ರಿಪ್ಪನ್‌ಪೇಟೆ – ಅಗಲಿದ ಯೋಧ ಸಂದೀಪ್ ಪಾರ್ಥಿವ ಶರೀರದ ಮೆರವಣಿಗೆಯಲ್ಲಿ ಜನಸಾಗರ|Procession – body

ಅಸ್ಸಾಂ ರಾಜ್ಯದ ಮಣಿಪುರದಲ್ಲಿ ಮರಣವನ್ನಪ್ಪಿದ ರಿಪ್ಪನ್‌ಪೇಟೆಯ ಯೋಧ ಸಂದೀಪ್ ಪಾರ್ಥಿವ ಶರೀರದ ಮೆರವಣಿಗೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಪಾಲ್ಗೊಂಡು ಅಂತಿಮ ದರ್ಶನ ಪಡೆದರು. ಇಂದು ಮುಂಜಾನೆ 4 ಗಂಟೆಗೆ ಪಾರ್ಥಿವ ಶರೀರ ಶಬರೀಶನಗರದ ಸ್ವಗೃಹಕ್ಕೆ ಆಗಮಿಸಿದ್ದು,ಯೋಧ ಸಂದೀಪ್ ಅವರ ಪಾರ್ಥಿವ ಶರೀರ ಮನೆ ತಲುಪುತ್ತಿದ್ದಂತೆ ಕುಟುಂಬ ಸದಸ್ಯರ ರೋದನ ಮುಗಿಲು ಮುಟ್ಟಿತು.ಅಲ್ಲಿ ಸೇರಿದ್ದ ಜನರ ಕಣ್ಣುಗಳು ಕೂಡ ತೇವಗೊಂಡವು. ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತು ಶಾಸಕ ಹರತಾಳು ಹಾಲಪ್ಪ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು….

Read More

ಕಬ್ಬಿನ ಗದ್ದೆಗೆ ಆಕಸ್ಮಿಕ ಬೆಂಕಿ – ಲಕ್ಷಾಂತರ ರೂ. ನಷ್ಟ

Accidental fire destroys 1.5 acres of sugarcane crop in Kallur village, causing an estimated loss of ₹4–5 lakh to farmer Shanmukhappa. Case registered at Ripponpet police station. ರಿಪ್ಪನ್ ಪೇಟೆ: ಸಮೀಪದ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಲ್ಲೂರು ಗ್ರಾಮದಲ್ಲಿ ಕಬ್ಬಿನ ಗದ್ದೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ರೈತನಿಗೆ ಲಕ್ಷಾಂತರ ರೂಪಾಯಿ ನಷ್ಟ ಉಂಟಾದ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ. ಗ್ರಾಮದ ಸರ್ವೆ ನಂಬರ್ 60ರಲ್ಲಿ ಕೃಷಿ ಮಾಡುತ್ತಿದ್ದ…

Read More

HOSANAGARA | ಎಸ್‌ಎಫ್‌ಸಿ ಯೋಜನೆಯಡಿ ಉಚಿತ ಹೊಲಿಗೆ ಯಂತ್ರ ವಿತರಣೆ – ಅರ್ಜಿಗಳಿಗೆ ಆಹ್ವಾನ

The aim of this scheme is to encourage women from economically backward classes to become self-reliant. Interested beneficiaries can obtain the prescribed application form from the Hosanagar Town Panchayat office and submit the filled application along with the necessary documents. HOSANAGARA | ಎಸ್‌ಎಫ್‌ಸಿ ಯೋಜನೆಯಡಿ ಉಚಿತ ಹೊಲಿಗೆ ಯಂತ್ರ ವಿತರಣೆ – ಅರ್ಜಿಗಳಿಗೆ ಆಹ್ವಾನ HOSANAGARA | Free sewing…

Read More

ಹಣದಾಸೆಗೆ ದೇವಸ್ಥಾನದಲ್ಲಿ ಭಿಕ್ಷೆ ಬೇಡುತಿದ್ದ ಅಜ್ಜಿಯ ಹತ್ಯೆ ಪ್ರಕರಣದ ಆರೋಪಿ ಜೈಲಿನಲ್ಲಿ ನೇಣು ಬಿಗಿದುಕೊಂಡು ಸಾವು|JAIL

ಶಿವಮೊಗ್ಗ : ಕೇಂದ್ರ ಕಾರಗೃಹದಲ್ಲಿ ವಿಚಾರಣಾಧೀನ ಕೈದಿ ಸೆಲ್ ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.  ಕುಂದಾಪುರದ ಕರುಣಾಕರ ದೇವಾಡಿಗ(24) ನೇಣುಬಿಗಿದುಕೊಂಡು ಸಾವನ್ನಪ್ಪಿದ ಯುವಕ. ಇಂದು ಮುಂಜಾನೆ ಜೈಲಿನಲ್ಲಿ ತಿಂಡಿ ಕೊಡುವ ಹೊತ್ತಿನಲ್ಲಿಯೇ  ಕರುಣಾಕರ ಸೆಲ್ ನ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೈ ಉಜ್ಜುವ  ನಾರನ್ನೇ ಹಗ್ಗವನ್ನಾಗಿ ಮಾಡಿಕೊಂಡು ಕರುಣಾಕರ ನೇಣು ಹಾಕಿಕೊಂಡಿದ್ದಾನೆ ಎನ್ನಲಾಗಿದೆ. ದೇವಸ್ಥಾನದ ಮುಂದೆ ಭಿಕ್ಷೆ ಬೇಡುತಿದ್ದ ಅಜ್ಜಿಯನ್ನು ಹಣದಾಸೆಗೆ ಕೊಲೆ ಮಾಡಿದ್ದ ಕರುಣಾಕರ ದೇವಾಡಿಗ 2022 ರ ಡಿಸೆಂಬರ್ 3 ರಂದು‌…

Read More

Ripponpete | ವಿವಿಧಡೆಯಲ್ಲಿ ಶಿವನಾಮ ಸ್ಮರಣೆ

ವಿವಿಧಡೆಯಲ್ಲಿ ಶಿವನಾಮ ಸ್ಮರಣೆ  ರಿಪ್ಪನ್‌ಪೇಟೆ;-ಸಮೀಪದ ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಗುಳಿಗುಳಿ ಶಂಕರೇಶ್ವರ ದೇವಸ್ಥಾನ, ಬೈರಾಪುರ ಉದ್ಭವ ಕಂತೆ ಸಿದ್ದೇಶ್ವರ ದೇವಸ್ಥಾನ ಮತ್ತು ಕೋಡೂರು ಶಂಕರೇಶ್ವರ ದೇವಸ್ಥಾನ,ಬರುವೆ ಕಲಾನಾಥ ರಾಮೇಶ್ವರ ದೇವಸ್ಥಾನ,ಹುಂಚದ ಕಮಟೇಶ್ವರ ದೇವಸ್ಥಾನ,ಹಾಲುಗುಡ್ಡೆಯ ಹಾಲರಾಮೇಶ್ವರ ದೇವಸ್ಥಾನ ಗವಟೂರು ರಾಮೇಶ್ವರದೇವಸ್ಥಾನ,ಕುಕ್ಕಳಲೇ ಕಾಶಿವಿಶ್ವನಾಥ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ಅಂಗವಾಗಿ ಇಂದು ವಿಶೇಷ ಪೂಜೆ ಮತ್ತು ರುದ್ರಾಭಿಷೇಕ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಜರುಗಿದವು. ಮುಂಜಾನೆಯಿಂದಲೇ ಭಕ್ತರು ತಂಡೋಪತಂಡವಾಗಿ ದೇವಸ್ಥಾನಕ್ಕೆ ತೆರಳಿ ಶಿವ ನಾಮ ಸ್ಮರಣೆಯನ್ನು  ಜಪಿಸಿದರು. ದೇವಸ್ಥಾನಗಳಲ್ಲಿ ಭಕ್ತರ ಸಮೂಹ ಸರತಿ ಸಾಲಿನಲ್ಲಿ…

Read More

ರಿಪ್ಪನ್‌ಪೇಟೆಯಲ್ಲಿ ಜೂನ್ 14 ರಂದು ‘ಮಲೆನಾಡಿನ ಭಾಗ್ಯಧಾರೆ ಮುಂಗಾರು’ ಕವಿಗೋಷ್ಠಿ

ರಿಪ್ಪನ್‌ಪೇಟೆಯಲ್ಲಿ ಜೂನ್ 14 ರಂದು ‘ಮಲೆನಾಡಿನ ಭಾಗ್ಯಧಾರೆ ಮುಂಗಾರು’ ಕವಿಗೋಷ್ಠಿ Ripponpet to host ‘Malenadina Bhagyadhare Mungaru’ poetry recital and poem collection program on June 14. Event includes senior and junior categories, prizes, and book publication plans. ರಿಪ್ಪನ್‌ಪೇಟೆ: ಕಲಾ ಕೌಸ್ತುಭ ಕನ್ನಡ ಸಂಘ, ಕನ್ನಡ ಸಾಹಿತ್ಯ ಪರಿಷತ್ತು ಹೋಬಳಿ ಘಟಕ ಹಾಗೂ ನಾಥ್ ಬಳಗ ರಿಪ್ಪನ್‌ಪೇಟೆ ಇವರ ಸಂಯುಕ್ತ ಆಶ್ರಯದಲ್ಲಿ ಜೂನ್ 14ರಂದು ‘ಮಲೆನಾಡಿನ ಭಾಗ್ಯಧಾರೆ…

Read More

ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪನವರಿಗೆ ಕೊರೊನಾ ಪಾಸಿಟಿವ್ !!

ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪನವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ… ಭಾನುವಾರ ಮತ್ತು ಸೋಮವಾರ ಜ್ವರ ಹಾಗೂ ಕಫ ಇದ್ದ ಕಾರಣ  ಮಂಗಳವಾರ ಕೋವಿಡ್ ಟೆಸ್ಟ್ ಮಾಡಿಸಿಲಾಗಿತ್ತು  ಇವತ್ತು  ವರದಿ ಬಂದಿದ್ದು  ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಅವರ ಸಂಪರ್ಕದಲ್ಲಿದ್ದವರು ಕೂಡಲೇ ಆರೋಗ್ಯ ತಪಾಸಣೆಗೆ  ಒಳಗಾಗಿ ಹಾಗೂ ಅವರ ಆರೋಗ್ಯ ವಿಚಾರಿಸಲು ಯಾರೂ ಮನೆಯ ಬಳಿ ಬರಬಾರದೆಂದು ಅವರ ಪುತ್ರಿ ಹಾಗೂ ಕೆಪಿಸಿಸಿ ಕಾರ್ಯದರ್ಶಿ ಡಾ !! ರಾಜನಂದಿನಿ ಅವರು ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು. ಈ ಬಗ್ಗೆ ಫೇಸ್ಬುಕ್ ನಲ್ಲಿ…

Read More

ಆನಂದಪುರದಲ್ಲಿ ಕನ್ನಡ ಬಾರದ ವ್ಯಕ್ತಿಯ ಮೇಲೆ ಬಿಯರ್ ಬಾಟಲ್ ನಿಂದ ಹಲ್ಲೆ :

ಆನಂದಪುರದ ರಬ್ಬರ್ ಮರಗಳನ್ನ ಟ್ಯಾಪಿಂಗ್  ಬಂದಿದ್ದ ಜಿಸ್ ಎಂಬ ಮಧ್ಯ ವಯಸ್ಕನ ಮೇಲೆ ಬಿಯರ್ ಬಾಟಲಿನಿಂದ ಹಲ್ಲೆ ನಡೆಸಲಾಗಿದ್ದು ತಲೆಗೆ 6 ಹೊಲಿಗೆ ಹಾಕಲಾಗಿದೆ ರಬ್ವರ್ ಮರಗಳ ಟ್ಯಾಪಿಂಗ್ ಮಾಡಿ ರಬ್ಬರ್ ಇಳಿಸಲು ಕೇರಳ ರಾಜ್ಯದಿಂದ ಬಂದಿದ್ದ ಜಿಸ್ ಮೊನ್ನೆ ರಾತ್ರಿ ಆನಂದಪುರದ ವೈನ್ ಶಾಪ್ ಬಳಿ ತೆರಳಿದ್ದಾರೆ. ಜಿಸ್ ನನ್ನ ಇಲ್ಲಿ ಪ್ಲಾಂಟೇಷನ್ ಗುತ್ತಿಗೆ ಹಿಡಿದು ಕೆಲಸ ಮಾಡುವ ಅಲೆಕ್ಸ್ ಅವರ ಕೈಕೆಳಗೆ ಕೆಲಸ ಮಾಡುತ್ತಿದ್ದರು. ವೈನ್ ಶಾಪ್ ನಲ್ಲಿ ಕನ್ನಡ ಬಾರದ‌ ಜಿಸ್ ಗೆ…

Read More

ಚಲಿಸುತಿದ್ದ ಬೈಕ್ ಗೆ ಜಿಂಕೆ ಅಡ್ಡ ಬಂದು ಅಪಘಾತ – ಸವಾರನಿಗೆ ಗಂಭೀರ ಗಾಯ

A bike rider suffered serious head injuries after a deer suddenly crossed the road near Varanahonda on Thirthahalli Road in Ripponpet. Locals allege ambulance service delay ರಿಪ್ಪನ್ ಪೇಟೆ: ಜಿಂಕೆಯೊಂದು ಏಕಾಏಕಿ ದ್ವಿಚಕ್ರ ವಾಹನದ ಮುಂದೆ ಅಡ್ಡ ಬಂದ ಪರಿಣಾಮ ಬೈಕ್ ಸವಾರನೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಪಟ್ಟಣದ ತೀರ್ಥಹಳ್ಳಿ ರಸ್ತೆಯ ವರಾನಹೊಂಡ ಬಳಿಯಲ್ಲಿ ನಡೆದಿದೆ. https://postmannewskannada.com/2026/03/tree-falls-on-bike-heavy-rain-ripponpet-accident.html ತಳಲೆ ಗ್ರಾಮದ ನಾಗರಾಜ್ (33) ಗಾಯಗೊಂಡ ವ್ಯಕ್ತಿಯಾಗಿದ್ದು, ತಲೆಗೆ…

Read More

ಅಡಿಕೆ ಬೆಳೆಗಾರರ ಸಮಸ್ಯೆಗೆ ಪರಿಹಾರ ಕಲ್ಪಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ: ಹರತಾಳು ಹಾಲಪ್ಪ

ಅಡಿಕೆ ಬೆಳೆಗಾರರ ಸಮಸ್ಯೆಗೆ ಪರಿಹಾರಕಲ್ಪಿಸುವಂತೆ  ಕೇಂದ್ರ ಸರ್ಕಾರಕ್ಕೆ ಮನವಿ: ಹರತಾಳು ಹಾಲಪ್ಪ ಜನವರಿ 18ರಂದು ಸಾಗರದಲ್ಲಿ ಅಡಿಕೆ ಬೆಳೆಗಾರರ ಬೃಹತ್  ಸಮಾವೇಶ. ರಿಪ್ಪನ್‌ಪೇಟೆ;- ಜನವರಿ 18ರಂದು ಸಾಗರ ಸಂತೆ ಮೈದಾನದಲ್ಲಿಏರ್ಪಡಿಸಲಾಗಿದ್ದು ಆಡಿಕೆ ಬೆಳೆಗಾರರ ಸಮಾವೇಶಕ್ಕೆ ಸಾಗರ-ಹೊಸನಗರತಾಲ್ಲೂಕಿನಅಡಿಕೆ ಬೆಳೆಗಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಅಡಿಕೆ ಬೆಳೆಗಾರ ಸಮಸ್ಯೆ ಪರಿಹಾರಕ್ಕೆ ಬೆಂಬಲಿಸುವಂತೆ ಮಾಜಿ ಮಂತ್ರಿ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ ತಿಳಿಸಿದರು. ಪಟ್ಟಣದ ರಾಮಮಂದಿರದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮಲೆನಾಡಿನ ವ್ಯಾಪ್ತಿಯಲ್ಲಿ ಹವಾಮಾನ ವೈಪರಿತ್ಯದಿಂದಾಗಿಆಡಿಕೆ ಬೆಳೆಯಲ್ಲಿ…

Read More