ಶಿವಮೊಗ್ಗ ವಿಮಾನ ನಿಲ್ದಾಣ ಮಲೆನಾಡಿನ ಅಭಿವೃದ್ಧಿಯ ಸಂಕೇತ – ಬಿಎಸ್ ವೈ ಭಾವುಕ ನುಡಿ|BSY

ಇದೊಂದು ಕೇವಲ ವಿಮಾನ ನಿಲ್ದಾಣವಲ್ಲ. ಮಲೆನಾಡಿನ ಜನರ ಕನಸು ನನಸಾಗುತ್ತಿರುವ ಶುಭ ಸಂಕೇತ. ಅಭಿವೃದ್ಧಿ ಮತ್ತಷ್ಟು ವೇಗ ಪಡೆದು ಆಗಸದೆತ್ತರಕ್ಕೆ ಏರುವ ಶುಭ ಸೂಚನೆ. ಶಿವಮೊಗ್ಗದ ಜನ ಹಾಗೂ ಶಿಕಾರಿಪುರದ ಜನರು ನನ್ನನ್ನು ಶಾಸಕನನ್ನಾಗಿ ಮಾಡಿ ನಾಡಿನ ಜನರ ಸೇವೆಗೆ ಅವಕಾಶ ನೀಡಿಕೊಟ್ಟಿದ್ದಾರೆ. ಮೋದಿಯವರ ಆಶೀರ್ವಾದದಿಂದ ಸಂಸತ್ ಸದಸ್ಯ, ವಿಧಾನ ಪರಿಷತ್‌ ಸದಸ್ಯ, ಮುಖ್ಯಮಂತ್ರಿಯಾಗಿ ಸೇವೆಗೆ ಅವಕಾಶ ಸಿಕ್ಕಿದ್ದಕ್ಕೆ ನಾನು ಋಣಿಯಾಗಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬಾವುಕರಾಗಿ ನುಡಿದರು. ಶಿವಮೊಗ್ಗ ಬಳಿಯ ಸೋಗಾನೆಯಲ್ಲಿ ನಿರ್ಮಾಣವಾಗಿರುವ…

Read More

ತೀರ್ಥಹಳ್ಳಿ ಯುವ ಕಾಂಗ್ರೆಸ್ ಇಂಟೆಕ್ ವಿಭಾಗದ ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿ ಕೌಶಿಕ್ ಭಂಡಾರಿ ನೇಮಕ

A youth leader has been appointed as Taluk General Secretary of the Youth Congress INTUC in Thirthahalli constituency, receiving widespread congratulations from party leaders and workers. ತೀರ್ಥಹಳ್ಳಿ ಯುವ ಕಾಂಗ್ರೆಸ್ ಇಂಟೆಕ್ ವಿಭಾಗದ ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿ ಕೌಶಿಕ್ ಭಂಡಾರಿ ನೇಮಕ ತೀರ್ಥಹಳ್ಳಿ : ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಯುವ ಕಾಂಗ್ರೆಸ್ ಇಂಟೆಕ್ ವಿಭಾಗದ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿ ಯುವ ನಾಯಕ…

Read More

ಚೋರಡಿ ಬಳಿ ಸರಣಿ ಅಪಘಾತ – ಟ್ರಾಫಿಕ್ ಜಾಮ್|accident

ಶಿವಮೊಗ್ಗ ಜಿಲ್ಲೆಯ ಚೋರಡಿಯಲ್ಲಿ ನಾಲ್ಕು ವಾಹನಗಳ ನಡುವೆ ಸರಣಿ ಅಪಘಾತವಾಗಿದ್ದು,ಅರ್ಧ ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್‌ ಆದ ಘಟನೆ ನಡೆದಿದೆ. ಖಾಸಗಿ ಬಸ್, ಗೂಡ್ಸ್ ವಾಹನ, ಲಾರಿ ಮತ್ತು ಕಾರಿನ ನಡುವೆ ಸರಣಿ ಅಪಘಾತ ಸಂಭವಿಸಿದೆ. ವಾಹನಗಳಿಗೆ ಹಾನಿ ಉಂಟಾಗಿದೆ. ಆದರೆ ಯಾವುದೆ ವಾಹನದಲ್ಲಿರುವವರಿಗು ಸಮಸ್ಯೆಯಾಗಿಲ್ಲ. ಅದೃಷ್ಟವಶಾತ್ ಎಲ್ಲರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಸಾಗರ ಕಡೆಯಿಂದ ಬಂದ ಖಾಸಗಿ ಬಸ್, ಚೋರಡಿ ಗ್ರಾಮದಲ್ಲಿ ಪ್ರಯಾಣಿಕರು ಇಳಿಯಲು ನಿಲ್ಲಿಸಲಾಗಿತ್ತು. ಈ ವೇಳೆ ಹಿಂಬದಿಯಿಂದ ಗೂಡ್ಸ್ ಆಟೋ ಬಂದಿದೆ. ಅದರ…

Read More

ಕೋಣಂದೂರು : ಮಳೆಯಲ್ಲೇ ಶವ ಸಂಸ್ಕಾರ – ಮಾಜಿ ಗೃಹಸಚಿವರ ಸ್ವ ಕ್ಷೇತ್ರದಲ್ಲಿ ಇದೆಂತಹ ಅಮಾನವೀಯ ಘಟನೆ !!!!cremation

ಮಳೆಯಲ್ಲೇ ಶವ ಸಂಸ್ಕಾರ – ಮಾಜಿ ಗೃಹಸಚಿವರ ಸ್ವ ಕ್ಷೇತ್ರದಲ್ಲಿ ಇದೆಂತ ಅಮಾನವೀಯ ಘಟನೆ !? ತೀರ್ಥಹಳ್ಳಿ :  ತಾಲೂಕಿನ ಕೋಣಂದೂರು ಗ್ರಾಮಪಂಚಾಯಿತಿ ವ್ಯಾಪ್ತಿಯ ದೊಡ್ಡ ಕೆರೆ ಗ್ರಾಮದಲ್ಲಿರುವ ಸ್ಮಶಾನದಲ್ಲಿ ಗ್ರಾಮಪಂಚಾಯಿತಿಯ ಬೇಜವಾಬ್ದಾರಿಯಿಂದ ಸ್ಮಶಾನದ ಮೇಲ್ಭಾಗದ ಶೀಟುಗಳು ಇದ್ದರೂ ಸೋರುತ್ತಿದ್ದು ಅದರಲ್ಲೇ ಮೃತಪಟ್ಟ ವ್ಯಕ್ತಿಯೋರ್ವರ ಶವವನ್ನು ಕುಟುಂಬವರ್ಗ ಹಾಗೂ ಸ್ಥಳೀಯರು ಮಳೆ ನೀರಿನಲ್ಲಿ ಸಂಸ್ಕಾರ ನೆಡೆಸುತ್ತಿರುವ ಅಮಾನವೀಯ ಘಟನೆ ಮಾಜಿ ಗೃಹಸಚಿವರ ಸ್ವ ಕ್ಷೇತ್ರದಲ್ಲಿ ಶುಕ್ರವಾರ ನೆಡೆದಿದೆ. ಸ್ಮಶಾನದಲ್ಲಿ ಸೂಕ್ತ ವ್ಯವಸ್ಥೆ ಹಾಗೂ ನಿರ್ವಹಣೆ ಇಲ್ಲದೆ ಇರುವುದರಿಂದ…

Read More

ಕರವೇ ತಾಲೂಕು ಅಧ್ಯಕ್ಷನ ಮನೆ ಮೇಲೆ ಅರಣ್ಯಾಧಿಕಾರಿಗಳಿಂದ ದಾಳಿ; ಜಿಂಕೆ ಮಾಂಸ ವಶ | Attack by Forest Officers on Karave Taluk President’s House

ಕರವೇ ತಾಲೂಕು ಅಧ್ಯಕ್ಷನ ಮನೆ ಮೇಲೆ ಅರಣ್ಯಾಧಿಕಾರಿಗಳಿಂದ ದಾಳಿ; ಜಿಂಕೆ ಮಾಂಸ ವಶ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಜಯರಾಂ ಸೂರನಗದ್ದೆ ಅವರ ಮನೆ ಮೇಲೆ ದಾಳಿ ಮಾಡಿದ ಅರಣ್ಯ ಇಲಾಖೆ ಅಧಿಕಾರಿಗಳು ಜಿಂಕೆ ಮಾಂಸವನ್ನು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಅರಣ್ಯಾಧಿಕಾರಿಗಳ ತಂಡ ಸೂರನಗದ್ದೆ ಗ್ರಾಮದಲ್ಲಿ ವಾಸವಿರುವ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಜಯರಾಮ್ ಮನೆ ಮೇಲೆ ದಾಳಿ ಮಾಡಿದಾಗ ಜಿಂಕೆ ಬೇಟಿಯಾಡಿ ಮಾಂಸವನ್ನು ಸಾಂಬಾರು ಮಾಡಿ ಊಟ ಮಾಡುತ್ತಿದ್ದರು. ಜಿಂಕೆಯನ್ನು…

Read More

ಹೋರಿ ಬೆದರಿಸುವ ಸ್ಪರ್ಧೆ : ಇಬ್ಬರು ಸಾವು – 6 ಜನರಿಗೆ ಗಾಯ|bull competition

ಪ್ರತ್ಯೇಕ ಪ್ರಕರಣದಲ್ಲಿ ಹೋರಿ ಬೆದರಿಸುವ ಸ್ಪರ್ಧೆ ನೋಡಲು ಹೋದ ಇಬ್ಬರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಶಿವಮೊಗ್ಗ ತಾಲೂಕು ಕೊನಗನವಳ್ಳಿ ಗ್ರಾಮದಲ್ಲಿ ಭಾನುವಾರ ನಡೆದ ಹೋರಿ ಬೆದರಿಸುವ ಸ್ಪರ್ಧೆ ನೋಡಲು ಹೋದ ಶಿವಮೊಗ್ಗ ನಗರದ ಆಲ್ಕೊಳ ಬಡಾವಣೆಯ ನಿವಾಸಿ ಲೋಕೇಶ್(32) ಸಾವನ್ನಪ್ಪಿದ್ದಾರೆ. ಇನ್ನೊಂದು ಪ್ರಕರಣದಲ್ಲಿ ಶಿಕಾರಿಪುರ ತಾಲೂಕಿನ ಮಾಳೂರು ಗ್ರಾಮದಲ್ಲೂ ಹೋರಿ ಬೆದರಿಸುವ ಸ್ಪರ್ಧೆ ನೋಡಲು ಹೋದ ರಂಗನಾಥ್ (23) ವರ್ಷದ ಯುವಕ ಸಾವನ್ನಪ್ಪಿದ್ದಾನೆ. ಕೂಲಿ ಕೆಲಸ ಮಾಡಿಕೊಂಡಿದ್ದ ಲೋಕೇಶ್ ಭಾನುವಾರ ರಜೆ ಇದ್ದ ಕಾರಣ…

Read More

ಗ್ರಾಮೀಣ ಪ್ರದೇಶದ ಮಕ್ಕಳಲ್ಲಿ ಪ್ರತಿಭೆ ಅರಳಲು ಪ್ರತಿಭಾ ಕಾರಂಜಿ ಪೂರಕ – ಶಿಕ್ಷಣಾಧಿಕಾರಿ ಹೆಚ್ ಆರ್ ಕೃಷ್ಣಮೂರ್ತಿ|Prathibha karanji

ಗ್ರಾಮೀಣ ಪ್ರದೇಶದ ಮಕ್ಕಳ ಪ್ರತಿಭೆ ಅರಳಲು ಪ್ರತಿಭಾ ಕಾರಂಜಿ ಪೂರಕ – ಶಿಕ್ಷಣಾಧಿಕಾರಿ ಹೆಚ್ ಆರ್ ಕೃಷ್ಣಮೂರ್ತಿ ರಿಪ್ಪನ್‌ಪೇಟೆ : ಗ್ರಾಮೀಣ ಪ್ರದೇಶದಲ್ಲಿ ಮಕ್ಕಳ ಪ್ರತಿಭೆ ಅರಳಲು ಇಂತಹ ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಪೂರಕವಾಗಿವೆ ಎಂದು  ಹೊಸನಗರ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಹೆಚ್ ಆರ್ ಕೃಷ್ಣಮೂರ್ತಿ ಹೇಳಿದರು. ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ತಳಲೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಮೂಗುಡ್ತಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿ ಪ್ರತಿಭಾ ಕಾರಂಜಿ…

Read More

ಐದು ವರ್ಷದ ಮಗುವನ್ನು ಅತ್ಯಾಚಾರವೆಸಗಿದ ಆರೋಪಿಗೆ ಗುಂಡಿಕ್ಕಿದ ಪಿಎಸ್‌ಐ ಅನ್ನಪೂರ್ಣರವರ ದಿಟ್ಟ ತನಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಪ್ರಶಂಸೆ

ಐದು ವರ್ಷದ ಮಗುವನ್ನು ಅತ್ಯಾಚಾರವೆಸಗಿದ ಆರೋಪಿಗೆ ಗುಂಡಿಕ್ಕಿದ ಪಿಎಸ್‌ಐ ಅನ್ನಪೂರ್ಣರವರ ದಿಟ್ಟ ತನಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಪ್ರಶಂಸೆ ಐದು ವರ್ಷದ ಮಗುವನ್ನು ಅತ್ಯಾಚಾರವೆಸಗಿದ ಆರೋಪಿಗೆ ಗುಂಡಿಕ್ಕಿದ ಪಿಎಸ್‌ಐ ಅನ್ನಪೂರ್ಣರವರ ದಿಟ್ಟ ತನಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಪ್ರಶಂಸೆ ರಿಪ್ಪನ್‌ಪೇಟೆ;-ಇತ್ತಿಚೆಗೆ ಹುಬ್ಬಳ್ಳಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ನನ್ಯ ಎಸಗುವ ಮೂಲಕ ಬಾಲಕಿಯ ಸಾವಿಗೆ ಕಾರಣವಾದ ಆರೋಪಿಗೆ ಗುಂಡು ಹಾರಿಸಿದ ಹುಬ್ಬಳ್ಳಿಯ ಪಿಎಸ್‌ಐ ಆನ್ನಪೂರ್ಣರವರ ಈ ದಿಟ್ಟತನಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಸೆಲ್ಯೂಟ್ ಎನ್ನುವ ಮೂಲಕ  ಪೊಲೀಸ್…

Read More

ಪೂಜೆ ಮಾಡಿ ದೇವಸ್ಥಾನದ ಮುಂಭಾಗ ನಿಲ್ಲಿಸಿದ್ದ ಟ್ರ್ಯಾಕ್ಟರ್ ಕಳುವು | ದೂರು ದಾಖಲು

ಪೂಜೆ ಮಾಡಿ ದೇವಸ್ಥಾನದ ಮುಂಭಾಗ ನಿಲ್ಲಿಸಿದ್ದ ಟ್ರ್ಯಾಕ್ಟರ್ ಕಳುವು | ದೂರು ದಾಖಲು ಶಿವಮೊಗ್ಗ :ವಿಜಯ ದಶಮಿಯಂದು ಪೂಜೆ ಸಲ್ಲಿಸಿ ಊರಿನ ದೇಗುಲದ ಮುಂದೆ ನಿಲ್ಲಿಸಿದ್ದ ಟ್ರಾಕ್ಟರ್‌ ಕಳುವಾಗಿರುವ ಘಟನೆ ಆಯನೂರು – ಹಾರನಹಳ್ಳಿ ರಸ್ತೆಯ ನರಸಿಂಹ ದೇವಸ್ಥಾನದ ಮುಂಭಾಗದಲ್ಲಿ ನಡೆದಿದೆ. ಚನ್ನಹಳ್ಳಿಯ ರೈತ ಪಾಲಾಕ್ಷಪ್ಪ ಎಂಬುವವರು ತನ್ನ ಟ್ರಾಕ್ಟರ್‌ಗೆ ಪೂಜೆ ಸಲ್ಲಿಸಿ ದೇವಸ್ಥಾನದ ಮುಂಭಾಗದಲ್ಲಿಯೇ ರಾತ್ರಿ ನಿಲ್ಲಿಸಿ ಬೆಳಗ್ಗೆ 8 ಹೊತ್ತಿಗೆ ದೇಗುಲದ ಬಳಿ ಹೋದಾಗ ಟ್ರಾಕ್ಟರ್‌ ಕಾಣಿಸಲಿಲ್ಲ.ಎಲ್ಲಾ ಕಡೆ ಹುಡುಕಾಡಿದ ಟ್ರ್ಯಾಕ್ಟರ್ ಮಾಲೀಕ ಪಾಲಾಕ್ಷಪ್ಪ…

Read More

mETA

ರಿಪ್ಪನ್‌ಪೇಟೆ ಪೊಲೀಸರ ದಾಳಿ: ಅಕ್ರಮ ಗೋ ಸಾಗಾಣಿಕೆ ಪತ್ತೆ, ಮೂವರ ಬಂಧನ ರಿಪ್ಪನ್‌ಪೇಟೆ – ಅಕ್ರಮವಾಗಿ ಗೋವುಗಳನ್ನು ತುಂಬಿಕೊಂಡು ಸಾಗಾಣಿಕೆ ಮಾಡುತ್ತಿದ್ದಾರೆಂಬ ಖಚಿತ ಮಾಹಿತಿಯ ಆಧಾರದ ಮೇಲೆ ಗ್ರಾಮಸ್ಥರ ಸಹಕಾರದೊಂದಿಗೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜುರೆಡ್ಡಿ ಅವರ ನೇತೃತ್ವದ ತಂಡ ದಿಢೀರ್ ದಾಳಿ ನಡೆಸಿ ಜಾನುವಾರು ಸಹಿತ ಆರೋಪಿಗಳನ್ನು ಬಂಧಿಸಿದೆ. ಪೊಲೀಸರು ಬಂಧಿಸಿದವರನ್ನು ನಲ್ಲಿಹೊಂಡಾ ಗ್ರಾಮದ ಅರಣ್ಯ ಇಲಾಖೆಯ ವಾಚರ್ ಹಾಗೂ ತಾಲ್ಲೂಕು ದಿನಗೂಲಿ ನೌಕರರ ಸಂಘದ ಅಧ್ಯಕ್ಷ ರಮೇಶ್ ಹಾಗೂ ಶಿಕಾರಿಪುರ ಬೆಂಡೆಕಟ್ಟ ಗ್ರಾಮದ…

Read More
Exit mobile version