ಬೇಕೆನ್ನುವುದೇ ನರಕ – ಸಾಕೆನ್ನುವುದೇ ಮನುಜ ಮಾರ್ಗ | ಜೀವಿಗಳು ಪರಸ್ಪರ ಉಪಕಾರ ಭಾವನೆಯಿಂದ ಬದುಕಬೇಕು ; ಹೊಂಬುಜ ಶ್ರೀಗಳು|hombuja – matt

ಹೊಂಬುಜ : ಅಹಿಂಸೆಯಿಂದಲೇ ವಿಶ್ವಶಾಂತಿ ಸಂದೇಶದ ಮೂಲಕ ಸಕಲ ಜೀವಿಗಳಿಗೂ ಶಾಂತಿ ಬಯಸಿದ ಭ. ಮಹಾವೀರ ತೀರ್ಥಂಕರರ ಜನ್ಮ-ಜಯಂತಿಯನ್ನು ದಕ್ಷಿಣ ಭಾರತದ ಜೈನರ ಪವಿತ್ರ ಯಾತ್ರಾ ಸ್ಥಳವಾದ ಶ್ರೀಕ್ಷೇತ್ರ ಹೊಂಬುಜದಲ್ಲಿ ಇಂದು ಜಗದ್ಗುರು ಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಬೆಳ್ಳಿಗ್ಗೆ 8:00 ಕ್ಕೆ ಭ|| ಮಹಾವೀರ ಸ್ವಾಮಿಗೆ ವಿಶೇಷ ಅಭಿಷೇಕ ಪೂಜೆ ನೆರವೇರಿದವು. ಈ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಅವರು ಮನುಷ್ಯನು ಕೃತಕವಾಗಿ ಮಾಡುವ ಹಿಂಸೆಗಿಂತ ಮಾನಸಿಕವಾಗಿ ಮಾಡುವ ಹಿಂಸೆಯೇ…

Read More

ಕರ್ತವ್ಯದಲ್ಲೇ ಕುಸಿದು ಮೃತಪಟ್ಟ BLO ಮಂಜುಳಾ – ಕುಟುಂಬಕ್ಕೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಸಾಂತ್ವನ

ಕರ್ತವ್ಯದಲ್ಲೇ ಕುಸಿದು ಮೃತಪಟ್ಟ BLO ಮಂಜುಳಾ – ಕುಟುಂಬಕ್ಕೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಸಾಂತ್ವನ Shivamogga Deputy Commissioner Prabhulinga Kavalikatti visited the residence of deceased BLO and teacher Manjula, who died while on SIR election duty, and assured the family of government assistance ಶಿವಮೊಗ್ಗ, ಜುಲೈ 7: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಮೃತಪಟ್ಟ ಬೂತ್ ಮಟ್ಟದ ಅಧಿಕಾರಿ (BLO)…

Read More

ವೈದ್ಯಕೀಯ ಕ್ಷೇತ್ರದ ಹಿರಿಯ ಚರ್ಮರೋಗ ತಜ್ಞ ಡಾ. ಕೆ.ಬಿ. ನಟರಾಜ್ ನಿಧನ

ವೈದ್ಯಕೀಯ ಕ್ಷೇತ್ರದ ಹಿರಿಯ ತಜ್ಞ ಡಾ. ಕೆ.ಬಿ. ನಟರಾಜ್ ನಿಧನ ರಿಪ್ಪನ್ ಪೇಟೆ: ಪಟ್ಟಣದ ಶಿವಮೊಗ್ಗ ರಸ್ತೆ ನಿವಾಸಿ ಹಾಗೂ ಖ್ಯಾತ ಚರ್ಮರೋಗ ತಜ್ಞ ಡಾ. ಕೆ.ಬಿ. ನಟರಾಜ ಅವರು ಶನಿವಾರ ರಾತ್ರಿ ಶಿವಮೊಗ್ಗದ ತಮ್ಮ ನಿವಾಸದಲ್ಲಿ ನಿಧನರಾದರು. ಮೃತರು ಒರ್ವ ಪುತ್ರನನ್ನು ಒಳಗೊಂಡಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಮೆಗ್ಗಾನ್ ಆಸ್ಪತ್ರೆಗೆ ಸೇವೆ ಸಲ್ಲಿಸಿದ್ದ ಅವರು, ನಿವೃತ್ತಿಯ ನಂತರ ದುರ್ಗಿಗುಡಿಯಲ್ಲಿ ಖಾಸಗಿ ಸಲಹಾ ವೈದ್ಯರಾಗಿ ತಮ್ಮ ಸೇವೆ ಮುಂದುವರಿಸಿಕೊಂಡಿದ್ದರು. ಮೃತರ ಅಂತ್ಯಕ್ರಿಯೆ ಶಿವಮೊಗ್ಗದ ಹರಕೆರೆಯ ರುಧ್ರಭೂಮಿಯಲ್ಲಿ ನೆರವೇರಿತು….

Read More

ಹರತಾಳು ಹಾಲಪ್ಪ ನಾಮಪತ್ರ ಸಲ್ಲಿಕೆ – ಸಾಗರದಲ್ಲಿ ಜನಸಾಗರ|nomination

ಸಾಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಶಾಸಕ ಹರತಾಳು ಹಾಲಪ್ಪನವರು ಇಂದು ತಮ್ಮ ನಾಮಪತ್ರ ಸಲ್ಲಿಸಿದರು. ಹೊಳೆಕೊಪ್ಪದ ಧನಾಂಜನೇಯಸ್ವಾಮಿ ದೇವಸ್ತಾನದಲ್ಲಿ ಪತ್ನಿ ಸಮೇತರಾಗಿ ಪೂಜೆ ಸಲ್ಲಿಸಿದ ಹಾಲಪ್ಪನವರು ನಂತರ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಮರೆವಣಿಗೆ ಮೂಲಕ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ ಮೇಘರಾಜ್, ಮಾಜಿ ಶಾಸಕ ಬಿ.ಸ್ವಾಮಿರಾವ್ ಹಾಗೂ ಕಾಗೋಡು ಪುತ್ರಿ ರಾಜನಂದಿನ ಜೊತೆ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು. ನಾಮಪತ್ರ ವೇಳೆ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಸೇರಿಸುವ ಮೂಲಕ ಹಾಲಪ್ಪ ಶಕ್ತಿ ಪ್ರದರ್ಶನ ಮಾಡಿದರು….

Read More

ಗುಡ್ಡ ಬಗೆದು ಇಲಿ ಹಿಡಿದ ಹೈಕಮಾಂಡ್: ನಾರಿಶಕ್ತಿಯ ಬೆನ್ನಿಗೆ ಚೂರಿ, ನಿಷ್ಠಾವಂತರಿಗೆ ಬರೀ ಕಪ್ಪೆಚಿಪ್ಪು!

ಗುಡ್ಡ ಬಗೆದು ಇಲಿ ಹಿಡಿದ ಹೈಕಮಾಂಡ್: ನಾರಿಶಕ್ತಿಯ ಬೆನ್ನಿಗೆ ಚೂರಿ, ನಿಷ್ಠಾವಂತರಿಗೆ ಬರೀ ಕಪ್ಪೆಚಿಪ್ಪು! ಅಧಿಕಾರದ ದರ್ಪದಲ್ಲಿ ನೈತಿಕತೆಯೇ ಬಲಿ, ಸಿದ್ಧಾಂತಗಳ ಗೋರಿಯ ಮೇಲೆ ಸಚಿವ ಸಂಪುಟದ ಮೆರವಣಿಗೆ! Writer Rafi Rippon Pete criticises the Karnataka Congress cabinet expansion, alleging neglect of loyal leaders, lack of women’s representation, and exclusion of MLA Beluru Gopalakrishna. ​ಕಾಂಗ್ರೆಸ್ ಹೈಕಮಾಂಡ್ ಎಂಬುದು ದೆಹಲಿಯಲ್ಲೆಲ್ಲೋ ಕುಳಿತು ನ್ಯಾಯ, ನೀತಿ, ಧರ್ಮವನ್ನು ಪಾಲಿಸುವ…

Read More

ಕೌಟುಂಬಿಕ ಕಲಹ : ಪತಿಯಿಂದ ಪತ್ನಿಯ ಮೇಲೆ ಆಸಿಡ್ ದಾಳಿ|acid

ಹೆಂಡತಿಯೊಂದಿಗೆ ಜಗಳ ಮಾಡಿಕೊಂಡು ಸಿಟ್ಟಿನಿಂದ ಹೆಂಡತಿಯ ಮೈಮೇಲೆ ಆಸಿಡ್ ಎರಚಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ. ಭದ್ರಾವತಿಯ ಗ್ರಾಮವೊಂದರ ನಿವಾಸಿಯಾದ ಸಂತ್ರಸ್ತೆಯು ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ಧಾರೆ. ಬಿಡುವಾದಾಗ ತನ್ನ ಮಕ್ಕಳನ್ನು ನೋಡಲು ತನ್ನ ತಾಯಿ ಮನೆಗೆ ಬರುತ್ತಿದ್ದರು. ಇನ್ನೂ ಪತ್ನಿಯ ಜೊತೆಗೆ ಜಗಳ ತೆಗೆದು ದೂರವೇ ಇದ್ದ ಪತಿಯು ಆಗಾಗ ಪತ್ನಿಯ ತಾಯಿ ಮನೆಗೆ ಬಂದು ಮಕ್ಕಳನ್ನು ನೋಡಿಕೊಂಡು ಹೋಗುತ್ತಿದ್ದನಂತೆ. ಈ ನಡುವೆ ಕಳೆದ ಸಂಕ್ರಾಂತಿಯ ಸಂದರ್ಭದಲ್ಲಿ ಪತ್ನಿಯ ತಾಯಿ ಮನೆಗೆ ಬಂದ ಗಂಡ, ಅದೇ…

Read More

ಸಿಗರೇಟ್ ಬೆಲೆ ಏರುವ ತಿರುಕನ ಕನಸು ಕಾಣುತ್ತಿದ್ದ ಕಾಳಸಂತೆಯ ವರ್ತಕರಿಗೆ ಕೇಂದ್ರ ಸರ್ಕಾರದ ಬಿಗ್ ಶಾಕ್!!!!!!??? ತಂಬಾಕು, ಸಿಗರೇಟ್ ಮೇಲಿನ ತೆರಿಗೆಯಲ್ಲಿ ಬದಲಾವಣೆ ಇಲ್ಲ !!!

ಕರೋನಾ ಸಂದರ್ಭದಲ್ಲಿ ನಷ್ಟಕ್ಕೊಳಗಾದ ಸಿಗರೇಟ್ ಹಾಗೂ ಗುಟ್ಕಾ ಕಂಪನಿಗಳಿಗೆ ಸರ್ಕಾರ ರಿಯಾಯಿತಿ ನೀಡಿತ್ತು ಪ್ರಸ್ತುತ ಮೂರನೇ ಅಲೆಯಲ್ಲಿ ವ್ಯಾಪಾರಸ್ಥ ಕಾಳಸಂತೆಯ ವರ್ತಕರು ಕೋಟಿಗಟ್ಟಲೆ ಮೌಲ್ಯದ ಸಿಗರೇಟ್ ಹಾಗೂ ಗುಟ್ಕಾ ಉತ್ಪನ್ನವನ್ನು ದಾಸ್ತಾನು ಮಾಡಿ ದುಪ್ಪಟ್ಟು ಲಾಭ ಮಾಡುವ ಕನಸಿನೊಂದಿಗೆ ತಮ್ಮ ಗೋಡನ್ ಗಳಲ್ಲಿ ದಾಸ್ತಾನು ಮಾಡಿ ಕೋಟಿಗಟ್ಟಲೆ ಲಾಭ ಮಾಡುವ ಕನಸು ಕಾಣುತ್ತಿದ್ದರು. ಆದರೆ ಕೇಂದ್ರ ಸರ್ಕಾರ ಈ ಭ್ರಷ್ಟ ದಾಸ್ತಾನು ಗಾರರಿಗೆ ಬಿಗ್ ಶಾಕ್ ನೀಡಿದೆ. ಕೇಂದ್ರ ಸರ್ಕಾರ ನೀಡಿದ ಬಿಗ್ ಶಾಕ್ ಕಾಳಸಂತೆಯ ವರ್ತಕರಿಗೆ…

Read More

ಇಂಜಿನಿಯರ್ ಪತ್ನಿ ಕೊಲೆ ಪ್ರಕರಣದಲ್ಲಿ ಏಳು ಆರೋಪಿಗಳ ಬಂಧನ|arrested

ಪೋಸ್ಟ್ ಮ್ಯಾನ್ ನ್ಯೂಸ್ ಕನ್ನಡ ಶಿವಮೊಗ್ಗ ನಗರದ ವಿಜಯನಗರದಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ್ ಪತ್ನಿಯನ್ನು ಕೊಲೆ ಮಾಡಿದ್ದ  ಪ್ರಕರಣವನ್ನು ಬೇಧಿಸಿರುವ ತುಂಗಾನಗರ ಠಾಣೆ ಪೊಲೀಸರು 7 ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 33.74  ಲಕ್ಷ ನಗದು, 1 ಕಾರು 3 ಬೈಕ್ 7 ಹೊಸ ಮೊಬೈಲ್ ಹಾಗೂ ಕೃತ್ಯಕ್ಕೆ ಬಳಸಿದ್ದ ಆಯುಧಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಒಟ್ಟು 41.14  ಲಕ್ಷ ರೂ. ಮೌಲ್ಯದ ನಗದು ಹಾಗೂ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠ ಮಿಥುನ್‌ಕುಮಾರ್, ಮುಖ್ಯ ಆರೋಪಿ…

Read More

ರಿಪ್ಪನ್‌ಪೇಟೆಯ ಜುಮ್ಮಾ ಮಸೀದಿ ಸಮೀಪದಲ್ಲಿ ಬಾರ್ ಅಂಡ್ ರೆಸ್ಟೋರೆಂಟ್ ಗೆ ಪರವಾನಗಿ ನೀಡದಂತೆ ಮನವಿ|Ripponpet

ರಿಪ್ಪನ್‌ಪೇಟೆ : ಇಲ್ಲಿ ಹೊಸನಗರ ರಸ್ತೆಯ ಮಸೀದಿ ಸಮೀಪದ ಮದ್ಯದಂಗಡಿ ತೆರೆಯಲು ಹುನ್ನಾರ ನಡೆಯುತಿದ್ದು ಅದಕ್ಕೆ ಅನುಮತಿ ನೀಡಬಾರದು ಎಂದು ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಸಮಿತಿ ಹಾಗೂ ಪ್ರಗತಿಪರ ಚಿಂತಕರಿಂದ ಅಬಕಾರಿ ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಪಟ್ಟಣದ ಹೊಸನಗರ ರಸ್ತೆಯ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಸಮೀಪದ ಖಾಸಗಿ ವಾಣಿಜ್ಯ ಕಟ್ಟಡವೊಂದರಲ್ಲಿ ಬಾರ್ ಅಂಡ್ ರೆಸ್ಟೋರೆಂಟ್ ತೆರೆಯಲು ಹುನ್ನಾರ ನಡೆಯುತಿದ್ದು ಇದರಿಂದ ಪ್ರಾರ್ಥನಾ ಮಂದಿರಕ್ಕೆ ಬರುವ ಭಕ್ತಾಧಿಗಳಿಗೆ ಹಾಗೂ ಸನಿಹದಲ್ಲೇ ಇರುವ ಅರೆಬಿಕ್ ಮದರಸದಲ್ಲಿ…

Read More

ಆನೆಗಳ ಉಪಟಳ ನಿಯಂತ್ರಣಕ್ಕೆ ಕ್ರಮ : ಗೃಹಸಚಿವ ಆರಗ ಜ್ಞಾನೇಂದ್ರ

ತೀರ್ಥಹಳ್ಳಿ ಸಮೀಪದ ಶಿಂಗನಬಿದರೆ, ತಳಲೆ, ಕೀಗಡಿ ಮತ್ತು ಮಂಡಗದ್ದೆ ಗ್ರಾಮಗಳ ಸುತ್ತಮುತ್ತಲಿನ ತೋಟಗಳಲ್ಲಿ ಆನೆಗಳ ಹಾವಳಿಯಿಂದಾಗಿ ರೈತರು ಬೆಳೆದ ಅಡಿಕೆ ಗಿಡಗಳು ಹಾನಿಗೊಳಗಾಗಿದ್ದು, ಅದರ ನಿಯಂತ್ರಣಕ್ಕೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ ಎಂದು ರಾಜ್ಯ ಗೃಹ ಸಚಿವ ಆರಗಜ್ಞಾನೇಂದ್ರ ಅವರು ಹೇಳಿದರು. ಅವರು ಇಂದು ಆನೆಗಳಿಂದ ಹಾನಿಗೊಳಗಾದ ಕೀಗಡಿ ಗ್ರಾಮದ ರೈತರ ತೋಟಕ್ಕೆ ಅರಣ್ಯಾಧಿಕಾರಿಗಳೊಂದಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಿದ ಅವರು, ಈಗಾಗಲೇ ಆನೆಗಳನ್ನು ಅರಣ್ಯಕ್ಕೆ ಹಿಂದಿರುಗಿಸಲು ಅರಣ್ಯಾಧಿಕಾರಿಗಳು ಕಳೆದ ೨ವಾರಗಳಿಂದ ಕಾರ್ಯಾಚರಣೆ ನಡೆಸಿದ್ದಾರೆ. ಈ…

Read More