ನೀರು ಸೇದುವಾಗ ಅಮ್ಮನ ಕೈತಪ್ಪಿ ಬಾವಿಗೆ ಬಿದ್ದ ಮಗು – ತಾಯಿ ಬಾವಿಗಿಳಿಯುವಷ್ಟರಲ್ಲಿ ಮಗು ಸಾವು!

ನೀರು ಸೇದುವಾಗ ಅಮ್ಮನ ಕೈತಪ್ಪಿ ಬಾವಿಗೆ ಬಿದ್ದ ಮಗು; ತಾಯಿ ಬಾವಿಗಿಳಿಯುವಷ್ಟರಲ್ಲಿ ಮಗು ಸಾವು! A child fell into a well after falling out of his mother’s hands while drawing water; the child died by the time the mother reached the well! ನೀರು ಸೇದುವಾಗ ಅಮ್ಮನ ಕೈತಪ್ಪಿ ಬಾವಿಗೆ ಬಿದ್ದ ಮಗು; ತಾಯಿ ಬಾವಿಗಿಳಿಯುವಷ್ಟರಲ್ಲಿ ಮಗು ಸಾವು! A child fell into a well…

Read More

ಪ್ರಧಾನಿ ನರೇಂದ್ರ ಮೋದಿಗೆ ಪಂಜಾಬ್ ಸರ್ಕಾರ ಅವಮಾನ ಮಾಡಿದ ಘಟನೆ ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ…

ಶಿವಮೊಗ್ಗ: ಪ್ರಧಾನಿ ಮೋದಿ ಅವರಿಗೆ ಅವಮಾನ ಮಾಡಿರುವ ಮತ್ತು ಅವರ ಪ್ರಯಾಣಕ್ಕೆ ಉದ್ದೇಶಪೂರ್ವಕವಾಗಿ ಅಡ್ಡಿಪಡಿಸಿರುವ ಪಂಜಾಬ್ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಜಿಲ್ಲಾ ಸಮಿತಿಯಿಂದ ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಪ್ರಧಾನಿ ಮೋದಿ ನಿನ್ನೆ ಪಂಜಾಬ್ ನಲ್ಲಿರುವ ಭಟಿಂಡಾದಿಂದ ಫಿರೋಜ್ ಪುರದ ಹುಸೇನ್ ವಾಲಾದಲ್ಲಿರುವ ರಾಷ್ಟ್ರೀಯ ಹುತಾತ್ಮರ ಸ್ಮಾರಕಕ್ಕೆ ಭೇಟಿ ನೀಡಬೇಕಿತ್ತು. ಅಲ್ಲಿ ಅವರು ಭಗತ್ ಸಿಂಗ್ ಇತರ ಸ್ವಾತಂತ್ರ್ಯವೀರ ಹುತಾತ್ಮರಿಗೆ ಗೌರವ ಸಲ್ಲಿಸುವ ಮತ್ತು ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸ ಮಾಡುವ ಕಾರ್ಯಕ್ರಮವಿತ್ತು…

Read More

ರಿಪ್ಪನ್‌ಪೇಟೆ – ಸಿ.ಟಿ. ರವಿ ವಿವಾದಿತ ಹೇಳಿಕೆಗೆ ಸವಿತಾ ಸಮಾಜದ ಆಕ್ರೋಶ | ಕ್ಷಮೆಯಾಚಿಸದಿದ್ದರೆ ರಾಜ್ಯವ್ಯಾಪಿ ಉಗ್ರ ಪ್ರತಿಭಟನೆಯ ಎಚ್ಚರಿಕೆ

ಸಿ.ಟಿ. ರವಿ ವಿವಾದಿತ ಹೇಳಿಕೆಗೆ ಸವಿತಾ ಸಮಾಜದ ಆಕ್ರೋಶ ಕ್ಷಮೆಯಾಚಿಸದಿದ್ದರೆ ರಾಜ್ಯವ್ಯಾಪಿ ಉಗ್ರ ಪ್ರತಿಭಟನೆ ಎಚ್ಚರಿಕೆ ರಿಪ್ಪನ್‌ಪೇಟೆ : ಮಾಜಿ ಸಚಿವ ಸಿ.ಟಿ. ರವಿ ರವರು ಸವಿತಾ ಸಮಾಜದ ಬಗ್ಗೆ ಅವಹೇಳನಕಾರಿ ಪದ ಬಳಸಿ ಮಾತನಾಡಿದ ಆರೋಪದ ಹಿನ್ನೆಲೆ, ರಿಪ್ಪನ್‌ಪೇಟೆ ಸವಿತಾ ಸಮಾಜ ಘಟಕದಿಂದ ಅವರ ವಿರುದ್ಧ ತೀವ್ರ ಖಂಡನೆ ವ್ಯಕ್ತವಾಗಿದೆ. ಸಮಾಜದ ಸದಸ್ಯರು ನಾಡ ಕಚೇರಿ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿ, ಸಿ.ಟಿ. ರವಿರವರು ತಕ್ಷಣವೇ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ್ದಾರೆ. ಇಲ್ಲದಿದ್ದರೆ ರಾಜ್ಯದಾದ್ಯಂತ ಸಮಾಜದ ಬಾಂಧವರು…

Read More

IPLಬೆಂಗಳೂರು – ರಾಜಸ್ಥಾನ ಪಂದ್ಯಾವಳಿಯಲ್ಲಿ ಸಾಗರ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಪ್ಲೇ ಕಾರ್ಡ್ ಪ್ರದರ್ಶನ

ಸಾಗರ : ವಿಧಾನಸಭಾ ಚುನಾವಣೆ ಈ ಬಾರಿ ಕದನ ಕುತೂಹಲವಾಗಿದೆ. ಅದರಲ್ಲೂ ಮಲೆನಾಡಿನ ಕ್ಷೇತ್ರಗಳು ರಣ ರೋಚಕವಾಗಿದೆ. ಅದರಲ್ಲೂ ಸಾಗರದಲ್ಲಿ ಚುನಾವಣೆ ಕಾವು ರಂಗೇರಿದೆ.  ಬೇಳೂರು ಗೋಪಾಲಕೃಷ್ಣ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು ಬಿಜೆಪಿ ಅಭ್ಯರ್ಥಿಯಾಗಿ ಹರತಾಳು ಹಾಲಪ್ಪನವರ ನಡುವೆ ಈ ಬಾರಿ ಸೆಣಸಾಟ ಜೋರಾಗಿದೆ. ಇನ್ನು ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನೆಡೆದ ಆರ್ ಸಿ ಬಿ ಮತ್ತು ರಾಜಸ್ಥಾನದ ಪಂದ್ಯದ ವೇಳೆ ಸಾಗರದ ಕಾಂಗ್ರೆಸ್ ಅಭ್ಯರ್ಥಿ ಗೋಪಾಲಕೃಷ್ಣ ಬೇಳೂರಿನ ಪ್ಲೆ ಕಾರ್ಡ್ ಹಿಡಿದು ಸಾಗರದ ಬಾಳೆಗುಂಡಿ…

Read More

ಶಿವಮೊಗ್ಗದಲ್ಲಿ ವ್ಯಕ್ತಿಯೊಬ್ಬನ ಬರ್ಬರ ಹತ್ಯೆ

ಶಿವಮೊಗ್ಗದಲ್ಲಿ ವ್ಯಕ್ತಿಯೊಬ್ಬನ ಬರ್ಬರ ಹತ್ಯೆ ಶಿವಮೊಗ್ಗ ನಗರದಲ್ಲಿ ವ್ಯಕ್ತಿಯೊಬ್ಬನನ್ನ ಬರ್ಬರ ಹತ್ಯೆಗೈದಿರುವ ಘಟನೆ ನಡೆದಿದೆ. ನಗರದ ಹಳೆಬೊಮ್ಮನ ಕಟ್ಟೆಯ ಮಾರಮ್ಮಗುಡಿ ಸಮೀಪದ ಗ್ಯಾರೇಜ್‌ ಒಂದರ ಬಳಿಯಲ್ಲಿ ಕಬಡ ರಾಜೇಶ್‌ ಶೆಟ್ಟಿ ಎಂಬಾತನನ್ನ ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಲಾಗಿದೆ. ಸುಮಾರು ಒಂದು ಗಂಟೆ ಸುಮಾರಿಗೆ ಈ ಕೊಲೆ ನಡೆದಿದ್ದು ವಿನೋಬನಗರ ಪೊಲೀಸರು ದೌಡಾಯಿಸಿದ್ದಾರೆ. ನವುಲೆ ಆನಂದನ ಸಹಚರ ಆಗಿದ್ದ ರಾಜೇಶ್ ಶೆಟ್ಟಿ ಬಸವನ ಗುಡಿಯ ಕ್ಯಾಸೆಟ್ ಅಂಗಡಿ ಮಾಲೀಕ ರಾಘುಶೆಟ್ಟಿ ಮರ್ಡರ್ ಕೇಸ್ ನಲ್ಲಿದ್ದ ಎನ್ನಲಾಗುತಿದ್ದು,ಇತ್ತೀಚೆಗಷ್ಟೇ ತನ್ನ ವಿರೋಧಿ…

Read More

ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದ ಆಯುಧ ಪೂಜೆಯಲ್ಲಿ ಭಾಗಿಯಾದ ಗೃಹಸಚಿವ ಆರಗ ಜ್ಞಾನೇಂದ್ರ : ಸಾಂಸ್ಕೃತಿಕ ಉಡುಗೆ ಧರಿಸಿ ಮಿಂಚಿದ ಪೊಲೀಸರು |Thirthahalli

ತೀರ್ಥಹಳ್ಳಿ : ನಮಗೆಲ್ಲರಿಗೂ ಇದೊಂದು ವಿಶೇಷ ಹಬ್ಬ. ರಾಕ್ಷಸರ ಗುಣವುಳ್ಳವರನ್ನು ಸಂಹಾರ ಮಾಡಲು ದುರ್ಗೆಯು ನಾನಾ ರೀತಿಯ ಅವತಾರವನ್ನು ಎತ್ತಿದಂತಹ ಹಬ್ಬ. ಕೆಟ್ಟ ಶಕ್ತಿಗಳನ್ನು ದಮನ ಮಾಡಲು ಎಲ್ಲಾ ರೀತಿಯ ಶಕ್ತಿ ಪಡೆಯಲು ಆಚರಿಸುವ ಹಬ್ಬ. ಪೊಲೀಸರಿಗೆ ಇದೊಂದು ರೀತಿಯಲ್ಲಿ ವಿಶೇಷ ಹಬ್ಬ ಎಂದು ಭಾವಿಸಿದ್ದೇನೆ. ಯಾಕೆಂದರೆ ಶಿಷ್ಟರ ರಕ್ಷಣೆ ದುಷ್ಟರಿಗೆ ಶಿಕ್ಷೆ ಇದು ಪೊಲೀಸ್ ಇಲಾಖೆಯಿಂದ ನೆಡೆಯುವಂತಹದ್ದು ಈ ಕಾರಣಕ್ಕೆ ಎಲ್ಲಾ ಸಿಬ್ಬಂದಿಗಳಿಗೂ ಆಯುಧ ಪೂಜೆಯ ಶುಭಾಶಯಗಳು ಎಂದು ತಿಳಿಸಿದರು. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಮಂಗಳವಾರ…

Read More

ಪ್ರತಿಯೊಬ್ಬರು ರಕ್ತದಾನದ ಮಹತ್ವ ಅರಿಯಬೇಕಿದೆ : ಪಿಎಸ್‌ಐ ಪ್ರವೀಣ್ | ದಲಿತರ ಕುಂದುಕೊರತೆ ಸಭೆ|Rpet

ಪ್ರತಿಯೊಬ್ಬರು ರಕ್ತದಾನದ ಮಹತ್ವ ಅರಿಯಬೇಕಿದೆ; ಪಿಎಸ್‌ಐ ಪ್ರವೀಣ್ ರಿಪ್ಪನ್‌ಪೇಟೆ : ಪ್ರತಿಯೊಬ್ಬರು ರಕ್ತದಾನದ ಮಹತ್ವ ಅರಿಯಬೇಕು,ರಕ್ತದ ಅಗತ್ಯತೆ ಮನಗಾಣುವ ಮೂಲಕ ಯುವ ಜನತೆ ರಕ್ತದಾನದಂತಹ ಮಹತ್ಕಾರ್ಯಕ್ಕೆ ಹೆಚ್ಚು ಹೆಚ್ಚು ಕೈ ಜೋಡಿಸಬೇಕು ಎಂದು ರಿಪ್ಪನ್‌ಪೇಟೆ ಪೊಲೀಸ್ ಠಾಣಾಧಿಕಾರಿ ಎಸ್ ಪಿ ಪ್ರವೀಣ್ ಹೇಳಿದರು. ಜಿಲ್ಲಾ ಮೆಗ್ಗಾನ್ ಸರಕಾರಿ ಆಸ್ಪತ್ರೆ, ಪೊಲೀಸ್ ಇಲಾಖೆ ಸಹಯೋಗದಲ್ಲಿ ರಿಪ್ಪನ್‌ಪೇಟೆಯ ಶ್ರೀ ನಂದಿ ಆಸ್ಪತ್ರೆಯಲ್ಲಿ ಹಮ್ಮಿಕೊಂಡಿದ್ದ ಉಚಿತ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿ ರಕ್ತದಾನ ಮಾಡುವ ಮೂಲಕ ವ್ಯಕ್ತಿ ಸಂಭವನೀಯ…

Read More

ಜೈಘೋಷಗಳ ನಡುವೆ ಶ್ರೀ ವರಸಿದ್ದಿವಿನಾಯಕ ಸ್ವಾಮಿ ರಥೋತ್ಸವ – ಭಕ್ತಿಭಾವದ ಮಹಾಸಾಗರ

ಜೈಘೋಷಗಳ ನಡುವೆ ಶ್ರೀ ವರಸಿದ್ದಿವಿನಾಯಕ ಸ್ವಾಮಿ ರಥೋತ್ಸವ – ಭಕ್ತಿಭಾವದ ಮಹಾಸಾಗರ Sri Varasiddhivinayaka Swamy Maharathotsava was celebrated grandly in Hosanagara with भक्तs participating in large numbers, chanting slogans, pulling the chariot, and offering devotional services. ರಿಪ್ಪನ್ ಪೇಟೆ : ಪಟ್ಟಣದ ಪುರಾಣ ಪ್ರಸಿದ್ಧ ಶ್ರೀ ವರಸಿದ್ದಿವಿನಾಯಕ ಸ್ವಾಮಿ ಮಹಾರಥೋತ್ಸವವು ಈ ಬಾರಿ ಭಕ್ತರ ಅದ್ದೂರಿ ಪಾಲ್ಗೊಳ್ಳುವಿಕೆಯಿಂದ ಭಕ್ತಿ, ಸಂಪ್ರದಾಯ ಮತ್ತು ಉತ್ಸಾಹದ ಸಮನ್ವಯವಾಗಿ ಜರುಗಿತು. ಮಧ್ಯಾಹ್ನ…

Read More

ತೋಟದ ಹುನಗುಂದ ಗ್ರಾಮದೇವಿ ದೇವಸ್ಥಾನದಲ್ಲಿ ಭವ್ಯ ಕಳಸಾರೋಹಣ – ಭಕ್ತಿ ಮಯ ವಾತಾವರಣ

ತೋಟದ ಹುನಗುಂದ ಗ್ರಾಮದೇವಿ ದೇವಸ್ಥಾನದಲ್ಲಿ ಭವ್ಯ ಕಳಸಾರೋಹಣ – ಭಕ್ತಿ ಮಯ ವಾತಾವರಣ ಬಂಕಾಪುರ್: ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ತೋಟದ ಹುನಗುಂದ ಗ್ರಾಮದಲ್ಲಿ ನಿರ್ಮಾಣಗೊಂಡಿರುವ ಶ್ರೀ ಗ್ರಾಮದೇವಿ ಹೊಸ ದೇವಾಲಯದಲ್ಲಿ ಸೋಮವಾರ ಭಕ್ತಿ ಭಾವದಿಂದ ಕಳಸಾರೋಹಣ ಮತ್ತು ಪ್ರಾಣ ಪ್ರತಿಷ್ಠಾಪನೆಯ ವೈದಿಕ ವಿಧಿಗಳು ಜರುಗಿದವು. ಶ್ರೀ ಶಂಭುಲಿಂಗ ಶಿವಾಚಾರ್ಯ ಮಹಾಸ್ವಾಮಿಗಳ ಸಾನ್ನಿಧ್ಯದಲ್ಲಿ, ಸೋಂದಾ ಸ್ವರ್ಣವಲ್ಲಿ ಮಠದ ಆಸ್ಥಾನ ವಿದ್ವಾಂಸ ಬಾಲಚಂದ್ರ ಶಾಸ್ತ್ರಿಗಳ ನೇತೃತ್ವದಲ್ಲಿ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳು ಸುಗಮವಾಗಿ ನೆರವೇರಿದವು. ಹೊಸ ದೇವಸ್ಥಾನದ ಉದ್ಘಾಟನಾ ವೈಭವದಿಂದ…

Read More

ಮುಖ್ಯಮಂತ್ರಿಯಾಗಿ ಆಯ್ಕೆಯಾದ ಬಸವರಾಜ್ ಬೊಮ್ಮಾಯಿ ಗೆ ಶುಭಾಶಯ ಕೋರಿದ ಕುಮಾರ್ ಬಂಗಾರಪ್ಪ:

  ಸೊರಬ: ಶಾಸಕರಾದ ಕುಮಾರ್ ಬಂಗಾರಪ್ಪನವರು ನೂತನ ನಿಯೋಜಿತ ಮುಖ್ಯಮಂತ್ರಿಯಾದ ಬಸವರಾಜ್ ಬೊಮ್ಮಾಯಿ ರವರಿಗೆ ಸೊರಬ ವಿಧಾನಸಭಾ ಜನತೆಯ ಪರವಾಗಿ ಶುಭಾಶಯ ಕೋರಿದರು. ಕರ್ನಾಟಕದ  ಜನರ ಸೇವೆ ಮಾಡುವ ಅವಕಾಶ ಅವರಿಗೆ ಸಿಕ್ಕಿದೆ,ಸಮರ್ಥವಾಗಿ ನಿಭಾಯಿಸುವ ಶಕ್ತಿ ಅವರಲ್ಲಿದೆ,ಜನಪರ ಹಾಗೂ ಅಭಿವೃದ್ಧಿ ಪರ ಸರ್ಕಾರ ನೀಡುತ್ತಾರೆ ಅನ್ನೋ ಭರವಸೆ ಇದೆ ಒಳ್ಳೆಯದಾಗಲಿ ಎಂದು ಹಾರೈಸುವೆ ಎಂದರು. ವರದಿ: ವೆಂಕಟೇಶ್ ಚಂದ್ರಗುತ್ತಿ ಪೋಸ್ಟ್‌ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ ಪಡೆಯಲು ಈ ಕೆಳಗಿನ ವಾಟ್ಸಾಪ್ ಲಿಂಕ್…

Read More