ಡಾ.ಧನಂಜಯ್ ಸರ್ಜಿ ಹಾಗೂ ಕೆ ಎಸ್ ಪ್ರಶಾಂತ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆ|BJP

ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ವಿವಿಧ ಪಕ್ಷ ಸೇರುವವರ ಸಂಖ್ಯೆಯೂ ಏರಿಕೆಯಾಗುತ್ತಿದೆ. ಶಿವಮೊಗ್ಗದ ಖ್ಯಾತ ವೈದ್ಯ ಡಾ. ಧನಂಜಯ ಸರ್ಜಿ ಬಿಜೆಪಿ ಸೇರಿದರು. ಭಾನುವಾರ ಶಿವಮೊಗ್ಗ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ.ಧನಂಜಯ ಸರ್ಜಿ ಹಾಗೂ ಸಾಗರದ ಯುವ ರಾಜಕಾರಣಿ ಕೆ. ಎಸ್. ಪ್ರಶಾಂತ್ ಬಿಜೆಪಿ ಸೇರ್ಪಡೆಗೊಂಡರು. ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವ, ಶಿವಮೊಗ್ಗ ನಗರ ಶಾಸಕ ಶಾಸಕ ಕೆ. ಎಸ್. ಈಶ್ವರಪ್ಪ, ಶಿವಮೊಗ್ಗ ಸಂಸದ ಬಿ. ವೈ. ರಾಘವೇಂದ್ರ ಮುಂತಾದವರು ಉಪಸ್ಥಿತಿಯಲ್ಲಿ ಅವರು ಪಕ್ಷ…

Read More

ಕರ್ನಾಟಕ ವಿಧಾನಸಭಾ ಚುನಾವಣೆ 2023 – 224 ಕ್ಷೇತ್ರಗಳ ಕಾಂಗ್ರೆಸ್ ಪಕ್ಷದ ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ ನೋಡಿ…!!

ಕರ್ನಾಟಕ ರಾಜ್ಯದ ವಿಧಾನಸಭಾ ಚುನಾವಣೆಯ ಕಾವು ಏರುತಿದ್ದು ಎಲ್ಲಾ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಅಳೆದು ತೂಗಿ ಆಯ್ಕೆ ಮಾಡುತ್ತಿವೆ.ಇದರಲ್ಲಿ ಜೆಡಿಎಸ್ ಪಕ್ಷ ಒಂದು ಹೆಜ್ಜೆ ಮುಂದೆ ಹೋಗಿ ಈಗಾಗಲೇ ಹಲವು ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಮುಂಬರುವಂತಹ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಯಾರಿಗೆ ಯಾವ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನೀಡಲಾಗುತ್ತಿದೆ ಎನ್ನುವ ಸಂಭವನೀಯ ಪಟ್ಟಿ ಕಾಂಗ್ರೆಸ್ ಪಕ್ಷದ ಉನ್ನತ ಮೂಲಗಳಿಂದ ಲಭ್ಯವಾಗಿದೆ. ಕಾಂಗ್ರೆಸ್ ಸಂಭವನೀಯರ ಪಟ್ಟಿ ಬೆಂಗಳೂರು ನಗರ ಗಾಂಧಿನಗರ- ದಿನೇಶ್ ಗುಂಡೂರಾವ್…

Read More

ಹುಲ್ಲಿನ ಪಿಂಡಿ ಕಟ್ಟುವ ಯಂತ್ರಕ್ಕೆ ಸಿಲುಕಿ ಯುವಕ ಸಾವು|Grass flour

ಹುಲ್ಲಿನ ಪಿಂಡಿ ಕಟ್ಟುವ ಯಂತ್ರಕ್ಕೆ ಸಿಲುಕಿ ಯುವಕ ಸಾವು ಶಿವಮೊಗ್ಗದ ಬೈಪಾಸ್ ನಲ್ಲಿರುವ ಟೊಯೋಟಾ ಶೋರೂಂ ಹಿಂಭಾಗದಲ್ಲಿನ ಭತ್ತದ ಜಮೀನಿನಲ್ಲಿ ಹುಲ್ಲಿನ ಪಿಂಡಿ ಕಟ್ಟುವ ಮಿಷನ್ ಗೆ ಸಿಲುಕಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ನಡೆದಿದೆ. ಟೊಯೋಟಾ ಶೋರೂಂ ಹಿಂಭಾಗದ ವಡ್ಡಿನಕೊಪ್ಪದ ಉಜ್ಜಿನಪ್ಪ ಎಂಬುವರಿಗೆ ಸೇರಿದ ಜಮೀನಿನಲ್ಲಿ ತಮಿಳುನಾಡಿನಿಂದ ಬಂದಿದ್ದ ಸೂರ್ಯ ಎಂಬ ಯುವಕ ಹುಲ್ಲಿನ ಪಿಂಡಿ ಕಟ್ಟುವ ಮಿಷಿನ್ ಗೆ ಸಿಲುಕಿ ಸಾವನ್ನಪ್ಪಿದ್ದಾನೆ. ಹುಲ್ಲಿನ ಪಿಂಡಿ ಕಟ್ಟುವ ಮಿಷನ್ ನೊಂದಿಗೆ ತಮಿಳುನಾಡಿನಿಂದ ಬಂದಿದ್ದ ಸೂರ್ಯ…

Read More

ಶಿವಮೊಗ್ಗದಲ್ಲಿ ಅನಾಮಧೇಯ ಶವ ಪತ್ತೆ :

ಶಿವಮೊಗ್ಗ : ನಗರದ ಮುಸ್ಲಿಂ ಸ್ಮಶಾನದ ಮುಂಭಾಗದ ಕಬ್ಬಿನ ಹಾಲಿನ ಮಶೀನ್ ಪಕ್ಕದ ಮರದಲ್ಲಿ ಸುಮಾರು 35 ವರ್ಷದ ಅನಾಮಧೇಯ ಪುರುಷನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಮೆಗ್ಗಾನ್ ಆಸ್ಪತ್ರೆಯ ಶವಾಗಾರದಲ್ಲಿ ಶವವನ್ನು ಇರಿಸಲಾಗಿದೆ. ಅನಾಮಧೇಯ ವ್ಯಕ್ತಿಯು ಸುಮಾರು 5.6 ಅಡಿ ಎತ್ತರ, ದುಂಡು ಮುಖ ಸಾಧಾರಣ ಮೈಕಟ್ಟು ಹೊಂದಿದ್ದು, ತಲೆಯಲ್ಲಿ ಸುಮಾರು 02 ಇಂಚು ಉದ್ದದ ಕಪ್ಪು ಕೂದಲು ಹಾಗೂ 01 ಇಂಚು ಉದ್ದದ ಕುರುಚಲು ಗಡ್ಡ ಮೀಸೆ ಇರುತ್ತದೆ. ಮೃತನು ಕಂದು ಕೆಂಪು…

Read More

ಲಯನ್ ಸಫಾರಿ ಬಳಿ ಭೀಕರ ಅಪಘಾತ – ಮೂವರು ಸಾವು..!! Accident

ಲಯನ್ ಸಫಾರಿ ಬಳಿ ಭೀಕರ ಅಪಘಾತ – ಮೂವರು ಸಾವು..!! ಶಿವಮೊಗ್ಗ : ಇಲ್ಲಿನ ಲಯನ್‌ ಸಫಾರಿ ಬಳಿ ಭೀಕರ ಅಪಘಾತವಾಗಿ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮುದ್ದಿನ ಕೊಪ್ಪದ ಬಳಿಯಲ್ಲಿ ಇನ್ನೋವಾ ಕಾರು ಹಾಗೂ ಸ್ವಿಫ್ಟ್‌ ಕಾರು ನಡುವೆ ಡಿಕ್ಕಿಯಾಗಿದೆ. ಶಿವಮೊಗ್ಗದಿಂದ ಸಾಗರ ಕಡೆಗೆ ಹೋಗುತ್ತಿದ್ದ ಇನ್ಹೋವಾ ಕಾರು ಹಾಗೂ ಆಯನೂರು ಕಡೆಯಿಂದ ಬರುತ್ತಿದ್ದ ಸ್ವಿಫ್ಟ್‌ ಕಾರಿನ ನಡುವೆ ಡಿಕ್ಕಿಯಾಗಿದೆ.  ಘಟನೆಯಲ್ಲಿ ಚಿತ್ರದುರ್ಗ ಮೂಲದ ಮೂವರು ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ಮಾಹಿತಿಯಲ್ಲಿ ತಿಳಿದು ಬಂದಿದ್ದು, ಪೊಲೀಸರು…

Read More

ನಕಲಿ ಸಹಿ ಬಳಸಿ ಪೋಡಿ ದುರಸ್ಥಿಗೊಳಿಸಿ ವಂಚನೆ – ಸರ್ಕಾರಿ ಭೂಮಾಪಕ ಸೇರಿದಂತೆ ನಾಲ್ವರ ವಿರುದ್ದ ಪ್ರಕರಣ ದಾಖಲು

ನಕಲಿ ಸಹಿ ಬಳಸಿ ಪೋಡಿ ದುರಸ್ಥಿಗೊಳಿಸಿ ವಂಚನೆ – ಸರ್ಕಾರಿ ಭೂಮಾಪಕ ಸೇರಿದಂತೆ ನಾಲ್ವರ ವಿರುದ್ದ ಪ್ರಕರಣ ದಾಖಲು ಜಮೀನು ಮಾಲೀಕರ ನಕಲಿ ಸಹಿ ಬಳಸಿ ಪೋಡಿ ದುರಸ್ತಿ ಮಾಡಿರುವ ಆರೋಪದಲ್ಲಿ ಹೊಸನಗರ ತಾಲೂಕ್ ಕಛೇರಿಯ ಭೂ ಮಾಪಕ ಸೇರಿದಂತೆ ನಾಲ್ವರ ಮೇಲೆ ರಿಪ್ಪನ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಳೂರು ಗ್ರಾಮದ ಸರ್ವೆ ನಂ 99/3 ರಲ್ಲಿ 4.13 ಎಕರೆ ಜಮೀನು ದೂರುದಾರ ಹಾಲುಗುಡ್ಡೆ ಗ್ರಾಮ ಸತ್ಯನಾರಾಯಣ ಹಾಗೂ ಸಹೋದರಿಯ ಜಂಟಿ ಖಾತೆಯಲ್ಲಿರುತ್ತದೆ.ಆದರೆ ಗೋಮೇದ ಬಿನ್…

Read More

ಸಾವು ಗೆದ್ದ ಬಂದ ಸಾತ್ವಿಕ್ – ಕೊಳವೆ ಬಾವಿಗೆ ಬಿದ್ದ ಮಗು ರಕ್ಷಣೆ : ಫಲಿಸಿತು ಕರುನಾಡ ಜನರ ಪ್ರಾರ್ಥನೆ | sathwik who fell into a tubewell and was rescued after 21 hours of continuous effort

ಸಾವು ಗೆದ್ದ ಬಂದ ಸಾತ್ವಿಕ್ – ಕೊಳವೆ ಬಾವಿಗೆ ಬಿದ್ದ ಮಗು ರಕ್ಷಣೆ : ಫಲಿಸಿತು ಕರುನಾಡ ಜನರ ಪ್ರಾರ್ಥನೆ | sathwik ಕೊನೆಗೂ ಫಲಿಸಿತು ಕರುನಾಡಿನ ಪ್ರಾರ್ಥನೆ, ಸತತ 22ಗಂಟೆಗಳ ಕಾರ್ಯಾಚರಣೆ ನಂತರ ಕೊಳವೆ ಬಾವಿಗೆ ಬಿದ್ದಿದ್ದ ಎರಡು ವರ್ಷದ ಮಗು ಸ್ವಾತ್ವಿಕ್ ರಕ್ಷಣೆ ಮಾಡಲಾಗಿದೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣದಲ್ಲಿ ಕೊಳವೆ ಬಾವಿಗೆ ಬಿದ್ದಿದ್ದ ಮಗುವನ್ನು ಸತತ 21 ಗಂಟೆಗಳ ಕಾರ್ಯಾಚರಣೆ ಬಳಿಕ ರಕ್ಷಣೆ ಮಾಡಲಾಗಿದ್ದು, ಹೈದರಾಬಾದಿನ ಎಂದ ಎನ್ ಡಿ ಆರ್…

Read More

ಭಾರತ ರತ್ನ ಪ್ರಶಸ್ತಿಯಲ್ಲಿ ಕಾಂಗ್ರೆಸ್‌ ರಾಜಕೀಯ ಸರಿಯಲ್ಲ: ಆರಗ ಜ್ಞಾನೇಂದ್ರ | Araga

ಭಾರತ ರತ್ನ ಪ್ರಶಸ್ತಿಯಲ್ಲಿ ಕಾಂಗ್ರೆಸ್‌ ರಾಜಕೀಯ ಸರಿಯಲ್ಲ: ಆರಗ ಜ್ಞಾನೇಂದ್ರ | Araga  ಕಾಂಗ್ರೆಸ್‌ನವರು ಅಧಿ ಕಾರದಲ್ಲಿದ್ದಾಗ ಶಿವಕುಮಾರ ಸ್ವಾಮೀಜಿ ಅವರಿಗೆ ಭಾರತ ರತ್ನ ಕೊಡಬಹುದಿತ್ತು. ಇದರಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿರಾ ಗಾಂಧಿ  ತಮಗೆ ಭಾರತ ರತ್ನವನ್ನು ಕೊಟ್ಟು ಕೊಂಡಿದ್ದಾರೆ.ತಮ್ಮ ತಂದೆಗೆ ಕೊಟ್ಟಿದ್ದಾರೆ. ಕಾಂಗ್ರೆಸ್‌ ಅಧಿ ಕಾರದಲ್ಲಿದ್ದಾಗ ಅವರಿಗೆ ಅವರೇ ಭಾರತ ರತ್ನವನ್ನು ಕೊಟ್ಟು ಕೊಂಡಿದ್ದಾರೆ. ಅಡ್ವಾಣಿ ಅವರಿಗೆ ಕೊಟ್ಟಾಗ ತಕರಾರು ಎತ್ತುವುದು ಸರಿಯಲ್ಲ….

Read More

ಕೈ ತಪ್ಪಿದ ಚೊಚ್ಚಲ ಒಲಿಂಪಿಕ್ ಪದಕ – ಕುಸ್ತಿ ಪಂದ್ಯದಿಂದ ವಿನೇಶ್ ಪೋಗಟ್ ಅನರ್ಹ

ಪ್ಯಾರಿಸ್ ಒಲಿಂಪಿಕ್ಸ್ ನ ಮಹಿಳಾ ಕುಸ್ತಿಯಲ್ಲಿ ಫೈನಲ್ ಪ್ರವೇಶಿಸಿದ್ದ ವಿನೇಶ್ ಪೋಗಟ್ ಆಘಾತವಾಗಿದ್ದು, ಒಲಿಂಪಿಕ್ಸ್ ನಿಂದ ಅನರ್ಹಗೊಳಿಸಲಾಗಿದೆ. ಒಲಿಂಪಿಕ್ಸ್ 50 ಕೆಜಿ ಮಹಿಳಾ ಕುಸ್ತಿ ವಿಭಾಗದಲ್ಲಿ ಫೈನಲ್ ಪ್ರೇವೇಶಿಸಿದ್ದ ವಿನೇಶ್ ಪೋಗಟ್ ಹೆಚ್ಚು ದೇಹ ತೂಕ ಹೊಂದಿರುವ ಹಿನ್ನೆಲೆಯಲ್ಲಿ ಒಲಿಂಪಿಕ್ಸ್ ನಿಂದ ಅನರ್ಹಗೊಳಿಸಲಾಗಿದೆ. ಆಗಸ್ಟ್ 6 ರಂದು ಒಲಿಂಪಿಕ್ಸ್ನಲ್ಲಿ ನಡೆದ ಮಹಿಳೆಯರ 50 ಕೆಜಿ ತೂಕ ವಿಭಾಗದ ಕುಸ್ತಿ ಸ್ಪರ್ಧೆಯ ಸೆಮಿಫೈನಲ್ ಪಂದ್ಯದಲ್ಲಿ ಕ್ಯೂಬಾದ ಗುಜ್ಮನ್ ಲೋಪೆಜ್ ಅವರನ್ನು 5-0 ಅಂತರದಿಂದ ಮಣಿಸಿ ಫೈನಲ್ ಪ್ರವೇಶಿಸಿದ್ದ ಭಾರತದ…

Read More

ಸಿಇಟಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಕಳೆನಾಶಕ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಸಾವು

ಸಿಇಟಿ ಪರೀಕ್ಷೆಯಲ್ಲು ಕಡಿಮೆ ಅಂಕ ಬಂದಿದ್ದಕ್ಕೆ ಕಳೆನಾಶಕ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಸಾವು A CET student from Shikaripura who allegedly consumed weedicide after scoring low marks has died after 20 days of treatment. The funeral was held on Sunday. ಶಿಕಾರಿಪುರ: ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯಲ್ಲಿ ಕಡಿಮೆ ಅಂಕ ಬಂದಿದ್ದ ಹಿನ್ನೆಲೆಯಲ್ಲಿ ಕಳೆನಾಶಕ ಸೇವಿಸಿದ್ದ ವಿದ್ಯಾರ್ಥಿಯೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ಶಿವಮೊಗ್ಗ…

Read More