ಜುಲೈ 19 ರಂದು ರಿಪ್ಪನ್ ಪೇಟೆ ರೋಟರಿ ಕ್ಲಬ್ ನ ಪದಗ್ರಹಣ ಸಮಾರಂಭ

ಜುಲೈ 19 ರಂದು ರಿಪ್ಪನ್ ಪೇಟೆ ರೋಟರಿ ಕ್ಲಬ್ ನ ಪದಗ್ರಹಣ ಸಮಾರಂಭ ಅಧ್ಯಕ್ಷರಾಗಿ A M ಕೃಷ್ಣರಾಜು ಕಾರ್ಯದರ್ಶಿಯಾಗಿ ರವೀಂದ್ರ ಬಲ್ಲಾಳ್ ಪದವಿ ಸ್ವೀಕಾರ ರಿಪ್ಪನ್‌ಪೇಟೆ ;-ಜುಲೈ ೧೯ ರಂದು ಶನಿವಾರ ಸಂಜೆ   ಪಟ್ಟಣದ ವಿಶ್ವಮಾನವ ಸಭಾಭವನದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ.ಹಾಗೂ ಪದವಿ ಕಾಲೇಜ್‌ನಲ್ಲಿ ವ್ಯಾಸಂಗ ಮಾಡಿಅತಿ ಹೆಚ್ಚು ಆಂಕಗಳಿಸಿ ತೇರ್ಗಡೆಯಾದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ ಹಾಗೂ ೨೦೨೫-೨೬ ನೇ ಸಾಲಿನ ನೂತನರೋಟರಿಕ್ಲಬ್ ಪದವಿ ಸ್ವೀಕಾರ ಸಮಾರಂಭವನ್ನು ಏರ್ಪಡಿಸಲಾಗಿದೆ ಎಂದು ನೂತನ ಅಧ್ಯಕ್ಷ.ಎ.ಎಂ.ಕೃಷ್ಣರಾಜು ತಿಳಿಸಿದರು. ಪಟ್ಟಣದ…

Read More

SSLC ಪಾಸಾದವರ ಗಮನಕ್ಕೆ : ಸರ್ಕಾರಿ ಕೈಗಾರಿಕಾ ಸಂಸ್ಥೆಯಲ್ಲಿ ತರಬೇತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಕೈಗಾರಿಕೆ ತರಬೇತಿ ಮತ್ತು ಉದ್ಯೋಗ ಇಲಾಖೆಯ ಶಿವಮೊಗ್ಗ ತಾಲೂಕು ಗಾಜನೂರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯು ವಿವಿಧ ವೃತ್ತಿಗಳ ಪ್ರವೇಶಕ್ಕಾಗಿ ಮೆರಿಟ್ ಕಂ ರಿಸರ್ವೇಷನ್ ಆಧಾರಿತ ಸರ್ಕಾರಿ ಸೀಟುಗಳಿಗೆ ಎಸ್.ಎಸ್.ಎಲ್.ಸಿ.ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಂದ ಆನ್ಲೈನ್ /ಆಫ್ಲೈನ್ ಅರ್ಜಿ ಆಹ್ವಾನಿಸಿದೆ. 2 ವರ್ಷಗಳ ವೃತ್ತಿ ತರಬೇತಿಗಳಾದ ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಅಸಿಸ್ಟೆಂಟ್, ಎಲೆಕ್ಟ್ರೀಷಿಯನ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಇನ್ಸ್ಟ್ರುಮೆಂಟ್ ಮೆಕ್ಯಾನಿಕ್, ಮೆಕ್ಯಾನಿಕ್ ಎಲೆಕ್ಟ್ರಿಕ್ ವೆಹಿಕಲ್. ಫಿಟ್ಟರ್, ಅಡ್ವಾನ್ಸ್ ಸಿ.ಎನ್.ಸಿ., ಬೇಸಿಕ್ ಡಿಸೈನರ್ ಮತ್ತು ವರ್ಚುಯಲ್ ವೆರಿಫೈಯರ್…

Read More

ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ನಡೆದ ಯುವತಿಯ ಅಪಹರಣ ಪ್ರಕರಣ – ಯುವಜೋಡಿಯ ಪೂರ್ವನಿಯೋಜಿತ ಕೃತ್ಯ|kidnap

ಶಿವಮೊಗ್ಗ : ರಾಜ್ಯಾದ್ಯಂತ ಸಂಚಲನ ಸೃಷ್ಠಿ ಮಾಡಿದ್ದ ಶಿವಮೊಗ್ಗದ ಬಸ್ ನಿಲ್ದಾಣದ ಬಳಿ ಯುವತಿಯನ್ನ ಅಪಹರಿಸಲಾದ ಪ್ರಕರಣ ಪೊಲೀಸ್ ಠಾಣೆಯಲ್ಲಿ ಸುಖಾಂತ್ಯಗೊಂಡಿದೆ. ಘಟನೆ ಹಿನ್ನಲೆ ಏನು?  ಸೋಮವಾರ ಬೆಳಗ್ಗೆ ತಾಯಿಯೊಂದಿಗೆ ಸಾಗರಕ್ಕೆ ಪೂಜೆಗೆಂದು ಶಿವಮೊಗ್ಗ ಬಸ್ ನಿಲ್ದಾಣದ ಬಳಿ ತಾಯಿ ಮಗಳು ನಡೆದುಕೊಂಡು ಹೋಗುತ್ತಿದ್ದ ವೇಳೆ ಇನ್ನೋವಾ ಕಾರೊಂದರಲ್ಲಿ ಬಂದ ಪತಿ ತನ್ನ ಪತ್ನಿಯನ್ನೇ ಅಪಹರಣ ಮಾಡಿದ್ದಾನೆ ಎಂಬ ಸುದ್ದಿ ಎಲ್ಲಡೆ ಹರಡಿತ್ತು. ಈ ವಿಚಾರವಾಗಿ ದೊಡ್ಡಪೇಟೆ ಠಾಣೆ ಮೆಟ್ಟಿಲು ಹತ್ತಿದ ತಾಯಿ ಪ್ರಕರಣ ದಾಖಲಿಸಿದ್ದರು. ಈ…

Read More

ವಿವಾಹಿತ ಮಹಿಳೆ ಅನುಮಾನಾಸ್ಪದ ಸಾವು – ಅತ್ತೆ ಮಾವನ ವಿರುದ್ದ FIR ದಾಖಲು

ವಿವಾಹಿತ ಮಹಿಳೆ ಅನುಮಾನಾಸ್ಪದ ಸಾವು – ಅತ್ತೆ ಮಾವನ ವಿರುದ್ದ FIR ದಾಖಲು ಭದ್ರಾವತಿಯಲ್ಲಿ ವಿವಾಹಿತ ಮಹಿಳೆಯೋರ್ವಳು ಅನುಮಾನಸ್ಪದವಾಗಿ ಸಾವನ್ನಪ್ಪಿದ್ದು ಅತ್ತೆ ಮತ್ತು ಮಾವನ ವಿರುದ್ಧ ದೂರು ದಾಖಲಾಗಿದೆ. ಶಾಜಿಯಾ ಭಾನು ಎಂಬ 24 ವರ್ಷದ ವಿವಾಹಿತ ಮಹಿಳೆ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದು ಆಕೆಯ ಸಾವಿಗೆ ಅತ್ತೆ ಮತ್ತು ಮಾವನವರು ಕೆಲಸಕ್ಕೆ ಹೋಗು ಎಂದು ಪೀಡಿಸುತ್ತಿದ್ದ ಕಾರಣ ಆಕೆ ಸಾವನ್ನಪ್ಪಿರುವುದಾಗಿ ಮೃತಳ ಕುಟುಂಬ ದೂರಿನಲ್ಲಿ ಉಲ್ಲೇಖಿಸಿದೆ. ಕಾಗೆಕೋಡಮಗ್ಗಿಯ ನಿವಾಸಿ ಶಾಜಿಯಾ ಭಾನು ತಿಪ್ಲಾಪುರ ಕ್ಯಾಂಪ್ ನ ನಿವಾಸಿ ಸಮೀರ್…

Read More

ಅಧಿಕಾರದಲ್ಲಿದ್ದಾಗ ಒಂದೂ ಸೇತುವೆಯನ್ನು ಕಟ್ಟದೆ ಇದ್ದವರು ಈಗ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ : ಹರತಾಳು ಹಾಲಪ್ಪ

ಹಸಿರುಮಕ್ಕಿ ಸೇತುವೆ ಕಾಮಗಾರಿ ವಿಳಂಬಕ್ಕೆ ನಾನು ಕಾರಣವಲ್ಲ. ಅನಗತ್ಯವಾಗಿ ನನ್ನ ಮೇಲೆ ಆರೋಪ ಹೊರಿಸುವ ಕೆಲಸವನ್ನು ಕಾಂಗ್ರೆಸ್ ಸೇರಿದಂತೆ ವಿರೋಧಿಗಳು ಮಾಡುತ್ತಿದ್ದಾರೆ ಎಂದು ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಎಚ್.ಹಾಲಪ್ಪ ಹರತಾಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ತಾಲೂಕಿನ ಹಸಿರುಮಕ್ಕಿ ಸೇತುವೆಯನ್ನು ಭಾನುವಾರ ವೀಕ್ಷಣೆ ಮಾಡಿ ಪತ್ರಕರ್ತರ ಜೊತೆ ಮಾತನಾಡಿದ ಅವರು, ತಾವು ಅಧಿಕಾರದಲ್ಲಿದ್ದಾಗ ಒಂದೂ ಸೇತುವೆಯನ್ನು ಕಟ್ಟದೆ ಇದ್ದವರು ಈಗ ನನ್ನ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಿ, ಶೀಘ್ರದಲ್ಲಿ ಎದುರಾಗಲಿರುವ ಚುನಾವಣೆಯಲ್ಲಿ ಲಾಭ ಗಳಿಸಿಕೊಳ್ಳುವ ಪ್ರಯತ್ನ ನಡೆಸುತ್ತಿದ್ದಾರೆ…

Read More

ಮಾಲೀಕನ ಸಾವಿನ ದುಃಖ ತಾಳಲಾರದೆ ಪ್ರಾಣ ತ್ಯಜಿಸಿದ ಸಾಕು ನಾಯಿ

ಮಾಲೀಕನ ಸಾವಿನ ದುಃಖ ತಾಳಲಾರದೆ ಪ್ರಾಣ ತ್ಯಜಿಸಿದ ಸಾಕು ನಾಯಿ ಭದ್ರಾವತಿ: ನಾಯಿ — ನಿಷ್ಠೆ, ಪ್ರೀತಿ ಮತ್ತು ಬದ್ಧತೆಯ ಪ್ರತೀಕ. ಮಾಲೀಕನಿಗಾಗಿ ಜೀವವನ್ನೇ ಪಣಕ್ಕಿಡುವ ಈ ಪ್ರಾಣಿ, ಕೆಲವೊಮ್ಮೆ ಅವನಿಂದ ದೂರವಾಗುವುದನ್ನೇ ಸಹಿಸಲಾರದು. ಭದ್ರಾವತಿಯಲ್ಲಿ ನಡೆದ ಈ ಹೃದಯವಿದ್ರಾವಕ ಘಟನೆ ಅದಕ್ಕೆ ಜೀವಂತ ಉದಾಹರಣೆ. ನಗರದ ಹುತ್ತಾಕಾಲನಿಯ ಜಿಂಕ್‌ಲೈನ್ ಪ್ರದೇಶದ ನಿವಾಸಿ ಲಾರೆನ್ಸ್ (61) ಪೈಂಟರ್ ಕೆಲಸ ಮಾಡುತ್ತಿದ್ದು, ಮೆದುಳಿನ ಕಾಯಿಲೆಯಿಂದ ಬಳಲುತ್ತಿದ್ದರು. ಇತ್ತೀಚೆಗೆ ಅವರು ನಿಧನರಾದರು. ಆಸ್ಪತ್ರೆಯಿಂದ ಅವರ ಮೃತದೇಹವನ್ನು ಮನೆಗೆ ತರಲಾಗುತ್ತಿದ್ದಂತೆಯೇ, ಮನೆಯ…

Read More

ಉಳುಮೆ ಮಾಡುವಾಗ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರ ಸಾವು | Crime News

ಉಳುಮೆ ಮಾಡುವಾಗ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರ ಸಾವು | Crime News ಹೊಲದಲ್ಲಿ ಉಳುಮೆ ಮಾಡುವಾಗ ಕೃಷಿ ಹೊಂಡದಲ್ಲಿ ಮುಳುಗಿ ದುರ್ಮರಣಕ್ಕೀಡಾದ ಘಟನೆ ಶಿವಮೊಗ್ಗ ತಾಲೂಕಿನ ಚೆನ್ನಳ್ಳಿ ಗ್ರಾಮದ ಕೃಷಿ ಹೊಂಡದಲ್ಲಿ ನಡೆದಿದೆ. ಚೆನ್ನಳ್ಳಿ ಗ್ರಾಮದ ಮಹೇಶ್ ಎಂಬುವರ ಮಗ ಅಭಯ್ (14), ಇದೇ ಗ್ರಾಮದ ಮಾಲತೇಶ್ (26) ಮೃತ ದುರ್ದೈವಿಗಳು. ಮಹೇಶ್ ಮಾಲೀಕತ್ವದ ಟ್ರ್ಯಾಕ್ಟರ್‌ನಿಂದ ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದ ಮಾಲತೇಶ್. ಇದೇ ವೇಳೆ ಮಹೇಶ್ ಮಗ ಅಭಯ್ ಟ್ರ್ಯಾಕ್ಟರ್‌ ಮೇಲೆ ಕುಳಿತು ಮಾಲತೇಶ್‌ ಹಿಂದೆ…

Read More

ಹೊಸನಗರ : ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಚೆ ಇಲಾಖೆಯ ನೌಕರರಿಂದ ಧರಣಿ|protest

ಹೊಸನಗರ ಅಂಚೆ ಕಛೇರಿಯ ಮುಂಭಾಗ ಅಂಚೆ ಇಲಾಖೆಯ ಕೆಲವು ನೌಕರರು ತಮ್ಮ ಬೇಡಿಕೆಗಾಗಿ ಧರಣಿ ಹೊಸನಗರ: ಕೇಂದ್ರ ಸರ್ಕಾರದ ಅಧೀನದಲ್ಲಿರುವ ಅಂಚೆ ಇಲಾಖೆ 169ವರ್ಷ ಸಂಭ್ರಮದಲ್ಲಿದ್ದು ಆದರೆ ನಮ್ಮ ಕೆಲವು ಬೇಡಿಕೆ ಈಡೇರಿಸಲಿಲ್ಲ ಎಂದು ಶಿವಮೊಗ್ಗ ಜಿಲ್ಲಾ ಎ.ಐ.ಜಿ.ಓ.ಎಸ್.ಯು ಅಧ್ಯಕ್ಷ ಹೆಚ್.ಜಿ. ವೆಂಕಟೇಶ್‌ರವರ ನೇತೃತ್ವದಲ್ಲಿ ಹೊಸನಗರದ ಅಂಚೆ ಕಚೇರಿಯ ಮುಂಭಾಗ ಧರಣಿ ಸತ್ಯಾಗ್ರಹ ನಡೆಸಿದರು. ಈ ಧರಣಿಯಲ್ಲಿ ಮಾತನಾಡಿದ ವೇಂಕಟೇಶ್‌ರವರು ಕೇಂದ್ರ ಸರ್ಕಾರ ನಮ್ಮ ಹೋರಾಟಕ್ಕೆ ಮುನಿದು 2016ನೇ ವರ್ಷದಲ್ಲಿ ಕಮಲೇಶ್ ಚಂದ್ರ ಕಮಿಟಿ ಆಯೋಗ ನೇಮಕ…

Read More

ಪಂಚರತ್ನ ಕಾರ್ಯಕ್ರಮ ನೆರವೇರಿಸದೆ ಇದ್ದರೆ ಜೆಡಿಎಸ್ ಪಕ್ಷ ವಿಸರ್ಜನೆ ಮಾಡುತ್ತೇನೆ : ಹೆಚ್ ಡಿ ಕುಮಾರಸ್ವಾಮಿ

ನಮ್ಮಪಕ್ಷದ ಪಂಚರತ್ನ ಕಾರ್ಯಕ್ರಮವನ್ನ ಅಧಿಕಾರಕ್ಕೆ ಬಂದ ಮೇಲೆ ನೆರವೇರಿಸದಿದ್ದರೆ ನನ್ನ ಪಕ್ಷವನ್ನ ವಿಸರ್ಜಿಸುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರ ಸ್ವಾಮಿ ಘೋಷಿಸಿದ್ದಾರೆ. ಅವರು ತಾಲೂಕಿನ ಕೂಡ್ಲಿ ಜನತಾ ಜಲಧಾರೆ ಕಾರ್ಯಕ್ರಮವನ್ನ ಉದ್ಘಾಟಿಸಿ ಮಾತನಾಡಿ, ಶಿಕ್ಷಣ,ಆರೋಗ್ಯ ವಸತಿ ಉದ್ಯೋಗ ಮತ್ತು ಸ್ವಾಲಂಬಿ ಜೀವನಕ್ಕೆ ರೂಪು ರೇಷ ಹಮ್ಮಿಕೊಂಡಿದ್ದೇನೆ. ಈ ಕಾರ್ಯಕ್ರಮವನ್ನ ಜನತಾ ಜಲಧಾರೆಯ ನಂತರ ಪ್ರಕಟಿಸುವೆ ಎಂದರು. ಯಾವುದೇ ಖಾಯಿಲೆ ಕಾಣಿಸಿಕೊಂಡರೂ ಗ್ರಾಪಂ ವ್ಯಾಪ್ತಿಯಲ್ಲಿ 24 ಗಂಟೆ ವೈದ್ಯರ ಸೇವೆ, ಮತ್ತು ಆಸ್ಪತ್ರೆ ವ್ಯವಸ್ಥೆ ಮಾಡಲಾಗುತ್ತದೆ. ರೈತ…

Read More

ಡ್ರೈ ಎಣ್ಣೆ ಕುಡಿಯುವ ಬೆಟ್ಟಿಂಗ್ – ಐದು ಕ್ವಾರ್ಟರ್ ಮದ್ಯವನ್ನು ನೀರು ಬೆರಸದೇ ಸೇವಿಸಿ ಯುವಕ ಸಾವು

ಡ್ರೈ ಎಣ್ಣೆ ಕುಡಿಯುವ ಬೆಟ್ಟಿಂಗ್ – ಐದು ಕ್ವಾರ್ಟರ್ ಮದ್ಯವನ್ನು ನೀರು ಬೆರಸದೇ ಸೇವಿಸಿ ಯುವಕ ಸಾವು ಹಣದ ಆಸೆಗಾಗಿ ಬೆಟ್ಟಿಂಗ್ ಕಟ್ಟಿ ಎಣ್ಣೆ ಪಾರ್ಟಿಯಲ್ಲಿ 5 ಬಾಟಲಿ ಎಣ್ಣೆಯನ್ನು ನೀರು ಬೆರೆಸದೇ ಡ್ರೈ ಕುಡಿದು ಮೃತಪಟ್ಟಿರುವ ಘಟನೆ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಪೂಜಾರಹಳ್ಳಿಯಲ್ಲಿ ನಡೆದಿದೆ. ಕಾರ್ತಿಕ್ (21) ಮದ್ಯ ಸೇವಿಸಿ ಸಾವನ್ನಪ್ಪಿದ ಯುವಕ. ಐದು ಬಾಟಲ್ ಮದ್ಯಕ್ಕೆ ಒಂದು ಹನಿ ನೀರನ್ನೂ ಬೆರೆಸದೇ ಕುಡಿಯುವುದಾಗಿ ಎದುರಾಳಿ ವ್ಯಕ್ತಿಯೊಂದಿಗೆ 10 ಸಾವಿರ ರೂ. ಹಣಕ್ಕೆ ಬಾಜಿ…

Read More