ಗರ್ತಿಕೆರೆಯಲ್ಲಿ ಕಿಡಿಗೇಡಿಗಳಿಂದ 15 ಕ್ಕೂ ಹೆಚ್ಚು ನಾಮಫಲಕ ಧ್ವಂಸ – ದೂರು ದಾಖಲು

ಗರ್ತಿಕೆರೆಯಲ್ಲಿ ಕಿಡಿಗೇಡಿಗಳಿಂದ 15 ಕ್ಕೂ ಹೆಚ್ಚು ನಾಮಫಲಕ ಧ್ವಂಸ – ದೂರು ದಾಖಲು  ರಿಪ್ಪನ್‌ಪೇಟೆ : ಇಲ್ಲಿನ ಗರ್ತಿಕೆರೆ ಗ್ರಾಮ ಪಂಚಾಯತಿ ಮಳಲಿಕೊಪ್ಪ ಗ್ರಾಮದಲ್ಲಿ ಕಿಡಿಗೇಡಿಗಳ ಅಟ್ಟಹಾಸಕ್ಕೆ 15 ಕ್ಕೂ ಹೆಚ್ಚು ನಾಮಫಲಕಗಳು ಧ್ವಂಸವಾಗಿದ್ದು ಪುಂಡರ ಪುಂಡಾಟಕ್ಕೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಪಂ ಸಚಿನ್ ಗೌಡ ಪ್ರತಿನಿಧಿಸುವ ಮಳಲಿಕೊಪ್ಪ ಗ್ರಾಮದಲ್ಲಿ ಗ್ರಾಮ ಪಂಚಾಯತ್ ಅನುದಾನದಲ್ಲಿ ವಿವಿಧ ಊರುಗಳಿಗೆ ತೆರಳುವ ಮಾರ್ಗಕ್ಕೆ ನಾಮಫಲಕವನ್ನು ಅಳವಡಿಸಲಾಗಿತ್ತು ಆದರೆ ಕಳೆದ ಬುಧವಾರ ರಾತ್ರಿ ಕಿಡಿಗೇಡಿಗಳು 15 ಕ್ಕೂ ಹೆಚ್ಚು ನಾಮಫಲಕವನ್ನು…

Read More

ಮಾಜಿ ಸಚಿವ ಬಿ ಸಿ ಪಾಟೀಲ್ ಅಳಿಯ ವಿಷ ಸೇವಿಸಿ ಆತ್ಮಹತ್ಯೆ | ಮೆಗ್ಗಾನ್ ಗೆ ದೌಡಾಯಿಸಿದ ಬಿಜೆಪಿ ನಾಯಕರು | Shivamogga

ಮಾಜಿ ಸಚಿವ ಬಿ ಸಿ ಪಾಟೀಲ್ ಅಳಿಯ ವಿಷ ಸೇವಿಸಿ ಆತ್ಮಹತ್ಯೆ | ಮೆಗ್ಗಾನ್ ಗೆ ದೌಡಾಯಿಸಿದ ಬಿಜೆಪಿ ನಾಯಕರು – ಘಟನೆ ಕುರಿತು ಬಿ ಸಿ ಪಾಟೀಲ್ ಹೇಳಿದ್ದೇನು ಮಾಜಿ ಸಚಿವ ಬಿಸಿ ಪಾಟೀಲ್‌ ರವರ ಅಳಿಯ ಪ್ರತಾಪ್ ಕುಮಾರ ಕೆ ಜಿ (41) ವಿಷ ಸೇವಿಸಿ ಆತ್ಯಹತ್ಯೆ ಮಾಡಿಕೊಂಡಿದ್ದಾರೆ. ವಿಷಕುಡಿದಿದ್ದ ಅವರನ್ನ ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ.  ಮೆಗ್ಗಾನ್ ಶವಾಗಾರದಲ್ಲಿ ಅವರ ಮೃತದೇಹ ಇರಿಸಲಾಗಿದೆ.  ಶಿವಮೊಗ್ಗ ಹರಿಹರ ಹೆದ್ದಾರಿಯಲ್ಲಿ…

Read More

ಪ್ರಿಯಕರನ ಕ್ರೌರ್ಯಕ್ಕೆ ಬಲಿಯಾದ 20 ವರ್ಷದ ಯುವತಿ: ಲಿವಿಂಗ್-ಟು-ಗೆದರ್ ಸಂಬಂಧ ದುರಂತ ಅಂತ್ಯ

ಪ್ರಿಯಕರನ ಕ್ರೌರ್ಯಕ್ಕೆ ಬಲಿಯಾದ 20 ವರ್ಷದ ಯುವತಿ: ಲಿವಿಂಗ್-ಟು-ಗೆದರ್ ಸಂಬಂಧ ದುರಂತ ಅಂತ್ಯ A 20-year-old woman was allegedly strangled to death by her live-in partner in Bengaluru after an argument over her plan to visit her hometown. Police have arrested the accused and launched an investigation. ಬೆಂಗಳೂರು, ಜೂ.17: ಲಿವಿಂಗ್-ಟು-ಗೆದರ್ ಸಂಬಂಧದಲ್ಲಿದ್ದ ಪ್ರೇಯಸಿ ಊರಿಗೆ ಹೋಗಿ ಬರುವುದಾಗಿ ತಿಳಿಸಿದ್ದಕ್ಕೆ ಕೋಪಗೊಂಡ ಪ್ರಿಯಕರ ಆಕೆಯನ್ನು…

Read More

ಹಳ್ಳಿ ಹಳ್ಳಿಗಳಲ್ಲೂ ಅಕ್ರಮ ಮದ್ಯ ಮಾರಾಟ – ಅರಸಾಳು,ಬೆಳ್ಳೂರು ಗ್ರಾಮಸ್ಥರಿಂದ  ಬೃಹತ್ ಪ್ರತಿಭಟನೆ.

ಹಳ್ಳಿ ಹಳ್ಳಿಗಳಲ್ಲೂ ಅಕ್ರಮ ಮದ್ಯ ಮಾರಾಟ – ಅರಸಾಳು,ಬೆಳ್ಳೂರು ಗ್ರಾಮಸ್ಥರಿಂದ  ಬೃಹತ್ ಪ್ರತಿಭಟನೆ. ರಿಪ್ಪನ್ ಪೇಟೆ : ಹಳ್ಳಿ ಹಳ್ಳಿಗಳಲ್ಲೂ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಹಿನ್ನೆಲೆಯಲ್ಲಿ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಡ್ಡೆರಿ ಮಹಿಳಾ ಜಾಗೃತಿ ವೇದಿಕೆ ಹಾಗೂ ಮಹಿಳಾ ಸಹಾಯ ಸಂಘದ ಸದಸ್ಯರು ಮತ್ತು ಅರಸಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಾರೋ ಹಿತ್ತಲು ಮಹಿಳಾ ಜಾಗೃತಿ ವೇದಿಕೆ ಹಾಗೂ ಸಮಸ್ತ ಮಹಿಳಾ ಸ್ವಹ ಸಹಾಯ ಸಂಘ ಸದಸ್ಯರು ಹಾಗೂ ಗ್ರಾಮಸ್ಥರ ಸಂಯುಕ್ತ ಆಶ್ರಯದಲ್ಲಿ ಅಕ್ರಮ…

Read More

ಸಾಗರ ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ಶನಿವಾರ ರಜೆ ಘೋಷಣೆ | Rain

ಸಾಗರ ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ಶನಿವಾರ ರಜೆ ಘೋಷಣೆ ಸಾಗರ ತಾಲೂಕಿನಾದ್ಯಂತ ಮಳೆಯ ಪ್ರಮಾಣ ಹೆಚ್ಚುತ್ತಿದ್ದು   ಶಾಲಾ ಮಕ್ಕಳ ಹಿತದೃಷ್ಟಿಯಿಂದ  ನಾಳೆ ದಿನಾಂಕ 20-07-2024 ರ ಶನಿವಾರದಂದು ಎಲ್ಲಾ ಪ್ರಾಥಮಿಕ ಶಾಲೆ,ಪ್ರೌಢಶಾಲೆ,ಪದವಿ ಪೂರ್ವ ಕಾಲೇಜು ,ಪದವಿ ಕಾಲೇಜು ,ಡಿಪ್ಲೊಮೊ ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ  ರಜೆಯನ್ನು ಸಾಗರ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.

Read More

ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, 1.270 ಕೆಜಿ ಗಾಂಜಾ ವಶ

ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, 1.270 ಕೆಜಿ ಗಾಂಜಾ ವಶ Two persons were arrested by Thunganagar Police in Shivamogga for allegedly selling ganja. Police seized 1.270 kg of ganja worth ₹60,000 and ₹600 cash. ಶಿವಮೊಗ್ಗ, ಜುಲೈ 3: ನಗರದ ಅನುಪಿನಕಟ್ಟೆ ರಸ್ತೆಯ ತುಂಗಾ ಮೇಲ್ದಂಡೆ ಚಾನಲ್ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ತುಂಗಾನಗರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸೈಯ್ಯದ್…

Read More

ಕಾರು ಅಪಘಾತ – ಚಾಲಕ ಸ್ಥಳದಲ್ಲಿಯೇ ಸಾವು

ಕಾರು ಅಪಘಾತ – ಚಾಲಕ ಸ್ಥಳದಲ್ಲಿಯೇ ಸಾವು ಶಿವಮೊಗ್ಗ : ಕುಂಸಿ ಗ್ರಾಮದ ಕೆರೆ ಕೋಡಿ ಬಳಿ ಕಾರು ಪಲ್ಟಿಯಾಗಿ ಯುವಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ.‌ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟದ ನಿವಾಸಿ ಚಂದನ್ ಮೃತ ದುರ್ದೈವಿ. ಅತಿಯಾದ ವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯಿಂದ ಕುಂಸಿ ಕೆರೆ ಕೋಡಿ ಬಳಿ ಕಾರು ಪಲ್ಟಿಯಾಗಿದ್ದು, ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಮಡಿಕೇರಿ ಮೂಲದ ನಂದನ್(22), ಕೋಲಾರ ಮೂಲದ ಕೋದಂಡ(18), ಮಂಡ್ಯ ಮೂಲದ ಯೋಗೇಶ್ (24) ಹಾಗೂ…

Read More

ಪೂಜಾಗೌಡ ಎಂಬ ಹೆಸರಿನಲ್ಲಿ ಜಾಲ – ಶಿವಮೊಗ್ಗದ ವ್ಯಕ್ತಿಗೆ ₹53 ಲಕ್ಷ ಆನ್‌ಲೈನ್ ವಂಚನೆ

An online fraudster posing as a social media contact cheated a Shivamogga salesman of ₹53 lakh by luring him with fake online store profits. ಪೂಜಾಗೌಡ ಎಂಬ ಹೆಸರಿನಲ್ಲಿ ಜಾಲ – ಶಿವಮೊಗ್ಗದ ವ್ಯಕ್ತಿಗೆ ₹53 ಲಕ್ಷ ಆನ್‌ಲೈನ್ ವಂಚನೆ ಶಿವಮೊಗ್ಗ: ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕಿಸಿ ಹೆಚ್ಚಿನ ಲಾಭದ ಆಮಿಷವೊಡ್ಡಿದ ಆನ್‌ಲೈನ್ ವಂಚಕರು, ನಗರದ ಸೇಲ್ಸ್‌ಮನ್ ಒಬ್ಬರಿಂದ ಸುಮಾರು ₹52,93,646 ಹಣ ಪಡೆದು ವಂಚಿಸಿದ ಘಟನೆ ಬೆಳಕಿಗೆ…

Read More

Ripponpete | ಅನಧಿಕೃತ ಕಟ್ಟಡಗಳ ತೆರವು ವಿಳಂಬ | ಝಣ ಝಣ ಕಾಂಚಾನಕ್ಕೆ ಮರುಳಾದ್ರಾ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು..!!??

Ripponpete | ಅನಧಿಕೃತ ಕಟ್ಟಡಗಳ ತೆರವು ವಿಳಂಬ | ಝಣ ಝಣ ಕಾಂಚಾನಕ್ಕೆ ಮರುಳಾದ್ರಾ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು..!!?? ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದ ಸಾಗರ ರಸ್ತೆಯಲ್ಲಿ ರಸ್ತೆ ಕಾಮಗಾರಿಗೆ ಅಡ್ಡಲಾಗಿರುವ ಕಟ್ಟಡವನ್ನು ತೆರವುಗೊಳಿಸುವಲ್ಲಿ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಮಲ್ಲಿಕಾರ್ಜುನ್ ನಿರ್ಲಕ್ಷ್ಯ ತೋರುತ್ತಿರುವು ಹಲವಾರು ಅನುಮಾನಗಳಿಗೆ ಎಡೆಮಾಡಿ ಕೊಟ್ಟಿದೆ.. ಪಟ್ಟಣದ ಪಿಡಿಓ ಮದುಸೂಧನ್ ಅನಧಿಕೃತ ಕಟ್ಟಡವನ್ನು ತೆರವುಗೊಳಿಸಲು ಲೋಕೋಪಯೋಗಿ ಇಲಾಖೆಯ ಸಹಕಾರಕ್ಕಾಗಿ ಕಾಯುತಿದ್ದು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ತೆರವು ಕಾರ್ಯಾಚರಣೆ ವಿಳಂಬವಾಗುತ್ತಿದೆ.ಇದೇ ತಿಂಗಳ 20 ರವರೆಗೆ…

Read More

ಆಕಸ್ಮಿಕವಾಗಿ ವಿದ್ಯುತ್ ತಗುಲಿ ರಿಪ್ಪನ್‌ಪೇಟೆಯ ಯುವಕ ಸಾವು

ಆಕಸ್ಮಿಕವಾಗಿ ವಿದ್ಯುತ್ ತಗುಲಿ ರಿಪ್ಪನ್‌ಪೇಟೆಯ ಯುವಕ ಸಾವು ರಿಪ್ಪನ್‌ಪೇಟೆ : ಆಕಸ್ಮಿಕವಾಗಿ ವಿದ್ಯುತ್ ತಗುಲಿ ಲೈನ್ ದುರಸ್ತಿ ಮಾಡುತಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಸಮೀಪದ ಬಿಳಿಕಿ ಗ್ರಾಮದಲ್ಲಿ ನಡೆದಿದೆ. ಗಾಜೀನಗೋಡು ಗ್ರಾಮದ ಕೇಶವ್(28) ಮೃತಪಟ್ಟಿರುವ ದುರ್ಧೈವಿಯಾಗಿದ್ದಾರೆ. ಬಿಳಿಕಿ ಗ್ರಾಮದಲ್ಲಿ ವಿದ್ಯುತ್ ಲೈನ್ ದುರಸ್ಥಿ ಮಾಡುತಿದ್ದ ಕಾರ್ಮಿಕ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾನೆ ಎನ್ನಲಾಗುತ್ತಿದೆ.ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. ಮೃತದೇಹವನ್ನು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇರಿಸಲಾಗಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ…

Read More