Headlines

ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಸಹೋದರಿ ನಿಧನ

ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಸಹೋದರಿ ನಿಧನ ಮಾಜಿ ಗೃಹ ಸಚಿವ ಹಾಗೂ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಆರಗ ಜ್ಞಾನೇಂದ್ರರ ಸಹೋದರಿ ಅನಾರೋಗ್ಯದ ಹಿನ್ನಲೆಯಲ್ಲಿ ನಿಧನರಾಗಿದ್ದಾರೆ. ತೀರ್ಥಹಳ್ಳಿ ತಾಲ್ಲೂಕಿನ ಅರಳಸುರಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋದೂರು ನೀಲಮ್ಮ ಶಂಕರಪ್ಪ (70) ಅಲ್ಪಕಾಲದ ಅನಾರೋಗ್ಯದಿಂದ ಜೆಸಿ ಆಸ್ಪತ್ರೆಯಲ್ಲಿ ಬುಧವಾರ ನಿಧನರಾದರು. ಮೃತರು ಪತಿ, ಇಬ್ಬರು ಗಂಡು, ಓರ್ವ ಹೆಣ್ಣು ಮಗಳು ಹಾಗೂ ಸಹೋದರ ಶಾಸಕ ಆರಗ ಜ್ಞಾನೇಂದ್ರ ಅವರನ್ನು ಅಗಲಿದ್ದಾರೆ. ರಾಮಣ್ಣ ಗೌಡ ಮತ್ತು ಚಿನ್ನಮ್ಮ…

Read More

ಹೊಸನಗರ ತಾಲ್ಲೂಕು ಬಿಜೆಪಿ ಅಧ್ಯಕ್ಷರಾಗಿ ರಿಪ್ಪನ್‌ಪೇಟೆಯ ಎನ್. ಸತೀಶ್ ನೇಮಕ

N. Satish of Ripponpete has been appointed as the new BJP Taluk President of Hosanagar following the demise of former president Mattimane Subrahmanya. ಹೊಸನಗರ ತಾಲ್ಲೂಕು ಭಾರತೀಯ ಜನತಾ ಪಕ್ಷದ ನೂತನ ಅಧ್ಯಕ್ಷರಾಗಿ ರಿಪ್ಪನ್‌ಪೇಟೆಯ ಎನ್. ಸತೀಶ್ ಅವರನ್ನು ನೇಮಕ ಮಾಡಲಾಗಿದೆ. ಈ ಹಿಂದೆ ಹೊಸನಗರ ತಾಲ್ಲೂಕು ಬಿಜೆಪಿ ಅಧ್ಯಕ್ಷರಾಗಿದ್ದ ಮತ್ತಿಮನೆ ಸುಬ್ರಹ್ಮಣ್ಯ ಅವರು ಹೃದಯಾಘಾತದಿಂದ ನಿಧನರಾಗಿದ್ದ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾ ಬಿಜೆಪಿ…

Read More

ರಿಪ್ಪನ್‌ಪೇಟೆ : ಒಂಟಿ ಸಲಗನ ದಾಳಿಗೆ ಕಂಗಾಲಾದ ರೈತರು|Wild

ರಿಪ್ಪನ್‌ಪೇಟೆ : ಕೆರೆಹಳ್ಳಿ ಹೋಬಳಿ ವ್ಯಾಪ್ತಿಯ ಬೆಳ್ಳೂರು ಗ್ರಾಮ ಪಂಚಾಯ್ತಿಯ ಹಲವು ಗ್ರಾಮಗಳಲ್ಲಿ ಒಂಟಿ ಸಲಗನ ದಾಳಿಯಿಂದಾಗಿ ಭತ್ತ ಅಡಿಕೆ ತೋಟ ದ್ವಂಸಗೊಂಡಿದ್ದು ರೈತರನ್ನು ಕಂಗಾಲಾಗಿಸಿದೆ.   ಬೆಳ್ಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗುಬ್ಬಿಗಾ ಗುಳಿಗುಳಿಶಂಕರದ ಅವಡೆ ಶಿವಪ್ಪ ಎಂಬುವರ ಭತ್ತದ ಗದ್ದೆ ಹಾಗೂ ಕಳಸೆ ಗಂಗಾಧರಗೌಡ ದೇವೇಂದ್ರಪ್ಪಗೌಡರ ಅಡಿಕೆ ತೋಟದಲ್ಲಿ ಬೃಹತ್ ಗಾತ್ರದ ಮರಗಳನ್ನು ದ್ವಂಸಗೊಳಿಸಿದ್ದು ರೈತರಲ್ಲಿ ಭಯ ಬೀತರನ್ನಾಗಿದೆ.  ಸಿರಿಗೆರೆ ಮತ್ತು ಮೂಗುಡ್ತಿ ವನ್ಯಜೀವಿ ವಿಭಾಗದ ಅರಣ್ಯ ವ್ಯಾಪ್ತಿಗೆ ಬರುವ ಕಳಸೆ ನರ‍್ಲಿಗೆ ಬೆಳ್ಳೊರು ಗುಬ್ಬಿಗಾ,ಗುಳುಗುಳಿ…

Read More

ಗೃಹಸಚಿವರ ತವರೂರಲ್ಲಿ ಹಿಂದೂ ಸಂಘಟನೆಗಳ ಬೃಹತ್ ಪ್ರತಿಭಟನೆ ಮತ್ತು ರಸ್ತೆ ತಡೆ: ಗೋಕಳ್ಳರ ಹೆಡೆಮುರಿ ಕಟ್ಟುವಂತೆ ಆಗ್ರಹ

ತೀರ್ಥಹಳ್ಳಿ : ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ತವರು ಕ್ಷೇತ್ರವಾದ ತೀರ್ಥಹಳ್ಳಿಯಲ್ಲಿ ಇಂದು ಹಿಂದೂ ಪರ ಸಂಘಟನೆಗಳು ಗೋ ಕಳ್ಳರ ಬೆನ್ನಟ್ಟಿ ಹಲ್ಲೆಗೊಳಗಾದ ಕಾರ್ಯಕರ್ತರು ಆಸ್ಪತ್ರೆಗೆ ಸೇರಿದ್ದು ಈ ರೀತಿ ಮುಂದೆ ಆಗಬಾರದು ಎಂಬ ಕಾರಣಕ್ಕೆ ರಸ್ತೆ ತಡೆ ನಡೆಸಿ ಹೋರಾಟ ನಡೆಸಿದ್ದು ಇದು ಇಡೀ ಮಲೆನಾಡಲ್ಲಿ ಸಂಚಲನ ಮೂಡಿಸಿದೆ ಘಟನೆಯನ್ನು ಖಂಡಿಸಿ ಹಾಗೂ ಕೆಲವು ಪೊಲೀಸರ ವಿರುದ್ಧವೇ  ಕ್ರಮ ಕೈಗೊಳ್ಳಬೇಕು ಎಂದು ಅಗ್ರಹಿಸಿ ಬೃಹತ್ ಹೋರಾಟ ಮಾಡಲಾಯಿತು. ಭಜರಂಗ ದಳ, ವಿಶ್ವ ಹಿಂದೂ ಪರಿಷತ್…

Read More

ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಸ್ಥಳದಲ್ಲಿಯೇ ಸಾವು|accident

ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಮಾವಲಿ ಮತ್ತು ಶಿವಪುರ ಗ್ರಾಮದ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಟಿಪ್ಪರ್ ಲಾರಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಬೆದವಟ್ಟಿ ಗ್ರಾಮದ ಲೋಹೀತ್ ಫಕೀರಪ್ಪ( ಸುಮಾರು 25 ವರ್ಷ) ಹಾಗೂ ಶಿವಪುರ ಗ್ರಾಮದ ಶ್ರೀನಿವಾಸ ಮಾರುತಿ ( ಸುಮಾರು 25 ವರ್ಷ) ಮೃತ ದುರ್ಧೈವಿಗಳು.   ಶಿರಾಳಕೊಪ್ಪದಿಂದ ಸೊರಬ ಮಾರ್ಗವಾಗಿ ಬರುತ್ತಿದ್ದ ಟಿಪ್ಪರ್ ಸೊರಬದಿಂದ ಶಿರಾಳಕೊಪ್ಪ ಮಾರ್ಗವಾಗಿ ತೆರಳುತಿದ್ದ…

Read More

13 ದಿನಗಳಲ್ಲಿ ಹಸೆಮಣೆ ಏರಬೇಕಾಗಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ!

13 ದಿನಗಳಲ್ಲಿ ಹಸೆಮಣೆ ಏರಬೇಕಾಗಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ! ತೀರ್ಥಹಳ್ಳಿ(Thirthahalli) :ಮದುವೆಗೆ 13 ದಿನ ಇರುವ ವೇಳೆಯಲ್ಲಿ ಮನೆಯ ಬಚ್ಚಲು ಮನೆ ಪಕ್ಕದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ(Sunday) ಬೆಳಕಿಗೆ ಬಂದಿದೆ  ತಾಲೂಕಿನ ಕಟ್ಟೆಹಕ್ಲುವಿನ ಚೈತ್ರ (26 ವರ್ಷ ) ಮೃತಪಟ್ಟ ದುರ್ದೈವಿ.   ಫೆಬ್ರವರಿ 4 ರಂದು ಚೈತ್ರ ಅವರಿಗೆ ಮದುವೆ ನಿಗದಿ ಪಡಿಸಲಾಗಿತ್ತು. ಮಾನಸಿಕ ಸ್ಥಿತಿಯಿಂದ ಹಾಗೂ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದು ಶನಿವಾರ ರಾತ್ರಿ ಮದುವೆ ಬೇಡ…

Read More

ರಿಪ್ಪನ್‌ಪೇಟೆ ಕೆಡಿಪಿ ಸಭೆ | ಸರ್ಕಾರಿ ಆಸ್ಪತ್ರೆಯಲ್ಲಿ ಕುಡುಕರ ಹಾವಳಿಯನ್ನು ತಪ್ಪಿಸಿ – ವೈದ್ಯಾಧಿಕಾರಿ ಮನವಿ

ರಿಪ್ಪನ್‌ಪೇಟೆ ಕೆಡಿಪಿ ಸಭೆ | ಸರ್ಕಾರಿ ಆಸ್ಪತ್ರೆಯಲ್ಲಿ ಕುಡುಕರ ಹಾವಳಿಯನ್ನು ತಪ್ಪಿಸಿ – ವೈದ್ಯಾಧಿಕಾರಿ ಮನವಿ ರಿಪ್ಪನ್‌ಪೇಟೆ : ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರಾತ್ರಿ ಪಾಳಿಯಲ್ಲಿ ಕಾರ್ಯ ನಿರ್ವಹಿಸಲು ಸಿಬ್ಬಂದಿಗಳಿಗೆ ಕಷ್ಟಕರವಾಗಿದ್ದು  ರೋಗಿಗಳ ಕಡೆಯವರು ಎಂದು ಹೇಳಿಕೊಂಡು ಬರುವ ಕೆಲವರು ಮದ್ಯಪಾನ ಮಾಡಿಕೊಂಡು ಬಂದು ಘಟನೆಯ ಸೂಕ್ಷ್ಮತೆ ಬಗ್ಗೆ ಅರಿವಿಲ್ಲದೇ ವೈದ್ಯರು ಹಾಗೂ ಸಿಬ್ಬಂದಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ ಎಂದು ವೈದ್ಯಧಿಕಾರಿ ಡಾ. ಆಂಜನೇಯ ಕೆಡಿಪಿ ಸಭೆಯಲ್ಲಿ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಪಟ್ಟಣದ ಕುವೆಂಪು ಸಭಾಂಗಣದಲ್ಲಿ…

Read More

ರಿಪ್ಪನ್‌ಪೇಟೆ – ವಿವಿಧೆಡೆ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ

ರಿಪ್ಪನ್‌ಪೇಟೆ – ವಿವಿಧೆಡೆ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ ರಿಪ್ಪನ್‌ಪೇಟೆ: 77ನೇ ಗಣರಾಜ್ಯೋತ್ಸವದ ಅಂಗವಾಗಿ ಪಟ್ಟಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿವಿಧ ಸರ್ಕಾರಿ ಕಚೇರಿ, ಶಿಕ್ಷಣ ಸಂಸ್ಥೆ, ಆರೋಗ್ಯ ಕೇಂದ್ರಗಳು ಹಾಗೂ ಧಾರ್ಮಿಕ ಸಂಸ್ಥೆಗಳಲ್ಲಿ ಇಂದು ಭವ್ಯವಾಗಿ ದ್ವಜಾರೋಹಣ ನೆರವೇರಿತು. ಪಟ್ಟಣದ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಅಧ್ಯಕ್ಷೆ ಧನಲಕ್ಷ್ಮಿ ಅವರು ಧ್ವಜಾರೋಹಣ ನೆರವೇರಿಸಿದರು. ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ರಾಜುರೆಡ್ಡಿ ದ್ವಜಾರೋಹಣ ಮಾಡಿ ದ್ವಜಾವಂದನೆ ಸ್ವೀಕರಿಸಿದರು. ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಗಳು, ಸರ್ಕಾರಿ ಹಿರಿಯ ಪ್ರಾಥಮಿಕ ಮಾದರಿ ಪಾಠಶಾಲೆಯಲ್ಲಿ…

Read More

ತೀರ್ಥಹಳ್ಳಿಯಲ್ಲಿ ಲಾರಿ ಮಾಲೀಕ ನೇಣು ಬಿಗಿದುಕೊಂಡು ಸಾವು!

ತೀರ್ಥಹಳ್ಳಿಯಲ್ಲಿ ಮತ್ತೊಬ್ಬ ಲಾರಿ ಮಾಲೀಕ ನೇ*ಣಿಗೆ ಶರಣು! ತೀರ್ಥಹಳ್ಳಿ : ತಾಲೂಕಿನ ಮೇಗರವಳ್ಳಿಯ ಲಾರಿ ಮಾಲೀಕರೊಬ್ಬರು ಮಂಗಳವಾರ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದು ಬೆಳಕಿಗೆ ಬಂದಿದೆ. ಲಾರಿ ಮಾಲೀಕರದ ಮೇಗರವಳ್ಳಿಯ ಮಂಜುನಾಥ್ (42 ) ಸಾಲಬಾದೆಯಿಂದ ಮನನೊಂದು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಗೆ ಶರಣಾಗಿದ್ದಾರೆ. ಇವರು ಅವಿವಾಹಿತರಾಗಿದ್ದು ಎನ್ನಲಾಗಿದ್ದು ಸಾವಿಗೆ ನಿಖರವಾದ ಮಾಹಿತಿ ಪೊಲೀಸ್ ಮಹಜರಿನ ನಂತರ ತಿಳಿದು ಬರ ಬೇಕಿದೆ. ಇತ್ತೀಚಿಗೆ ಮೇಲಿನಕುರುವಳ್ಳಿಯಲ್ಲೂ ಇದೆ ರೀತಿ ಪ್ರಕರಣ ನಡೆದಿತ್ತು. ಒಂದೇ ತಿಂಗಳಲ್ಲಿ ಇದು ಎರಡನೇ ಪ್ರಕರಣ…

Read More

ಸಿದ್ದರಾಮಯ್ಯರ ಜನಪ್ರಿಯತೆ ಹಾಗೂ ಡಿಕೆಶಿ ರವರ ಪರಿಶ್ರಮದಿಂದ ಕಾಂಗ್ರೆಸ್ ಅಧಿಕಾರಕ್ಕೇರಿದೆ – ಬಂಡಿ ರಾಮಚಂದ್ರ

ಡಿಕೆಶಿ ಜನ್ಮದಿನಾಚರಣೆ ಮತ್ತು ಬೇಳೂರು ಗೆಲುವಿಗೆ ಕಾರ್ಯಕರ್ತರಿಗೆ ಮತದಾರರಿಗೆ ಆಭಿನಂದನೆ’’ ರಿಪ್ಪನ್‌ಪೇಟೆ : ಸಿದ್ದರಾಮಯ್ಯರವರ ಜನಪ್ರಿಯತೆ ಹಾಗೂ ಡಿ ಕೆ ಶಿವಕುಮಾರ್ ರವರ ರವರ ಶ್ರಮದಿಂದ ಪಕ್ಷ ಅಧಿಕಾರಕ್ಕೇರಿದೆ ಎಂದು ಜಿಪಂ ಮಾಜಿ ಸದಸ್ಯ ಬಂಡಿ ರಾಮಚಂದ್ರ ಹೇಳಿದರು. ಅವರು ಇಂದು ಪಟ್ಟಣದ ಕಾಂಗ್ರೆಸ್ ಕಛೇರಿಯಲ್ಲಿ ಆಯೋಜಿಸಿದ್ದ ಕಾರ್ಯಕರ್ತರು ಹಾಗೂ ಮತದಾರರಿಗೆ ಕೃತಜ್ಞತಾ ಸಭೆಯಲ್ಲಿ ಭಾಗವಹಿಸಿ ನಂತರ ಪತ್ರೀಕಾ ಗೋಷ್ಠಿಯಲ್ಲಿ ಮಾತನಾಡಿ ರಾಜ್ಯದಲ್ಲಿ ಕಳೆದ ಹತ್ತು ವರ್ಷಗಳಿಂದ ಅಡಳಿತ ನಡೆಸಿದ ಬಿಜೆಪಿ ಭ್ರಷ್ಟಾಸರ್ಕಾರವನ್ನು ಕಿತ್ತು ಹಾಕುವುದೇ ನಮ್ಮ…

Read More