Headlines

ಕಪ್ಪೆ ಜೊತೆಗೆ ಪ್ಲಾಸ್ಟಿಕ್ ನುಂಗಿದ್ದ ನಾಗರಹಾವು – ಉರಗ ರಕ್ಷಕನಿಂದ ರಕ್ಷಣೆ | Snake rescue

ಕಪ್ಪೆ ಜೊತೆಗೆ ಪ್ಲಾಸ್ಟಿಕ್ ನುಂಗಿದ್ದ ನಾಗರಹಾವು – ಉರಗ ರಕ್ಷಕನಿಂದ ರಕ್ಷಣೆ ಕಪ್ಪೆ ಜತೆ ಪ್ಲಾಸ್ಟಿಕ್ ಕವರ್ ನುಂಗಿದ್ದ ಹಾವು ಒದ್ದಾಡುತ್ತಿದ್ದನ್ನು ಕಂಡು ಉರಗ ರಕ್ಷಕರೊಬ್ಬರು ರಕ್ಷಿಸಿದ್ದಾರೆ. ಭದ್ರಾವತಿಯ ಬಸವೇಶ್ವರ ಸರ್ಕಲ್‌ ನಲ್ಲಿ ಕೆರೆಗೊಡ್ಡು ಹಾವು ಕಪ್ಪೆಯ ಜೊತೆಗೆ ಪ್ಲಾಸ್ಟಿಕ್ ನುಂಗಿತ್ತು. ಅತ್ತಿತ್ತ ಹೋಗಲಾಗದೆ ನಿತ್ರಾಣಗೊಂಡು ಲಾರಿಯೊಂದರ ಅಡಿ ಸೇರಿತ್ತು. ವಿಷಯ ತಿಳಿಯುತ್ತಿದ್ದಂತೆ ಉರಗ ರಕ್ಷಕ ಪ್ರಹ್ಲಾದ್ ರಾವ್ ಅವರು ಹಾವು ಹಿಡಿದು ಪ್ಲಾಸ್ಟಿಕ್ ಹೊರ ತೆಗೆದಿದ್ದಾರೆ. “ಕಪ್ಪೆಯ ಜೊತೆಗೆ ಪ್ಲಾಸ್ಟಿಕ್ ನುಂಗಿತ್ತು. ಹಾವು ತನ್ನ ಆಹಾರವನ್ನು…

Read More

ರಿಪ್ಪನ್‌ಪೇಟೆ : ಮಸೀದಿ ಮುಂಭಾಗದಲ್ಲಿ ಮದ್ಯದಂಗಡಿ ಅರಂಭಿಸುವುದನ್ನು ವಿರೋಧಿಸಿ ಮೌನ ಪ್ರತಿಭಟನೆಗೆ ಸಿದ್ದತೆ|ಮದ್ಯದಂಗಡಿ ಪ್ರಾರಂಭದ ಹುನ್ನಾರದಲ್ಲಿ ಪ್ರತಿಷ್ಠಿತ ಧರ್ಮದರ್ಶಿಯೊಬ್ಬರ ಹೆಸರು ದುರ್ಬಳಕೆ.???

“ಮಸೀದಿ ಬಳಿ ಮಧ್ಯದಂಗಡಿ ಅರಂಭಿಸುವುದನ್ನು ವಿರೋಧಿಸಿ ಮೌನ ಪ್ರತಿಭನೆಗೆ ಸಿದ್ದತೆ” ರಿಪ್ಪನ್‌ಪೇಟೆ;-ಸರ್ಕಾರದ ಅಬಕಾರಿ ನಿಯಮದಂತೆ ಮಸೀದಿ ಚರ್ಚ್ ದೇವಸ್ಥಾನ ಹಾಗೂ ಶಾಲೆ ಅಸ್ಪತ್ರೆಗೆ 100 ಮೀಟರ್ ಸುತ್ತಳಲೆತೆಯಲ್ಲಿ ಮಧ್ಯದಂಗಡಿ ತೆರೆಯಬಾರದೆಂಬ ನಿಯಮ ಜಾರಿಯಲ್ಲಿದ್ದರೂ ಕೂಡಾ ಇಲ್ಲಿನ ಹೊಸನಗರ ರಸ್ತೆಯ ಜುಮ್ಮಾಮಸೀದಿಯಿಂದ ಕೆಲವೇ ಅಂತರದಲ್ಲಿರುವ ರಾಯಲ್ ಕಂಪರ್ಟ್ ಕಟ್ಟಡದಲ್ಲಿ ಸಿ.ಎಲ್.ನಂ 7 ಬಾರ್ ಅಂಡ್ ರೆಸ್ಟೊರೆಂಟ್‌ಯನ್ನು ಆರಂಭಿಸುವ ಎಲ್ಲ ಸಿದ್ದತೆ ನಡೆದಿದ್ದು ಈ ಬಗ್ಗೆ ಇಂದು ಮುಸ್ಲಿಂ ಸಮುದಾಯದವರು ಶುಕ್ರವಾರದ ನಮಾಜ್ (ಪ್ರಾರ್ಥನೆ) ಮುಗಿಸಿ ಠಾಣೆಗೆ ತೆರಳಿ ಮಸೀದಿ ಬಳಿ…

Read More

ನಟ, ರಂಗಕರ್ಮಿ, ಸಮಾಜ ಸೇವಕ ಯೇಸುಪ್ರಕಾಶ್ (ಹೆಗ್ಗೋಡು ಪ್ರಕಾಶ್) ಇನ್ನಿಲ್ಲ !!! | Yesu Prakash

ನಟ, ರಂಗಕರ್ಮಿ, ಸಮಾಜ ಸೇವಕ ಯೇಸುಪ್ರಕಾಶ್ (ಹೆಗ್ಗೋಡು ಪ್ರಕಾಶ್) ಇನ್ನಿಲ್ಲ ! ಹೊಸನಗರ : ಸಿನಿಮಾ ರಂಗದಲ್ಲಿ ತಮ್ಮದೇ ಚಾಪು ಮೂಡಿಸಿ 35ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದ ನಟ, ರಂಗಕರ್ಮಿ, ಸಮಾಜ ಸೇವಕರಾಗಿ ತಮ್ಮ ಸೇವೆ ಮೂಲಕ ಜನ ಮಾನಸದಲ್ಲಿ ನೆಲೆಸಿದ್ದ, ಸಾರ ಸಂಸ್ಥೆಯ ಸಹಯೋಗದಲ್ಲಿ 20ಕ್ಕೂ ಹೆಚ್ಚು ಕೆರೆಗಳನ್ನು ನಿರ್ಮಿಸಿ ಆಧುನಿಕ ಭಗೀರಥ ಎನಿಸಿಕೊಂಡಿದ್ದ ಪುರಪ್ಪೆಮನೆ ಗ್ರಾಪಂ ವ್ಯಾಪ್ತಿಯ ಕಲ್ಲುಕೊಪ್ಪ ನಿವಾಸಿ ಯೇಸುಪ್ರಕಾಶ್ (58) ಇಂದು ಸಂಜೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ…

Read More

ಜೀವನದ ಕೊನೆ ಕ್ಷಣದವರೆಗೂ ಸಮಾಜ ಸೇವೆಗೆ ಸಿದ್ಧ : ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ

ಆನಂದಪುರಂ: ಇಲ್ಲಿನ ರಂಗನಾಥಸ್ವಾಮಿ ದೇವಸ್ಥಾನದ ಆವರಣದಲ್ಲಿ ಆಹಾರ ಕಿಟ್ ವಿತರಣಾ ಕಾರ್ಯಕ್ರಮ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ  ಸಾಗರ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ. ಜೀವನದ ಕೊನೆ ಕ್ಷಣದವರೆಗೂ ಸಮಾಜಸೇವೆ ಮಾಡಲು ಸಿದ್ಧ.ಕೊವಿಡ್ ಸಂದರ್ಭದಲ್ಲಿ ಸರ್ಕಾರ ಅತೀ  ಹೆಚ್ಚಿನ ಗಮನ ಕೊಡಬೇಕಿತ್ತು, ಸರ್ಕಾರ ಅತಿ ಹೆಚ್ಚಿನ ಒತ್ತು ಕೊಟ್ಟಿಲ್ಲ , ಆದ್ದರಿಂದ ಹಲವರು ನೊಂದಿದ್ದಾರೆ,ಕಷ್ಟದಲ್ಲಿದ್ದಾರೆ. ಸಮಾಜದಲ್ಲಿ ಇನ್ನೂ ಕಡುಬಡವರಿದ್ದಾರೆ. ಅಂತಹವರನ್ನು ಗುರುತಿಸುವ ಕಾರ್ಯ ನಡೆಯಬೇಕು ಎಂದರು. ಕರೋನದ ಫ್ರಂಟ್ ಲೈನ್ ವಾರಿಯರ್ಸ್ ಗಳಾದ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು,…

Read More

ಸಿಗಂಧೂರಿನಲ್ಲಿ ಸಂಭ್ರಮದ ಸಂಕ್ರಮಣ: ಹರಿದು ಬಂದ ಜನಸಾಗರ

ಸಿಗಂಧೂರಿನಲ್ಲಿ ಸಂಭ್ರಮದ ಸಂಕ್ರಮಣ: ಹರಿದು ಬಂದ ಜನಸಾಗರ ತುಮರಿ : ಸಮೀಪದ ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ಮಕರ ಸಂಕ್ರಮಣ ಜಾತ್ರಾ ಮಹೋತ್ಸವದ ಮೊದಲ ದಿನ ದಿನ ದೇವಿಗೆ ವಿಶೇಷ ಪೂಜೆ ನೇರವೇರಿತು. ಮಂಗಳವಾರ ಬೆಳಿಗ್ಗೆ 5ರಿಂದ ದೇವಿಗೆ ಪಂಚಾಮೃತ ಅಭಿಷೇಕ. ಮಹಾಭಿಷೇಕ. ಅರ್ಚನೆ ದೇವಿಯ ಮೂಲ ಸ್ಥಾನದಲ್ಲಿ ನವ ಚಂಡಿಕಾ ಹೋಮ ನೆರವೇರಿತು. ಹೋಮ ಹವನ ಪೂರ್ವಹುತಿಯಲ್ಲಿ  ಧರ್ಮಾಧಿಕಾರಿ ಡಾ ಎಸ್ ರಾಮಪ್ಪನವರು ಕುಟುಂಬ ಸಮೇತರಾಗಿ ಭಾಗವಹಿಸಿ, ವಿವಿಧ ಧಾರ್ಮಿಕ ವಿಧಿ ವಿಧಾನಗಳಲ್ಲಿ ಭಾಗಿಯಾದರು. ಮೊದಲ ದಿನದ…

Read More

ಹೊಸನಗರ ಅಗ್ನಿಶಾಮಕ ಠಾಣೆಯ ರಮೀಜ್’ರಾಜ ಶೇಖ್ ರವರಿಗೆ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಚಿನ್ನ ಹಾಗೂ ಕಂಚಿನ ಪದಕ | Hosanagara

ಹೊಸನಗರ ಅಗ್ನಿಶಾಮಕ ಠಾಣೆಯ ರಮೀಜ್’ರಾಜ ಶೇಖ್ ರವರಿಗೆ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಚಿನ್ನ ಹಾಗೂ ಕಂಚಿನ ಪದಕ ಹೊಸನಗರ : ಇಲ್ಲಿನ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ರಮೀಜ್’ರಾಜ ಶೇಖ್ ರವರಿಗೆ ಅಹ್ಮದಾಬಾದ್ ನಲ್ಲಿ ನಡೆದ ಎರಡನೇ ಆಲ್ ಇಂಡಿಯಾ ಫೈರ್ ಸರ್ವಿಸ್ ಅಂಡ್ ಫೈರ್ ಸರ್ವಿಸ್ ಸ್ಪೋರ್ಟ್ಸ್‌ ಕ್ರೀಡಾಕೂಟದಲ್ಲಿ ಭಾಗವಹಿಸಿ ಕಬಡ್ಡಿ ಪಂದ್ಯಾವಳಿಯಲ್ಲಿ ಚಿನ್ನದ ಪದಕವನ್ನು ಹಾಗೂ 4X100 ಮೀಟರ್ಸ್ ರಿಲೇ ಓಟದಲ್ಲಿ ಕಂಚಿನ ಪದಕವನ್ನು ಗಳಿಸಿ ಮಲೆನಾಡಿನ ಕೀರ್ತಿಪತಾಕೆಯನ್ನು ಉತ್ತುಂಗಕ್ಕೇರಿಸಿದ್ದಾರೆ‌‌. ಅಗ್ನಿಶಾಮಕ ಮತ್ತು ತುರ್ತು ಸೇವಾ ಮಹಾ…

Read More

ಭಾರತ – ಪಾಕಿಸ್ಥಾನ ಯುದ್ದ ಹಿನ್ನಲೆ – IPL ಲೀಗ್ ರದ್ದು | ಕ್ರಿಕೆಟ್ ಪ್ರಿಯರಿಗೆ ಶಾಕಿಂಗ್ ಸುದ್ದಿ

ಭಾರತ – ಪಾಕಿಸ್ಥಾನ ಯುದ್ದ ಹಿನ್ನಲೆ – IPL ಲೀಗ್ ರದ್ದು | ಕ್ರಿಕೆಟ್ ಪ್ರಿಯರಿಗೆ ಶಾಕಿಂಗ್ ಸುದ್ದಿ ಐಪಿಎಲ್‌ ವಿಶ್ವದ ಅತ್ಯಂತ ದೊಡ್ಡ ಲೀಗ್‌ ಆಗಿದೆ. ಈ ಬಾರಿ ಅಂದರೆ 18ನೇ ಸೀಸನ್ ಅದ್ಧೂರಿಯಾಗಿ ನಡೆಯುತ್ತಿತ್ತು. ಈ ನಡುವೆಯೇ ಪೆಹಲ್ಗಾಮ್‌ನಲ್ಲಿ ದಾಳಿ ನಡೆಸಿದ ಉಗ್ರರು ಅಮಾಯಕರ ಬಲಿ ಪಡೆದುಕೊಂಡಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಭಾರತೀಯ ಸೇನೆ ಕೂಡ 9 ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿ ಪಾಕ್‌ಗೆ ಸೂಕ್ತ ಪ್ರತ್ಯುತ್ತರ ನೀಡಿತ್ತು. ಅಷ್ಟಕ್ಕೂ ಸುಮ್ಮನಾಗದ ಪಾಕಿಸ್ತಾನ ಮತ್ತೆ…

Read More

ಹೊಸನಗರ : ಲಕ್ಷಾಂತರ ರೂ ಮೌಲ್ಯದ ಅಕ್ರಮ ಮದ್ಯ ವಶ – ಕಾರು ಜಪ್ತಿ , ಆರೋಪಿ ಪರಾರಿ!!????|EXCISE

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಅಬಕಾರಿ ಇಲಾಖೆ ಹದ್ದಿನ ಕಣ್ಣಿಟ್ಟಿದ್ದು ಶಿವಮೊಗ್ಗ ಜಿಲ್ಲೆಯ ಹೊಸನಗರ (Hosanagara) ತಾಲೂಕಿನ ನಿವಣೆ ಬಳಿ ಅಬಕಾರಿ ಅಧಿಕಾರಿಗಳು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನ ಸಮೇತ ಲಕ್ಷಾಂತರ ರೂಪಾಯಿ ಮೌಲ್ಯದ ಮದ್ಯವನ್ನು(liquor) ವಶಕ್ಕೆ ತೆಗೆದುಕೊಂಡಿದ್ದು ಆರೋಪಿ ಪರಾರಿಯಾಗಿದ್ದಾನೆ‌. ನಿವಣೆ ಗ್ರಾಮದ ಅಗಸನಗದ್ದೆ ಸಮೀಪ ಅಕ್ರಮವಾಗಿ ಓಮ್ನಿ ವಾಹನದಲ್ಲಿ ಸುಮಾರು 198.72 ಲೀಟರ್ ಮದ್ಯವನ್ನು ಸಾಗಾಟ ನಡೆಸುತ್ತಿದ್ದು ಖಚಿತ ಮಾಹಿತಿಯ ಮೇರೆಗೆ ತೀರ್ಥಹಳ್ಳಿಯ ಅಬಕಾರಿ ನಿರೀಕ್ಷಕರಾದ ಅಮಿತ್‌ಕುಮಾರ್‌ರವರ ನೇತೃತ್ವದಲ್ಲಿ ಅಕ್ರಮ ಮದ್ಯ ಹಾಗೂ…

Read More

Ripponpete | ಪಿಎಸ್‌ಐ ನಿಂಗರಾಜ್ ಕೆ ವೈ ರವರಿಗೆ ನಾಗರೀಕರಿಂದ ಬೀಳ್ಕೊಡುಗೆ

Ripponpete | ಪಿಎಸ್‌ಐ ನಿಂಗರಾಜ್ ಕೆ ವೈ ರವರಿಗೆ ನಾಗರೀಕರಿಂದ ಬೀಳ್ಕೊಡುಗೆ ಅತ್ಯಲ್ಪ ಅವಧಿಯಲ್ಲಿ ಉತ್ತಮ ಕೆಲಸ ಮಾಡಿದ ತೃಪ್ತಿ ಇದೆ – ಪಿಎಸ್‌ಐ ನಿಂಗರಾಜ್ ಕೆ ವೈ ರಿಪ್ಪನ್‌ಪೇಟೆ : ಲೋಕಸಭಾ ಚುನಾವಣೆ ಇಲ್ಲಿನ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿ ಬಂದು ಕೇವಲ ನಾಲ್ಕು ತಿಂಗಳ ಅವಧಿಯಲ್ಲಿ ಜನಾನುರಾಗಿಯಾಗಿ ಕಾರ್ಯನಿರ್ವಹಿಸಿದ ಪಿಎಸ್‌ಐ ಕೆ.ವೈ.ನಿಂಗರಾಜ್ ಇವರನ್ನು ಪುನಃ ಸರ್ಕಾರ ಕರ್ತವ್ಯದ ಮೂಲ ಸ್ಥಳಕ್ಕೆ ವರ್ಗಾವಣೆ ಮಾಡಿದ್ದು ಇಂದು ಅವರನ್ನು ರಿಪ್ಪನ್‌ಪೇಟೆ ಗ್ರಾಮಾಡಳಿತ ಹಾಗೂ ನಾಗರೀಕರು ಠಾಣೆಯಲ್ಲಿ ಸನ್ಮಾನಿಸಿ ಬೀಳ್ಕೊಟ್ಟರು….

Read More

ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ: ಪ್ರಹ್ಲಾದ್ ಜೋಷಿ

ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ: ಪ್ರಲ್ಹಾದ್ ಜೋಷಿ ಹಾವೇರಿ ಶಿಗ್ಗಾವಿ ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ. ಭಾರತ ಮಾತೆಗೆ ಜೈ ಎಂದರೆ ಜೈಲಿಗೆ ಹಾಕುತ್ತಾರೆ. ಪಾಕಿಸ್ತಾನವನ್ನು ನಾಯಿ ಕುನ್ನಿಯಂತೆ ಕೂಡಿಸಿರುವುದು ಪ್ರಧಾನಿ ನರೇಂದ್ರ ಮೋದಿಯವರು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ಹೇಳಿದರು. ಅವರು ಶಿಗ್ಗಾವಿಯಲ್ಲಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಪರ ರೋಡ್ ಶೊನಲ್ಲಿ ಪಾಲ್ಗೊಂಡು ಮಾತನಾಡಿದರು. ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೊಡ್ಡ ಬದಲಾವಣೆ ಆಗುತ್ತಿದೆ. ನಿಮ್ಮ ಬೆಳೆಗಳಿಗೆ ಬೆಲೆ ಹೆಚ್ಚಿಸುವ ಕೆಲಸ…

Read More