂದ ನಮನ ಸಲ್ಲಿಸುವ ಕಾರ್ಯಕ್ರಮ ಇದೆ ಎಂದರು.  ಇನ್ನು ಬಿಡುಗಡೆಗೆ ಸಿದ್ದವಾಗಿರುವ…

Read More

ಆಯನೂರು ಬಳಿ KSRTC ಬಸ್ ಹಾಗೂ ಓಮಿನಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿ :

 ಕೆಎಸ್ ಆರ್ ಟಿಸಿ ಬಸ್ಸು ಹಾಗೂ ಮಾರುತಿ ಓಮಿನಿ  ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ  ಚೋರಡಿ ಸಮೀಪದ ಹೆಗ್ಗೇರೆಯಲ್ಲಿ ನಡೆದಿದೆ.  ಈ ಅಪಘಾತದಲ್ಲಿ ಮಾರುತಿ ಓಮಿನಿ ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು,ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಶಿವಮೊಗ್ಗದಿಂದ ಸಾಗರದ ಕಡೆಗೆ ತೆರಳುತಿದ್ದ ಕೆಎಸ್ ಆರ್ ಟಿಸಿ ಬಸ್ ಹಾಗೂ  ಸಾಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಮಾರುತಿ ಓಮಿನಿ ಕಾರು ಹೆಗ್ಗೆರೆ ಬಳಿ ಮುಖಾಮುಖಿ ಡಿಕ್ಕಿಯಾಗಿದೆ. ಗಾಯಾಳುಗಳನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ…

Read More

ರಿಪ್ಪನ್‌ಪೇಟೆ : ಮಹಿಳಾ ಪೊಲೀಸರಿಗೆ ಬಾಗಿನ ಅರ್ಪಿಸಿ,ಪುರುಷರಿಗೆ ರಾಖಿ ಕಟ್ಟಿ ಸೋದರತ್ವ ಮೆರೆದ ಸಾಮಾಜಿಕ ಕಾರ್ಯಕರ್ತೆ ಯಶಸ್ವತಿ ಜೈನ್

ರಿಪ್ಪನ್‌ಪೇಟೆ : ಹಬ್ಬ ಹರಿದಿನಗಳಲ್ಲಿ ತವರು ಮನೆಗೆ ಹೋಗಿ ಬರುವಷ್ಟು ಸಮಯವಿರದಂತಹ ಸ್ಥಿತಿಯಲ್ಲಿರುವ ಪೊಲೀಸ್ ಇಲಾಖೆಯ ಮಹಿಳಾ ಸಿಬ್ಬಂದಿಗಳಿಗೆ ಹೊಂಬುಜ ಗ್ರಾಮ ಪಂಚಾಯ್ತಿ ಸದಸ್ಯೆ ಹಾಗೂ ಸಾಮಾಜಿಕ ಕಾರ್ಯಕರ್ತೆ ಯಶಸ್ವತಿ ವೃಷಭರಾಜ್ ಜೈನ್ ಕುಟುಂಬ ವರ್ಗದವರು ಬಾಗಿನ ನೀಡಿ ಸತ್ಕರಿಸಿದರು. ಇಂದು ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿಗಳಿಗೆ ಅರಿಶಿಣ ಕುಂಕುಮ ಮತ್ತು ಅರತಿ ಬೆಳಗಿ ಬಾಗಿನ ಅರ್ಪಿಸಿದರು. ಇದೇ ಸಂಧರ್ಭದಲ್ಲಿ ವೃತ್ತ ನಿರೀಕ್ಷಕ ಗಿರೀಶ್ ಹಾಗೂ ಪಿಎಸ್‌ಐ ಶಿವಾನಂದ ಕೋಳಿ, ಎಎಸ್‌ಐ ಗಣಪತಿ,ಹಾಲಪ್ಪ,ಮಂಜಪ್ಪ ಹಾಗೂ ಇನ್ನಿತರ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (23-12-2023) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (23-12-2023) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ  23/12/23 ರಂದು ಬೆಳಿಗ್ಗೆ 9-30 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಜ110/11 ಕೆ.ವಿ ವಿದ್ಯುತ್‌ ವಿತರಣಾ ಕೇಂದ್ರ ರಿಪ್ಪನ್‌ಪೇಟೆ ಇದರ ತುರ್ತು ನಿರ್ವಹಣಾ ಕಾರ್ಯದ ಪ್ರಯುಕ್ತ 23/12/23 ರಂದು ಬೆಳಿಗ್ಗೆ 9-30 ರಿಂದ ಸಂಜೆ 6 ಗಂಟೆಯ ಸಮಯದಲ್ಲಿ ವಿದ್ಯುತ್ ವ್ಯತ್ಯಯವಾಗುವುದು…

Read More
Exit mobile version