Headlines

ಪ್ರಧಾನಿಗೆ ಪೋಸ್ಟ್ ಕಾರ್ಡ್ ನಲ್ಲಿ ಪತ್ರ ಬರೆದು ಯುವಕಾಂಗ್ರೆಸ್ ವತಿಯಿಂದ ಅಂಚೆಕಚೇರಿ ಎದುರು ಬೃಹತ್ ಪ್ರತಿಭಟನೆ:

ಶಿವಮೊಗ್ಗ: ಜಿಲ್ಲೆಯಲ್ಲಿ ಸಾವಿರಾರು ಜನರಿಗೆ ಅನ್ನಕ್ಕೆ ದಾರಿದೀಪವಾಗಿದ್ದ ವಿ.ಐ.ಎಸ್.ಎಲ್‌ ಹಾಗೂ ಎಂ.ಪಿ.ಎಂ ಕಾರ್ಖಾನೆಗಳನ್ನ ಸರ್ಕಾರಿ ಖಾಸಗಿಯವರಿಗೆ ನೀಡಲು ಮುಂದಾಗಿದೆ ಈಗಾಗಲೆ ಇದನ್ನ ನಂಬಿಕೊಂಡಿದ್ದ ಸಾವಿರಾರು ಬಡಕಾರ್ಮಿಕರ ಕುಟುಂಭ ಬೀದಿಗೆ ಬಿದ್ದಿದೆ. ಈ ಕಾರಣ ಇದನ್ನ ಸರ್ಕಾರ ಪುನಸ್ಚೇತನ ಗೊಳಿಸುವುದರ ಬದಲೂ ಖಾಸರಿಗಯವರಿಗೆ ನೀಡುವು ಹುನ್ನಾರ ನಡೆಸಿದೆ. ಈ ಕೆಲಸವನ್ನ ಕೂಡಲೇ ಕೈ ಬಿಡಬೇಕು ಹಾಗೂ ವಿ.ಐ.ಎಸ್.ಎಲ್‌ ಹಾಗೂ ಎಂ.ಪಿ.ಎಂ ಕಾರ್ಖಾನೆಯನ್ನ ಉಳಿಸಬೇಕಿದೆ ಎಂದು ಒತ್ತಾಯಿಸಿ ಇಂದು ಯುವ ಕಾಂಗ್ರೆಸ್‌ ಮುಖಂಡ ಗಣೇಶ್‌ ನೇತೃತ್ವದಲ್ಲಿ ಪತ್ರಚಳುವಳಿಯನ್ನ ನಡೆಸಲಾಯಿತ್ತು. ಇಂದು…

Read More

ಚಿನ್ನಮನೆ ಸಮೀಪದಲ್ಲಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು

ಚಿನ್ನಮನೆ ಸಮೀಪದಲ್ಲಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು ಬಸ್ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪದ ಚಿನ್ನಮನೆ ಗ್ರಾಮದ ಬಳಿಯಲ್ಲಿ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ತೆರಳುತಿದ್ದ ಗಜಾನನ (ಚಕ್ರಾ) ಬಸ್ ಹಾಗೂ ಆಯನೂರು ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ತೆರಳುತಿದ್ದ ಬೈಕ್ (KA 14 EG 6503) ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಬೈಕ್ ಸವಾರ…

Read More

ಹೈಕೋರ್ಟ್ ಪೀಠಕ್ಕಾಗಿ ಶಿವಮೊಗ್ಗದ ಒಗ್ಗಟ್ಟು; ಮುಖ್ಯಮಂತ್ರಿ ಎದುರು ಬೇಡಿಕೆ ಮಂಡಿಸಿದ ಜನಪ್ರತಿನಿಧಿಗಳು

ಹೈಕೋರ್ಟ್ ಪೀಠಕ್ಕಾಗಿ ಶಿವಮೊಗ್ಗದ ಒಗ್ಗಟ್ಟು; ಮುಖ್ಯಮಂತ್ರಿ ಎದುರು ಬೇಡಿಕೆ ಮಂಡಿಸಿದ ಜನಪ್ರತಿನಿಧಿಗಳು Shivamogga MP B.Y. Raghavendra led a delegation to meet Chief Minister D.K. Shivakumar, urging the establishment of a High Court Circuit Bench in Shivamogga and immediate correction of crop insurance compensation anomalies affecting farmers. ಬೆಂಗಳೂರು, ಜೂನ್ 24: ಶಿವಮೊಗ್ಗದಲ್ಲಿ ಹೈಕೋರ್ಟ್ ಸರ್ಕ್ಯೂಟ್ ಪೀಠ ಸ್ಥಾಪನೆಗೆ ರಾಜ್ಯ ಸರ್ಕಾರ ತಕ್ಷಣ ಕ್ರಮ…

Read More

ಸಾರ್ವಜನಿಕ ರಸ್ತೆಗೆ ಖಾಸಗಿ ವ್ಯಕ್ತಿಗಳಿಂದ ಅಡ್ಡಿ – ಪ್ರಶ್ನಿಸಿದವರ ಮೇಲೆ ಹಲ್ಲೆಗೆ ಯತ್ನ , ವೀಡಿಯೋ ವೈರಲ್

ಸಾರ್ವಜನಿಕ ರಸ್ತೆಗೆ ಖಾಸಗಿ ವ್ಯಕ್ತಿಗಳಿಂದ ಅಡ್ಡಿ – ಪ್ರಶ್ನಿಸಿದವರ ಮೇಲೆ ಹಲ್ಲೆಗೆ ಯತ್ನ , ವೀಡಿಯೋ ವೈರಲ್ ರಿಪ್ಪನ್‌ಪೇಟೆ : ಗ್ರಾಮ ಪಂಚಾಯತ್ ವತಿಯಿಂದ ಸಾರ್ವಜನಿಕ ಉದ್ದೇಶಕ್ಕಾಗಿ ನಿರ್ಮಿಸಿದ ರಸ್ತೆಯನ್ನು ಅಕ್ರಮಿಸಿ ಮಣ್ಣಿನ ತಡೆಗೋಡೆ ನಿರ್ಮಿಸಿ ಸಾರ್ವಜನಿಕರಿಗೆ ತೊಂದರೆ ನೀಡುವುದರ ಜೊತೆಗೆ ಪ್ರಶ್ನಿಸಲು ತೆರಳಿದ ಗ್ರಾಮಸ್ಥರ ಮೇಲೆ ಹಲ್ಲೆಗೆ ಯತ್ನಿಸಿರುವವರ ವಿರುದ್ಧ ಸೂಕ್ತ ಕಾನೂನು ಕೈಗೊಳ್ಳುವಂತೆ ಗ್ರಾಮಸ್ಥರು ಪಟ್ಟಣದ ಪೊಲೀಸ್ ಠಾಣೆ ಮೆಟ್ಟಿಲೇರಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಾಳೂರು ಗ್ರಾಮ ಪಂಚಾಯತ್‍ನ ಕಾಳೇಶ್ವರ ಗ್ರಾಮದಲ್ಲಿ…

Read More

ಅಮ್ಮನಘಟ್ಟ ಜೇನುಕಲ್ಲಮ್ಮ ಜಾತ್ರಾ ಮಹೋತ್ಸವ – ಶಾಸಕ ಬೇಳೂರು ಗೋಪಾಲಕೃಷ್ಣ ಭಾಗಿ

ಅಮ್ಮನಘಟ್ಟ ಜೇನುಕಲ್ಲಮ್ಮ ಜಾತ್ರಾ ಮಹೋತ್ಸವ – ಶಾಸಕ ಬೇಳೂರು ಗೋಪಾಲಕೃಷ್ಣ ಭಾಗಿ ರಿಪ್ಪನ್ ಪೇಟೆ : ಮಲೆನಾಡಿನ ಆರಾಧ್ಯದೈವ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಿಯ ಮೂರನೇ ಜಾತ್ರಾ ಮಹೋತ್ಸವದಲ್ಲಿ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಮಂಗಳವಾರ ನೂರಾರು ಭಕ್ತರೊಂದಿಗೆ ಪಾಲ್ಗೊಂಡು ದೇವಿಯ ದರ್ಶನ ಪಡೆದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಮ್ಮನಘಟ್ಟ ಕ್ಷೇತ್ರವು ಮುಂದಿನ ದಿನಗಳಲ್ಲಿ ಸಿಗಂದೂರು ಶ್ರೀ ಕ್ಷೇತ್ರದಂತೆಯೇ ಪ್ರಸಿದ್ಧ ಪ್ರವಾಸಿ ತಾಣವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಪ್ರವಾಸಿಗರಿಗೆ ಅಗತ್ಯ ಸೌಲಭ್ಯಗಳ ಕೊರತೆ ನಿವಾರಣೆಯಾಗುವುದರೊಂದಿಗೆ ಕ್ಷೇತ್ರವು ರಾಜ್ಯ…

Read More

ಕೊಚ್ಚೆ ಗುಂಡಿಯಲ್ಲಿ ಜಲಜೀವನ್ ಮಿಷನ್ ಯೋಜನೆಯ ಕುಡಿಯುವ ನೀರಿನ ನಲ್ಲಿ !!!!

ತೀರ್ಥಹಳ್ಳಿ : ದೇಶದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಹಳ್ಳಿಗಳ ಜನರ ಪ್ರತಿಯೊಬ್ಬರ ಆರೋಗ್ಯ ದೃಷ್ಠಿಯಿಂದ  ಶುದ್ಧ ನೀರು ಕುಡಿಯಬೇಕ್ಕೆನ್ನುವ ವಿಶೇಷ ಕಾಳಜಿಯಿಂದ ಕೋಟ್ಯಂತರ ರೂ ವೆಚ್ಚದಲ್ಲಿ ಪ್ರತಿ ಮನೆ ಮನೆಗೆ,, ಗಂಗೆ ( ಜೆ ಜೆ ಎಂ ) ಶುದ್ಧ ಕುಡಿಯುವ ನಲ್ಲಿ ನೀರಿನ ಯೋಜನೆ ನೀಡಿರುತ್ತಾರೆ.  ತಾಲೂಕಿನ ಎಲ್ಲಾ ಗ್ರಾಮಪಂಚಾಯಿತಿಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರರವರ ವಿಶೇಷ ಪರಿಶ್ರಮದಿಂದ ಕೋಟ್ಯಂತರ ರೂಪಾಯಿಗಳ ಅನುದಾನ ಹರಿದು ಬಂದಿದ್ದು ಕಾಮಗಾರಿಗಳು ಭರದಿಂದ ನೆಡೆಯುತ್ತಿದೆ. ಆದರೆ ಕೆಲವು ಗ್ರಾಮೀಣ…

Read More

ಅಜ್ಜ ಅಜ್ಜಿಯರ ಪಾದ ಪೂಜೆ ಮಾಡಿ ಸಂತಸಪಟ್ಟ ಮೊಮ್ಮಕ್ಕಳು – ಹೃದಯಸ್ಪರ್ಶಿ ಕಾರ್ಯಕ್ರಮಕ್ಕೆ ಸಾಕ್ಷಿಯಾಯ್ತು ಸಮಟಗಾರು ಶಾಲೆ | SAMATAGARU

ಅಜ್ಜ ಅಜ್ಜಿಯರ ಪಾದ ಪೂಜೆ ಮಾಡಿ ಸಂತಸಪಟ್ಟ ಮೊಮ್ಮಕ್ಕಳು ಅಕ್ಷತೆಯನಿಕ್ಕಿ ಹರಸಿದ ಅಜ್ಜ ಅಜ್ಜಿಯರು ; ಹೃದಯಸ್ಪರ್ಶಿ ಕಾರ್ಯಕ್ರಮಕ್ಕೆ ಸಾಕ್ಷಿಯಾಯ್ತು ಸಮಟಗಾರು ಶಾಲೆ ರಿಪ್ಪನ್‌ಪೇಟೆ : ಪ್ರತಿ ಮನೆಯ ಆಸ್ತಿ ಅಲ್ಲಿನ ಹಿರಿಯ ಜೀವಗಳು. ಸದಾ ಕಿರಿಯರ ಶ್ರೇಯೋಭಿವೃದ್ಧಿಯನ್ನು ಬಯಸುವ ಈ ಹಿರಿಯ ಜೀವಗಳಾದ ಅಜ್ಜ ಅಜ್ಜಿಯನ್ನು ಗೌರವಿಸುವ ಒಂದು ವಿನೂತನ ಕಾರ್ಯಕ್ರಮಕ್ಕೆ ಹೊಸನಗರ ತಾಲೂಕಿನ ಸ.ಹಿ.ಪ್ರಾಥಮಿಕ ಶಾಲೆ ಸಮಟಗಾರುವಿನಲ್ಲಿ ನಡೆಯಿತು. ಏಳನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದ ಜೊತೆ ನಡೆದ ಈ ಕಾರ್ಯಕ್ರಮದಲ್ಲಿ ಅಜ್ಜ ಅಜ್ಜಿಯರ…

Read More

ಮಕ್ಕಳ ಪ್ರತಿಭೆಯನ್ನು ಬಾಲ್ಯದಲ್ಲಿಯೇ ಗುರುತಿಸಿ: ಶಾಸಕ ಬೇಳೂರು ಗೋಪಾಲಕೃಷ್ಣ | GKB

ಮಕ್ಕಳ ಪ್ರತಿಭೆಯನ್ನು ಬಾಲ್ಯದಲ್ಲಿ ಗುರುತಿಸಿ: ಶಾಸಕ ಗೋಪಾಲ ಕೃಷ್ಣ ಬೇಳೂರು ರಿಪ್ಪನ್ ಪೇಟೆ : ಮಕ್ಕಳ ಪ್ರತಿಭೆಯನ್ನು ಬಾಲ್ಯದಲ್ಲಿ ಗುರುತಿಸಿ ಅವರುಗಳಿಗೆ ಪ್ರೋತ್ಸಾಹವನ್ನು ನೀಡಿದಾಗ ಅವರುಗಳು ತಮಗೆ ಆಸಕ್ತಿ ಇರುವ ಪ್ರತಿಭೆಗಳಲ್ಲಿ ಮುಂದುವರಿದು ಅದರಲ್ಲಿ ಉತ್ತಮ ಸಾಧನೆಯನ್ನು ಮಾಡಿ  ಸಮಾಜದ ಮುಖ್ಯ ವಾಹಿನಿಗೆ ಬರುತ್ತಾರೆ ಎಂದು  ಕೈಗಾರಿಕಾ ಅರಣ್ಯ ನಿಗಮದ ಅಧ್ಯಕ್ಷ  ಹಾಗೂ ಸಾಗರ ಹೊಸ ನಗರ ವಿಧಾನಸಭಾ ಕ್ಷೇತ್ರದ ಶಾಸಕ  ಗೋಪಾಲಕೃಷ್ಣ ಬೇಳೂರು ಹೇಳಿದರು. ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಬ್ಬಳ್ಳಿ ಅಂಗನವಾಡಿ ಕೇಂದ್ರದಲ್ಲಿ ಆಯೋಜಿಸಲಾಗಿದ್ದ…

Read More

Ripponpete | ಗರ್ತಿಕೆರೆಯ ಅವುಕ ಕೆರೆಯಲ್ಲಿ ಮಹಿಳೆಯ ಶವ ಪತ್ತೆ

Ripponpete | ಗರ್ತಿಕೆರೆಯ ಅವುಕ ಕೆರೆಯಲ್ಲಿ ಮಹಿಳೆಯ ಶವ ಪತ್ತೆ ರಿಪ್ಪನ್‌ಪೇಟೆ : ಇಲ್ಲಿನ ಗರ್ತಿಕೆರೆ ಗ್ರಾಪಂ ವ್ಯಾಪ್ತಿಯ ಅವುಕ ಗ್ರಾಮದ ಖಾಸಗಿ ವ್ಯಕ್ತಿಯೊಬ್ಬರ ತೋಟದಲ್ಲಿರುವ ಕೆರೆಯಲ್ಲಿ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ನಡೆದಿದೆ. ಕಮ್ಮಚ್ಚಿ ನಿವಾಸಿ ರೇಖಾ(36) ಎಂಬುವವರ ಮೃತದೇಹ ಪತ್ತೆಯಾಗಿದೆ. ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ ರೇಖಾ ಬಗ್ಗೆ ಕುಟುಂಬಸ್ಥರು ಪೊಲೀಸ್ ಠಾಣೆಗೆ ಮಾಹಿತಿ ನೀಡಿ , ಸಂಬಂಧಿಕರು ಹಾಗೂ ಸ್ನೇಹಿತರೆಲ್ಲಾ ವಿಚಾರಿಸಿದ್ದರು ಆದರೆ ಇಂದು ಬೆಳಿಗ್ಗೆಯ ಮಹಿಳೆಯ ಮೃತದೇಹ ಅವುಕ ಗ್ರಾಮದ ಖಾಸಗಿ…

Read More

SHIVAMOGGA | ವೈಭವದ ದಸರಾ ಮೆರವಣಿಗೆ

SHIVAMOGGA | ವೈಭವದ ದಸರಾ ಮೆರವಣಿಗೆ ಶಿವಮೊಗ್ಗ ದಸರಾ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ದೊರೆತಿದೆ. ಸಕ್ರೆಬೈಲು ಬಿಡಾರದ ಆನೆ ಸಾಗರ ನೇತೃತ್ವದಲ್ಲಿ ಜಂಬೂಸವಾರಿಗೆ ಚಾಲನೆ ನೀಡಲಾಗಿದೆ. ಶಿವಪ್ಪ ನಾಯಕ ಅರಮನೆ ಸಮೀಪ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುವುದರೊಂದಿಗೆ ಜಂಬೂಸವಾರಿಗೆ ಚಾಲನೆ ನೀಡಲಾಗಿದೆ. ಸುಮಾರು 450 ಕೆಜಿ ತೂಕದ ಬೆಳ್ಳಿಯ ಅಂಬಾರಿ ಹೊತ್ತು ಸಾಗರ ಆನೆ ಸಾಗಿದೆ. ಸಚಿವ ಮಧು ಬಂಗಾರಪ್ಪ ದಂಪತಿ, ಶಾಸಕರಾದ ಎಸ್.ಎನ್. ಚನ್ನಬಸಪ್ಪ, ಡಿ.ಎಸ್. ಅರುಣ್, ಬಲ್ಕಿಶ್ ಬಾನು, ಡಾ. ಧನಂಜಯ ಸರ್ಜಿ…

Read More