ವಿವಾಹಿತ ಮಹಿಳೆಯ ಬಲಾತ್ಕಾರಕ್ಕೆ ಯತ್ನ – ಪಂಚಾಯತಿ ಕರೆದು ಪತಿಯ ಮೇಲೆ ಹಲ್ಲೆ – ಐವರ ಮೇಲೆ FIR

ವಿವಾಹಿತ ಮಹಿಳೆಯ ಬಲಾತ್ಕಾರಕ್ಕೆ ಯತ್ನ – ಪಂಚಾಯತಿ ಕರೆದು ಪತಿಯ ಮೇಲೆ ಹಲ್ಲೆ – ಐವರ ಮೇಲೆ FIR ಶಿರಾಳಕೊಪ್ಪ: ವಿವಾಹಿತ ಮಹಿಳೆಯ ಮೇಲೆ ಕಣ್ಣು ಹಾಕಿ ಆಕೆಯ ಬಲತ್ಕಾರಕ್ಕೆ ಯತ್ನಿಸಿದ ವ್ಯಕ್ತಿಯ ವಿರುದ್ಧ ಪಂಚಾಯತಿ ನಡೆಸಿದ ಪತಿಯ ಮೇಲೆ ಹಲ್ಲೆ ನಡೆಸಿರುವ ಘಟನೆ ಶಿರಾಳಕೊಪ್ಪದ ರಾಗಿಕೊಪ್ಪದಲ್ಲಿ ನಡೆದಿದೆ. 30 ವರ್ಷದ ವಿವಾಹಿತ ಮಹಿಳೆಯ ಪತಿ ಕೆಲಸದ ಮೇಲೆ ದೆಹಲಿಗೆ ಹೋಗುತ್ತಿದ್ದು 15 ದಿನಗಳವರೆಗೆ ಮನೆಗೆ ಬರುತ್ತಿರಲಿಲ್ಲ. ಇದನ್ನು ದುರುಪಯೋಗ ಪಡಿಸಿಕೊಳ್ಳುವ ಯೋಜನೆಯಲ್ಲಿದ್ದ ಎದುರಿನ ಮನೆಯ ೩೮…

Read More

ಕಡವೆ ಭೇಟೆ -ಓರ್ವನ ಬಂಧನ , ನಾಲ್ವರು ಪರಾರಿ

ಕಡವೆ ಭೇಟೆ -ಓರ್ವನ ಬಂಧನ , ನಾಲ್ವರು ಪರಾರಿ ಕಡವೆ ಬೇಟೆಯಾಡಿದ ಆರೋಪದ ಮೇಲೆ ಓರ್ವ ಆರೋಪಿಯನ್ನು ಬಂಧಿಸಿದ್ದು ಉಳಿದ ನಾಲ್ವರು ಪರಾರಿಯಾಗಿರುವ ಘಟನೆ ಜಿಲ್ಲೆಯ ದಾನವಾಡಿ ಕಿರು ಅರಣ್ಯ ಪ್ರದೇಶದಲ್ಲಿ ಮಂಗಳವಾರ(ನ.12) ನಡೆದಿದೆ. ಬಂಧಿತ ಆರೋಪಿಯನ್ನು ಮಂಜುನಾಥ್ ಎನ್ನಲಾಗಿದ್ದು ಬಂಧಿತನಿಂದ ಕಡವೆ ಮಾಂಸ ಬೇಟೆಗೆ ಬಳಸಿದ ಆಯುಧಗಳನ್ನು ವಶಕ್ಕೆ ಪಡೆಯಲಾಗಿದೆ. ಭದ್ರಾವತಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಶಿಶ್ ರೆಡ್ಡಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು ನಾಲ್ವರು ಪರಾರಿಯಾಗಿದ್ದು ಅವರ ಪತ್ತೆಗೆ…

Read More

BMW ಕಾರಿನಲ್ಲಿ ಗಾಂಜಾ ಸಾಗಾಟ: ಶಿವಮೊಗ್ಗದಲ್ಲಿ ₹1.10 ಲಕ್ಷ ಮೌಲ್ಯದ ಗಾಂಜಾ ಜಪ್ತಿ, ಆರೋಪಿ ಬಂಧನ

BMW ಕಾರಿನಲ್ಲಿ ಗಾಂಜಾ ಸಾಗಾಟ: ಶಿವಮೊಗ್ಗದಲ್ಲಿ ₹1.10 ಲಕ್ಷ ಮೌಲ್ಯದ ಗಾಂಜಾ ಜಪ್ತಿ, ಆರೋಪಿ ಬಂಧನ Vinobanagar Police in Shivamogga arrested a man for transporting 2.065 kg of ganja in a BMW car. Police seized ganja worth ₹1.10 lakh, the luxury vehicle, and a mobile phone. ಶಿವಮೊಗ್ಗ, ಜು.08: ಐಷಾರಾಮಿ BMW ಕಾರಿನಲ್ಲಿ ಗಾಂಜಾವನ್ನು ಸಾಗಿಸುತ್ತಿದ್ದ ಆರೋಪಿಯನ್ನು ವಿನೋಬನಗರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿ,…

Read More

ಶಾಲೆಗೆ ಹೋಗುತ್ತಿದ್ದ ಮಕ್ಕಳ ಗುಂಪಿನ ಮೇಲೆ ಹರಿದ ಖಾಸಗಿ ಬಸ್ – ಓರ್ವ ಬಾಲಕಿ ಸಾವು,ಮತ್ತೊಬ್ಬಳ ಸ್ಥಿತಿ ಗಂಭೀರ|accident

ಶಿವಮೊಗ್ಗ : ಬಸ್ಸಿಗಾಗಿ ಕಾಯುತ್ತಾ ನಿಂತಿದ್ದ ಶಾಲಾ ಮಕ್ಕಳ ಮೇಲೆ ಖಾಸಗಿ ಬಸ್ ಹರಿದು ಓರ್ವ ಬಾಲಕಿ ಮೃತಪಟ್ಟ ಘಟನೆ ತರೀಕೆರೆ ತಾಲ್ಲೂಕಿನಲ್ಲಿ ನಡೆದಿದೆ. ಓವರ್ ಸ್ಪೀಡ್ ನಿಂದ ಕಂಟ್ರೋಲ್ ತಪ್ಪಿದ ಖಾಸಗಿ ಬಸ್ ವೊಂದುವಏಕಾಏಕಿ ಮಕ್ಕಳ ಮೇಲೆ ಹರಿದ ಘಟನೆ ತರೀಕೆರೆ ತಾಲೂಕಿನ ಕಾವಲ್ ದುಗ್ಲಾಪುರ ಗೇಟ್ ನಲ್ಲಿ ನಡೆದಿದೆ. ಘಟನೆಯಲ್ಲಿ ತುಳಸಿ (15) ನಿವೇದಿತ (14) ಎಂಬ ಇಬ್ಬರು ಮಕ್ಕಳ ಸ್ಥಿತಿ ಗಂಭೀರವಾಗಿತ್ತು. ತುರ್ತು ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು….

Read More

RIPPONPETE | ಚಿಪ್ಪಿಗರ ಕೆರೆ ಬಳಿ ರಸ್ತೆ ಸುರಕ್ಷತೆಗೆ ತಡೆಗೋಡೆ – ಪೊಲೀಸರಿಂದ ರಿಫ್ಲೆಕ್ಟರ್ ಅಳವಡಿಕೆ, ಅಪಘಾತಗಳಿಗೆ ತಡೆ

Barrier for road safety near Chippigara Lake – Police install reflectors, prevent accidents RIPPONPETE | ಚಿಪ್ಪಿಗರ ಕೆರೆ ಬಳಿ ರಸ್ತೆ ಸುರಕ್ಷತೆಗೆ ತಡೆಗೋಡೆ: ಪೊಲೀಸರಿಂದ ರಿಫ್ಲೆಕ್ಟರ್ ಅಳವಡಿಕೆ, ಅಪಘಾತಗಳಿಗೆ ತಡೆ Barrier for road safety near Chippigara Lake – Police install reflectors, prevent accidents ರಿಪ್ಪನ್ ಪೇಟೆ : ಪಟ್ಟಣದ ಹೊಸನಗರ ರಸ್ತೆಯಲ್ಲಿರುವ ಚಿಪ್ಪಿಗರ ಕೆರೆ ದಂಡೆಯ ಬಳಿ ಅಪಾಯಕಾರಿ ತಿರುವುಗಳು ಹಾಗೂ ಸೂಕ್ತ ತಡೆಗೋಡೆಗಳ ಕೊರತೆಯಿಂದಾಗಿ…

Read More

ರಾತ್ರಿ ಅಡಿಗೆ ಯಾಕೆ ಮಾಡಲಿಲ್ಲವೆಂದು ಇಬ್ಬರಿಂದ ಹಲ್ಲೆ – ಕುಪಿತಗೊಂಡ ಅಡಿಗೆಯವ ಮಧ್ಯರಾತ್ರಿ ಇಬ್ಬರ ತಲೆ ಒಡೆದು ಕೊಂದೇ ಬಿಟ್ಟ!!!!!

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಿರ್ಮಾಣ ಹಂತದ ಸಮುದಾಯ ಭವನದಲ್ಲಿ ಇಂದು ಬೆಳಿಗ್ಗೆ ಜೋಡಿ‌ ಕೊಲೆಯಾಗಿದ್ದು ಹಣಕ್ಕಾಗಿ ಕೊಲೆಯಾಗಿರಬಹುದು ಎಂದು ಅಂದಾಜಿಸಲಾಗಿತ್ತು. ಈ ಘಟನೆ ಬಗ್ಗೆ ಶಿವಮೊಗ್ಗ ಎಸ್ ಪಿ ಮಿಥುನ್ ಕುಮಾರ್ ನೀಡಿದ ಮಾಹಿತಿ ಅಚ್ಚರಿಗೆ ಕಾರಣವಾಗಿದೆ ಮಧ್ಯಾಹ್ನದ ಅಡಿಗೆಯನ್ನು ಸಂಜೆ ನೀಡಿದ್ದಕ್ಕೆ ರಾಜಣ್ಣ ಎಂಬಾತನಿಗೆ ಇಬ್ಬರು ವ್ಯಕ್ತಿಗಳು ಮನಸ್ಸೊ ಇಚ್ಚೆ ಥಳಿಸಿದ್ದಾರೆ ಇದರಿಂದ ಕುಪಿತಗೊಂಡ ಆರೋಪಿ ರಾಜಣ್ಣ ಮಧ್ಯರಾತ್ರಿ ಹಲ್ಲೆ ಮಾಡಿದ್ದ ಇಬ್ಬರನ್ನು ಅಮಾನುಷವಾಗಿ ಹತ್ಯೆಗೈದಿದ್ದಾನೆ. ಘಟನೆಯ ವಿವರ :  ತೀರ್ಥಹಳ್ಳಿಯ ವಿಶ್ವಕರ್ಮ ಭವನ ನಿರ್ಮಾಣ…

Read More

ಅಮ್ಮನಘಟ್ಟ ದೇವಸ್ಥಾನ ವಿಕಾಸಕ್ಕೆ ಅಗತ್ಯ ಕ್ರಮ : ಸಚಿವ ಮಧು ಬಂಗಾರಪ್ಪ

ಅಮ್ಮನಘಟ್ಟ ದೇವಸ್ಥಾನ ವಿಕಾಸಕ್ಕೆ ಅಗತ್ಯ ಕ್ರಮ : ಸಚಿವ ಮಧು ಬಂಗಾರಪ್ಪ ಹೊಸನಗರ ತಾಲೂಕಿನ ಕೊಡೂರು ಸಮೀಪದ ಜೇನುಕಲ್ಲಮ್ಮ ದೇವಸ್ಥಾನದ ಸರ್ವಾಂಗೀಣ ವಿಕಾಸಕ್ಕೆ ಸರ್ಕಾರ ಬದ್ಧವಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್ ಬಂಗಾರಪ್ಪ ಅವರು ಹೇಳಿದರು. ಅವರು ಇಂದು ನವರಾತ್ರಿ ಅಂಗವಾಗಿ ಜೇನುಕಲ್ಲಮ್ಮದೇವಿಯ ದರ್ಶನ ಪಡೆದ ನಂತರ ದೇವಸ್ಥಾನದ ಸಭಾಂಗಣದಲ್ಲಿ ಏರ್ಪಡಿಸಿದ್ದ ಸರಳ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ ಇದೊಂದು ಐತಿಹಾಸಿಕ ದೇವಸ್ಥಾನವಾಗಿದ್ದು, ಚಂದ್ರಗುತ್ತಿ ಮಾದರಿಯಲ್ಲಿ…

Read More

ಸಾಗರ ರಸ್ತೆಯಲ್ಲಿ ಕೆರೆಯಂತಾದ ರಸ್ತೆ – ಕಳಪೆ ಕಾಮಗಾರಿಗೆ ಸಾರ್ವಜನಿಕರ ಆಕ್ರೋಶ

Waterlogging on Sagara Road in Ripponpet near the college has caused severe inconvenience to motorists, with locals alleging poor quality road construction and contractor negligence. ರಿಪ್ಪನ್‌ಪೇಟೆ: ಪಟ್ಟಣದ ಪ್ರಮುಖ ಸಂಪರ್ಕ ಮಾರ್ಗವಾದ ಸಾಗರ ರಸ್ತೆಯಲ್ಲಿ ಮಳೆಯ ನಂತರ ರಸ್ತೆಯ ಮೇಲೆಯೇ ನೀರು ನಿಂತು ವಾಹನ ಸವಾರರು ಸಂಕಷ್ಟ ಅನುಭವಿಸಿದ ಘಟನೆ ಗಮನ ಸೆಳೆದಿದೆ. ವಿಶೇಷವಾಗಿ ಸ್ಥಳೀಯ ಕಾಲೇಜು ಮುಂಭಾಗದಲ್ಲಿ ನೀರು ಸಂಗ್ರಹವಾಗಿರುವುದರಿಂದ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ….

Read More

ಶಿವಮೊಗ್ಗ DCC ಬ್ಯಾಂಕ್ ನಿರ್ದೇಶಕರ ಚುನಾವಣೆ – ಶಾಸಕ ಬೇಳೂರು ಗೋಪಾಲಕೃಷ್ಣ ನಾಮಪತ್ರ ಸಲ್ಲಿಕೆ

ಶಿವಮೊಗ್ಗ DCC ಬ್ಯಾಂಕ್ ನಿರ್ದೇಶಕರ ಚುನಾವಣೆ – ಶಾಸಕ ಬೇಳೂರು ಗೋಪಾಲಕೃಷ್ಣ ನಾಮಪತ್ರ ಸಲ್ಲಿಕೆ  ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಶಾಸಕ ಬೇಳೂರು ಗೋಪಾಲಕೃಷ್ಣ ಅವರು ನಾಮಪತ್ರ ಸಲ್ಲಿಸುವ ಮೂಲಕ ಅಧಿಕೃತವಾಗಿ ಅಖಾಡಕ್ಕೆ ಇಳಿದಿದ್ದಾರೆ. ಜೂನ್‌ 28ರಂದು ಶಿವಮೊಗ್ಗದ ಬಾಲರಾಜ್ ಅರಸ್ ರಸ್ತೆಯಲ್ಲಿರುವ ಡಿಸಿಸಿ ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ಮತದಾನಕ್ಕೆ ದಿನಾಂಕ ನಿಗದಿ ಪಡಿಸಲಾಗಿದೆ. ಶಿವಮೊಗ್ಗ ಡಿಸಿಸಿ ಬ್ಯಾಂಕ್‌ಗೆ ವಿವಿಧ ಕ್ಷೇತ್ರಗಳಿಂದ ಒಟ್ಟು 13 ನಿರ್ದೇಶಕರ ಆಯ್ಕೆ ನಡೆಯಲಿದೆ. ಪ್ರತಿ ತಾಲ್ಲೂಕಿಗೆ…

Read More

ಹೆದ್ದಾರಿಯಲ್ಲಿ ಜೀಪ್ ಪಲ್ಟಿ – ಮೂವರು ಸಾವು , ನಾಲ್ವರ ಸ್ಥಿತಿ ಗಂಭೀರ

ಹೆದ್ದಾರಿಯಲ್ಲಿ ಜೀಪ್ ಪಲ್ಟಿ – ಮೂವರು ಸಾವು , ನಾಲ್ವರ ಸ್ಥಿತಿ ಗಂಭೀರ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ನೆಗವಾಡಿ ಗ್ರಾಮ ಸಮೀಪದ ಹಿರೇಮಾಗಡಿ ಕ್ರಾಸ್‌ನ ರಾಜ್ಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ಜೀಪ್ ವಿದ್ಯುತ್ ಕಂಬಗಳಿಗೆ ಡಿಕ್ಕಿಯಾದ ಪರಿಣಾಮ ಮೂವರು ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಘಟನೆ ನಡೆದಿದೆ. ಕಣಸೋಗಿಯಿಂದ ಎಸ್.ಎನ್. ಕೊಪ್ಪ ಕಡೆಗೆ ಹೋಗುತ್ತಿದ್ದ ಜೀಪ್‌ನಲ್ಲಿ ಕಬ್ಬೂರು, ಕೊಪ್ಪ, ಕಣಸೋಗಿ ಗ್ರಾಮದ 8 ಜನ ಪ್ರಯಾಣಿಸುತ್ತಿದ್ದರು. ಹೆದ್ದಾರಿ ಅಂಚಿನಲ್ಲಿದ್ದ ಸಿಮೆಂಟ್ ಕಂಬಗಳಿಗೆ ಜೀಪ್‌…

Read More
Exit mobile version