Headlines

ರಿಪ್ಪನ್‌ಪೇಟೆ : ಚಿಕ್ಕಬೀರನ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ|Lake

“ಚಿಕ್ಕಬೀರನ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ’’ ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ ಮುಖ್ಯ ರಸ್ತೆಯಲ್ಲಿರುವ ಇತಿಹಾಸ ಪ್ರಸಿದ್ಧ ಚಿಕ್ಕಬೀರನ ಕೆರೆಯು ಹೂಳೆತ್ತುವ ಕಾಮಗಾರಿಗೆ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮಂಜುಳ ಕೇತಾರ್ಜಿರಾವ್ ಚಾಲನೆ ನೀಡಿದರು. ಚಿಕ್ಕಬೀರನ ಕೆರೆಯ ಅಭಿವೃದ್ದಿಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿಯಿಂದ 12 ಲಕ್ಷ ರೂ ವಿಶೇಷ ಅನುದಾನ ನೀಡಿದ್ದು ಈ ಹಿನ್ನಲೆಯಲ್ಲಿ ಇಂದು ` ನಮ್ಮೂರು ನಮ್ಮ ಕೆರೆ’’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದಾಗಿ ಒಣಗಿ ಹೋದ ಕೆರೆಗಳ ಸಂರಕ್ಷಣೆಯೊಂದಿಗೆ…

Read More

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರ ದುರ್ಮರಣ

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರ ದುರ್ಮರಣ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರ ದುರ್ಮರಣ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರ ದುರ್ಮರಣ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರ ದುರ್ಮರಣ ತೀರ್ಥಹಳ್ಳಿ: ಪಟ್ಟಣದ ಬಾಳೆಬೈಲು ಆರ್‌ಎಂಸಿ ಯಾರ್ಡ್ ಸಮೀಪ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ದಾರುಣ ಅಂತ್ಯ…

Read More

ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ತೀರ್ಥಹಳ್ಳಿ ಕಾಂಗ್ರೆಸ್ ನ ಜೋಡೆತ್ತುಗಳ ವಾಗ್ದಾಳಿ|RMM-KIMMANE

ತೀರ್ಥಹಳ್ಳಿ : ಜನರಿಂದ ಆಯ್ಕೆಯಾದಂತಹ ಒಬ್ಬ ಜನಪ್ರತಿನಿಧಿಯನ್ನು ಒಬ್ಬ ಅಧಿಕಾರಿ ಹೊಡಿಯುತ್ತಾರೆ ಅಂದ್ರೆ ಏನರ್ಥ ? ಜ್ಞಾನೇಂದ್ರ ಗೆ ವಿಧಾನಸಭೆಯಲ್ಲಿ ಯಾವುದಾದರೂ ಅಧಿಕಾರಿ ಹೊಡೆದರೆ ಅದರ ಉತ್ತರ ಏನು ?ಒಬ್ಬ ಅಧಿಕಾರಿ ಆರಗ ಜ್ಞಾನೇಂದ್ರ ಅವರಿಗೆ ಹೊಡೆದರೆ ಅವರನ್ನು ಅಧಿಕಾರದಲ್ಲಿ ಇಡುತ್ತಾರ ಇವರಿಗೆ ಕಾಮನ್ ಸೆನ್ಸ್ ಬೇಡವಾ ? ನನ್ನ ಅನಿಸಿಕೆ ಜ್ಞಾನೇಂದ್ರರಂತವರಿಗೆ ಅಧಿಕಾರ ಕೊಟ್ಟಿದ್ದೆ ತಪ್ಪು ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು. ಮೇಲಿನಕುರುವಳ್ಳಿ ಗ್ರಾಮಪಂಚಾಯಿತಿ ಪಿಡಿಓ ಅವರನ್ನು ಕೆಲಸದಿಂದ ತೆಗೆಯಬೇಕು ಎಂದು ಮಂಗಳವಾರ…

Read More

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಕಾಮಗಾರಿ ವೇಳೆ ಕಾರ್ಮಿಕ ಸಾವು :

ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ವೇಳೆ ನಡೆದ ಅವಘಡ ದಲ್ಲಿ ಕಾರ್ಮಿಕನೊಬ್ಬ ಮೃತಪಟ್ಟಿರುವ ಘಟನೆ ಇಂದು ಸಂಜೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಹಾವೇರಿ ಜಿಲ್ಲೆಯ ಮಲ್ಲಿಕಾರ್ಜುನ (28) ಎಂದು ಗುರುತಿಸಲಾಗಿದೆ.  ಮಣ್ಣನ್ನು ಸಮತ್ತಟ್ಟು ಮಾಡುವ ವೇಳೆ ಮಣ್ಣು ಕಂಪ್ರೆಸ್ ಮಾಡುವ ಬುಲ್ಡೋಜರ್ ನಂತಹ ಮಿಷಿನ್ ಆತನ ಮೇಲೆ ಹರಿದ ಹಿನ್ನಲೆಯಲ್ಲಿ ಮೃತಪಟ್ಟಿದ್ದಾನೆ ಎನ್ನಲಾಗುತ್ತಿದೆ. ಕಾರ್ಮಿಕ ಮಲ್ಲಿಕಾರ್ಜುನ ನಿರ್ಲಕ್ಷ ತನದಿಂದ ಈ ಪ್ರಕರಣ ನಡೆದಿದೆ ಎನ್ನಲಾಗುತ್ತಿದ್ದು. ಮಲ್ಲಿಕಾರ್ಜುನ ಮೂಲತಃ ಹಾವೇರಿ ಜಿಲ್ಲೆಯವನಾಗಿದ್ದು ತನ್ನ ತಂದೆಯ ಜೊತೆ ಶಿವಮೊಗ್ಗದ ವಿಮಾನ…

Read More

RIPPONPETE | ಬಾರ್ ಮುಂಭಾಗದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

RIPPONPETE | ಬಾರ್ ಮುಂಭಾಗದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಪಟ್ಟಣದ ತೀರ್ಥಹಳ್ಳಿ ರಸ್ತೆಯ ಖಾಸಗಿ ಬಾರ್‌ ಮುಂಭಾಗದಲ್ಲಿ ಶನಿವಾರ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತಪಟ್ಟವನ ಖಚಿತ ಗುರುತು ಇನ್ನೂ ಪತ್ತೆಯಾಗಿಲ್ಲ. ಈ ಕುರಿತು ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ಕ್ರಮ…

Read More

ಗೃಹರಕ್ಷಕರು ಪೊಲೀಸ್ ಇಲಾಖೆಯ ಬಲಗೈ ಇದ್ದಂತೆ – ಡಿವೈಎಸ್ಪಿ ಅರವಿಂದ್ ಕಲಗುಜ್ಜಿ

ಗೃಹರಕ್ಷಕರು ಪೊಲೀಸ್ ಇಲಾಖೆಯ ಬಲಗೈ ಇದ್ದಂತೆ – ಡಿವೈಎಸ್ಪಿ ಅರವಿಂದ್ ಕಲಗುಜ್ಜಿ ರಿಪ್ಪನ್ ಪೇಟೆ : ಗೃಹರಕ್ಷಕ ದಳದವರು ಪೊಲೀಸ್‌ ಇಲಾಖೆಯೊಂದಿಗೆ ಸಮಾಜದ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ ಗೃಹರಕ್ಷಕ ದಳ ಪೊಲೀಸ್ ಇಲಾಖೆಯ ಬಲಗೈ ಇದ್ದಂತೆ ಎಂದು ತೀರ್ಥಹಳ್ಳಿ ಉಪ ವಿಭಾಗದ ಡಿವೈಎಸ್ಪಿ ಅರವಿಂದ್ ಅಭಿಪ್ರಾಯ ಪಟ್ಟರು. ಹೊಂಬುಜ ಮಠದ ಆವರಣದಲ್ಲಿ ಜಿಲ್ಲಾ ಗೃಹರಕ್ಷಕ ದಳ ಆಯೋಜಿಸಿದ್ದ 10 ದಿನಗಳ ಗೃಹರಕ್ಷಕರ ವಾರ್ಷಿಕ ಮೂಲ ತರಭೇತಿ ಶಿಬಿರದಲ್ಲಿ ಮಾದಕ ವಸ್ತುಗಳ ಸಾಗಾಣಿಕೆ ಮತ್ತು ಮಾರಾಟದ ಕುರಿತು…

Read More

ಹಡ್ಲುಬೈಲು ಮನೆ ತೆರವು ಪ್ರಕರಣ : ಅಧಿಕಾರಿಗಳ ದುಂಡಾವರ್ತನೆ ನಡೆಗೆ – ಕಿಮ್ಮನೆ ರತ್ನಾಕರ್ ನೇತ್ರತ್ವದಲ್ಲಿ ಪಾದಯಾತ್ರೆ

ರಿಪ್ಪನ್ ಪೇಟೆ ; ಹೊಸನಗರ ತಾಲೂಕಿನ ಹುಂಚ ಹೋಬಳಿಯ ಹಡ್ಲುಬೈಲಿನ ಜೀವನ್ ಎಂಬವರ ಮನೆ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಂದಾಯ ಅಧಿಕಾರಿಗಳ ದುಂಡಾವರ್ತನೆಯನ್ನು ಖಂಡಿಸಿ ಮಂಗಳವಾರ ಕೆಪಿಸಿಸಿ ವಕ್ತಾರ ಹಾಗೂ  ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ತಮ್ಮ ನೂರಾರು  ಬೆಂಬಲಿಗರೊಂದಿಗೆ ಮನೆ  ನೆಲಸಮಗೊಂಡ ಜಾಗದಿಂದ  ಹೊಂಬುಜ ನಾಡ ಕಚೇರಿಯವರೆಗೆ ಸುಮಾರು 7ಕಿಲೋ ಮೀಟರ್ (ನಡಿಗೆ ) ಪಾದಯಾತ್ರೆ ನಡೆಸಿದರು.    ತದ ನಂತರ ನಾಡ ಕಚೇರಿ ಎದುರು ಪ್ರತಿಭಟನೆ ನಡೆಸಿದ ಅವರು  ರಾಜ್ಯ ಸರ್ಕಾರ ನಿವೇಶನ…

Read More

ರಿಪ್ಪನ್‌ಪೇಟೆ ಮೂಲದ ಟೆಂಪಲ್ ಆಫ್ ಸಕ್ಸಸ್ ನ ಶ್ರೀ ರಘುನಾಥ್ ಗುರೂಜಿ ಇನ್ನಿಲ್ಲ : ರಾಷ್ಟ್ರದ ಪ್ರಮುಖ ಗುರೂಜಿಗಳಲ್ಲಿ ಒಬ್ಬರಾಗಿದ್ದರು.

ರಿಪ್ಪನ್‌ಪೇಟೆ : ಟೆಂಪಲ್ ಆಫ್ ಸಕ್ಸಸ್ ನ ಸಾಯಿದತ್ತ ರಘುನಾಥ್ ಗುರೂಜಿಯವರು ಬೆಂಗಳೂರಿನಲ್ಲಿ ಮಂಗಳವಾರ ಕೊನೆಯುಸಿರೆಳೆದಿದ್ದಾರೆ. ತೀವ್ರ ಅಸೌಖ್ಯ ಗೊಂಡಿದ್ದ ರಘುನಾಥ್ ಗುರೂಜಿ ಅವರು ಬೆಂಗಳೂರಿನ ಜಯನಗರದಲ್ಲಿರುವ ಅಪೋಲೋ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಗುರೂಜಿಯವರು ಅಪಾರ ಭಕ್ತವೃಂದವನ್ನು ಹೊಂದಿದ್ದಾರೆ. ನಿನ್ನೆ (30th August 2022) ವಿಧಿವಶರಾದ ರಘುನಾಥ್ ಗುರೂಜಿ ಅವರ ಅಂತ್ಯಕ್ರಿಯೆ ಸೆಪ್ಟೆಂಬರ್ 2 ರಂದು ಮಣಿಪಾಲದಲ್ಲಿ ನಡೆಯಲಿದೆ. ಅನುಯಾಯಿಗಳು ಬೆಂಗಳೂರು ಬಸವನಗುಡಿಯ ವಾಣಿ ನಿಲಾಸ ರಸ್ತೆಯಲ್ಲಿರುವ ಟೆಂಪಲ್ ಆಫ್ ಸಕ್ಸಸ್…

Read More

ಖಾಸಗಿ ಆಸ್ಪತೆ ಉದ್ಯೋಗಿ ಕೊಲೆ ಪ್ರಕರಣ : ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿ ಜಬಿ ಕಾಲಿಗೆ ಗುಂಡೇಟು|Shivamogga

ಮಹಜರ್ ಗೆ ಕರೆದೊಯ್ದ ಸಂದರ್ಭ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ಆರೋಪಿಯ ಕಾಲಿಗೆ ಗುಂಡು ಹೊಡೆಯಲಾಗಿದೆ.  ವೆಂಕಟೇಶ ನಗರದಲ್ಲಿ ಯುವಕನ ಕೊಲೆ ಪ್ರಕರಣ ಸಂಬಂಧ ಮಹಜರ್ ಗೆ ಕರೆದೊಯ್ದಾಗ ಘಟನೆ ಸಂಭವಿಸಿದೆ.  ವೆಂಕಟೇಶ ನಗರದಲ್ಲಿ ಮಂಗಳವಾರ ಬೆಳಗಿನ ಜಾವ ವಿಜಯ್ ಎಂಬಾತನ ಹತ್ಯೆ ಮಾಡಲಾಗಿತ್ತು. ಪ್ರಕರಣ ಸಂಬಂಧ ಮೂವರನ್ನು ಪೊಲೀಸರು ಬಂಧಿಸಿದ್ದರು. ಬಂಧಿತರನ್ನು ಜಬಿ (23), ದರ್ಶನ್ (21) ಮತ್ತು ಕಾರ್ತಿಕ್ ಅಲಿಯಾಸ್ ಕಟ್ಟೆ (21) ಬಂಧಿತರು. ವಿಜಯ್ ಕೊಲೆಗೆ ಬಳಕೆ ಮಾಡಿದ್ದ ಮಾರಕಾಸ್ತ್ರಗಳನ್ನು…

Read More

ಹಳೇ ವೈಷಮ್ಯ ಹಿನ್ನಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಯುವಕನ ಕೊಲೆ|crime news

ಹಳೇ ವೈಷಮ್ಯ ಹಿನ್ನಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಯುವಕನ ಕೊಲೆ ಶಿವಮೊಗ್ಗ: ವೈಯಕ್ತಿಕ ಕಾರಣಕ್ಕೆ ಯುವಕನೋರ್ವನನ್ನು ಹತ್ಯೆ ಮಾಡಿರುವ ಘಟನೆ ಭದ್ರಾವತಿಯ ಗೌಡ್ರಳ್ಳಿಯ ಸಮೀಪ ತೋಟವೊಂದರಲ್ಲಿ ವರದಿಯಾಗಿದೆ. ಸಯ್ಯದ್‌ ರಾಝಿಕ್ (30) ಹತ್ಯೆಗೀಡಾದ ಯುವಕ ಎಂದು ಗುರುತಿಸಲಾಗಿದೆ. ‌ ರಾಝಿಕ್ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದು, ಗಂಭೀರ ಗಾಯಗೊಂಡಿದ್ದ ಸಯ್ಯದ್‌ ರಾಝಿಕ್ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಶುಕ್ರವಾರ ರಾತ್ರಿ ಘಟನೆ ಸಂಭವಿಸಿದ್ದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ…

Read More