ಮಂಗನ ಖಾಯಿಲೆ(KFD) ಬಗ್ಗೆ ಆತಂಕ ಬೇಡ – ಶಾಸಕ ಹರತಾಳು ಹಾಲಪ್ಪ
ಮಂಗನ ಖಾಯಿಲೆ ಬಗ್ಗೆ ಆತಂಕ ಬೇಡ – ಶಾಸಕ ಹರತಾಳು ಹಾಲಪ್ಪ ರಿಪ್ಪನ್ಪೇಟೆ : ಸಮೀಪದ ಗರ್ತಿಕೆರೆ ಗ್ರಾಪಂ ವ್ಯಾಪ್ತಿಯಲ್ಲಿ ಇತ್ತೀಚಿಗೆ ವ್ಯಕ್ತಿಯೋರ್ವನಿಗೆ ಮಂಗನ ಖಾಯಿಲೆ ಕಂಡುಬಂದಿದ್ದು ಜನರಲ್ಲಿ ಆತಂಕ ಮೂಡಿದ್ದ ಹಿನ್ನಲೆಯಲ್ಲಿ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪ ಅಧಿಕಾರಿಗಳೊಂದಿಗೆ ಸಮಾಲೋಚನ ಸಭೆ ನಡೆಸಿದರು. ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಮಂಗನ ಖಾಯಿಲೆ ಬಗ್ಗೆ ಗ್ರಾಮೀಣ ಪ್ರದೇಶದ ನಾಗರೀಕರು ಆತಂಕ ಪಡುವ ಅವಶ್ಯಕತೆಯಿಲ್ಲ ಈಗಾಗಲೇ ಆರೋಗ್ಯ ,ಕಂದಾಯ ಹಾಗೂ…