Headlines

ಜಿಂಕೆ ಶಿಕಾರಿ ಮಾಡಿ ಮಾಂಸ ಪಾಲು ಮಾಡುತಿದ್ದ ಇಬ್ಬರ ಬಂಧನ !|arrested

ಜಿಂಕೆ ಶಿಕಾರಿ ಮಾಡಿ ಮಾಂಸ ಪಾಲು ಮಾಡುತಿದ್ದ ಇಬ್ಬರ ಬಂಧನ ! ತೀರ್ಥಹಳ್ಳಿ: ತಾಲೂಕಿನ ಮಂಡಗದ್ದೆ ವಲಯ ವ್ಯಾಪ್ತಿಯ ಕುಳ್ಳುಂಡೆ ಗ್ರಾಮದ ಶೇಡ್ ನಲ್ಲಿ ಅಕ್ರಮವಾಗಿ ಜಿಂಕೆಯನ್ನು ಶಿಕಾರಿ ಮಾಡಿ ಮಾಂಸಕ್ಕಾಗಿ ಕಡಿಯುತ್ತಿರುವ ಸಂದರ್ಭದಲ್ಲಿ ಮಂಡಗದ್ದೆ ವಲಯ ಅಧಿಕಾರಿ ಆದರ್ಶ ಅವರ ನೇತೃತ್ವದಲ್ಲಿ ಸಿಬ್ಬಂದಿಗಳು ದಾಳಿ ನೆಡೆಸಿರುವ ಘಟನೆ ಮಂಗಳವಾರ ರಾತ್ರಿ ನೆಡೆದಿದೆ. ದಾಳಿ ವೇಳೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು ಉಳಿದ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ. ಬಂಧಿತ ಆರೋಪಿಗಳಿಂದ ಜಿಂಕೆ ಮಾಂಸ ಮತ್ತು ಎರಡು ಬೈಕ್ ಗಳನ್ನು…

Read More

ಕೇರಳ ಲಾಟರಿ ಹೆಸರಿನಲ್ಲಿ ಶಿವಮೊಗ್ಗದ ವ್ಯಕ್ತಿಗೆ ಲಕ್ಷಾಂತರ ರೂ ವಂಚನೆ – ಪ್ರಕರಣ ದಾಖಲು

ಕೇರಳ ಲಾಟರಿ ಹೆಸರಿನಲ್ಲಿ ಶಿವಮೊಗ್ಗದ ವ್ಯಕ್ತಿಗೆ ಲಕ್ಷಾಂತರ ರೂ ವಂಚನೆ – ಪ್ರಕರಣ ದಾಖಲು A Shivamogga man was cheated of ₹1.84 lakh by fraudsters posing as Kerala lottery officials, promising a ₹12 lakh prize and collecting money through QR code payments for fake taxes and charges. ಶಿವಮೊಗ್ಗ: ಕೇರಳ ಲಾಟರಿ ಬಹುಮಾನ ನೀಡುವುದಾಗಿ ನಂಬಿಸಿ ನಗರದ ವ್ಯಕ್ತಿಯೊಬ್ಬರಿಂದ ₹1.84 ಲಕ್ಷ ರೂಪಾಯಿ ವಂಚಿಸಿದ…

Read More

ಹೊಂಬುಜದಲ್ಲಿ ರಥಯಾತ್ರಾ ಮಹೋತ್ಸವ: ಸಾಂಪ್ರದಾಯಿಕ ಸಿಂಹವಾಹನೋತ್ಸವ, ಧಾರ್ಮಿಕ ವಿಧಿಗಳು ವೈಭವ

The annual Rathayatra Mahotsava at Atishaya Sri Kshetra Hombuja was celebrated with traditional religious rituals, Abhisheka, Kalikunda Yantraradhane and the grand Simhavahana Utsava in the divine presence of Jagadguru Swastishri Dr. Devendrakirti Bhattaraka Pattacharyavarya Mahaswamiji. ಹೊಂಬುಜದಲ್ಲಿ ರಥಯಾತ್ರಾ ಮಹೋತ್ಸವ: ಸಾಂಪ್ರದಾಯಿಕ ಸಿಂಹವಾಹನೋತ್ಸವ, ಧಾರ್ಮಿಕ ವಿಧಿಗಳು ವೈಭವ ಹೊಂಬುಜ (ಮಾ.10): ಪ್ರಾಚೀನ ಅತಿಶಯ ಶ್ರೀಕ್ಷೇತ್ರ ಹೊಂಬುಜದಲ್ಲಿ ನಡೆಯುತ್ತಿರುವ ವಾರ್ಷಿಕ ರಥಯಾತ್ರಾ ಮಹೋತ್ಸವದ ದ್ವಿತೀಯ ದಿನದ…

Read More

ಟ್ರ್ಯಾಕ್ಟರ್ ಸರ್ವೀಸ್ ನಲ್ಲಿ ಲೋಪ – ರೈತರಿಂದ ಷೋ ರೂಂ ಗೆ ಮುತ್ತಿಗೆ | ಟ್ರ್ಯಾಕ್ಟರ್ ಗೆ ಬೆಂಕಿ ಹಚ್ಚಲು ಮುಂದಾದ ರೈತ

ಟ್ರ್ಯಾಕ್ಟರ್ ಸರ್ವೀಸ್ ನಲ್ಲಿ ಲೋಪ – ರೈತರಿಂದ ಷೋ ರೂಂ ಗೆ ಮುತ್ತಿಗೆ | ಟ್ರ್ಯಾಕ್ಟರ್ ಗೆ ಬೆಂಕಿ ಹಚ್ಚಲು ಮುಂದಾದ ರೈತ ರಿಪ್ಪನ್‌ಪೇಟೆ : ಇಲ್ಲಿನ ಶಿವಮೊಗ್ಗ ರಸ್ತೆಯಲ್ಲಿರುವ ಜಾನ್ ಡೀರ್ ಟ್ರ್ಯಾಕ್ಟರ್ ಷೋ ರೂಂ ನಲ್ಲಿ ಸರ್ವಿಸ್ ನಲ್ಲಿ ಲೋಪವೆಸಗಿದ್ದು ಈ ಬಗ್ಗೆ ವಿಚಾರಿಸಿದರೆ ಷೋರೂಂ ಮಾಲೀಕ ರೈತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿ ರೈತರು ಹಾಗೂ ಕಾರ್ಮಿಕ ಸಂಘಟನೆ ವತಿಯಿಂದ ಪ್ರತಿಭಟನೆ ವಿಕೋಪಕ್ಕೆ ತಿರುಗಿ ಟ್ರ್ಯಾಕ್ಟರ್ ಚಾಲಕ ವಾಹನಕ್ಕೆ ಹಾಗೂ ತನ್ನ…

Read More

SSLC ಪಾಸಾದವರ ಗಮನಕ್ಕೆ : ಸರ್ಕಾರಿ ಕೈಗಾರಿಕಾ ಸಂಸ್ಥೆಯಲ್ಲಿ ತರಬೇತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಕೈಗಾರಿಕೆ ತರಬೇತಿ ಮತ್ತು ಉದ್ಯೋಗ ಇಲಾಖೆಯ ಶಿವಮೊಗ್ಗ ತಾಲೂಕು ಗಾಜನೂರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯು ವಿವಿಧ ವೃತ್ತಿಗಳ ಪ್ರವೇಶಕ್ಕಾಗಿ ಮೆರಿಟ್ ಕಂ ರಿಸರ್ವೇಷನ್ ಆಧಾರಿತ ಸರ್ಕಾರಿ ಸೀಟುಗಳಿಗೆ ಎಸ್.ಎಸ್.ಎಲ್.ಸಿ.ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಂದ ಆನ್ಲೈನ್ /ಆಫ್ಲೈನ್ ಅರ್ಜಿ ಆಹ್ವಾನಿಸಿದೆ. 2 ವರ್ಷಗಳ ವೃತ್ತಿ ತರಬೇತಿಗಳಾದ ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಅಸಿಸ್ಟೆಂಟ್, ಎಲೆಕ್ಟ್ರೀಷಿಯನ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಇನ್ಸ್ಟ್ರುಮೆಂಟ್ ಮೆಕ್ಯಾನಿಕ್, ಮೆಕ್ಯಾನಿಕ್ ಎಲೆಕ್ಟ್ರಿಕ್ ವೆಹಿಕಲ್. ಫಿಟ್ಟರ್, ಅಡ್ವಾನ್ಸ್ ಸಿ.ಎನ್.ಸಿ., ಬೇಸಿಕ್ ಡಿಸೈನರ್ ಮತ್ತು ವರ್ಚುಯಲ್ ವೆರಿಫೈಯರ್…

Read More

ರಾಜ್ಯ ಸರ್ಕಾರದಿಂದ ಪ್ರತಿ ತಾಲ್ಲೂಕಿಗೂ ಉಸ್ತುವಾರಿ ಅಧಿಕಾರಿ ನೇಮಕ – ಜಿಲ್ಲೆಯ ಏಳು ತಾಲೂಕಿನ ಅಧಿಕಾರಿಗಳು ಯಾರು ಗೊತ್ತಾ..??| State government

ರಾಜ್ಯ ಸರ್ಕಾರದಿಂದ ಪ್ರತಿ ತಾಲ್ಲೂಕಿಗೂ ಉಸ್ತುವಾರಿ ಅಧಿಕಾರಿ ನೇಮಕ ರಾಜ್ಯ ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಪ್ರತಿ ತಾಲ್ಲೂಕಿಗೂ ಒಬ್ಬರು ಉಸ್ತುವಾರಿ ಅಧಿಕಾರಿಯನ್ನು ನಿಯೋಜಿಸಲಾಗಿದೆ.  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿಗೆ ರವಿಚಂದ್ರ ನಾಯಕ್ ಕೆಎಎಸ್ , ಸಾಗರ ತಾಲೂಕಿಗೆ ಡಾ. ಬಸಂತಿ KAS ,ಶಿಕಾರಿಪುರ ತಾಲೂಕಿಗೆ ನಾಗೇಂದ್ರ ಎಫ಼್ ಹೊನ್ನಾಳಿ KAS , ಭದ್ರಾವತಿ ತಾಲೂಕಿಗೆ ಸಂಗಪ್ಪ KAS , ಸೊರಬ ತಾಲೂಕಿಗೆ ಅಭಿಷೇಕ್ ವಿ KAS , ತೀರ್ಥಹಳ್ಳಿ ತಾಲೂಕಿಗೆ ಸಿದ್ದಲಿಂಗಪ್ಪ KAS ಹಾಗೂ…

Read More

ಮಕ್ಕಳನ್ನು ವಿದ್ಯಾಭ್ಯಾಸದಿಂದ ವಂಚಿತರನ್ನಾಗಿ ಮಾಡಬೇಡಿ – ಶಾಸಕ ಬೇಳೂರು

ಮಕ್ಕಳನ್ನು ವಿದ್ಯಾಭ್ಯಾಸದಿಂದ ವಂಚಿತರನ್ನಾಗಿ ಮಾಡಬೇಡಿ – ಶಾಸಕ ಬೇಳೂರು ರಿಪ್ಪನ್‌ಪೇಟೆ;-ಸರ್ಕಾರ ಶಿಕ್ಷಣಕ್ಕಾಗಿ ಹೆಚ್ಚು ಒತ್ತು ನೀಡುವ ಮೂಲಕ ಕಡ್ಡಾಯ ಶಿಕ್ಷಣ ನೀಡುವುದು ಮತ್ತು ಸಾಕಷ್ಟು ಉಪಯುಕ್ತವಾದಂತಹ ಯೋಜನೆಗಳ ಮೂಲಕ ನಮ್ಮ ಮಕ್ಕಳನ್ನು ವಿದ್ಯಾಭ್ಯಾಸದಿಂದ ವಂಚಿತರನ್ನಾಗಿ ಮಾಡದಂತೆ ಯೋಜನೆ ರೂಪಿಸಿದೆ ಇದನ್ನು ಬಳಸಿಕೊಂಡು ಪೋಷಕರು ಶಿಕ್ಷಕ ಸಮೂಹ ಮಕ್ಕಳಗೆ ಶಿಕ್ಷಣ ನೀಡುವಂತೆ ಮಾಡಬೇಕು ಎಂದು ಶಾಸಕ ರಾಜ್ಯ ಅರಣ್ಯ ಕೈಗಾರಿಕಾಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನ ಪ್ರೌಢಶಾಲಾ ವಿಭಾಗದ 2024-25…

Read More

ಜೂನ್4 ರಂದು ಇತಿಹಾಸ ಪ್ರಸಿದ್ದ ಅಮ್ಮನಘಟ್ಟಶ್ರೀ ಜೇನುಕಲ್ಲಮ್ಮದೇವಸ್ಥಾನದ ನೂತನ ಶಿಲಾಮಯ ದೇವಸ್ಥಾನ ಲೋಕಾರ್ಪಣೆ

ಜೂನ್4 ರಂದು ಇತಿಹಾಸ ಪ್ರಸಿದ್ದ ಅಮ್ಮನಘಟ್ಟಶ್ರೀ ಜೇನುಕಲ್ಲಮ್ಮದೇವಸ್ಥಾನದ ನೂತನ ಶಿಲಾಮಯ ದೇವಸ್ಥಾನ ಲೋಕಾರ್ಪಣೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಇತಿಹಾಸ ಪ್ರಸಿದ್ದ ಶ್ರೀ ಅಮ್ಮನಘಟ್ಟಜೇನುಕಲ್ಲಮ್ಮದೇವಸ್ಥಾನ ಸುಮಾರು 5 ಕೋಟಿ ರೂ ವೆಚ್ಚದ  ನೂತನ ಶಿಲಾಮಯ ದೇವಸ್ಥಾನ ಕಟ್ಟಡ ಜೂನ್೪ರಂದು ಲೋಕಾರ್ಪಣೆಗೊಳ್ಳಲಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಆಧ್ಯಕ್ಷ ಬಿ.ಸ್ವಾಮಿರಾವ್ ಹೇಳಿದರು. ಅಮ್ಮನಘಟ್ಟದೇವಸ್ಥಾನದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮಲೆನಾಡಿನ ಇತಿಹಾಸ ಪ್ರಸಿದ್ಧ ಅಮ್ಮನಘಟ್ಟ ಜನಕಲಮ್ಮ ಶಿಲಾಮಯ ದೇವಸ್ಥಾನ  ಜೂನ್ 4ರಂದು ಲೋಕಾರ್ಪಣೆಗೊಳ್ಳಲಿದೆ. ಲೋಕಾರ್ಪಣೆ ಮತ್ತು ಧರ್ಮಸಭೆಯ ದಿವ್ಯ ಸಾನಿಧ್ಯವನ್ನು…

Read More

ರಿಪ್ಪನ್‌ಪೇಟೆಯಲ್ಲಿ ಸೈಟ್ ಕೊಡಿಸುವುದಾಗಿ ಬಡ ವೃದ್ದೆಯನ್ನು ಕರೆಸಿ ಹತ್ಯೆಗೈದ ಕೋಡೂರಿನ ಮಯೂರ್ ಭಟ್ – ಖತರ್ನಾಕ್ ಕ್ರಿಮಿಯನ್ನು ಪೊಲೀಸರು ಭೇಟೆಯಾಡಿದ್ದೇ ರೋಚಕ..!!!| Crime News

ರಿಪ್ಪನ್‌ಪೇಟೆಯಲ್ಲಿ ಸೈಟ್ ಕೊಡಿಸುವುದಾಗಿ ಬಡ ವೃದ್ದೆಯನ್ನು ಕರೆಸಿ ಹತ್ಯೆಗೈದ ಕೋಡೂರಿನ ಮಯೂರ್ ಭಟ್ – ಖತರ್ನಾಕ್ ಕ್ರಿಮಿಯನ್ನು ಪೊಲೀಸರು ಭೇಟೆಯಾಡಿದ್ದೇ ರೋಚಕ..!!! ಅದು ಅಪರಿಚಿತ ಮಹಿಳೆಯ ಕೊಲೆ ಪ್ರಕರಣ. ಪೊಲೀಸರಿಗೆ ಸವಾಲಾಗಿದ್ದ ಈ ಪ್ರಕರಣವನ್ನು ಕೇವಲ ಹತ್ತು ದಿನಗಳೊಳಗೆ ಬೇಧಿಸಿ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ ರಿಪ್ಪನ್‌ಪೇಟೆಯ ಚಾಣಾಕ್ಷ ಪೊಲೀಸರ ತಂಡ. ಚಾಣಾಕ್ಷತನದಿಂದ ಕೊಲೆಗೈದು ಮೃತ ದೇಹವನ್ನು ಕೆರೆಗೆ ಬಿಸಾಡಿದ್ದ ಕೋಡೂರು ಗ್ರಾಮದ ಮಯೂರ್ ಭಟ್ ಹಾಗೂ ಕಾನೂನು ಸಂಘರ್ಷಕ್ಕೊಳ್ಳಗಾದ ಸ್ನೇಹಿತನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ… ಹೌದು… ಶಿವಮೊಗ್ಗ…

Read More

ರಿಪ್ಪನ್ ಪೇಟೆಯಲ್ಲಿ ಹಾಡಹಗಲೇ ಮಹಿಳೆಯ ಸರಗಳ್ಳತನ :

ರಿಪ್ಪನ್‌ಪೇಟೆ : ಪಟ್ಟಣದ ಶಿವಮೊಗ್ಗ ರಸ್ತೆಯ ಪೆಟ್ರೋಲ್ ಬಂಕ್ ಬಳಿ ಜನನಿಬಿಡ ಪ್ರದೇಶದಲ್ಲಿಯೋ ಮಹಿಳೆಯೊಬ್ಬರ ಚಿನ್ನದ ಮಾಂಗಲ್ಯ  ಸರವನ್ನು ಇಬ್ಬರು ಯುವಕರು ಕಸಿದುಕೊಂಡು ಹೋಗಿರುವ ಘಟನೆ ನಡೆದಿದೆ. ಪಟ್ಟಣದ ಶಿವಮೊಗ್ಗ ರಸ್ತೆಯ ಪೆಟ್ರೋಲ್ ಬಂಕ್ ಬಳಿ ಸಣ್ಣ ದಿನಸಿ ಅಂಗಡಿ ಇಟ್ಟುಕೊಂಡಿರುವ ಜಯಮ್ಮ ಎಂಬುವವರು  ಸರ ಕಳೆದು ಕೊಂಡವರು. ನಡೆದಿದ್ದೇನು ??? ಇಂದು ಸಂಜೆ 4.30 ರ ಸಮಯ ಜಯಮ್ಮ ರವರು ತಮ್ಮ ಮೈಲಾರಲಿಂಗೇಶ್ವರ ಜನರಲ್ ಸ್ಟೋರ್ ನಲ್ಲಿ ಒಬ್ಬರೇ ಇದ್ದಾಗ ಕೆಟಿಎಂ ಡ್ಯೂಕ್ ಬೈಕ್ ನಲ್ಲಿ…

Read More