Headlines

ರಿಪ್ಪನ್ ಪೇಟೆಯಲ್ಲಿ ಹೊಸನಗರ ತಾಲೂಕು ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರ ಕಾರ್ಯಗಾರ : ಆಧುನಿಕ ಸಮಾಜದಲ್ಲಿ ಎಲ್ಲಕ್ಕಿಂತಲೂ ಮಿಗಿಲಾದದ್ದು ಶಿಕ್ಷಣ : ಎಸ್ ಎಲ್ ಭೋಜೇಗೌಡ

ರಿಪ್ಪನ್ ಪೇಟೆ : ಆಧುನಿಕ ಸಮಾಜದಲ್ಲಿ ಎಲ್ಲಕ್ಕಿಂತ ಮಿಗಿಲಾದುದು ಶಿಕ್ಷಣ ಮತ್ತು ಆರೋಗ್ಯ ಎಂದು ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಭೋಜೇಗೌಡ ಹೇಳಿದರು. ಪಟ್ಟಣದ ಆಶ್ರೀತಾ ಸಭಾಭವನದಲ್ಲಿ ಹೊಸನಗರ ತಾಲೂಕು ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಕಾರ್ಯಾಗಾಗಾರ  ಹಾಗೂ ನಿವೃತ್ತ ಪ್ರಾಚಾರ್ಯರು ಮತ್ತು ಉಪನ್ಯಾಸಕರಿಗೆ  ಅಭಿನಂದನಾ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು ಸರಕಾರಿ ಕಾಲೇಜುಗಳ ಹಾಗೂ ಶಾಲೆಗಳ ಪರಿಸ್ಥಿತಿ ಹೇಳಿಕೊಳ್ಳುವಷ್ಟು ಚೆನ್ನಾಗಿಲ್ಲ. ಇಡೀ ರಾಜ್ಯದಲ್ಲಿ ಎಲ್ಲಾ ಸರಕಾರಿ ಶಾಲಾ ಕಾಲೇಜುಗಳು  ಮೂಲ ಸೌಕರ್ಯಗಳಿಲ್ಲದೆ…

Read More

HOSANAGARA | ಉಕ್ಕಡ ಮಗುಚಿ ಯುವಕ ನೀರುಪಾಲು

HOSANAGARA | ಉಕ್ಕಡ ಮಗುಚಿ ಯುವಕ ನೀರುಪಾಲು ಹೊಳೆ ದಾಟುವಾಗ ತೆಪ್ಪ ಮಗುಚಿ ಯುವಕ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೊಸೂರು (ಸಂಪೆಕಟ್ಟೆ) ಗ್ರಾಪಂ ವ್ಯಾಪ್ತಿಯ ಬಂಟೋಡಿ ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಪೂರ್ಣೇಶ್ (22) ಮೃತ ದುರ್ಧೈವಿ. ಅದೃಷ್ಟವಶಾತ್ ಜೊತೆಯಲ್ಲಿದ್ದ ಶರತ್ ಮತ್ತು ರಂಜನ್ ಎಂಬ ಯುವಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ‌. ಕಾಲು ಸಂಕ ನಿರ್ಮಾಣ ಮಾಡುವಂತೆ 20 ವರ್ಷಗಳಿಂದ ಮನವಿ ಮಾಡುತ್ತಿದ್ದರೂ ಜನಪ್ರತಿನಿಧಿಗಳು ಸ್ಪಂದಿಸಿಲ್ಲ ಎಂದು ಸ್ಥಳೀಯರು ಕಿಡಿಕಾರಿದ್ದಾರೆ. ಮೃತದೇಹಕ್ಕಾಗಿ ಅಗ್ನಿಶಾಮಕ ದಳದ…

Read More

Ripponpete | ಶಾಂತಿ ಮತ್ತು ನೆಮ್ಮದಿಯ ಮೂಲಕ ಪ್ರತಿಯೊಬ್ಬರು ಉತ್ತಮ ಬದುಕು ಕಟ್ಟಿಕೊಳ್ಳೋಣ :ರೆ. ಫಾ. ಬಿನೋಯ್

ರಿಪ್ಪನ್ ಪೇಟೆಯಲ್ಲಿ ಕ್ರೈಸ್ತ ಬಾಂಧವರಿಂದ ಕ್ರಿಸ್ಮಸ್ ಸಡಗರ ಸಂಭ್ರಮದಿಂದ ಆಚರಣೆ. ಶಾಂತಿ ಮತ್ತು ನೆಮ್ಮದಿಯ ಮೂಲಕ ಪ್ರತಿಯೊಬ್ಬರು ಬದುಕು ಕಟ್ಟಿಕೊಳ್ಳೋಣ :ರೆ. ಫಾ. ಬಿನೋಯ್. ರಿಪ್ಪನ್ ಪೇಟೆ : ಆಧುನಿಕ ತಂತ್ರಜ್ಞಾನದ ಅಡಿಯಲ್ಲಿ ಒತ್ತಡದ ಜೀವನವನ್ನು ಸಾಗಿಸುತ್ತಿರುವ ಪ್ರತಿಯೊಬ್ಬರಿಗೂ ಶಾಂತಿ ಮತ್ತು ನೆಮ್ಮದಿಯ ಬದುಕು ಅತ್ಯವಶ್ಯಕವಾಗಿದೆ. ಮಾನವ ಜಗತ್ತಿನಲ್ಲಿ ಶಾಂತಿ ಮತ್ತು ನೆಮ್ಮದಿಯ ಮೂಲಕ ಬದುಕು ಕಟ್ಟಿಕೊಳ್ಳೋಣ ಎಂದು ರಿಪ್ಪನ್ ಪೇಟೆ ಗುಡ್ ಶಫರ್ಡ್ ಚರ್ಚಿನ ಧರ್ಮಗುರು   ರೆ. ಫಾ. ಬಿನೋಯ್ ಹೇಳಿದರು.  ಪಟ್ಟಣದ ಗುಡ್ ಶಫರ್ಡ್…

Read More

ಒಡಹುಟ್ಟಿದ ಅಣ್ಣನನ್ನೇ ಸ್ಕೆಚ್ ಹಾಕಿ ಬರ್ಬರವಾಗಿ ಹತ್ಯೆಗೈದ ತಮ್ಮ – ಕಾರಣ ಕೇಳಿದ್ರೆ ಶಾಕ್ ಆಗ್ತೀರಾ..!! ಈ ಸುದ್ದಿ ನೋಡಿ | Crime News

ಒಡಹುಟ್ಟಿದ ಅಣ್ಣನನ್ನೇ ಸ್ಕೆಚ್ ಹಾಕಿ ಬರ್ಬರವಾಗಿ ಹತ್ಯೆಗೈದ ತಮ್ಮ – ಕಾರಣ ಕೇಳಿದ್ರೆ ಶಾಕ್ ಆಗ್ತೀರಾ..!! ಈ ಸುದ್ದಿ ನೋಡಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದಲ್ಲಿ ಗುರುವಾರ ಸಂಜೆ ಓರ್ವ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿ ಆರೋಪಿಗಳು ಎಸ್ಕೇಪ್ ಆಗಿದ್ದರು. ಹೆದ್ದಾರಿ ಪಕ್ಕದಲ್ಲಿ ಕೊಲೆ ನೋಡಿದ ಜನರು ಗಾಬರಿಯಾಗಿದ್ದರು.   ಕೊಲೆಯಾದ ವ್ಯಕ್ತಿ ಸೊರಬ ತಾಲೂಕಿನ ಉಡಿನೀರು ಗ್ರಾಮದ ರಫಿಕ್ (39) ಎನ್ನುವುದು ಪೊಲೀಸರಿಗೆ ತನಿಖೆ ವೇಳೆ ತಿಳಿದುಬಂದಿದೆ. ನಡೆದಿದ್ದೇನು..???? ಮೃತ ರಫ಼ಿಕ್ ನನ್ನು ಅವನ…

Read More

ಪಿಯುಸಿ ಪಲಿತಾಂಶ 2022 : ಶಿವಮೊಗ್ಗ ಜಿಲ್ಲೆಯ ಟಾಪರ್ಸ್ ಗಳ ಪಟ್ಟಿ ಇಲ್ಲಿದೆ ನೋಡಿ

ಪಿಯುಸಿ ಪರೀಕ್ಷೆ ಫಲಿತಾಂಶ ಆನ್ ಲೈನ್ ನಲ್ಲಿ ಪ್ರಕಟವಾಗಿದ್ದು, ಶಿವಮೊಗ್ಗದಲ್ಲಿ 66.15% ಫಲಿತಾಂಶ ಬಂದಿರುವ ಬೆನ್ನಲ್ಲೇ ಜಿಲ್ಲೆಯ ಟಾಪರ್ಸ್ ಗಳ ಪಟ್ಟಿ ಪ್ರಕಟಗೊಂಡಿದೆ. ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ಜಿಲ್ಲೆಯಲ್ಲಿ ಒಟ್ಟು 19033 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದು, ಇದರಲ್ಲಿ 12590 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಅದರಂತೆ ಪ್ರತಿ ಮೂರು ವಿಭಾಗದಲ್ಲಿ 10 ಜನ ಟಾಪರ್ಸ್ ಎಂದು ಗುರುತಿಸಲಾಗಿದೆ. ಕಲಾ ವಿಬಾಗ : ವಾಣಿಜ್ಯ ವಿಭಾಗ : ವಿಜ್ಞಾನ ವಿಭಾಗ :

Read More

ಶಿವಮೊಗ್ಗ:ಸ್ಮಾರ್ಟ್‌ಸಿಟಿ ಅವ್ಯವಸ್ಥೆಗೆ ಅಪಘಾತದಲ್ಲಿ ಶಿಕ್ಷಕ ಸಾವು

ಶಿವಮೊಗ್ಗ: ವಿನೋಬನಗರದಲ್ಲಿ ಸ್ಮಾರ್ಟ್‌ಸಿಟಿ ಅವ್ಯವಸ್ಥೆಗೆ ಇಂದು ಬೆಳಗ್ಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರೊಬ್ಬರು ಬಲಿಯಾಗಿದ್ದಾರೆ. ಕೃಷಿ ನಗರದ ನಿವಾಸಿ ರಂಗನಾಥ(47) ಮೃತರು. ಗೋಪಾಳದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕರಾಗಿದ್ದರು.ಇಂದು ಬೆಳಗ್ಗೆ ಮನೆಯಿಂದ ಶಾಲೆಗೆ ಬೈಕ್‌ನಲ್ಲಿ ತೆರಳುತಿದ್ದರು. ಈ ವೇಳೆ ನೂರು ಅಡಿ ರಸ್ತೆಯ ಮೈಸೂರು ಬ್ಯಾಂಕ್ ಎದುರು ಲಾರಿಯ ಹಿಂಬದಿ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೆ  ಮೃತಪಟ್ಟಿದ್ದಾರೆ. ಪಶ್ಚಿಮ ಸಂಚಾರ ಠಾಣೆ ಪೊಲೀಸರು ಸ್ಥಳ ಪರಿಶೀಲಿಸಿದ್ದು, ಮದರಿಪಾಳ್ಯದ ಲಾರಿ ಚಾಲಕನ ವಿರುದ್ದ ಪ್ರಕರಣ…

Read More

ರಿಪ್ಪನ್ ಪೇಟೆ : ಬಿಜೆಪಿ ಘಟಕದ ವತಿಯಿಂದ ಸ್ವಚ್ಚತಾ ಅಭಿಯಾನ

ರಿಪ್ಪನ್ ಪೇಟೆ : ಪ್ರಧಾನ ಮಂತ್ರಿ  ನರೇಂದ್ರಮೋದಿ ಯವರ 71 ನೇ ಜನ್ಮ ದಿನದ ಪ್ರಯುಕ್ತ  ಸೇವಾ ಮತ್ತು ಸಮರ್ಪಣಾ ಅಭಿಯಾನದ ಅಂಗವಾಗಿ  ಮತ್ತು ಮಹಾತ್ಮಾ ಗಾಂಧಿ  ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನದ ಪ್ರಯುಕ್ತ ಬಿಜೆಪಿ  ಮಹಾಶಕ್ತಿ ಕೇಂದ್ರ ರಿಪ್ಪನ್ ಪೇಟೆ ಘಟಕದ  ವತಿಯಿಂದ ಸ್ವಚ್ಚತಾ ಅಭಿಯಾನ ವನ್ನು ನಡೆಸಲಾಯಿತು.  ಪಟ್ಟಣದ ಹೊಸನಗರ ರಸ್ತೆಯ ಚಿಕ್ಕಬೀರನ ಕೆರೆ ಆವರಣದಲ್ಲಿ ಸ್ವಚ್ಚತಾ ಅಭಿಯಾನವನ್ನು ನಡೆಸಲಾಯಿತು.   ಈ ಸಂದರ್ಭದಲ್ಲಿ ರಿಪ್ಪನ್ ಪೇಟೆ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ…

Read More

ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ – ರಿಪ್ಪನ್ ಪೇಟೆ ಪಿಯು ಕಾಲೇಜಿಗೆ ಪ್ರಥಮ ಸ್ಥಾನ|volleyball

ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ – ರಿಪ್ಪನ್ ಪೇಟೆ ಪಿಯು ಕಾಲೇಜಿಗೆ ಪ್ರಥಮ ಸ್ಥಾನ ರಿಪ್ಪನ್ ಪೇಟೆ : ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜ್   ವಾಲಿಬಾಲ್ ತಂಡ ಶಿವಮೊಗ್ಗದಲ್ಲಿ ನಡೆದ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದು ರೋಲಿಂಗ್ ಕಪ್ ಪಡೆದಿರುತ್ತಾರೆ. ಶಿವಮೊಗ್ಗದ ಪ್ರಖ್ಯಾತ ಯುನೈಟೆಡ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್(ರಿ.) ಸಂಸ್ಥೆಯು ಖ್ಯಾತ ರಾಷ್ಟ್ರೀಯ ವಾಲಿಬಾಲ್ ಆಟಗಾರ ದಿ. “ಸರ್ದಾರ್ ಜಾಫರ್” ಅವರ ಸ್ಮರಣಾರ್ಥ ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಎರಡು ದಿನಗಳ…

Read More

ದೈಹಿಕ ಶಿಕ್ಷಕ ಜಿ ಎಸ್ ಶಿವಕುಮಾರ್ ರವರಿಗೆ ಗ್ರಾಮಸ್ಥರಿಂದ ಗೌರವ ಸಮರ್ಪಣೆ :

 ರಿಪ್ಪನ್ ಪೇಟೆ : ಮಂಡಗಟ್ಟ  ( ನಗರ ರೋಡ್) ಸರ್ಕಾರಿ ಪ್ರೌಢಶಾಲೆಯ ದೈಹಿಕ  ಶಿಕ್ಷಕರಾದ ಜಿ ಎಸ್. ಶಿವ ಕುಮಾರ್ ರವರು ಇಂದು ಸರ್ಕಾರಿ ಸೇವೆಯಿಂದ ನಿವೃತ್ತಿ ಯಾಗಿದ್ದು. ಇವರನ್ನು ರಿಪ್ಪನ್ ಪೇಟೆಯ ಗ್ರಾಮಸ್ಥರು ಮಂಡಘಟ್ಟ ಸರ್ಕಾರಿ ಪ್ರೌಢಶಾಲೆಯಲ್ಲಿ ಗೌರವಿಸಿ ಅಭಿನಂದಿಸಿದರು.  ಬೆಂಗಳೂರಿನ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ದೈಹಿಕ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ನಂತರ ಸುಮಾರು 28 ವರ್ಷಗಳ ಕಾಲ ಶಿವಮೊಗ್ಗ ಜಿಲ್ಲೆಯಜಿಲ್ಲೆಯ ವಿವಿಧೆಡೆಯಲ್ಲಿ ದೈಹಿಕ ಶಿಕ್ಷಕರಾಗಿ ಕಾರ್ಯನಿರ್ವಹಿಸಿ ಗ್ರಾಮೀಣ ಪ್ರದೇಶದ ಸಾವಿರಾರು ಮಕ್ಕಳನ್ನು ಜಿಲ್ಲಾಮಟ್ಟ ರಾಜ್ಯಮಟ್ಟ ಹಾಗೂ…

Read More

ಮನರಂಜನೆಗೆ ಇಸ್ಪೀಟು ಆಡುವುದು ತಪ್ಪಲ್ಲ: ಸುಪ್ರೀಂ ಕೋರ್ಟ್ ಅಭಿಪ್ರಾಯ

ಮನರಂಜನೆಗೆ ಇಸ್ಪೀಟು ಆಡುವುದು ತಪ್ಪಲ್ಲ: ಸುಪ್ರೀಂ ಕೋರ್ಟ್ ಅಭಿಪ್ರಾಯ ಬೆಟ್ಟಿಂಗ್ ಹಾಗೂ ಜೂಜಿನ ಉದ್ದೇಶ ಇಲ್ಲದೆ, ಮನರಂಜನೆ ಮತ್ತು ವಿನೋದಕ್ಕಾಗಿ ಇಸ್ಪೀಟು ಆಡುವುದು ನೈತಿಕ ಅಧಃಪತನ ಅಲ್ಲ ಎಂದು ಸುಪ್ರೀಂ ಕೋರ್ಟ್‌ ಸ್ಪಷ್ಟಪಡಿಸಿದೆ. ಕರ್ನಾಟಕದ ‘ಸರ್ಕಾರಿ ಪಾಸಲನ್ ಕಾರ್ಖಾನೆ ನೌಕರರ ಗೃಹನಿರ್ಮಾಣ ಸಹಕಾರ ಸಂಘ’ದ ಆಡಳಿತ ಮಂಡಳಿಗೆ ಚುನಾಯಿತರಾಗಿದ್ದ ಹನುಮಂತರಾಯಪ್ಪ ವೈ.ಸಿ. ಎನ್ನುವವರ ಆಯ್ಕೆಯನ್ನು ಕೋರ್ಟ್‌ ಮರುಸ್ಥಾಪಿಸಿದೆ. ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಎನ್. ಕೋಟೀಶ್ವರ ಸಿಂಗ್ ಅವರು ಇರುವ ವಿಭಾಗೀಯ ಪೀಠವು ಈ ತೀರ್ಮಾನ ಪ್ರಕಟಿಸಿದೆ….

Read More
Exit mobile version