ನಿರ್ದೇಶಕರುಗಳು ಹಾಗೂ ಮುಖ್ಯಕಾರ್ಯ ನಿರ್ವಾಹಕರುಗಳು ಸಹಕಾರಿ ಸಂಸ್ಥೆಗಳ ಜ್ಞಾನದ ಆಸ್ತಿಯಾಗಬೇಕು – ಎ ಆರ್ ಪ್ರಸನ್ನ ಕುಮಾರ್|hombuja
ನಿರ್ದೇಶಕರುಗಳು ಹಾಗೂ ಮುಖ್ಯಕಾರ್ಯ ನಿರ್ವಾಹಕರುಗಳು ಸಹಕಾರಿ ಸಂಸ್ಥೆಗಳ ಜ್ಞಾನದ ಆಸ್ತಿಯಾಗಬೇಕು ಎಂದು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ., ಬೆಂಗಳೂರು ಇದರ ಉಪಾಧ್ಯಕ್ಷರಾದ ಎ.ಆರ್ ಪ್ರಸನ್ನಕುಮಾರ್ ಹೇಳಿದರು. ಅವರು ಇಂದು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮದ ಶ್ರೀಕ್ಷೇತ್ರ ಹೊಂಬುಜದಲ್ಲಿ ನಡೆದ ಸೌಹಾರ್ದ ಸಹಕಾರಿಗಳ ಆಡಳಿತ ಮಂಡಳಿ ನಿರ್ದೇಶಕರುಗಳಿಗೆ ಹಾಗೂ ಮುಖ್ಯ ಕಾರ್ಯನಿರ್ವಾಹಕರಿಗೆ ಎರಡು ದಿನದ “ಆಡಳಿತ ಪರಿಣಿತಿ ಅಭಿವೃದ್ಧಿ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ ಸಹಕಾರ ಸಂಸ್ಥೆಗಳ…