Headlines

ಭದ್ರಾವತಿ: ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸ್ ಜಯಂತಿ:

ಭದ್ರಾವತಿ: ತಾಲೂಕು ಆಡಳಿತ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಇಂದು ಮಿನಿ ವಿಧಾನ ಸೌಧ ಸಭಾಂಗಣದಲ್ಲಿ ಮಾಜಿ ಮುಖ್ಯ ಮಂತ್ರಿ ದೇವರಾಜ ಅರಸುರವರ 106 ನೇ ಜಯಂತಿ ಆಚರಿಸಲಾಯಿತು. ಶಾಸಕ ಬಿ.ಕೆ.ಸಂಗಮೇಶ್ವರ್  ಕಾರ್ಯಕ್ರಮ ಉದ್ಘಾಟಿಸಿ,  ಹಿಂದುಳಿದ ವರ್ಗಗಳ ಹರಿಕಾರ ದಿ: ದೇವರಾಜ ಅರಸುರವರ ಸಾಧನೆಗಳನ್ನು ಕುರಿತು ಮಾತನಾಡಿದರು. ತಹಸೀಲ್ದಾರ್ ಪ್ರದೀಪ್ ಅಧ್ಯಕ್ಷತೆ ವಹಿಸಿದ್ದರು. ಗ್ರೇಡ್-2 ತಹಸೀಲ್ದಾರ್ ರಂಗಮ್ಮ, ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ರಾಜೇಶ್ವರಿ, ಮೇಲ್ವಿಚಾರಕ ರಮೇಶ್, ಕಂದಾಯಾಧಿಕಾರಿ ಪ್ರಶಾಂತ್, ಮುಖಂಡ ಟಿ.ವೆಂಕಟೇಶ್, ಮುಂತಾದವರು…

Read More

ಕಾರ್ಗಿಲ್ ಯುದ್ಧದಲ್ಲಿ ಹೋರಾಡಿದ್ದ ಮಲೆನಾಡಿನ ತವರೂರು ರಿಪ್ಪನ್ ಪೇಟೆಯ ಯೋಧನಿಗೆ ”ವೀರಯೋಧ ಬಿರುದು” !!!

ಕಾರ್ಗಿಲ್ ಯುದ್ಧದ ಸಮಯದಲ್ಲಿ ಶತ್ರುಗಳನ್ನು ಹೆಡೆಮುರಿ ಕಟ್ಟಿ ಭಾರತ ದೇಶದ ಕಾರ್ಗಿಲ್ ವಿಜಯೋತ್ಸವಕ್ಕೆ ತನ್ನದೇ ಆದಂತಹ ಕೊಡುಗೆ ನೀಡಿದಂತಹ ಶಿವಮೊಗ್ಗ ಜಿಲ್ಲೆ ರಿಪ್ಪನ್ ಪೇಟೆ ಸಮೀಪದ ಹೆದ್ದಾರಿಪುರ ಗ್ರಾಮದ ನಿವಾಸಿ ಹಾಗೂ ಮಾಜಿ ಯೋಧ ಶ್ರೀನಿವಾಸ್ ಕೆ ಆರ್ ಅವರಿಗೆ ಇದೀಗ  “ವೀರಯೋಧ” ಎಂಬ ಬಿರುದು ಲಭಿಸಿದೆ. ಭಾನುವಾರ ವಿಜಯನಗರ ಜಿಲ್ಲೆಯ ಹೂವಿನಹಡಗಲಿಯ ಗವಿಸಿದ್ದೇಶ್ವರ ಶಾಖಾ ಮಠದಲ್ಲಿ ಕರ್ನಾಟಕ ರಾಜ್ಯ ಬರಹಗಾರರ ಸಂಘದ ವತಿಯಿಂದ ಆಯೋಜಿಸಲಾಗಿದ್ದ “ಕನ್ನಡ ನುಡಿ ವೈಭವ” ಎಂಬ ಸಾಹಿತ್ಯ ಕಾರ್ಯಕ್ರಮದಲ್ಲಿ ನಮ್ಮ ಮಲೆನಾಡಿನ…

Read More

ಬಿ.ಜೆ.ಪಿ ಪಕ್ಷದ ಬೆಂಬಲದಲ್ಲಿ ಗೆದ್ದ ಗ್ರಾಮ ಪಂಚಾಯತಿ ಸದಸ್ಯರಿಗೆ ಮತಯಾಚಿಸುವ ಅಗತ್ಯವಿಲ್ಲ ಅವರೇ ಸ್ವಪ್ರೇರಣೆಯಿಂದ ಅನ್ಯ ಪಕ್ಷದ ಸದಸ್ಯರನ್ನು ಮನವೊಲಿಸಿ ಮತ ಹಾಕಿಸುತ್ತಾರೆ : ಕೆ ಎಸ್ ಈಶ್ವರಪ್ಪ

ರಿಪ್ಪನ್‌ಪೇಟೆಯ : ಬಿ.ಜೆ.ಪಿ ಪಕ್ಷದ ಬೆಂಬಲದಲ್ಲಿ ಗೆದ್ದ ಗ್ರಾಮ ಪಂಚಾಯತಿ ಸದಸ್ಯರಿಗೆ ಮತಯಾಚಿಸುವ ಅಗತ್ಯವಿಲ್ಲ ಅವರೇ ಸ್ವಪ್ರೇರಣೆಯಿಂದ ಅನ್ಯ ಪಕ್ಷದ ಸದಸ್ಯರನ್ನು ಮನವೊಲಿಸಿ ಮತ ಹಾಕಿಸುತ್ತಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಪಟ್ಟಣದ ವಿನಾಯಕ ಸರ್ಕಲ್‌ನಲ್ಲಿರುವ ಸತ್ಕಾರ್ ಕಾಂಪ್ಲೆಕ್ಸ್ ನಲ್ಲಿ ಬಿ.ಜೆ.ಪಿ ಕಛೇರಿಯನ್ನು ಉದ್ಘಾಟಿಸಿ ನಂತರ ಗ್ರಾಮ ಪಂಚಾಯತಿ ಸದಸ್ಯ ಮತದಾರರ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಕೇಂದ್ರ ಸರ್ಕಾರ ಜಾರಿಗೊಳಿಸಿರುವ ನರೇಗಾ ಮತ್ತು ಜನಜೀವನ ಯೋಜನೆ ಅನುಷ್ಠಾನದಲ್ಲಿ…

Read More

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಗ್ರಾಮೀಣ ಜನರ ಬದುಕು ಹಸನ – ಶಾಸಕ ಗೋಪಾಲಕೃಷ್ಣ ಬೇಳೂರು

The fact that those who conspired against Dharmasthala are in jail is a testament to the power of faith and trust. He appealed to devotees not to listen to false propaganda. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಗ್ರಾಮೀಣ ಬದುಕು ಹಸನ – ಶಾಸಕ ಗೋಪಾಲಕೃಷ್ಣ ಬೇಳೂರು Dharmasthala Rural Development Project will improve rural life – MLA Gopalakrishna Belur ರಿಪ್ಪನ್‌ಪೇಟೆ: ಧರ್ಮಸ್ಥಳ…

Read More

ಆಗುಂಬೆ ಕಾಳಿಂಗ ಸರ್ಪ ಸಂಶೋಧನಾ ಕೇಂದ್ರದಲ್ಲಿ ಅಕ್ರಮ ಆರೋಪ !? – ತನಿಖೆಗೆ ಸಚಿವರ ಆದೇಶ

ಆಗುಂಬೆ ಕಾಳಿಂಗ ಸರ್ಪ ಸಂಶೋಧನಾ ಕೇಂದ್ರದಲ್ಲಿ ಅಕ್ರಮ? – ತನಿಖೆಗೆ ಸಚಿವರ ಆದೇಶ ತೀರ್ಥಹಳ್ಳಿ ತಾಲೂಕಿನ ಆಗುಂಬೆಯ ಕಾಳಿಂಗ ಸರ್ಪ (King Cobra) ಸಂಶೋಧನಾ ಕೇಂದ್ರದಲ್ಲಿನ ಅಕ್ರಮ ಚಟುವಟಿಕೆಗಳ ಬಗ್ಗೆ ಪರಿಶೀಲನೆ ನಡೆಸಲು ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಅವರು ಆದೇಶ ನೀಡಿದ್ದಾರೆ. ಜನ ಸಂಗ್ರಾಮ ಪರಿಷತ್‌ನ ದೂರು ಸ್ವೀಕರಿಸಿದ ಸಚಿವರು, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ನೇತೃತ್ವದ ತಂಡಕ್ಕೆ 10 ದಿನಗಳಲ್ಲಿ ವರದಿ ಸಲ್ಲಿಸಲು ಸೂಚಿಸಿದ್ದಾರೆ. ಜನ ಸಂಗ್ರಾಮ ಪರಿಷತ್ ಅಧ್ಯಕ್ಷ ಅಖಿಲೇಶ್ ಚಿಪ್ಲಿ ಅವರು,…

Read More

SSLC RESULT | 625ಕ್ಕೆ 620(99.02%) ಅಂಕ ಪಡೆದ ಸೊನಲೆಯ ಸಮೀಕ್ಷಾ ಆರ್ ನಾಯಕ್

SSLC RESULT | 625ಕ್ಕೆ 620(99.02%) ಅಂಕ ಪಡೆದ ಸೊನಲೆಯ ಸಮೀಕ್ಷಾ ಆರ್ ನಾಯಕ್ ಹೊಸನಗರ ತಾಲೂಕಿನ ಸೊನಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಮೀಕ್ಷಾ ಆರ್ ನಾಯಕ್ ಎಂಬ ವಿದ್ಯಾರ್ಥಿನಿ ಎಸ್ಎಸ್ಎಲ್’ಸಿ ಪರೀಕ್ಷೆಯಲ್ಲಿ 625 ಕ್ಕೆ 620 ಅಂದರೆ ಶೇಕಡಾ 99.2 ಅಂಕ ಪಡೆದು ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಸೊನಲೆಯ ಸಮೀಕ್ಷಾ ಟ್ರೇಡರ್ಸ್ ನ ಮಾಲೀಕರಾದ ಡಿ ರಾಮಚಂದ್ರ ಹಾಗೂ ಸುಮಾ ಆರ್ ನಾಯಕ್ ದಂಪತಿಗಳ ಪುತ್ರಿಯಾದ ಸಮೀಕ್ಷಾ ಹೊಸನಗರದ ಶ್ರೀ ಗುರೂಜೀ ಇಂಟರ್ ನ್ಯಾಷನಲ್…

Read More

ಶಿವಮೊಗ್ಗ ಸಮೀಪದ ಸಕ್ರೆಬೈಲಿನಲ್ಲಿ ಧಗಧಗನೆ ಹೊತ್ತಿ ಉರಿದ ಕಾರು :

ಶಿವಮೊಗ್ಗದ ಸಕ್ರೆಬೈಲು ಬಳಿ ಸ್ಕೋಡಾ ಕಂಪನಿಯ ಕಾರೊಂದು ಧಗಧಗ ಹೊತ್ತಿ ಉರಿದಿದೆ. ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದಾಗ ಈ ಘಟನೆ ನಡೆದಿದೆ. ಕಾರು ವೇಗವಿದ್ದ ಕಾರಣ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ತಕ್ಷಣ ಕಾರಿಗೆ ಬೆಂಕಿ ಹತ್ತಿಕೊಂಡು ಕಾರು ಹೊತ್ತಿ ಉರಿದಿದೆ. ಕಾರಿನಲ್ಲಿ ಮೂವರು ಪ್ರಯಾಣಿಸಿದ್ದು ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಮೆಗ್ಗಾನ್ ಆಸ್ಪತ್ರೆಗೆ ಸೇರಿಸಿದ್ದಾರೆ.  ಹೆಚ್ಚಿನ ಮಾಹಿತಿ ಇನ್ನಷ್ಟು ಬರಬೇಕಾಗಿದೆ. ವರದಿ : ಮಂಜುನಾಥ್ ಶೆಟ್ಟಿ ಶಿವಮೊಗ್ಗ

Read More

81ನೇ ವಸಂತಕ್ಕೆ ಕಾಲಿಟ್ಟ ಬಿ.ಎಸ್. ಯಡಿಯೂರಪ್ಪ – ಹುಟ್ಟುಹಬ್ಬದ ಅಂಗವಾಗಿ ರಿಪ್ಪನ್‌ಪೇಟೆ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ

81ನೇ ವಸಂತಕ್ಕೆ ಕಾಲಿಟ್ಟ ಬಿ.ಎಸ್. ಯಡಿಯೂರಪ್ಪ – ಹುಟ್ಟುಹಬ್ಬದ ಅಂಗವಾಗಿ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ರಿಪ್ಪನ್‌ಪೇಟೆ : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಜನ್ಮದಿನದ ಅಂಗವಾಗಿ ಪಟ್ಟಣದ ಬಿಜೆಪಿ ಮಹಾಶಕ್ತಿ ಕೇಂದ್ರ ವತಿಯಿಂದ ವರಸಿದ್ದಿ ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಅವರಿಗೆ ಆರೋಗ್ಯ ಮತ್ತು ರಾಜಕೀಯವಾಗಿ ಇನ್ನೂ ಹೆಚ್ಚಿನ ಶಕ್ತಿ ಕರುಣಿಸಲೆಂದು ವಿನಾಯಕ ಸ್ವಾಮಿಯಲ್ಲಿ ಪ್ರಾರ್ಥಿಸಿದರು. ಈ ಸಂಧರ್ಭದಲ್ಲಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರು ಮತ್ತು ಸದಸ್ಯರು ,ಕಾರ್ಯಕರ್ತರು ಹಾಗೂ ಅಭಿಮಾನಿಗಳು ಇದ್ದರು. 81ನೇ ವಸಂತಕ್ಕೆ ಕಾಲಿಟ್ಟ…

Read More

ಸಂಸ್ಕಾರಯುತ ಶಿಕ್ಷಣ ನೀಡುವಲ್ಲಿ ಗಮನ ಕೊಡಿ – ಪಿಎಸ್‌ಐ ಪ್ರವೀಣ್ ಎಸ್ ಪಿ

ಸಂಸ್ಕಾರಯುತ ಶಿಕ್ಷಣ ನೀಡುವಲ್ಲಿ ಗಮನ ಕೊಡಿ – ಪಿಎಸ್‌ಐ ಪ್ರವೀಣ್ ಎಸ್ ಪಿ ರಿಪ್ಪನ್‌ಪೇಟೆ : ಸಂಸ್ಕಾರವಿಲ್ಲದ ಬದುಕಿಗೆ ಭವಿಷ್ಯವಿಲ್ಲ. ಭವಿಷ್ಯವಿದ್ದರೂ ಅರ್ಥವಿಲ್ಲ ಎಂದು ಪಿಎಸ್‌ಐ ಪ್ರವೀಣ್ ಎಸ್ ಪಿ ಹೇಳಿದರು. ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬರುವೆ ಹಮ್ಮಿಕೊಂಡ ಶಾರದಾ ಪೂಜೆ ಮತ್ತು ಮಕ್ಕಳ ಸಾಂಸ್ಕೃತಿಕ ಕಲರವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ವಿಜ್ಞಾನ ತಂತ್ರಜ್ಞಾನದ ಬೆಳವಣಿಗೆಯಿಂದ ಜೀವನ ಶೈಲಿಯೂ ಬದಲಾಗಿದೆ. ಆದರೆ, ನೈತಿಕ ಮೌಲ್ಯಗಳು ಅಧಃಪತನವಾಗಿರುವುದು ದುರದೃಷ್ಟಕರ. ಶಿಕ್ಷಕರು, ಪಾಲಕರು ಮಕ್ಕಳಿಗೆ…

Read More

ರಿಪ್ಪನ್‌ಪೇಟೆ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ಅಕ್ರಮ ಮರಳು ಸಾಗಿಸುತಿದ್ದ ಟಿಪ್ಪರ್ ವಶಕ್ಕೆ|Sand mafia

ರಿಪ್ಪನ್‌ಪೇಟೆ : ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ಗುರುವಾರ ರಾತ್ರಿ ಪಟ್ಟಣದ ಪಿಎಸ್ ಐ ಶಿವಾನಂದ ಕೆ ನೇತ್ರತ್ವದ ತಂಡ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಕ್ರಮ ಮರಳು ಸಾಗಿಸುತಿದ್ದ ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಗುರುವಾರ ರಾತ್ರಿ ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ತಳಲೆ ಬಸ್ ನಿಲ್ದಾಣದ ಬಳಿ ಅಕ್ರಮವಾಗಿ ಮರಳು ಸಾಗಿಸುತಿದ್ದ  ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಅಕ್ರಮ ಮರಳು ತುಂಬಿಕೊಂಡು ಹೊಸನಗರದಿಂದ ಜಂಬಳ್ಳಿ ಮೂಗೂಡ್ತಿ ಮಾರ್ಗವಾಗಿ ಸಾಗಿಸುತ್ತಿರುವ ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ತಳಲೆ…

Read More
Exit mobile version