ಕೊಟ್ಟಿಗೆ ಮೇಲೆ ಮರ ಬಿದ್ದು ಗರ್ಭಿಣಿ ಎಮ್ಮೆ ಸಾವು; ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಆರಗ ಜ್ಞಾನೇಂದ್ರ

ಕೊಟ್ಟಿಗೆ ಮೇಲೆ ಮರ ಬಿದ್ದು ಗರ್ಭಿಣಿ ಎಮ್ಮೆ ಸಾವು; ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಆರಗ ಜ್ಞಾನೇಂದ್ರ A pregnant buffalo died and other cattle were injured after a tree fell on a cowshed in Honnebailu village of Thirthahalli constituency. MLA Araga Jnanendra visited the spot and assured compensation. ತೀರ್ಥಹಳ್ಳಿ ಕ್ಷೇತ್ರದ ಹುಂಚ ಹೋಬಳಿಯ ಹೊನ್ನೇಬೈಲು ಗ್ರಾಮದ ಬಿಲ್ಕೆಶ್ವರ ತಿಮ್ಮಪ್ಪ ಅವರಿಗೆ ಸೇರಿದ ಜಾನುವಾರು…

Read More

ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ|job alert

ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ 12 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳು ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಅರವಳಿಕೆ ತಜ್ಞರ 04 ಹುದ್ದೆಗಳು ಹಾಗೂ ಪ್ರಸೂತಿ ತಜ್ಞರ 03 ಹುದ್ದೆಗಳಿಗೆ ತಾತ್ಕಾಲಿಕ ಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿಗೆ ರೋಸ್ಟರ್ ಮತ್ತು ಮೆರಿಟ್ ಆಧಾರದಲ್ಲಿ ನೇಮಕ ಮಾಡಲು ಅರ್ಹ ಎಂ.ಬಿ.ಬಿ.ಎಸ್. ಪದವೀಧರರು…

Read More

ಎರಡು ಬೈಕ್ ಗಳ ನಡುವೆ ಡಿಕ್ಕಿ : ಒಬ್ಬ ವ್ಯಕ್ತಿ ಸ್ಥಳದಲ್ಲೇ ಸಾವು, ಇಬ್ಬರು ಗಂಭೀರ

ಸಾಗರ ತಾಲೂಕಿನ ಸುರುಗುಪ್ಪೆ ಕೆರೆ ಏರಿ ಮೇಲೆ ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು ಇಬ್ಬರ ಸ್ಥಿತಿ ಗಂಭೀರವಾಗಿದೆ . ಸೊರಬ ತಾಲೂಕಿನ ಬಂದಿಗೆ ನಿವಾಸಿಗಳಾದ ನಾಗಪ್ಪ (42)ಹಾಗೂ ಅವರ ಪುತ್ರ ಲೋಹಿತ್(16) ಸಣ್ಣ ಮನೆ ಗ್ರಾಮದೇವತೆಯ ಜಾತ್ರೆಗೆ ಆಗಮಿಸುತ್ತಿರುವ ಸಂದರ್ಭದಲ್ಲಿ ಯಲಕುಂದ್ಲಿ  ನಿವಾಸಿ ಕಿರಣ್(20) ಮನೆಗೆ ಹೋಗುವ ಸಂದರ್ಭದಲ್ಲಿ ಇಬ್ಬರ ದ್ವಿಚಕ್ರವಾಹನ ಮುಖಾಮುಖಿಯಾಗಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ನಾಗಪ್ಪ (42) ಸ್ಥಳದಲ್ಲೇ ಮೃತಪಟ್ಟಿದ್ದು ಲೋಹಿತ್(16) ಹಾಗೂ ಕಿರಣ್(20) ರವರ ಸ್ಥಿತಿ…

Read More

ಮಳೆಗಾಗಿ ಪ್ರಾರ್ಥಿಸಿ ವಿಘ್ನನಿವಾರಕನಿಗೆ ವಿಶೇಷ ಪೂಜೆ ಸಲ್ಲಿಸಿದ ಶಾಸಕ ಗೋಪಾಲಕೃಷ್ಣ ಬೇಳೂರು|gkb

ಮಳೆಗಾಗಿ ಪ್ರಾರ್ಥಿಸಿ ವಿಘ್ನನಿವಾರಕನಿಗೆ ವಿಶೇಷ ಪೂಜೆ ಸಲ್ಲಿಸಿದ ಶಾಸಕ ಗೋಪಾಲಕೃಷ್ಣ ಬೇಳೂರು ರಿಪ್ಪನ್‌ಪೇಟೆ;-ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸಮಿತಿಯ 56 ನೇ ವರ್ಷದ ಗಣಪತಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ವಿಶೇಷ ಪೂಜೆಯೊಂದಿಗೆ ಮಳೆಗಾಗಿ ಪ್ರಾರ್ಥಿಸಿದರು. ವಿಘ್ನನಿವಾರಕನಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಪ್ರಾರ್ಥಿಸಿದ ಕೆಲವೇ ಗಂಟೆಯಲ್ಲಿ ರಿಪ್ಪನ್‌ಪೇಟೆಯಲ್ಲಿ ಮಳೆಯು ಅರ್ಧಗಂಟೆಗಳ ಕಾಲ ಮಳೆ ಸುರಿದು ಭಕ್ತ ಸಮೂಹವನ್ನು ಮತ್ತು ರೈತನಾಗರೀಕರಲ್ಲಿ ಮಂದಹಾಸ ಮೂಡುವಂತಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಕರ್, ಗ್ರಾಮ…

Read More

ಅಥ್ಲೆಟಿಕ್ಸ್ ವಿಭಾಗದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ರಿಪ್ಪನ್‌ಪೇಟೆ ಸರ್ಕಾರಿ ಪ್ರೌಡ ಶಾಲೆಯ ವಿದ್ಯಾರ್ಥಿಗಳು|Athletic

ರಿಪ್ಪನ್‌ಪೇಟೆ : ಅಥ್ಲೆಟಿಕ್ಸ್ 17 ವರ್ಷದೊಳಗಿನ ವಿಭಾಗದಲ್ಲಿ ಸರ್ಕಾರಿ ಪ್ರೌಡ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಿವಮೊಗ್ಗದ ನೆಹರು ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ 17 ವರ್ಷ ವಯೋಮಿತಿಯೊಳಗಿನ ಅಥ್ಲೆಟಿಕ್ಸ್ ಪಂದ್ಯಾವಳಿಯಲ್ಲಿ ಸರ್ಕಾರಿ ಪ್ರೌಡ ಶಾಲೆಯ ವಿದ್ಯಾರ್ಥಿಗಳಾದ ನಿತೀಶ್ ಟಿ ,ನಿತಿನ್ ಟಿ ,ಆಯುಷ್ ಎಸ್ ಆರ್ ಮತ್ತು ಅರ್ಜುನ್ 4*100 ರಿಲೇ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಹಾಗೂ ಗುಂಡು ಎಸೆತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಮೈಸೂರಿನಲ್ಲಿ ನಡೆಯುವ ರಾಜ್ಯ ಮಟ್ಟದ  ಕ್ರೀಡಾಕೂಟದಲ್ಲಿ…

Read More

ಮಕ್ಕಳನ್ನು ವಿದ್ಯಾಭ್ಯಾಸದಿಂದ ವಂಚಿತರನ್ನಾಗಿ ಮಾಡಬೇಡಿ – ಶಾಸಕ ಬೇಳೂರು

ಮಕ್ಕಳನ್ನು ವಿದ್ಯಾಭ್ಯಾಸದಿಂದ ವಂಚಿತರನ್ನಾಗಿ ಮಾಡಬೇಡಿ – ಶಾಸಕ ಬೇಳೂರು ರಿಪ್ಪನ್‌ಪೇಟೆ;-ಸರ್ಕಾರ ಶಿಕ್ಷಣಕ್ಕಾಗಿ ಹೆಚ್ಚು ಒತ್ತು ನೀಡುವ ಮೂಲಕ ಕಡ್ಡಾಯ ಶಿಕ್ಷಣ ನೀಡುವುದು ಮತ್ತು ಸಾಕಷ್ಟು ಉಪಯುಕ್ತವಾದಂತಹ ಯೋಜನೆಗಳ ಮೂಲಕ ನಮ್ಮ ಮಕ್ಕಳನ್ನು ವಿದ್ಯಾಭ್ಯಾಸದಿಂದ ವಂಚಿತರನ್ನಾಗಿ ಮಾಡದಂತೆ ಯೋಜನೆ ರೂಪಿಸಿದೆ ಇದನ್ನು ಬಳಸಿಕೊಂಡು ಪೋಷಕರು ಶಿಕ್ಷಕ ಸಮೂಹ ಮಕ್ಕಳಗೆ ಶಿಕ್ಷಣ ನೀಡುವಂತೆ ಮಾಡಬೇಕು ಎಂದು ಶಾಸಕ ರಾಜ್ಯ ಅರಣ್ಯ ಕೈಗಾರಿಕಾಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನ ಪ್ರೌಢಶಾಲಾ ವಿಭಾಗದ 2024-25…

Read More

Ripponpete | ಪಟ್ಟಣದ ಹೆಸರಾಂತ ವೈದ್ಯ ಡಾ. ಮಂಜುನಾಥ್ ರಾವ್ (ಕಿರಣ್ ಡಾಕ್ಟರ್) ನಿಧನ

Ripponpete | ಪಟ್ಟಣದ ಹೆಸರಾಂತ ವೈದ್ಯ ಡಾ. ಮಂಜುನಾಥ್ ರಾವ್ (ಕಿರಣ್ ಡಾಕ್ಟರ್) ನಿಧನ ರಿಪ್ಪನ್‌ಪೇಟೆ ; ವಿಶ್ರಾಂತ ವೈದ್ಯರೂ ಹಾಗೂ ಜಿ ಎಸ್ ಬಿ ಸಮಾಜದ ಹಿರಿಯರಾದ ಡಾ. ಮಂಜುನಾಥ್ ರಾವ್ ( ಕಿರಣ್ ಡಾಕ್ಟರ್) ಇಂದು ಬೆಳಗ್ಗೆ 3:30 ಕ್ಕೆ ತೀರ್ಥಹಳ್ಳಿಯಲ್ಲಿರುವ ನಿವಾಸದಲ್ಲಿ ದೈವಾಧೀನರಾಗಿದ್ದಾರೆ. ರಿಪ್ಪನ್‌ಪೇಟೆಯಲ್ಲಿ ಕಿರಣ್ ಕ್ಲಿನಿಕ್ ಎಂಬ ಹೆಸರಿನ ಚಿಕಿತ್ಸಾ ಕೇಂದ್ರದಲ್ಲಿ ಮೂವತ್ತು ವರ್ಷಕ್ಕೂ ಅಧಿಕ ಕಾಲ ಜನರ ಸೇವೆ ಸಲ್ಲಿಸಿದ್ದರು.ಬಡವರಿಗೆ ಉಚಿತವಾಗಿ ಸೇವೆ ನೀಡುತಿದ್ದರು. ವೈದ್ಯಕೀಯ ವೃತ್ತಿಯಲ್ಲಿ ಗಣನೀಯ ಸೇವೆ…

Read More

ದೇವರ ದರ್ಶನ ಮುಗಿಸಿ ಮರಳುತ್ತಿದ್ದ ಬೈಕ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ

ದೇವರ ದರ್ಶನ ಮುಗಿಸಿ ಮರಳುತ್ತಿದ್ದ ಬೈಕ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ ಹಾಸನಾಂಬೆ ದೇವಿಯ ದರ್ಶನ ಪಡೆದು ವಾಪಸ್‌ ಹೋಗುವಾಗ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಬೆಂಗಳೂರಿಗರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಜಿಲ್ಲೆಯ ಚನ್ನರಾಯಪಟ್ಟಣ ಸಮೀಪ ಭಾನುವಾರ ಸಂಜೆ ಅಪಘಾತ ಸಂಭವಿಸಿದ್ದು,, ಬೆಂಗಳೂರಿನ ಬಸವರಾಜು (19) ಹಾಗೂ ಅನುಶ್ರೀ (19) ಸಾವನ್ನಪ್ಪಿದ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಸ್ನೇಹಿತನ ಜೊತೆಯಲ್ಲಿ ಬೆಂಗಳೂರಿನಿಂದ ಭಾನುವಾರ ಒಂದೇ ಯಮಹಾ ಬೈಕ್‌ನಲ್ಲಿ ಬಸವರಾಜು (19), ಅನುಶ್ರೀ (19) ಮತ್ತು ಛಾಯಾ (20)…

Read More

ದೀಪಾವಳಿ ಸಂಭ್ರಮಕ್ಕೆ ಬೀಗರ ಮನೆಗೆ ಹೊರಟಿದ್ದ ಕುಟುಂಬದವರ ಮೇಲೆ ಜವರಾಯನ ಅಟ್ಟಹಾಸ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ದಾರುಣ ಸಾವು!!!

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಶಿರಾಳಕೊಪ್ಪ ಬಳಿ ಬೈಕ್ ಹಾಗೂ 407 ಟೆಂಪೋ  ವಾಹನದ ನಡುವೆ ಮುಖಾಮುಖಿ ಅಪಘಾತ ವಾಗಿದ್ದು ಒಂದೇ ಕುಟುಂಬದ ಇಬ್ಬರು ಮಕ್ಕಳು ಸೇರಿ ತಂದೆ ಕೂಡ ಸಾವನ್ನಪ್ಪಿರುವ ಘಟನೆ ನಡೆದಿದೆ. ಒಂದೇ ಕುಟುಂಬದ ನಾಲ್ವರು ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಎದುರು ಭಾಗದಿಂದ ಬಂದ 407  ಟೆಂಪೋ ವಾಹನ ಡಿಕ್ಕಿ ಹೊಡೆದಿದ್ದು ರಾಮಚಂದ್ರ ವೀರಪ್ಪ ( 42) ಪುಟಾಣಿ ಮಕ್ಕಳಾದ ಶಶಾಂಕ್( 11) ಆದರ್ಶ( 5)ಸ್ಥಳದಲ್ಲೇ ಅಸುನೀಗಿದ್ದಾರೆ. ಇನ್ನೂ ಪತ್ನಿ ಭಾಗ್ಯಮ್ಮನಿಗೂ ಕೂಡ…

Read More

ಅಮ್ಮನಘಟ್ಟವನ್ನು ಪ್ರವಾಸಿ ತಾಣವನ್ನಾಗಿಸಲಾಗುವುದು : ಆರಗ ಜ್ಞಾನೇಂದ್ರ

ರಿಪ್ಪನ್‌ಪೇಟೆ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಪುರಾಣ ಪ್ರಸಿದ್ಧ ಅಮ್ಮನಘಟ್ಟವನ್ನು ಪ್ರವಾಸಿ ತಾಣವನ್ನಾಗಿಸುವುದರೊಂದಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಹೆಚ್ಚಿನ ಅಧ್ಯತೆ ನೀಡುವುದಾಗಿ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಭರವಸೆ ನೀಡಿದರು. ಸಮೀಪದ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಸ್ಥಾನದಲ್ಲಿ ಶರನ್ನವರಾತ್ರಿಯ ಎರಡನೇ ದಿನದ ವಿಶೇಷ ಪೂಜಾ ಕಾರ್ಯದಲ್ಲಿ ಭಾಗವಹಿಸಿ ದೇವಸ್ಥಾನ ಸಮಿತಿಯವರೊಂದಿಗೆ ಸಮಾಲೋಚನಾ ಸಭೆ ನಡೆಸಿ ಇದೊಂದು ಧಾರ್ಮೀಕ ಐತಿಹಾಸಿಕ ಕ್ಷೇತ್ರವಾಗಿದ್ದ ವರ್ಷಧಲ್ಲಿ ಭಾದ್ರಪದ ಮಾಸದ ಪಿತೃಪಕ್ಷದಲ್ಲಿ ಮಂಗಳವಾರ ಮತ್ತು ಶುಕ್ರವಾರದ ಜಾತ್ರಾಮಹೋತ್ಸವ ಮತ್ತು ನಾಡಿನ ಮೈಸೂರು…

Read More
Exit mobile version