ಜ್ಞಾನ ಸಂಪನ್ನರಾಗಿರಿ, ಭಾರತ ಸಮೃದ್ಧವಾಗಲಿ – ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಮಹಾಸ್ವಾಮಿಜಿ|hombuja

“ಜ್ಞಾನ ಸಂಪನ್ನರಾಗಿರಿ, ಭಾರತ ಸಮೃದ್ಧವಾಗಲಿ”:ಡಾ. ದೇವೇಂದ್ರ ಕೀರ್ತಿ ಭಟ್ಟಾರಕ  ಮಹಾಸ್ವಾಮಿಜಿ  ರಿಪ್ಪನ್‌ಪೇಟೆ;- ಜ್ಞಾನ ಸಂಪನ್ನರಾಗಿರಿ, ಭಾರತ ಸಮೃದ್ಧವಾಗಲಿ , ಜ್ಞಾನದಿಂದ ಕುಟುಂಬ ಸಮಾಜ ಹಾಗೂ ದೇಶದ ಅಭಿವೃದ್ಧಿ ಸಾಧ್ಯ , ಆಧ್ಯಾತ್ಮಿಕ ಜ್ಞಾನವು ನೆಮ್ಮದಿಯ ಬದುಕಿಗೆ ದಾರಿದೀಪವಾಗಿದೆ ಎಂದು ಹೊಂ ಬುಜ ಜೈನ್ ಮಠದ ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಮಹಾ ಸ್ವಾಮೀಜಿ  ಹೇಳಿದರು  ದಕ್ಷಿಣ ಭಾರತದ ಜೈನರ ಪವಿತ್ರ ಯಾತ್ರಾ ಕ್ಷೇತ್ರವಾದ  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅತಿಶಯ ಶ್ರೀಕ್ಷೇತ್ರ ಹೊಂಬುಜದಲ್ಲಿ ಶ್ರೀಮಠದ ಜಿನಾಲಯದಲ್ಲಿ   ಶುಕ್ರವಾರ…

Read More

ರಾಜ್ಯ ಹೆದ್ದಾರಿ 1ರ ಆನಂದಪುರ -ತೀರ್ಥಹಳ್ಳಿ ಮಾರ್ಗದಲ್ಲಿ KSRTC ಬಸ್ಸುಗಳು ಸಂಚರಿಸುತ್ತಿಲ್ಲವೇಕೆ…?? ಚುನಾಯಿತ ಪ್ರತಿನಿಧಿಗಳ ನಿರ್ಲಕ್ಷವೇ…???ಖಾಸಗಿ ಬಸ್ ಮಾಲೀಕರುಗಳ ಹುನ್ನಾರವೇ…..?

ರಿಪ್ಪನ್ ಪೇಟೆ: ರಾಜ್ಯ ಹೆದ್ದಾರಿ 1ರ ಆನಂದಪುರ ದಿಂದ ತೀರ್ಥಹಳ್ಳಿ ಮಾರ್ಗದಲ್ಲಿ ಒಂದೇ ಒಂದು  ಕೆಎಸ್ಆರ್ಟಿಸಿ ಬಸ್ಸುಗಳು ಸಂಚರಿಸುತ್ತಿಲ್ಲ. ಇದಕ್ಕೆ ಚುನಾಯಿತ ಪ್ರತಿನಿಧಿಗಳ ನಿರ್ಲಕ್ಷವೇ. ಖಾಸಗಿ  ಬಸ್ ಮಾಲೀಕರುಗಳ ಹುನ್ನಾರವೇ ಕಾರಣವೇ ಎಂಬ ಯಕ್ಷಪ್ರಶ್ನೆ ಸಾರ್ವಜನಿಕರಲ್ಲಿ ಉಂಟುಮಾಡಿದೆ.  ರಾಜ್ಯ ಹೆದ್ದಾರಿ 1ರ ಆನಂದಪುರ -ತೀರ್ಥಹಳ್ಳಿ ಮಾರ್ಗದಲ್ಲಿ ದಿನನಿತ್ಯ  ಸಾವಿರಾರು ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಹಾಗೂ ಸಾರ್ವಜನಿಕರು  ವಿವಿಧ ಉದ್ಯೋಗ ನಿಮಿತ್ತ ದಿನನಿತ್ಯ ಸಂಚರಿಸುತ್ತಿದ್ದಾರೆ. ಆದರೆ ಈ ಮಾರ್ಗದಲ್ಲಿ ಮುಂದೆ ಒಂದು ಕೆ ಎಸ್ ಆರ್ ಟಿ ಸಿ ಬಸ್…

Read More

SAGARA | ಕಳ್ಳತನ ಪ್ರಕರಣ ಹೆಚ್ಚುತ್ತಿದ್ದರೂ ಕೈಕಟ್ಟಿ ಕುಳಿತ ಪೊಲೀಸರು; ಗ್ರಾಮಸ್ಥರ ಪ್ರತಿಭಟನೆ

ಕಳ್ಳತನ ಪ್ರಕರಣ ಹೆಚ್ಚುತ್ತಿದ್ದರೂ ಕೈಕಟ್ಟಿ ಕುಳಿತ ಪೊಲೀಸರು; ಗ್ರಾಮಸ್ಥರ ಪ್ರತಿಭಟನೆ ಸಾಗರ : ಎಡಜಿಗಳೇಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಕಳೆದ ಒಂದು ತಿಂಗಳಿಂದಲೂ ನಡೆಯುತ್ತಿರುವ ಕಳ್ಳತನ ಪ್ರಕರಣಗಳಲ್ಲಿ ಸೂಕ್ತ ಕ್ರಮಕ್ಕೆ ಪೊಲೀಸರು ಮುಂದಾಗುತ್ತಿಲ್ಲ ಎಂದು ಆರೋಪಿಸಿ ಎಡಜಿಗಳೇಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗ್ರಾಮಸ್ಥರು ಡಿವೈಎಸ್‌ಪಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು. ಎಡಜಿಗಳೇಮನೆ ಗ್ರಾಮದ ಸುಮಾರು ೫೦ಕ್ಕೂ ಹೆಚ್ಚಿನ ಗ್ರಾಮಸ್ಥರ ತಂಡದ ನೇತೃತ್ವ ವಹಿಸಿ ಮಾತನಾಡಿದ ತಾಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ, ಸಾಗರ ನಗರದಿಂದ…

Read More

ಆಯನೂರಿನಲ್ಲಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ…!!!

ಶಿವಮೊಗ್ಗ ಜಿಲ್ಲೆಯ ಆಯನೂರಿನಲ್ಲಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ.ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಚಾಲಕನ ಸ್ಥಿತಿ ಚಿಂತಾಜನಕವಾಗಿದೆ. ಬೈಕ್ ಸವಾರನನ್ನು ಮಲೇಬೆನ್ನೂರು ನಿವಾಸಿ ಹಬೀಬುಲ್ಲಾ ಎಂದು ಗುರುತಿಸಲಾಗಿದೆ. ಬೈಕ್ ಸವಾರನಿಗೆ ತೀವ್ರ ಪೆಟ್ಟು ಬಿದ್ದಿದ್ದು ಇವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.  ಆಯನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ. ಅಪಘಾತದ ಸಿಸಿಟಿವಿ ದೃಶ್ಯಾವಳಿಯನ್ನು ಇಲ್ಲಿ ವೀಕ್ಷಿಸಿ👇

Read More

ಗರ್ತಿಕೆರೆ ಬಳಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಮರ : ರಿಪ್ಪನ್‌ಪೇಟೆ – ತೀರ್ಥಹಳ್ಳಿ ಮಾರ್ಗ ಬಂದ್!!!!

ಬಿಟ್ಟು ಬಿಡದೆ ಸುರಿಯುತ್ತಿರುವ ಮಹಾಮಳೆಗೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ಅನೇಕ ಅನಾಹುತಗಳು ಸಂಭವಿಸುತ್ತಿವೆ. ಗರ್ತಿಕೆರೆ ಬಳಿಯ ಸುಣ್ಣದಬಸ್ತಿ ಎಂಬಲ್ಲಿ ಇಂದು ಬೃಹತ್ ಮರವೊಂದು ರಾಜ್ಯ ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಪರಿಣಾಮ ಕೋಣಂದೂರು – ರಿಪ್ಪನ್‌ಪೇಟೆ ಸಂಪರ್ಕ ಕಡಿತಗೊಂಡಿದೆ‌. ಬದಲಿ ಮಾರ್ಗವಾಗಿ ಹೆದ್ದಾರಿಪುರ – ಬಿದರಹಳ್ಳಿ ಮಾರ್ಗವಾಗಿ ಗರ್ತಿಕೆರೆ ಮೂಲಕ ವಾಹನಗಳು ಸಂಚರಿಸುತ್ತಿದ್ದು ಈ ಮಾರ್ಗವು ಕಿರಿದಾಗಿರುವ ಕಾರಣ ವಾಹನ ಸವಾರರು ಪರದಾಡುತ್ತಿದ್ದಾರೆ. ಅಮೃತ ಗ್ರಾಮ ಪಂಚಾಯತಿ ಸದಸ್ಯರು ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಮರ…

Read More

ANANDAPURA | ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

ANANDAPURA | ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ರೈಲಿಗೆ ತಲೆವೊಡ್ಡಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆನಂದಪುರದ ಮುಂಬಾಳು ಗ್ರಾಮದಲ್ಲಿ ‌ಗುರುವಾರ ಮಧ್ಯಾಹ್ನ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಗುರುಮೂರ್ತಿ (37) ಎಂದು ಗುರುತಿಸಲಾಗಿದೆ. ದೇಹ ಮತ್ತು ರುಂಡ ಬೇರೆ ಬೇರೆ ಆಗಿ ಹಾರಿಬಿದ್ದಿದೆ. ಗುರುಮೂರ್ತಿ ಮುಂಬಾಳು ಗ್ರಾಮದ ನಿವಾಸಿ ಎಂದು ಗೊತ್ತಾಗಿದ್ದುಈತ ತೀರ್ಥಹಳ್ಳಿಯ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಮಾನಸಿಕ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದ ಎನ್ನಲಾಗಿದೆ. ರೈಲ್ವೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Read More

ಕಾರಿನ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲೆ ಸಾವು :

ಶಿರಾಡಿ ಗ್ರಾಮದ ಅಡ್ಡಹೊಳೆ ಸಮೀಪ ಭಾನುವಾರ ಮುಂಜಾನೆ ಸಂಚರಿಸುತ್ತಿದ್ದ ಕಾರನ್ನು ಅದರ ಚಾಲಕ ಬೆಂಗಳೂರು ನಿವಾಸಿ ಸುರೇಶ್ ನಾವಡ (43) ಅವರು ಯಾವುದೋ ಶಬ್ದ ಕೇಳಿದ್ದಕ್ಕಾಗಿ ರಸ್ತೆಯಲ್ಲಿ ನಿಲ್ಲಿಸಿ ನೋಡುತ್ತಿದ್ದ ವೇಳೆ ಮರವೊಂದು ಕಾರಿನ ಮೇಲೆ ಹಠಾತ್ ಆಗಿ ಬಿದ್ದ ಪರಿಣಾಮ ಚಾಲಕ ಸುರೇಶ್ ನಾವಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.  ಮೃತ ಸುರೇಶ್ ನಾವಡ ಅವರು ಬೆಂಗಳೂರು ಐಬಿಎಂ ಸಾಫ್ಟ್ ವೇರ್ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದು ಡಿಸೆಂಬರ್ 23 ರಂದು ಪತ್ನಿ ಮಕ್ಕಳೊಂದಿಗೆ ತಾಯಿ ಮನೆಯಾದ ಪಾವಂಜೆಗೆ…

Read More

ರೈಲ್ವೆ ಪೊಲೀಸರ ಮಿಂಚಿನ ಕಾರ್ಯಾಚರಣೆ – ತಾಮ್ರದ ತಂತಿ ಕಳ್ಳತನವೆಸಗಿದ್ದ ಆರೋಪಿಗಳ ಬಂಧನ|arrested

2 ಲಕ್ಷ ರೂ. ಮೌಲ್ಯದ ರೈಲ್ವೇ ಒಹೆಚ್‍ಇ ತಾಮ್ರದ ತಂತಿ ಕಳ್ಳತನ ; ಆರೋಪಿಗಳ ಬಂಧನ ಸಾಗರ : ಆನಂದಪುರ ಬಳಿ ಸುಮಾರು 2 ಲಕ್ಷ ರೂ. ಮೌಲ್ಯದ ರೈಲ್ವೇ ಒಹೆಚ್‍ಇ ತಾಮ್ರದ ತಂತಿಯನ್ನು ಕಳವು ಮಾಡಿ ಮಾರಾಟ ಮಾಡಿದ್ದ 3 ಮಂದಿ ಆರೋಪಿಗಳು ಮತ್ತು ತಂತಿ ಖರೀದಿಸಿದ್ದ ಇಬ್ಬರು ಅಂಗಡಿ ಮಾಲೀಕರನ್ನು ಮೈಸೂರು ರೈಲ್ವೇ ರಕ್ಷಣಾ ವಿಶೇಷ ತಂಡ ಬಂಧಿಸಿದೆ. ಸೆ.13 ರಂದು ರಾತ್ರಿ ರೈಲ್ವೆ ರಕ್ಷಣಾ ಪಡೆಯ ವಿಶೇಷ ತಂಡ, ಮೈಸೂರು ಅಪರಾಧ ವಿಭಾಗದ…

Read More

“ಆತ್ಮನ ಗುಣಗಳನ್ನು ತಿಳಿದುಕೊಳ್ಳಲು ಇರುವ ಪರ್ವವೇ ದಶಲಕ್ಷಣ ಮಹಾಪರ್ವ” – ಹೊಂಬುಜಾ ಶ್ರೀ

“ಆತ್ಮನ ಗುಣಗಳನ್ನು ತಿಳಿದುಕೊಳ್ಳಲು ಇರುವ ಪರ್ವವೇ ದಶಲಕ್ಷಣ ಮಹಾಪರ್ವ” – ಹೊಂಬುಜಾ ಶ್ರೀ ಹೊಂಬುಜ : ದಶಲಕ್ಷಣ ಪರ್ವ ಎನ್ನುವಂತಹದ್ದು ಆತ್ಮನ ಗುಣಗಳನ್ನು ತಿಳಿದುಕೊಳ್ಳಲು ಇರುವ ಪರ್ವ. ಇದರಲ್ಲಿ ಬರುವಂತಹ ಕ್ಷಮಾದಿ ದಶಲಕ್ಷಣ ಧರ್ಮಗಳು ಆತ್ಮನ ಲಕ್ಷಣಗಳಾಗಿದೆ. ಮೊದಲನೇಯದು ಉತ್ತಮ ಕ್ಷಮೆಯಾಗಿದ್ದು ಇದು ಕ್ರೋಧದ ಅಭಾವದಿಂದ ನಿಜವಾದಂತಹ ಸ್ವಾಭಾವವಾದಂತಹ ಕ್ಷಮಾಗುಣ ಪ್ರಕಟವಾಗುವಂತದಾಗಿದೆ ಎಂದು ಪರಮಪೂಜ್ಯ ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ಹೇಳಿದರು. ಕ್ಷಮೆಯಿಂದ ನಾವು ಇನ್ನೊಬ್ಬರನ್ನು ಕ್ಷಮಿಸುವುದರೊಂದಿಗೆ ನಮಗೆ ಇನ್ನೊಬ್ಬರಿಂದ ಆದಂತಹ ಹಾನಿಯನ್ನು ಸಹ ಆ…

Read More

ರಿಪ್ಪನ್ ಪೇಟೆ: ಜನಪ್ರತಿನಿಧಿಗಳಿಗೆ ಇಚ್ಛಾ ಶಕ್ತಿ ಇದ್ದರೆ ಹಿಡಿದ ಕೆಲಸ ಪೂರ್ಣಗೊಳಿಸಬಹುದೆಂದು ನಿದರ್ಶಿಸಿದ ಗ್ರಾಪಂ ಸದಸ್ಯ ಸುಂದರೇಶ್:

ರಿಪ್ಪನ್ ಪೇಟೆ: ಪಟ್ಟಣದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಸಾಗರ ರಸ್ತೆಯ ಕಾಲೇಜು ಬಳಿ ಮಳೆ ನೀರು ರಸ್ತೆಯ ಇಕ್ಕೆಲದ ಚರಂಡಿಗಳಲ್ಲಿ ಸರಾಗವಾಗಿ ಹರಿಯದೆ, ರಸ್ತೆಯ ತುಂಬ ಹೊಂಡದಂತೆ ತುಂಬಿಕೊಂಡು ಸಾರ್ವಜನಿಕರು, ವಿದ್ಯಾರ್ಥಿ ಗಳಿಗೆ ತುಂಬಾ ತೊಂದರೆಯಾಗುತ್ತಿತ್ತು. .       :ಪೋಸ್ಟ್ ಮ್ಯಾನ್ ನ್ಯೂಸ್ ವರದಿಯ ಮೊದಲು;        ಗ್ರಾಮ ಪಂಚಾಯತ್ ಸದಸ್ಯರಾದ ಸುಂದರೇಶ್ ರವರು ಸ್ಥಳಕ್ಕೆ ಭೇಟಿ ನೀಡಿ ಸಾಗರ ರಸ್ತೆಯ ಕಾಲೇಜ್ ಬಳಿ ಚರಂಡಿ ನೀರು ರಸ್ತೆಗೆ  ಹರಿಯುತಿರುವುದರಿಂದ ಕಾಲೇಜು ವಿದ್ಯಾರ್ಥಿಗಳಿಗೆ…

Read More
Exit mobile version