Headlines

ರಿಪ್ಪನ್‌ಪೇಟೆ : ಅಧಿಕಾರಿಗಳ ನಿರ್ಲಕ್ಷ್ಯ – ನಾಡಕಛೇರಿ ಮುಂಭಾದಲ್ಲಿ ರಾರಾಜಿಸುತ್ತಿದೆ 2018 ರ ಚುನಾವಣೆಯ ಬ್ಯಾನರ್

ಅಧಿಕಾರಿಗಳ ನಿರ್ಲಕ್ಷ್ಯ – ನಾಡಕಛೇರಿ ಮುಂಭಾಗದಲ್ಲಿ ರಾರಾಜಿಸುತ್ತಿದೆ 2018 ರ ಚುನಾವಣೆಯ ಬ್ಯಾನರ್ ರಿಪ್ಪನ್‌ಪೇಟೆ;- ಐದು ವರ್ಷಕ್ಕೊಮ್ಮೆ ನಡೆಯುವ ವಿಧಾನಸಭಾ ಚುನಾವಣೆ ಕಳೆದು ಪುನ: ಚುನಾವಣೆ ಪ್ರಕ್ರಿಯೆ ನಡೆಯುತ್ತಿರುವ ಸಂದರ್ಭದಲ್ಲಿ ಇಲ್ಲಿನ ನಾಡಕಛೇರಿ ಮತ್ತು ಗ್ರಾಮ ಪಂಚಾಯ್ತಿ ಕಛೇರಿ ಮುಂಭಾಗ ಇನ್ನೂ ಚುನಾವಣಾ ಅಯೋಗದವರು 2018 ರ ವಿಧಾನಸಭಾ ಚುನಾವಣೆ ಬ್ಯಾನರ್ ತಗೆಯದೇ ನಿರ್ಲಕ್ಷö್ಯ ವಹಿಸಿದ್ದಾರೆಂಬುದಕ್ಕೆ ಇಲ್ಲಿ ರಾರಾಜಿಸುತ್ತಿರುವ ಹಳೆಯ ಬ್ಯಾನರ್‌ಗಳೇ ಸಾಕ್ಷಿಕರಿಸುತ್ತಿವೆ. ಈಗಾಗಲೇ 2023 ರ ವಿಧಾನಸಭಾ ಚುನಾವಣೆ ಪ್ರಕಟಗೊಂಡು ನಾಮಪತ್ರಗಳ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭಗೊಂಡಿದ್ದರೂ…

Read More

ಫೋನ್ ಪೇ ಮೂಲಕ ಲಂಚ ಸ್ವೀಕಾರ – ಹೊಸನಗರದ ಹೆಡ್ ಕಾನ್ಸ್ ಟೇಬಲ್ ಅಮಾನತು

ಫೋನ್ ಪೇ ಮೂಲಕ ಲಂಚ ಸ್ವೀಕಾರ – ಹೊಸನಗರದ ಹೆಡ್ ಕಾನ್ಸ್ ಟೇಬಲ್ ಅಮಾನತು ಓಸಿ, ಮಟ್ಕವನ್ನು ಎಡೆಮುರಿ ಕಟ್ಟಿ, ನಿಯಂತ್ರಿಸಬೇಕಾಗಿರುವುದು ಪೊಲೀಸರ ಕೆಲಸ. ಆದರೇ ಇಲ್ಲೊಬ್ಬ ಪೊಲೀಸಪ್ಪ ಮಾಡಿದ್ದು ಮಾತ್ರ ಪೊಲೀಸರೇ ತಲೆ ತಗ್ಗಿಸುವಂತ ಕೆಲಸ. ಅದೇನಂದ್ರೆ ಓಸಿ, ಮಟ್ಕ ದಂಧೆಕೋರರೊಂದಿಗೆ ಶಾಮೀಲಾಗಿ, ಪೋನ್ ಪೇ ಮೂಲಕವೇ ಲಂಚ ಸ್ವೀಕರಿಸಿ ಸಿಕ್ಕಿಬಿದ್ದಿದ್ದಾನೆ. ಹೌದು.. ಕಳೆದ ಆಗಸ್ಟ್.18ರಂದು ಶಿವಮೊಗ್ಗ ಜಿಲ್ಲೆಯ ಹೊಸನಗರ ಠಾಣೆಯ ಪೊಲೀಸ್ ಹೆಡ್ ಕಾನ್ಸ್ ಸ್ಟೇಬಲ್ ಪ್ರಕಾಶ್.ಎನ್ ಎಂಬುವರು ತಮ್ಮ ಠಾಣಾ ವ್ಯಾಪ್ತಿಯ ಮಾರುತಿಪುರ,…

Read More

ರಿಪ್ಪನ್ ಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಣಪತಿ ರವರಿಗೆ ಮಾತೃ ವಿಯೋಗ

ರಿಪ್ಪನ್ ಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಣಪತಿ ರವರಿಗೆ ಮಾತೃ ವಿಯೋಗ ರಿಪ್ಪನ್ ಪೇಟೆ : ಇಲ್ಲಿನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಗ್ರಾಪಂ ಸದಸ್ಯರಾದ ಗಣಪತಿ ಗವಟೂರು ರವರ ತಾಯಿ ಗೌರಮ್ಮ (80) ವಯೋಸಹಜ ನಿಧನರಾಗಿದ್ದಾರೆ. ಅಲ್ಪ ಕಾಲದ ಅನಾರೋಗ್ಯದಿಂದ ಬಳಲುತಿದ್ದ ಅವರು ಪಟ್ಟಣದ ಸಮೀಪದ ನೇರಲೆಮನೆಯ ಸ್ವಗೃಹದಲ್ಲಿ ಇಂದು ಸಂಜೆ ಕೊನೆಯುಸಿರೆಳೆದರು.ನೇರಲೆಮನೆ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಬುಧವಾರ ಬೆಳಿಗ್ಗೆ ನೇರಲೆಮನೆ ಗ್ರಾಮದಲ್ಲಿ ಮೃತರ ಅಂತ್ಯಕ್ರಿಯೆ ನೆರವೇರಲಿದೆ…

Read More

ಪಟಾಕಿ ಮಾರಾಟ ಮಳಿಗೆ ಮತ್ತು ಗೋದಾಮಿನ ಮೇಲೆ ದಾಳಿ -ಅಕ್ರಮ ದಾಸ್ತಾನು ಇರಿಸಿದ್ದ 2000 ಕೆ.ಜಿ. ಪಟಾಕಿ ವಶ

ಪಟಾಕಿ ಮಾರಾಟ ಮಳಿಗೆ ಮತ್ತು ಗೋದಾಮಿನ ಮೇಲೆ ದಾಳಿ -ಅಕ್ರಮ ದಾಸ್ತಾನು ಇರಿಸಿದ್ದ 2000 ಕೆ.ಜಿ. ಪಟಾಕಿ ವಶ ಶಿವಮೊಗ್ಗ:  ಅತ್ತಿಬೆಲೆ ಪಟಾಕಿ ಅಂಗಡಿಯ ದುರಂತದ ಬಳಿಕ ಎಚ್ಚೆತ್ತುಕೊಂಡಿರುವ ಸರ್ಕಾರ ರಾಜ್ಯಾದ್ಯಂತ ಎಚ್ಚರಿಕೆ ವಹಿಸುವಂತೆ ಹೇಳಿದ್ದು ಪಟಾಕಿ ಮಾರಾಟ ಕೇಂದ್ರ ಮತ್ತು ಗೋದಾಮುಗಳ ಮೇಲೆ  ಪೊಲೀಸರು, ಕಂದಾಯ ಮತ್ತು ಇತರೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 63 ಪಟಾಕಿ ಅಂಗಡಿ ಮತ್ತು ಗೋದಾಮುಗಳಲ್ಲಿ ಇಲ್ಲಿಯವರೆಗೆ ನಾಲ್ಕು ಮಳಿಗೆ ಮತ್ತು ಗೋದಾಮುಗಳ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ. 2000 ಕೆಜಿ ಪಟಾಕಿ…

Read More

ಶಿವಮೊಗ್ಗ ಬಜರಂಗದಳ ಕಾರ್ಯಕರ್ತ ಹರ್ಷ ಕುಟುಂಬಕ್ಕೆ 25 ಲಕ್ಷ ಪರಿಹಾರದ ಚೆಕ್ ವಿತರಿಸಿದ ಯಡಿಯೂರಪ್ಪ

ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ನಡೆದಿತ್ತು. ಕರ್ನಾಟಕ ಸರ್ಕಾರ ಹರ್ಷ ಕುಟುಂಬಕ್ಕೆ 25 ಲಕ್ಷ ರೂ.ಪರಿಹಾರ ಘೋಷಣೆ ಮಾಡಿತ್ತು.ಇಂದು ಪರಿಹಾರದ ಚೆಕ್ ಹಸ್ತಾಂತರ ಮಾಡಲಾಗಿದೆ. ಭಾನುವಾರ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂ ಸಂಘಟನೆಯ ಕಾರ್ಯಕರ್ತ ಹರ್ಷ ಮನೆಗೆ ಇಂದು ಭೇಟಿ ನೀಡಿ, ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ರಾಜ್ಯ ಸರ್ಕಾರದ ವತಿಯಿಂದ 25 ರೂ. ಲಕ್ಷ ಮೊತ್ತದ ಚೆಕ್ ಹಸ್ತಾಂತರಿಸಿದರು. ಫೆಬ್ರವರಿ 20ರಂದು ರಾತ್ರಿ ಹರ್ಷ ಕೊಲೆಯಾಗಿತ್ತು….

Read More

ಅರಸಾಳಿನ ಕಾಂಗ್ರೆಸ್ ಸದಸ್ಯೆ ಬೆಳಿಗ್ಗೆ ಕಮಲ ಹಿಡಿದು ಸಂಜೆ ವೇಳೆಗೆ ಮತ್ತೆ ವಾಪಾಸ್ ಕೈ ಹಿಡಿದ ರೋಚಕ ಘಟನೆ

ರಿಪ್ಪನ್ ಪೇಟೆ : ಇಂದು ಬೆಳಿಗ್ಗೆ ಕರ್ನಾಟಕ ರಾಜ್ಯ ಪಂಚಾಯತ್ ರಾಜ್ ಸಚಿವರಾದ ಕೆ ಎಸ್ ಈಶ್ವರಪ್ಪರವರ ಸಮ್ಮುಖದಲ್ಲಿ ಬಿಜೆಪಿಗೆ ಸೇರಿದ್ದ ಅರಸಾಳು ಗ್ರಾಪಂ ಸದಸ್ಯೆ ಪೂರ್ಣಿಮಾ ಸಂಜೆಯಾಗುವಷ್ಟರಲ್ಲಿ ಮತ್ತೆ ಮರಳಿ ಕಾಂಗ್ರೆಸ್ ಗೆ ಸೇರಿದ್ದಾರೆ. ಆಪರೇಶನ್ ಕಮಲದ ಮೂಲಕ ಕಾಂಗ್ರೆಸ್ ಬೆಂಬಲಿತ ಗ್ರಾಪಂ ಸದಸ್ಯೆಯನ್ನು ಸೆಳೆದಿದ್ದ ಬಿಜೆಪಿಗೆ ರಿವರ್ಸ್‌ ಆಪರೇಶನ್ ಮಾಡುವ ಮೂಲಕ ಬೇಳೂರು ಗೋಪಾಲಕೃಷ್ಣ ಖಡಕ್ ಉತ್ತರ ನೀಡಿದ್ದಾರೆ. ಇಂದು ಬೆಳಿಗ್ಗೆ ಕರ್ನಾಟಕ ವಿಧಾನ ಪರಿಷತ್ ಚುನಾವಣೆಯ ಅಂಗವಾಗಿ ಶಿವಮೊಗ್ಗ ಜಿಲ್ಲೆಯ ಅಭ್ಯರ್ಥಿ ಡಿ…

Read More

ಸಾಗರದ ಉದ್ಯಮಿ ಟಿಪ್ ಟಾಪ್ ಬಶೀರ್ ಮನೆ ಮೇಲೆ ಇ ಡಿ ದಾಳಿ : ಅಧಿಕಾರಿಗಳಿಂದ ದಾಖಲೆ ತಪಾಸಣೆ

ಸಾಗರದ ಉದ್ಯಮಿ ಟಿಪ್ ಟಾಪ್ ಬಶೀರ್ ಮನೆ ಮೇಲೆ ಇ ಡಿ ದಾಳಿ : ಅಧಿಕಾರಿಗಳಿಂದ ದಾಖಲೆ ತಪಾಸಣೆ ಸಾಗರದ ಉದ್ಯಮಿ ಟಿಪ್ ಟಾಪ್ ಬಶೀರ್ ಮನೆ ಮೇಲೆ ಇ ಡಿ ದಾಳಿ : ಅಧಿಕಾರಿಗಳಿಂದ ದಾಖಲೆ ತಪಾಸಣೆ ಎಲ್ಲಾ ದಾಖಲೆಗಳು ಪಾರದರ್ಶವಾಗಿರುವುದರಿಂದ ಯಾವುದೇ ವಸ್ತುಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿಲ್ಲ. ಕತಾರ್ ನಿಂದ ಹಣ ವರ್ಗಾವಣೆ ಕುರಿತು ಪ್ರಶ್ನೆ ಕೇಳಿದರು ಅದರ ಬಗ್ಗೆ ಮಾಹಿತಿ ನೀಡಿದ್ದೇನೆ ಎಂದರು. ಸಾಗರ: ಸಾಗರದ ಕೆಳದಿ ರಸ್ತೆಯಲ್ಲಿರುವ ನಗರ  ಸಭಾ ಸದಸ್ಯ ಟಿಪ್​…

Read More

ಬಿಸಿಲ ಬೇಗೆಗೆ ತತ್ತರಿಸಿದ ಮಲೆನಾಡಿನ ಜನತೆ : ಬತ್ತಿದ ಬಾವಿಗಳು – ಕುಡಿಯುವ ನೀರಿಗೆ ಹಾಹಾಕಾರ|high- temperature

ಬಿಸಿಲ ಬೇಗೆಗೆ ತತ್ತರಿಸಿದ ಮಲೆನಾಡಿನ ಜನತೆ : ಬತ್ತಿದ ಬಾವಿಗಳು – ಕುಡಿಯುವ ನೀರಿಗೆ ಹಾಹಾಕಾರ ರಿಪ್ಪನ್‌ಪೇಟೆ;-ನಡು ಮಲೆನಾಡಿನ ಹೊಸನಗರ ತಾಲ್ಲೂಕಿನ ವ್ಯಾಪ್ತಿಯಲ್ಲಿ ಜೀವನಾಡಿಯಾಗಿರುವ ಶರಾವತಿ ಕುಮದ್ವತಿ ಶರ್ಮಿನಾವತಿ ನದಿಗಳು ಮಳೆಗಾಲದಲ್ಲಿ ಉಕ್ಕಿ ಹರಿಯುತ್ತಿದ್ದು ಈಗ ಬೇಸಿಗೆಯಲ್ಲಿ ಸಂಪೂರ್ಣವಾಗಿ ಬತ್ತಿ ಹೋಗಿ ಕುಡಿಯುವ ನೀರಿಗೂ ಪರದಾಡುವ ಸ್ಥಿತಿ ಎದುರಾಗಿದ್ದು ಆಡಿಕೆ ತೋಟಗಳು ಸಹ ಒಣಗಿ ಹೋಗುತ್ತಿದ್ದು ಜನರು ತತ್ತರಿಸಿ ಹೋಗಿದ್ದಾರೆ. ನಡು ಮಲೆನಾಡಿನಲ್ಲಿ ಬೇಸಿಗೆ ಬಿಸಿಲ ತಾಪಮಾನ 37-40 ಡಿಗ್ರಿಯಷ್ಟು ಬಿಸಿಲಿನ ಝಳಕ್ಕೆ ರೈತ ನಾಗರೀಕರು ತತ್ತರಿಸಿದ್ದಾರೆ.ಕುಡಿಯಲು…

Read More

Accident | ಬೈಕ್ ಗೆ ನಾಯಿ ಅಡ್ಡ ಬಂದು ಅಪಘಾತ – ಪತಿ ಸ್ಥಳದಲ್ಲೇ ಸಾವು , ಪತ್ನಿ ಗಂಭೀರ

ಬೈಕ್ ಗೆ ನಾಯಿ ಅಡ್ಡ ಬಂದು ಅಪಘಾತ – ಸವಾರ  ಸ್ಥಳದಲ್ಲೇ ಸಾವು ತೀರ್ಥಹಳ್ಳಿ: ಬೈಕ್ ಚಲಿಸುವ ವೇಳೆ ನಾಯಿ ಅಡ್ಡ ಬಂದು ಅಪಘಾತವಾಗಿ ಸವಾರ ಸ್ಥಳದಲ್ಲೇ ಸಾವು ಕಂಡು ಪತ್ನಿ ಗಂಭೀರ ಗಾಯಗೊಂಡಿರುವ ಘಟನೆ ಕಲ್ಮನೆ ಸಮೀಪದ ಹೆಗ್ಗೋಡಿ ನಲ್ಲಿ ನಡೆದಿದೆ. ಕಮ್ಮರಡಿ ಸಮೀಪದ ಅರೇಹಳ್ಳಿ ಗ್ರಾಮ ಪಂಚಾಯಿತಿಯ ಜೋಡುಕಟ್ಟೆ ಬೈಲು ಊರಿನ ಹಮೀದ್ (55) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಹಮೀದ್ ಮತ್ತು ರೆಹಮತ್ ದಂಪತಿಗಳು ಇಂದು TVS ಜುಪಿಟರ್ ಸ್ಕೂಟರ್ ನಲ್ಲಿ ಹೋಗುವಾಗ ನಾಯಿ ಬೈಕ್…

Read More

ಲೋಕಸಭಾ ಚುನಾವಣೆ | ಪಕ್ಷಗಳ ಆಂತರಿಕ ಸಮೀಕ್ಷೆ – ಬಿಜೆಪಿಗೆಷ್ಟು ಸ್ಥಾನ , ಕಾಂಗ್ರೆಸ್ ಗೆ ಎಷ್ಟು ಸ್ಥಾನ..!!??Election

ಲೋಕಸಭಾ ಚುನಾವಣೆ | ಪಕ್ಷಗಳ ಆಂತರಿಕ ಸಮೀಕ್ಷೆ – ಬಿಜೆಪಿಗೆಷ್ಟು ಸ್ಥಾನ , ಕಾಂಗ್ರೆಸ್ ಗೆ ಎಷ್ಟು ಸ್ಥಾನ..!!?? ಲೋಕಸಭಾ ಚುನಾವಣೆ ಫಲಿತಾಂಶಕ್ಕೆ ಇನ್ನು ಕೆಲವೇ ದಿನ ಬಾಕಿ ಇದೆ… ಈಗಾಗಲೇ ಯಾರಿಗೆ ಎಷ್ಟು ಸ್ಥಾನ ಬರಬಹುದು ಅನ್ನೋ ಲೆಕ್ಕಾಚಾರ ಶುರುವಾಗಿದೆ.. ರಾಜ್ಯದ 28 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು ಬರಬಹುದು ಅನ್ನೋದರ ಬಗ್ಗೆ ಚರ್ಚೆ ನಡೆದಿದೆ.. ಇತ್ತ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ಆಂತರಿಕ ಸಮೀಕ್ಷೆ ನಡೆಸಿವೆ. ಕಾಂಗೇಸ್ ಆಂತರಿಕ ಸಮೀಕ್ಷೆ ಏನು? ರಾಜ್ಯದ 28…

Read More
Exit mobile version