ರಿಪ್ಪನ್‌ಪೇಟೆ : ಸಿದ್ದಪ್ಪನಗುಡಿ ಬಳಿ ಅಕ್ರಮ ಮದ್ಯ ವಶ – ವಾಹನ ಸಮೇತ ಓರ್ವನ ಬಂಧನ|excise

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಅಬಕಾರಿ ಇಲಾಖೆ ಹದ್ದಿನ ಕಣ್ಣಿಟ್ಟಿದ್ದು ಶಿವಮೊಗ್ಗ ಜಿಲ್ಲೆಯ ಹೊಸನಗರ (Hosanagara) ತಾಲೂಕಿನ ರಿಪ್ಪನ್‌ಪೇಟೆಯ ಸಿದ್ದಪ್ಪನಗುಡಿ ಬಳಿ ಅಬಕಾರಿ ಅಧಿಕಾರಿಗಳು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನ ಸಮೇತ ಅಕ್ರಮ ಮದ್ಯವನ್ನು(liquor) ವಶಕ್ಕೆ ತೆಗೆದುಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ರಿಪ್ಪನ್‌ಪೇಟೆ ಸಮೀಪದ ಸಿದ್ದಪ್ಪನಗುಡಿ ಸರ್ಕಲ್ ನಲ್ಲಿ ಅಬಕಾರಿ ಅಧಿಕಾರಿಗಳು ರಸ್ತೆಗಾವಲು ನಡೆಸುತ್ತಿರುವಾಗ ಅಕ್ರಮವಾಗಿ ಬೈಕ್ ನಲ್ಲಿ ಸುಮಾರು 25.92 ಲೀಟರ್ ಮದ್ಯವನ್ನು ಸಾಗಾಟ ನಡೆಸುತ್ತಿದ್ದು  ಅಕ್ರಮ ಮದ್ಯ,ಬೈಕ್ ನ್ನು ವಶಪಡಿಸಿಕೊಂಡಿದ್ದಾರೆ.ಆರೋಪಿಯನ್ನು ಬಂಧಿಸಿದ್ದಾರೆ. ಆಯುಕ್ತರು ಮಂಗಳೂರು…

Read More

ರಾಜ್ಯದ ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ (25-05-2024)

POSTMAN NEWS | Adike Price , Arecanut Today Price | ಮೇ 25 ಶನಿವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ. ಶಿಕಾರಿಪುರ ಮಾರುಕಟ್ಟೆ : ರಾಶಿ ಇಡಿ : 36099 – 52499 ಹೊಸ ರಾಶಿ ಇಡಿ : 31066 – 52699 ಹಂಡ ಇಡಿ : 27199 – 38199 ಗೊರಬಲು : 18199 – 33599 ಸೊರಬ ಮಾರುಕಟ್ಟೆ : ರಾಶಿ ಇಡಿ :…

Read More

ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬ | ರಿಪ್ಪನ್‌ಪೇಟೆಯಲ್ಲಿ ವಿಶೇಷ ಪೂಜೆ, ಸಿಹಿ ವಿತರಣೆ

Ripponpet town witnessed a festive atmosphere as congratulatory flex banners were displayed across major areas on the occasion of MLA Beluru Gopalakrishna’s birthday. ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬ | ರಿಪ್ಪನ್‌ಪೇಟೆಯಲ್ಲಿ ವಿಶೇಷ ಪೂಜೆ, ಸಿಹಿ ವಿತರಣೆ ರಿಪ್ಪನ್‌ಪೇಟೆ: ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಸಾಗರ–ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ಅವರ ಹುಟ್ಟುಹಬ್ಬವನ್ನು ರಿಪ್ಪನ್‌ಪೇಟೆ ಪಟ್ಟಣದಲ್ಲಿ ಪಕ್ಷದ ಕಾರ್ಯಕರ್ತರು ಮತ್ತು…

Read More

ಗರ್ತಿಕೆರೆಯಲ್ಲಿ ಭೀಕರ ರಸ್ತೆ ಅಪಘಾತ – ಇಬ್ಬರ ಸ್ಥಿತಿ ಗಂಭೀರ|accident

ಗರ್ತಿಕೆರೆಯಲ್ಲಿ ಭೀಕರ ರಸ್ತೆ ಅಪಘಾತ – ಇಬ್ಬರ ಸ್ಥಿತಿ ಗಂಭೀರ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಗರ್ತಿಕೆರೆಯಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿಯಾಗಿ ಇಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ. ಗರ್ತಿಕೆರೆ ನಿವಾಸಿ ನದೀಮ್ (22) ಬೈಕ್ ನಲ್ಲಿ ಗರ್ತಿಕೆರೆ ಕಡೆಯಿಂದ ಮನೆಗೆ ತೆರಳುವಾಗ ಸರ್ಕಾರಿ ಪ್ರೌಡ ಶಾಲೆ ಬಳಿ ನಡೆದುಕೊಂಡು ಹೋಗುತಿದ್ದ ಚಿನ್ನಪ್ಪ (54) ಎಂಬುವವರಿಗೆ ಬೈಕ್ ಡಿಕ್ಕಿಯಾಗಿದೆ. ಪಾದಚಾರಿಗೆ ಬೈಕ್ ಡಿಕ್ಕಿಯಾಗಿ ನಂತರ ಬೈಕ್ ಪ್ರೌಢಶಾಲಾ ನಾಮಫಲಕಕ್ಕೆ ಡಿಕ್ಕಿಯಾದ ಹಿನ್ನಲೆಯಲ್ಲಿ ನಾಮಫಲಕ ಪುಡಿಪುಡಿಯಾಗಿದೆ. ಈ ಘಟನೆಯಲ್ಲಿ…

Read More

ಶಿವಮೊಗ್ಗದ ಅಮೀರ್ ಅಹಮದ್ ವೃತ್ತದ ಬಳಿ ನಡುರಾತ್ರಿ ದಿಡೀರ್ ಬೆಂಕಿ : ತಪ್ಪಿತು ಭಾರಿ ಅನಾಹುತ

ಶಿವಮೊಗ್ಗದ ಅಮೀರ್ ಅಹಮದ್ ವೃತ್ತದ ಸಮೀಪವಿರುವ ಸುಲ್ತಾನ್ ಮಾರ್ಕೆಟ್’ನಲ್ಲಿ ನಡುರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಸುಲ್ತಾನ್ ಮಾರ್ಕೆಟ್’ನ ಗುಜರಿ ಅಂಗಡಿಗಳ ಮುಂದೆ ಇಡಲಾಗಿದ್ದ ಟಯರ್ ಮತ್ತು ಇತರೆ ಗುಜರಿಗೆ ವಸ್ತುಗಳು ಧಗಧಗ ಹೊತ್ತಿ ಉರಿದಿವೆ. ಸ್ಥಳೀಯರು ಇದನ್ನು ಗಮನಿಸಿ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ಬೆಂಕಿ ಹೊತ್ತುಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ. ಗುಜರಿ ವಸ್ತುಗಳು ಇರಿಸಿದ್ದ ಸ್ಥಳದ ಪಕ್ಕದಲ್ಲಿ ವಿದ್ಯುತ್ ಟ್ರಾನ್ಸ್’ಫಾರ್ಮರ್ ಇದೆ….

Read More

ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ ಮಾಡುತ್ತಿದ್ದ ನಾಲ್ವರು ಚಾಲಕರ ವಿರುದ್ಧ ಕೇಸ್

ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ ಮಾಡುತ್ತಿದ್ದ ನಾಲ್ವರು ಚಾಲಕರ ವಿರುದ್ಧ ಕೇಸ್ A 35-year-old man was brutally attacked by a group of assailants in Bhadravathi over an old rivalry. The victim suffered severe injuries to both hands and is undergoing treatment in hospital. Police have launched an investigation. ಶಿವಮೊಗ್ಗ: ಸಂಚಾರ ಠಾಣೆ ಪೊಲೀಸರು ಇಂದು ಬೆಳಗ್ಗೆ ನಗರದಾದ್ಯಂತ ಶಾಲಾ, ಕಾಲೇಜು…

Read More

ಜಿಂಕೆ ಚರ್ಮ ,ಕೊಂಬು ಮಾರಾಟಕ್ಕೆ ಯತ್ನ – ಸಾಗರ ಮೂಲದ ವ್ಯಕ್ತಿ ಬಂಧನ | Arrested

ಜಿಂಕೆ ಚರ್ಮ ,ಕೊಂಬು ಮಾರಾಟಕ್ಕೆ ಯತ್ನ –  ಸಾಗರ ಮೂಲದ ವ್ಯಕ್ತಿ ಬಂಧನ  ಜಿಂಕೆ ಚರ್ಮ, ಕೊಂಬುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಶಿವಮೊಗ್ಗ ಮೂಲದ ಆರೋಪಿಯನ್ನು ಬೆಂಗಳೂರು ಮಹದೇವಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಚಂದ್ರಶೇಖರಪ್ಪ ಗೌಡ (43) ಎಂಬಾತನನ್ನು ಬಂಧಿಸಲಾಗಿದೆ.  ಆರೋಪಿಯಿಂದ ಒಂದು ಜಿಂಕೆ ಚರ್ಮ, 12 ಜಿಂಕೆ ಕೊಂಬುಗಳು ಹಾಗೂ 2 ಕಾಡೆಮ್ಮೆ ಕೊಂಬುಗಳನ್ನು ಜಪ್ತಿ ಮಾಡಲಾಗಿದೆ. ಇತ್ತೀಚೆಗೆ ಮಹದೇವಪುರ ಠಾಣಾ ವ್ಯಾಪ್ತಿಯಲ್ಲಿ ಅಪರಿಚಿತ ವ್ಯಕ್ತಿ ಜಿಂಕೆ ಚರ್ಮ ಮಾರಾಟಕ್ಕೆ…

Read More

ರಿಪ್ಪನ್‌ಪೇಟೆಯ ವಿವಿಧೆಡೆ 75ನೇ ಗಣರಾಜ್ಯೋತ್ಸವ ಸಂಭ್ರಮ

ರಿಪ್ಪನ್‌ಪೇಟೆ : 75ನೇ ಗಣರಾಜ್ಯೋತ್ಸವ ಕಾರ್ಯಕ್ರಮವು ರಿಪ್ಪನ್‌ಪೇಟೆಯ ವಿವಿಧೆಡೆಯಲ್ಲಿ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಜರುಗಿತು. ಗ್ರಾಮ ಪಂಚಾಯ್ತಿ ಕಛೇರಿಯಲ್ಲಿ ಗ್ರಾಮಾಧ್ಯಕ್ಷೆ ಧನಲಕ್ಷ್ಮಿ ಧ್ವಜಾರೋಹಣ ನೆರವೇರಿಸಿ ಧ್ವಜ ವಂದನೆ ಸ್ವಿಕರಿಸಿದರು. ಪೊಲೀಸ್ ಠಾಣೆಯಲ್ಲಿ ಪಿ.ಎಸ್.ಐ ಪ್ರವೀಣ್‌ಕುಮಾರ್ ಎಸ್.ಪಿ, ನಾಡಕಛೇರಿಯಲ್ಲಿ ಉಪತಹಶೀಲ್ದಾರ್ ಹುಚ್ಚರಾಯಪ್ಪ, ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಗಳು, ಕೆನರಾ ಬ್ಯಾಂಕ್‌ನಲ್ಲಿ ಬ್ಯಾಂಕ್ ವ್ಯವಸ್ಥಾಪಕ ದೇವರಾಜ್, ಜುಮ್ಮಾ ಮಸೀದಿಯಲ್ಲಿ ಧರ್ಮಗುರುಗಳು, ಕೃಷಿ ಇಲಾಖೆಯಲ್ಲಿ ಸಹಾಯಕ ಕೃಷಿ ಅಧಿಕಾರಿಗಳು, ಬಿ.ಸಿ.ಎಂ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಧನಲಕ್ಷ್ಮಿ,…

Read More

ಅಪಘಾತಕ್ಕೀಡಾದ ಕುಟುಂಬದ ನೆರವಿಗೆ ತಕ್ಷಣ ಧಾವಿಸಿ ಉಪಚಾರಗೈದಾ ಸಾಗರದ ಯುವ ಪತ್ರಕರ್ತ ಜಮೀಲ್ ಸಾಗರ್

ಇಂದು ಬೆಳಿಗ್ಗೆ ಹತ್ತು ಗಂಟೆ ಸುಮಾರಿಗೆ ರಟ್ಟಿಹಳ್ಳಿ ತಾಲ್ಲೂಕಿನ  ಒಂದು ಕುಟುಂಬದವರು ಸಿಗಂದೂರು ಶ್ರೀಚೌಡೇಶ್ವರಿ ದರ್ಶನಕ್ಕೆ ತೆರಳುತ್ತಿದ್ದ ಮಾರ್ಗ ಮಧ್ಯೆ ಅಪಘಾತ ಸಂಭವಿಸುತ್ತದೆ ತಕ್ಷಣ ಅವರು ಸಾಗರ ಉಪವಿಭಾಗೀಯ ಆಸ್ಪತ್ರೆಗೆ ಬರುತ್ತಾರೆ.ಇದೇ ಸಮಯಕ್ಕೆ ಸಾಗರದ ಆಸ್ಪತ್ರೆಗೆ ಧಾವಿಸಿದ ಯುವ ಪತ್ರಕರ್ತ ಜಮೀಲ್ ಸಾಗರ್ ರವರು ಮುತವರ್ಜಿ ವಹಿಸಿ ವೈದ್ಯರ ಬಳಿ ಇವರನ್ನು ಕರೆದುಕೊಂಡು ಹೋಗಿ ವಿಶೇಷ ಚಿಕಿತ್ಸೆಯನ್ನು ಕೊಡಿಸಿ ಮಾನವೀಯತೆ ಮೆರೆದಿದ್ದಾರೆ. ಇಬ್ಬರು ಪುಟ್ಟ ಮಕ್ಕಳೊಂದಿಗೆ ವೃದ್ಧರೂ ಆಗಮಿಸಿದಂತಹ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ಇವರ ಜೊತೆಗಿದ್ದು ಇವರಿಗೆ ಚಿಕಿತ್ಸೆಯನ್ನು…

Read More

Accident | ಚಾಲಕನ ನಿಯಂತ್ರಣ ತಪ್ಪಿ ಅಡಿಕೆ ಸಾಗಿಸುತಿದ್ದ ಮಹೀಂದ್ರಾ ಬೊಲೆರೋ ಪಿಕಪ್ ಪಲ್ಟಿ – ಮೂವರು ಸಾವು

Accident | ಚಾಲಕನ ನಿಯಂತ್ರಣ ತಪ್ಪಿ ಅಡಿಕೆ ಸಾಗಿಸುತಿದ್ದ ಮಹೀಂದ್ರಾ ಬೊಲೆರೋ ಪಿಕಪ್ ಪಲ್ಟಿ – ಮೂವರು ಸಾವು ಶಿವಮೊಗ್ಗ(Shivamogga) ಜಿಲ್ಲೆಯ ಹೊಳೆಹೊನ್ನೂರು ಪಟ್ಟಣದಲ್ಲಿ ಭೀಕರ ಅಪಘಾತ ಸಂಭವಿಸಿ ಭದ್ರಾವತಿ ತಾಲ್ಲೂಕಿನ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಅಡಿಕೆ ಸಾಗಿಸುತಿದ್ದ ಮಹೀಂದ್ರಾ ಬೊಲೆರೋ ಪಿಕಪ್​ ವಾಹನ ಪಲ್ಟಿಯಾಗಿ ಈ ಘಟನೆ ಸಂಭವಿಸಿದೆ.  ಭದ್ರಾವತಿ ತಾಲೂಕಿನ ಚಂದನಕೆರೆಯ ಮಂಜುನಾಥ (40), ನಾಗರಾಜ್ (42), ಗೌತಮ್ (19) ಮೃತ ದುರ್ದೈವಿಗಳಾಗಿದ್ದಾರೆ. ಇವರು ಚಂದನಕರೆಯಿಂದ ಶಿಕಾರಿಪುರ ತಾಲೂಕು ಅರಿಶಿಣಗೆರೆಗೆ ತೆರಳಿದ್ರು. ಅಲ್ಲಿನ…

Read More