SHIVAMOGGA | ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಹಿನ್ನಲೆಯಲ್ಲಿ ವಾಹನ ಸಂಚಾರ ಮಾರ್ಗ ಬದಲಾವಣೆ

ಶಿವಮೊಗ್ಗ ನಗರದ ಹಿಂದೂ ಮಹಾಸಭಾ ಗಣಪತಿಯನ್ನು ಸೆ.17 ರಂದು ವಿಸರ್ಜನೆ ಮಾಡುವುದರಿಂದ ಮೆರವಣಿಗೆ ಸಂದರ್ಭದಲ್ಲಿ ಸಂಚಾರ ಸುಗಮಗೊಳಿಸುವ ಸಲುವಾಗಿ ಈ ಕೆಳಕಂಡಂತೆ ವಾಹನ ಸಂಚಾರ ನಿಷೇಧ, ನಿಲುಗಡೆ ಹಾಗೂ ವಾಹನಗಳ ಮಾರ್ಗ ಬದಲಾವಣೆ ಮಾಡಲು ತಾತ್ಕಾಲಿಕ ಅಧಿಸೂಚನೆಯನ್ನು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೊರಡಿಸಿದ್ದಾರೆ. ಸೆ.17 ರಂದು ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆಯು ಭೀಮೇಶ್ವರ ದೇವಸ್ಥಾನದಿಂದ ಪ್ರಾರಂಭವಾಗಿ ಎಸ್.ಪಿ.ಎಂ ಮುಖ್ಯ ರಸ್ತೆ, ರಾಮಣ್ಣ ಶ್ರೇಷ್ಠಿ ಪಾರ್ಕ್, ಗಾಂಧಿ ಬಜಾರ್ ಮುಖ್ಯ ರಸ್ತೆ, ಎಸ್.ಎನ್ ಸರ್ಕಲ್, ಬಿ.ಹೆಚ್ ರಸ್ತೆ,…

Read More

ಅಂಗಲಾಚಿದರು ಬಿಡದ ದುಷ್ಕರ್ಮಿಗಳು, ಬೇಕರಿಗೆ ನುಗ್ಗಿ ವ್ಯಕ್ತಿಯ ಬರ್ಬರ ಹತ್ಯೆ – ಹಳೇ ವೈಷಮ್ಯಕ್ಕೆ ಸಿನಿಮೀಯ ಶೈಲಿಯಲ್ಲಿ ಕೊಲೆ

ಅಂಗಲಾಚಿದರು ಬಿಡದ ದುಷ್ಕರ್ಮಿಗಳು, ಬೇಕರಿಗೆ ನುಗ್ಗಿ ವ್ಯಕ್ತಿಯ ಬರ್ಬರ ಹತ್ಯೆ – ಹಳೇ ವೈಷಮ್ಯಕ್ಕೆ ಸಿನಿಮೀಯ ಶೈಲಿಯಲ್ಲಿ ಕೊಲೆ ಸಿನಿಮಾ ಶೈಲಿಯಲ್ಲಿ ಬೇಕರಿಗೆ ನುಗ್ಗಿ ಮನಬಂದಂತೆ ಓರ್ವ ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಮಾಡಿರುವಂತಹ ಘಟನೆ ಶನಿವಾರ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾದಲ್ಲಿ ನಡೆದಿದೆ. ಚನ್ನಪ್ಪ ಹುಸೇನಪ್ಪ ನಾರಿನಾಳ (35) ಹತ್ಯೆಗೊಳಗಾದ ವ್ಯಕ್ತಿ. ಚನ್ನಪ್ಪ ಕೈ ಮುಗಿದು ಪರಿಪರಿಯಾಗಿ ಬೇಡಿಕೊಂಡರೂ ದುಷ್ಕರ್ಮಿಗಳು ಬೇಕರಿಯಲ್ಲಿ ಅಟ್ಟಾಡಿಸಿ ಮನಸೋಇಚ್ಛೆ ಹಲ್ಲೆ ಮಾಡಿದ್ದಾರೆ. ಬಳಿಕ ಬೇಕರಿಯಿಂದ ಹೊರಗಡೆ ಎಳೆದುಕೊಂಡು ಹೋಗಿ ಕೊಲೆ…

Read More

ಹೊಸನಗರದ ದಂಪತಿಗಳಿಗೆ ಒಲಿದ VK ಜೋಡಿ ತಾರೆ “ರನ್ನರ್ ಅಪ್” ಪ್ರಶಸ್ತಿ

ಹೊಸನಗರ :ವಿಜಯ ಕರ್ನಾಟಕ ಸಂಸ್ಥೆ ಪ್ರಸ್ತುತ ಪಡಿಸುತ್ತಿರುವ VK ಜೋಡಿ ತಾರೆ ಸ್ಫರ್ಧೆಯ  ಬೆಂಗಳೂರಿನಲ್ಲಿ ನಡೆದ ವಿಜಯ ಕರ್ನಾಟಕ ಜೋಡಿ ತಾರೆ 2022 ಸೀಸನ್ 2 ರ ಗ್ರ್ಯಾಂಡ್ ಫಿನಾಲೆಯಲ್ಲಿ ಹೊಸನಗರದ ಶಿಕ್ಷಕರಾದ ವನಜಾಕ್ಷಿ ದೇವೇಂದ್ರಪ್ಪ  ದಂಪತಿಗಳಿಗೆ ರನ್ನರ್ ಅಪ್ ಪ್ರಶಸ್ತಿ ಒಲಿದಿದೆ. ಪ್ರೇಮಿಗಳ ದಿನದ ಅಂಗವಾಗಿ ವಿಜಯ ಕರ್ನಾಟಕ ಸಂಸ್ಥೆಯು ಕರ್ನಾಟಕದ ಬೆಸ್ಟ್​ ಜೋಡಿಗಳನ್ನು ಗುರುತಿಸಲು ಈ ಸ್ಪರ್ಧೆ ಹಮ್ಮಿಕೊಂಡಿದ್ದು, ರಾಜ್ಯದ ಹಲವು ಭಾಗಗಳಿಂದ ಹಲವಾರು ಸ್ಪರ್ಧಿಗಳು ಭಾಗವಹಿಸುತ್ತಾರೆ. ಬೆಂಗಳೂರಿನಲ್ಲಿ ಪೆ.27 ರಂದು ನಡೆದ ವಿಜಯ…

Read More

ಆಸ್ತಿಗಾಗಿ ಅಣ್ಣನಿಂದ ತಮ್ಮನ ಕೊಲೆ : ಕ್ಲಿಷ್ಟಕರ ಪ್ರಕರಣ ಬೇಧಿಸಿದ ಪೊಲೀಸರು- ಆರೋಪಿ ಬಂಧನ|crime

ಆಸ್ತಿಗಾಗಿ ಸ್ವಂತ ತಮ್ಮನನ್ನು ಕೊಂದು ಪೊದೆಯಲ್ಲಿ ಬಿಸಾಡಿದ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆನವಟ್ಟಿ ತಾಲೂಕಿನ ತುಡಿ ನೀರು ಗ್ರಾಮದ ನಿವಾಸಿ ಸಲೀಂ ಎಂಬ ಯುವಕ ಡಿಸೆಂಬರ್ 15ರಂದು ರಾತ್ರಿ ಜಮೀನಿಗೆ ಮಲಗಲು ಹೋಗಿದ್ದರು. ಆದರೆ ಆನಂತರ ಮನೆಗೆ ಆತ ವಾಪಸ್ ಹಿಂದಿರುಗಿರಲಿಲ್ಲ ಆತನಿಗಾಗಿ ಎಲ್ಲೆಡೆ ಹುಡುಕಾಟ ಕೂಡ ನಡೆದಿತ್ತು ಬಳಿಕ ಡಿಸೆಂಬರ್ 18ರಂದು ಬೆಳಗ್ಗೆ ಅದೇ ಗ್ರಾಮದ ಹಳ್ಳ ಒಂದರ ಪಕ್ಕದ ಪೊದೆಯಲ್ಲಿ ಸಲೀ0 ಮೃತ ದೇಹ ಪತ್ತೆಯಾಗಿತ್ತು. ಈ ಸಂಬಂಧ ಮೃತನ ಸಹೋದರ ಪೊಲೀಸ್ ಠಾಣೆಯಲ್ಲಿ…

Read More

ತೀರ್ಥಹಳ್ಳಿ – ಯುವ ನಾಯಕ ಶ್ರೇಯಸ್‌ರ ಆರೋಗ್ಯ ವಿಚಾರಿಸಿದ ರಾಷ್ಟ್ರೀಯ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಿ.ವಿ. ಶ್ರೀನಿವಾಸ್

ತೀರ್ಥಹಳ್ಳಿ – ಯುವ ನಾಯಕ ಶ್ರೇಯಸ್‌ರ ಆರೋಗ್ಯ ವಿಚಾರಿಸಿದ ರಾಷ್ಟ್ರೀಯ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ತೀರ್ಥಹಳ್ಳಿ – ರಸ್ತೆ ಅಪಘಾತದಲ್ಲಿ ಗಾಯಗೊಂಡು ಚೇತರಿಸಿಕೊಳ್ಳುತ್ತಿರುವ ತಾಲೂಕು ಯುವ ಕಾಂಗ್ರೆಸ್ ನಗರ ಬ್ಲಾಕ್ ಅಧ್ಯಕ್ಷ ಶ್ರೇಯಸ್ ರಾವ್ ಅವರನ್ನು ರಾಷ್ಟ್ರೀಯ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಸ್ವತಃ ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಸಾಧಾರಣ ಶಿಷ್ಟಾಚಾರದ ಭೇಟಿ ಅಷ್ಟೇ ಅಲ್ಲದೆ, ಸ್ನೇಹಪರ ಮಾತುಗಳಿಂದ ಹಾಗೂ ಪ್ರೋತ್ಸಾಹದ ಹೃದಯಸ್ಪರ್ಶಿ ಸಂದೇಶಗಳಿಂದ ಶ್ರೇಯಸ್…

Read More

ನವೆಂಬರ್ ಅಂತ್ಯಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆ

ಶಿವಮೊಗ್ಗ ಸಮೀಪದ ಸೋಗಾನೆಯಲ್ಲಿ ವಿಮಾನ ನಿಲ್ದಾಣದ ರನ್‌ವೇ, ಟರ್ಮಿನಲ್ ಕಟ್ಟಡ, ವಿಮಾನಸಂಚಾರ ನಿಯಂತ್ರಣ ಘಟಕ ಸೇರಿದಂತೆ ಅನೇಕ ಕಾಮಗಾರಿಗಳು ಭರದಿಂದ ಸಾಗಿದ್ದು, ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಅಂತಿಮ ಹಂತದ ಕಾಮಗಾರಿ ಪ್ರಗತಿಯಲ್ಲಿದೆ.ಈ ಎಲ್ಲಾ ಕಾಮಗಾರಿಗಳು ನವೆಂಬರ್ ಮಾಸಾಂತ್ಯಕ್ಕೆ ಪೂರ್ಣಗೊಂಡು ವಿಮಾನ ನಿಲ್ಧಾಣ ಲೋಕಾರ್ಪಣೆಗೆ ಸರ್ವಸನ್ನದ್ಧಗೊಳ್ಳಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ಹೇಳಿದರು.  ಅವರು ಇಂದು ಸೋಗಾನೆ ವಿಮಾನ ನಿಲ್ದಾಣಕ್ಕೆ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯದ ಅಪರ ಕಾರ್ಯದರ್ಶಿ ಶ್ರೀಮತಿ ಉಷಾಪಾಧಿ, ಗೌರವಗುಪ್ತಾ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೆಲ್ವಕುಮಾರ್…

Read More

HOSANAGARA | ಕೊಡಚಾದ್ರಿ ಕಾಲೇಜಿನಲ್ಲಿ ಬಿ ಆರ್ ಅಂಬೇಡ್ಕರ್ ರವರ ಮಹಾ ಪರಿ ನಿರ್ವಾಣ ದಿನ ಹಾಗೂ ವಿದ್ಯಾರ್ಥಿ ವೇತನ ಅರಿವು ಕಾರ್ಯಗಾರ

HOSANAGARA | ಕೊಡಚಾದ್ರಿ ಕಾಲೇಜಿನಲ್ಲಿ ಬಿ ಆರ್ ಅಂಬೇಡ್ಕರ್ ರವರ ಮಹಾ ಪರಿ ನಿರ್ವಾಣ ದಿನ ಹಾಗೂ ವಿದ್ಯಾರ್ಥಿ ವೇತನ ಅರಿವು ಕಾರ್ಯಗಾರ HOSANAGARA |  ಪಟ್ಟಣದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎಸ್ಸಿ ಎಸ್ಟಿ ಒಬಿಸಿ ಹಿಂದುಳಿದ ವರ್ಗಗಳ ಸಮಿತಿ ಎನ್ ಎಸ್ ಪಿ ಹಾಗೂ ಎಸ್ ಎಸ್ ಬಿ ವಿದ್ಯಾರ್ಥಿ ವೇತನ ಸಮಿತಿ ಮಹಿಳಾ ಸಬಲೀಕರಣ ಘಟಕ ಯೂತ್ ರೆಡ್ ಕ್ರಾಸ್ ಎನ್ಎಸ್ಎಸ್ ಮತ್ತು ಐಕ್ಯೂಎಸಿ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಪ್ರಥಮ ವರ್ಷದ…

Read More

ರಿಪ್ಪನ್‌ಪೇಟೆ ಪಟ್ಟಣದಾದ್ಯಂತ ಕೈ ಕೊಟ್ಟ ಏರ್‌ಟೆಲ್ ನೆಟ್‌ವರ್ಕ್, ಪರದಾಡಿದ ಗ್ರಾಹಕ | Rpet

ರಿಪ್ಪನ್‌ಪೇಟೆ : ಕೈ ಕೊಟ್ಟ ಏರ್‌ಟೆಲ್ ನೆಟ್‌ವರ್ಕ್, ಪರದಾಡಿದ ಗ್ರಾಹಕ ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಸೋಮವಾರ ಬೆಳಿಗ್ಗೆಯಿಂದಲೇ ಏರ್ ಟೆಲ್ ನೆಟ್ ವರ್ಕ್ ಕೈಕೊಟ್ಟಿತ್ತು. ಜನರು ತಮ್ಮ ತಮ್ಮವರಿಗೆ ಕರೆ ಮಾಡಲು ಮೊಬೈಲ್ ಕೈಯಲ್ಲಿ ಹಿಡಿದರೆ ನೆಟ್ ವರ್ಕ್ ಇಲ್ಲದೆ ಪರದಾಡಬೇಕಾಯಿತು. ಅಂಗ್ಯೆಯಲ್ಲಿ ವಿಶ್ವ ಎನ್ನುವ ಪ್ರಧಾನಿ‌ ಮೋದಿಯವರ ಪರಿಕಲ್ಪನೆಯನ್ನು ಗ್ರಾಮೀಣ ಪ್ರದೇಶಗಳಲ್ಲಿ ನುಚ್ಚುನೂರು ಮಾಡುತ್ತಿದೆ ಏರ್ಟೆಲ್ ನೆಟ್ವರ್ಕ್… ಮಧ್ಯಾಹ್ನದವರೆಗೂ ಏರ್ ಟೆಲ್ ಕಂಪನಿಯ ಮೊಬೈಲ್ ಗಳ ಸಿಗ್ನಲ್ ಸಿಗಲಿಲ್ಲ. ಇದರಿಂದ ಸಾಕಷ್ಟು ಸಂಖ್ಯೆಯಲ್ಲಿ ಜನರು ರಸ್ತೆಯ…

Read More

ಮಲೆನಾಡಿನಲ್ಲಿ ಮನೆ ಮುರಿದರೇ ಪೊಲೀಸರು ?? ಪೊಲೀಸರ ಗೂಂಡಾ ವರ್ತನೆಯ ಆರೋಪಕ್ಕೆ ಕಡೂರು ಪಿಎಸ್ಸೈ ರಮ್ಯಾ ಹೇಳಿದ್ದೇನು !!

ಮಲೆನಾಡಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರು ಗೂಂಡಾ ವರ್ತನೆ ತೊರಿದ್ದು. ಮನೆಯ ಬಾಗಿಲು, ಹಂಚು ಮುರಿದು ರೌಡಿಗಳಂತೆ ಪೊಲೀಸರು ಮನೆಯ ಒಳ ಭಾಗವನ್ನು ಪ್ರವೇಶಿಸಿದ್ದಾರೆ ಎಂದು ಕುಟುಂಬದ ಸದಸ್ಯರಿಂದ ಪೋಲಿಸರ ಮೇಲೆ  ಆರೋಪ ಕೇಳಿಬಂದಿದೆ. ಕಡೂರು ತಾಲೂಕಿನ ಮುಸ್ಲಾಪುರ ಗ್ರಾಮದಲ್ಲಿ ನಮ್ಮ ಹಳ್ಳಿಗೆ ಬಾರ್ ಬೇಡ ಎಂದು ಬಾರ್ ವಿರುದ್ಧ ಸ್ಥಳೀಯರು ಪ್ರತಿಭಟಿಸಿದ್ದರು.  ಅಪ್ರಾಪ್ತ ಬಾಲಕ, ಮೂವರು ಮಹಿಳೆಯರು ಸೇರಿ 7 ಜನರನ್ನ ಖಾಕಿ ಪಡೆ ಎಳೆದೊಯ್ದಿದ್ದಾರೆ ಎಂದು ಕುಟುಂಬದ ಓರ್ವ ಸದಸ್ಯರು ಆರೋಪಿಸಿದ್ದಾರೆ.ಒಂದೇ ಮನೆಯ ಮೂವರನ್ನ ಪೊಲೀಸರು ಬಂಧಿಸಿದ್ದಾರೆ….

Read More

ಕೊಳೆತ ಸ್ಥಿತಿಯಲ್ಲಿದ್ದ ಅನಾಥ ವೃದ್ದನ ಅಂತ್ಯಕ್ರಿಯೆ ನೆರವೇರಿಸಿದ ರಿಪ್ಪನ್‌ಪೇಟೆ ಗ್ರಾಮಾಡಳಿತ|funeral

ಕೊಳೆತ ಸ್ಥಿತಿಯಲ್ಲಿದ್ದ ಅನಾಥ ವೃದ್ದನ ಶವ ಸಂಸ್ಕಾರ ನೆರವೇರಿಸಿದ ರಿಪ್ಪನ್‌ಪೇಟೆ ಗ್ರಾಮ ಪಂಚಾಯತ್ ರಿಪ್ಪನ್‌ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯ ಬೆಟ್ಟಿನಕೆರೆ ಗ್ರಾಮದ ಮನೆಯೊಂದರಲ್ಲಿ ವಾರಸುದಾರರಿಲ್ಲದ ಕೊಳೆತ ಸ್ಥಿತಿಯಲ್ಲಿದ್ದ ವೃದ್ದನೊಬ್ಬನ ಅಂತ್ಯಕ್ರಿಯೆ ಯನ್ನು ಗ್ರಾಮಾಡಳಿತದ ವತಿಯಿಂದ ನೆರವೇರಿಸಲಾಯಿತು. ಪಟ್ಟಣದ ಬೆಟ್ಟಿನಕೆರೆ ಗ್ರಾಮದಲ್ಲಿ ಕಳೆದ ಹಲವಾರು ವರ್ಷಗಳಿಂದ ಒಬ್ಬಂಟಿಯಾಗಿ ವಾಸ ಮಾಡುತಿದ್ದ ಜೋಸ್ (68) ಎಂಬ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು.ಈತನು ನಾಲ್ಕೈದು ದಿನಗಳ ಹಿಂದೆಯೇ ಮೃತಪಟ್ಟಿದ್ದನು ಎನ್ನಲಾಗುತ್ತಿದೆ. ಇಂದು ಬೆಳಿಗ್ಗೆ ಜೋಸ್ ಮೃತಪಟ್ಟಿರುವ ವಿಷಯ ತಿಳಿಯುತಿದ್ದಂತೆ…

Read More