ಪೊಕ್ಸೋ ಪ್ರಕರಣ | ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ – ಮೂವರಿಗೆ ತಲಾ 20 ವರ್ಷ ಕಾರಾಗೃಹ ಶಿಕ್ಷೆ

ಪೊಕ್ಸೋ ಪ್ರಕರಣ | ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ – ಮೂವರಿಗೆ ತಲಾ 20 ವರ್ಷ ಕಾರಾಗೃಹ ಶಿಕ್ಷೆ POCSO case | Sexual assault of minor girl – Three sentenced to 20 years in prison each ಶಿವಮೊಗ್ಗ: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಬಲವಂತವಾಗಿ ಕಾರಿನಲ್ಲಿ ಕೂರಿಸಿಕೊಂಡು ಅನಧಿಕೃತ ಹೋಂಸ್ಟೇಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಮೂವರು ಆರೋಪಿತರಿಗೆ ಪೊಕ್ಸೋ ವಿಶೇಷ ನ್ಯಾಯಾಲಯ ತಲಾ 20 ವರ್ಷ ಸಾದಾ ಕಾರಾಗೃಹ…

Read More

ಸಾರ್ವಜನಿಕ ಸಭೆಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎನ್ನುವ ಗೃಹ ಸಚಿವರಿಗೆ ಐಪಿಸಿ ಸೆಕ್ಷನ್ ಗಳ ಬಗ್ಗೆ ಅರಿವಿಲ್ಲ – ಪೊಲೀಸರು ಸುಮೋಟೋ ಕೇಸ್ ದಾಖಲಿಸಿಕೊಳ್ಳಲಿ – ಕೆ ದಿವಾಕರ್|AAP

ರಿಪ್ಪನ್‌ಪೇಟೆ : ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷವು ಬೂತ್ ಮಟ್ಟದಿಂದ ಸದೃಡವಾಗಿದೆ,ಯುವಕರು ನಮ್ಮ ಪಕ್ಷದ ಸಿದ್ದಾಂತಗಳನ್ನು ಮೆಚ್ಚಿ ಪಕ್ಷ ಸೇರ್ಪಡೆಯಾಗುವ ಮೂಲಕ ನವ ಭಾರತ ನಿರ್ಮಾಣ ಸಂಕಲ್ಪಕ್ಕೆ ಮುನ್ನುಡಿ ಹಾಕುತಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಮುಖಂಡ ಹೈಕೋರ್ಟ್  ವಕೀಲ ಹಾಗೂ ಸಾಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಕೆ ದಿವಾಕರ್ ಹೇಳಿದರು. ಪಟ್ಟಣದ ಆಶ್ರೀತಾ ಸಭಾಂಗಣದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ವಿರುದ್ದ ಹರಿಹಾಯ್ದರು.ನಮ್ಮ ಪಕ್ಷ ರಾಜ್ಯದಲ್ಲಿ ಈ ಬಾರಿ…

Read More

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಓರ್ವ ಸ್ಥಳದಲ್ಲಿಯೇ ಸಾವು

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಓರ್ವ ಸ್ಥಳದಲ್ಲಿಯೇ ಸಾವು! ತೀರ್ಥಹಳ್ಳಿ : ಗ್ಯಾಸ್ ತುಂಬಿದ್ದ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ್ದು ಬೈಕ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಕ್ರೆಬೈಲು ಬಳಿ ನಡೆದಿದೆ. ಬುಧವಾರ ಸಂಜೆ ಸಮಯದಲ್ಲಿ ಈ ಅಪಘಾತ ಸಂಭವಿಸಿದ್ದು ಗ್ಯಾಸ್ ಲಾರಿ ತಿರುವನ್ನು ತಪ್ಪಿಸಲು ರಸ್ತೆ ಪಕ್ಕಕ್ಕೆ ಹೋಗಿದ್ದು ಲಾರಿಯ ಮುಂಭಾಗ ನುಜ್ಜುಗುಜ್ಜಾಗಿದೆ. ಲಾರಿಯ ಮುಂಭಾಗ ಅಥವಾ ಲಾರಿಯ ಹಿಂಭಾಗಕ್ಕೆ ಬೈಕ್ ಡಿಕ್ಕಿಯಾಗಿದೆಯೋ ಎಂಬ ಮಾಹಿತಿ ಇಲ್ಲ. ಆದರೆ ಬೈಕ್…

Read More

ಸಂಘದ ಬಾಕಿ ಹಣ ಕೇಳಲು ಹೋದ ಮಹಿಳೆಯರ ಮೇಲೆ ಮಾರಣಾಂತಿಕ ಹಲ್ಲೆ : ಇಬ್ಬರು ಶಿವಮೊಗ್ಗ ಮೆಗ್ಗಾನ್ ಗೆ ದಾಖಲು

ರಿಪ್ಪನ್ ಪೇಟೆ : ಸಂಘದ ಬಾಕಿ ಹಣ ಕೇಳಲು ಹೋದ ಸಂಘದ ಮಹಿಳೆಯರ ಮೇಲೆಯೇ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿರುವ ಘಟನೆ ಕಮದೂರು ಗ್ರಾಮದಲ್ಲಿ ನಡೆದಿದೆ. ಕಮದೂರು ಗ್ರಾಮದ ಭಾಗಿರಥಮ್ಮ ಎಂಬುವವರು ಶ್ರೀ ರೇಣುಕಾಂಬ ಸಂಘ ಆಲುವಳ್ಳಿ ಯ ಸದಸ್ಯೆಯಾಗಿದ್ದು ಸಾಲ ಪಡೆದಿರುತ್ತಾರೆ.ಕಳೆದ ಹಲವಾರು ದಿನಗಳಿಂದ ಸಾಲ ಮರು ಪಾವತಿ ಮಾಡುತ್ತಿಲ್ಲವೆಂದು ಸಂಘದ ಎಲ್ಲಾ ಸದಸ್ಯರು ಅವರ ಮನೆಗೆ ಸಾಲ ವಸೂಲಿಗೆ ಹೋಗಿದ್ದಾರೆ.ಈ ಸಂಧರ್ಭದಲ್ಲಿ ಭಾಗಿರಥಮ್ಮ ರವರ ಮಗ ಸತೀಶ್ ಎಂಬುವವನು ಸಾಲ ವಸೂಲಿಗೆ ಹೋಗಿದ್ದ…

Read More

ನಿಂತಿದ್ದ KSRTC ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿ – ಮೂವರಿಗೆ ಗಾಯ|accident

ನಿಂತಿದ್ದ KSRTC ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿ – ಮೂವರಿಗೆ ಗಾಯ ಶಿವಮೊಗ್ಗ ಜಿಲ್ಲೆ ಸಾಗರ ಪಟ್ಟಣದ ಗಾಂಧಿನಗರ ಸರ್ಕಲ್​ನಲ್ಲಿ ನಿಂತಿದ್ದ KSRTC ಬಸ್​ಗೆ ಬೈಕ್​ ಡಿಕ್ಕಿಯಾಗಿ ಮೂವರು ಗಾಯಗೊಂಡಿರುವ ಘಟನೆ ನಡೆದಿದೆ. ಪಟ್ಟಣದ ಗಾಂಧಿನಗರ ಸರ್ಕಲ್​ ನಲ್ಲಿ ನಿಂತಿದ್ದ ಕೆಎಸ್​ಆರ್​ಟಿಸಿ ಬಸ್​ಗೆ ವೇಗದಿಂದ ಬಂದ ಬೈಕ್​ವೊಂದು ಹಿಂಬದಿಯಿಂದ ಡಿಕ್ಕಿಯಾಗಿ ಮೂವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಹಿಂಬದಿಯಿಂದ ಗುದ್ದಿದ ರಭಸಕ್ಕೆ ಬೈಕ್​ನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಘಟನೆ ಬೆನ್ನಲ್ಲೆ ಪೊಲೀಸರು ಸ್ಥಳಕ್ಕಾಗಮಿಸಿ ಬೈಕ್…

Read More

ಖಾಸಗಿ ಬಸ್ – ಕಾರಿನ ನಡುವೆ ಅಪಘಾತ : ಕಾರಿನೊಳಗೆ ಸಿಲುಕಿಕೊಂಡ ಚಾಲಕ|accident

ಖಾಸಗಿ ಬಸ್ – ಕಾರಿನ ನಡುವೆ ಅಪಘಾತ  ಶಿವಮೊಗ್ಗ : ಗಾಜನೂರು ಸಮೀಪ ಖಾಸಗಿ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ದು ಬಸ್ ಮುಂಭಾಗ ಹಾಗೂ ಕಾರು ನುಜ್ಜುಗುಜ್ಜಾಗಿದೆ. ಶಿವಮೊಗ್ಗ ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ ತೀರ್ಥಹಳ್ಳಿ ಕಡೆ ಬರುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದ್ದು ಈ ಅಪಘಾತದಲ್ಲಿ ಕಾರು ಚಾಲಕ ಕಾರಿನಿಂದ ಹೊರಬರಲು ಸಾಧ್ಯವಾಗದೇ ಸಿಲುಕಿಕೊಂಡಿದ್ದರು. ಈ ಸಂಧರ್ಭದಲ್ಲಿ ಸ್ಥಳೀಯರ ಸಹಕಾರದಿಂದ ಕಾರು ಚಾಲಕನನ್ನು ಹೊರ ತೆಗೆಯಲಾಗಿದೆ.ಘಟನೆಯಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಎಂದು…

Read More

Ripponpete | ವಿಕಲಚೇತನ ಯುವತಿಗೆ ಧೈರ್ಯ ತುಂಬಿ ಆರ್ಥಿಕ ನೆರವು ನೀಡಿದ ಪಿಎಸ್ಐ ಪ್ರವೀಣ್

Ripponpete | ವಿಕಲ ಚೇತನ ಯುವತಿಗೆ  ಧೈರ್ಯ ತುಂಬಿ ಆರ್ಥಿಕ ನೆರವು ನೀಡಿದ ಪಿಎಸ್ಐ ಪ್ರವೀಣ್ ರಿಪ್ಪನ್ ಪೇಟೆ : ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾರೋ ಕೊಪ್ಪ ಗ್ರಾಮದ ಬಡ ಕುಟುಂಬದ ವಿಕಲಚೇತನ ಯುವತಿ  ಉಷಾ(24) ರವರಿಗೆ ಧೈರ್ಯ ತುಂಬಿ ಆರ್ಥಿಕ ನೆರವು ನೀಡುವುದರ ಮೂಲಕ ಪಿಎಸ್ಐ ಪ್ರವೀಣ್ ಎಸ್ ಪಿ  ಸಾರ್ವಜನಿಕ ಪ್ರಶಂಸೆಗೆ ಒಳಗಾಗಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಪೋಸ್ಟ್ ಮ್ಯಾನ್ ನ್ಯೂಸ್ ಸುದ್ದಿ ಬಳಗಕ್ಕೆ ಹಾರಂಬಳ್ಳಿ ವಾಸು ಎಂಬುವರು ಹಾರೋಗೊಪ್ಪ ವಿಕಲ…

Read More

ಮೋದಿ ಕಾರ್ಯಕ್ರಮಕ್ಕೆ ಬಂದಿದ್ದ ಬಿಜೆಪಿ ಕಾರ್ಯಕರ್ತ ಕುಸಿದು ಬಿದ್ದು ಸಾವು|airport

ಶಿವಮೊಗ್ಗ : ಇಂದು ಅದ್ಧೂರಿಯಾಗಿ ನಡೆದ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ್ದ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಸೊರಬ ತಾಲೂಕಿನ ಚಿಮ್ಮನೂರು ಗ್ರಾಮದ ಮಲ್ಲಿಕಾರ್ಜುನಪ್ಪ (50) ಎಂಬವರೇ ಮೃತಪಟ್ಟವರು. ಸೊರಬದ ಕಡೆಯಿಂದ ಭಾರಿ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಇತರರು ಕಾರ್ಯಕ್ರಮಕ್ಕೆ ಬಂದಿದ್ದರು. ಮಲ್ಲಿಕಾರ್ಜುನ ಅವರು ಬೆಳಗ್ಗೆ ಗ್ರಾಮಸ್ಥರೊಂದಿಗೆ ಬಸ್ಸಿನಲ್ಲಿ ಬಂದಿದ್ದರು. ಕಾರ್ಯಕ್ರಮ ಮುಗಿಸಿ ವಾಪಸಾಗುವಾಗ ಸೋಗಾನೆ ಗ್ರಾಮದ ಕೆಇಬಿ ಕಚೇರಿ ಹತ್ತಿರ ಮಲ್ಲಿಕಾರ್ಜುನ ಅವರು ಅಸ್ವಸ್ಥರಾದರು. ಬಾಯಾರಿಕೆಯಿಂದ ನೀರು ಕೇಳಿದ್ದ ಮಲ್ಲಿಕಾರ್ಜುನ ಅವರು…

Read More

ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಆಸ್ಪತ್ರೆ ಎದುರಲ್ಲಿ ಬಿಸಾಡಿ ಹೋದ ಪತಿರಾಯ|Assault

ತೀರ್ಥಹಳ್ಳಿ : ತಾಲೂಕಿನ ಮೇಗರವಳ್ಳಿ ಸಮೀಪದ  ಕೈನಲ್ಲಿ ಎಂಬ ಗ್ರಾಮದ ಮುರುಳಿ ಎಂಬಾತ ತನ್ನ ಪತ್ನಿ ಮೇಲೆ ಹಲ್ಲೆ ನೆಡೆಸಿ ತೀರ್ಥಹಳ್ಳಿಯ ಸರ್ಕಾರಿ ಆಸ್ಪತ್ರೆಯ ಬಳಿ ಬಿಸಾಕಿ ಹೋದ ಅಮಾನವೀಯ ಘಟನೆ ಇಂದು ಸಂಜೆ ವೇಳೆ ನೆಡೆದಿದೆ. ಬೆಂಗಳೂರು ಮೂಲದ ಮುರುಳಿ ಕೈನಲ್ಲಿಯ ಮಹಿಳೆಯೊಬ್ಬರನ್ನು ಮದುವೆಯಾಗಿದ್ದನು. ನಂತರ ಇಲ್ಲೇ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದ ಆತ ತನ್ನ ಪತ್ನಿಯ ಮೇಲೆ ಭೀಕರ ರೀತಿಯಲ್ಲಿ ಹಲ್ಲೆ ನೆಡೆಸಿ ಆಸ್ಪತ್ರೆ ಬಳಿ ಬಿಸಾಕಿ ಹೋಗಿದ್ದಾನೆ. ಮಹಿಳೆಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ…

Read More

ಪ್ರೀತಿಸಿದ ಯುವಕನ ಜೊತೆ ಮದುವೆಗೆ ಅಡ್ಡಿಯಾಯಿತು ಕುಜ ದೋಷ : ವಿಷ ಸೇವಿಸಿದ್ದ ಮಹಿಳಾ ಪೊಲೀಸ್ ಸಾವು

ಪ್ರೀತಿಸಿದ ಯುವನೊಂದಿಗೆ ಮದುವೆಯಾಗಲು ಕುಜ ದೋಷ ಅಡ್ಡಿಯಾಗಿದ್ದರಿಂದ ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಸುಧಾ ಎಂದು ಗುರುತಿಸಲಾಗಿದೆ. ಭದ್ರಾವತಿ ತಾಲೂಕಿನ ಕಲ್ಲಾಪುರ ನಿವಾಸಿಯಾಗಿರುವ ಪೊಲೀಸ್ ಕಾನ್ಸ್‌ಟೇಬಲ್ ಸುಧಾ ಹಾಗೂ ಭದ್ರಾವತಿ ಅರಣ್ಯ ವಲಯದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಬೆಳಗಾವಿ ಮೂಲದ ಪ್ರವೀಣ್ ಆರು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇವರಿಬ್ಬರ ಪ್ರೀತಿಗೆ ಹೆತ್ತವರ ವಿರೋಧವಿತ್ತು. ಆರಂಭದಲ್ಲಿ ಇವರಿಬ್ಬರ ಪ್ರೀತಿಗೆ ಜಾತಿ ಅಡ್ಡಿಯಾಗಿತ್ತು. ಜಾತಿ ಅಡ್ಡಿಯ ನಡುವೆಯೂ ಇಬ್ಬರು ಮದುವೆಗೆ…

Read More