Headlines

ಸಮಾಜ ಕಲ್ಯಾಣ ಇಲಾಖೆಯಿಂದ ಪಿಯುಸಿ ಪದವಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ 35000 ಸಾವಿರ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ:

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯಿಂದ ಪಿಯುಸಿ ಪದವಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ 35000 ಸಾವಿರ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.   ನಮ್ಮಲ್ಲಿ ಅನೇಕ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಆರ್ಥಿಕ ಪರಿಸ್ಥಿತಿಯಿಂದಾಗಿ ವಿದ್ಯಾಭ್ಯಾಸವನ್ನು ಅರ್ಧದಲ್ಲಿಯೇ ಬಿಡುತ್ತಾರೆ. ಹೀಗಾಗಿ ಆರ್ಥಿಕ ಪರಿಸ್ಥಿತಿಯಿಂದ ಮಕ್ಕಳ ಶಿಕ್ಷಣ ಬಿಡಬಾರದೆಂದು ಕರ್ನಾಟಕ ಸಮಾಜ ಕಲ್ಯಾಣ ವತಿಯಿಂದ ಸರ್ಕಾರವು ಪ್ರತಿಭಾವಂತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕಾಗಿ ಪ್ರೋತ್ಸಾಹಧನವನ್ನು ನೀಡಲಾಗುತ್ತಿದೆ. ಅಧ್ಯಯನಕ್ಕೆ ಪ್ರೋತ್ಸಾಹಧನವನ್ನು ವಿಂಗಡಿಸಲಾಗಿದೆ. ಪಿಯುಸಿ ಮತ್ತು ಡಿಪ್ಲೋಮೋ : 20000/- ಯಾವುದೇ ಪದವಿ…

Read More

ಅಕ್ರಮ ಗಾಂಜಾ ಮಾರಾಟ – ಮಾಲು ಸಮೇತ ಇಬ್ಬರು ಆರೋಪಿಗಳ ಬಂಧನ| Crime News

ಅಕ್ರಮ ಗಾಂಜಾ ಮಾರಾಟ – ಮಾಲು ಸಮೇತ ಇಬ್ಬರು ಆರೋಪಿಗಳ ಬಂಧನ ಆನವಟ್ಟಿ : ಅಕ್ರಮವಾಗಿ ಗಾಂಜಾ ಮಾರಾಟ ಮಾಡುತಿದ್ದ ಆರೋಪಿಗಳನ್ನು ಪಿಎಸ್‌ಐ ರಾಜು ರೆಡ್ಡಿ ನೇತ್ರತ್ವದ ಸಿಬ್ಬಂದಿಗಳ ತಂಡ ಬಂಧಿಸಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಸೊರಬ ತಾಲ್ಲೂಕಿನ ಆನವಟ್ಟಿ ಟೌನ್ ತಿಮ್ಲಾಪುರ ಗುಡ್ಡದ ರಸ್ತೆ ಕ್ರಾಸ್ ನ ಬಳಿ ಇಬ್ಬರು ಆಸಾಮಿಗಳು ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಗಾಂಜಾ ಮಾರಾಟ…

Read More

Ripponpete | ಅಡಿಕೆ ಅಡಮಾನ ಸಾಲ ಯೋಜನೆಯನ್ನು ಬಳಸಿಕೊಂಡು ರೈತರು ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು – ಆರ್ ಎಂ ಮಂಜುನಾಥ್ ಗೌಡ

Ripponpete | ಅಡಿಕೆ ಅಡಮಾನ ಸಾಲ ಯೋಜನೆಯನ್ನು ಬಳಸಿಕೊಂಡು ರೈತರು ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು – ಆರ್ ಎಂ ಮಂಜುನಾಥ್ ಗೌಡ ರಿಪ್ಪನ್ ಪೇಟೆ : ಅಡಿಕೆ ಅಡಮಾನ ಸಾಲ ಯೋಜನೆಯನ್ನು ಉತ್ತಮ ರೀತಿಯಲ್ಲಿ ರೈತರು ಸದುಪಯೋಗಪಡಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕಾಗಿದೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್ ಎಂ ಮಂಜುನಾಥ್ ಗೌಡ ಹೇಳಿದರು. ಪಟ್ಟಣದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಡಿಕೆ ಅಡಮಾನ ಯೋಜನೆಯ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ವಿದ್ಯುಕ್ತವಾಗಿ ಉದ್ಘಾಟಿಸಿ ಮಾತನಾಡಿ ಅಡಿಕೆಯ ದರ ಏರಿಳಿತವಾಗುತ್ತಿರುತ್ತದೆ…

Read More

Crime News | ಇನ್ನೊವಾ ಕಾರಿನಲ್ಲಿ ಒಣ ಗಾಂಜಾ ,ಮಚ್ಚು ,ಡ್ರ್ಯಾಗರ್ ಪತ್ತೆ – ಆರೋಪಿ ಪೊಲೀಸರ ಬಲೆಗೆ!

Crime News | ಕಾರಿನಲ್ಲಿ ಒಣ ಗಾಂಜಾ ,ಮಚ್ಚು ,ಡ್ರ್ಯಾಗರ್ ಪತ್ತೆ – ಆರೋಪಿ ಪೊಲೀಸರ ಬಲೆಗೆ! ಇನ್ನೋವಾ ಕಾರಿನಲ್ಲಿ ಗಾಂಜಾ ಹಾಗೂ ಮಾರಕಾಸ್ತ್ರಗಳನ್ನು ಕೊಂಡೊಯ್ಯುತ್ತಿದ್ದ ಆರೋಪದ ಮೇರೆಗೆ ಪೊಲೀಸರು ಓರ್ವನನ್ನು ಬಂಧಿಸಿದ ಘಟನೆ ಶಿವಮೊಗ್ಗ ನಗರದ ಹಳೇ ಮಂಡ್ಲಿ ಪಂಪ್ ಹೌಸ್ ಸಮೀಪ ಜ. 17 ರಂದು ನಡೆದಿದೆ. ಶಿವಮೊಗ್ಗದ(Shivamogga) ಮಾರ್ನಾಮಿಬೈಲ್ ಬಡಾವಣೆ ನಿವಾಸಿ ಹರ್ಬಾಜ್ ಯಾನೆ ಹಜರತ್ ಯಾನೆ ಅರ್ಬಾಜ್ ಖಾನ್ (23) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಆರೋಪಿಯಿಂದ 440 ಗ್ರಾಂ ತೂಕದ…

Read More

ಮಹಿಳೆಯ ಖಾಸಗಿ ಫೊಟೊ ಕಳುಹಿಸಿ 10 ಲಕ್ಷ ರೂ. ಗೆ ಬೇಡಿಕೆ ಇಟ್ಟ ಭೂಪ – ಪ್ರಕರಣ ದಾಖಲು

ಮಹಿಳೆಯ ಖಾಸಗಿ ಫೊಟೊ ಕಳುಹಿಸಿ 10 ಲಕ್ಷ ರೂ. ಗೆ ಬೇಡಿಕೆ ಇಟ್ಟ ಭೂಪ – ಪ್ರಕರಣ ದಾಖಲು ಶಿವಮೊಗ್ಗ: ಮಹಿಳೆಯೊಬ್ಬರ ಖಾಸಗಿ ಫೋಟೋ ಹಾಗೂ ವಿಡಿಯೋಗಳನ್ನು ದುರುಪಯೋಗಪಡಿಸಿಕೊಂಡು, ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ ಬೆದರಿಸಿ, ಬರೋಬ್ಬರಿ ₹10 ಲಕ್ಷ ಹಣವನ್ನು ಬೇಡಿಕೊಂಡ ಘಟನೆ ಶಿವಮೊಗ್ಗದಲ್ಲಿ ಬೆಳಕಿಗೆ ಬಂದಿದೆ. ಈ ಕುರಿತು ಸಂತ್ರಸ್ತ ಮಹಿಳೆ ಶಿವಮೊಗ್ಗದ ಸಿಇಎನ್ (CEN) ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮಾಹಿತಿಯ ಪ್ರಕಾರ, ಅಕ್ಟೋಬರ್ 31ರಂದು ಅಪರಿಚಿತ ವ್ಯಕ್ತಿಯೊಬ್ಬ ಮಹಿಳೆಯ…

Read More

ಕೆಂಚನಾಲ : ಮಾರುತಿ ಓಮಿನಿ ಕಾರಿನಲ್ಲಿ ಅಕ್ರಮ ಜಾನುವಾರು ಸಾಗಣಿಕೆಗೆ ಯತ್ನ – ಎರಡು ಪ್ರತ್ಯೇಕ ಪ್ರಕರಣ ದಾಖಲು|rpet

ಮಾರುತಿ ಓಮಿನಿ ಕಾರಿನಲ್ಲಿ ಅಕ್ರಮ ಜಾನುವಾರು ಸಾಗಣಿಕೆಗೆ ಯತ್ನ ರಿಪ್ಪನ್‌ಪೇಟೆ: ಇಲ್ಲಿನ ಸಮೀಪದ ಕೆಂಚನಾಲ ಗ್ರಾಮದಲ್ಲಿ ಜಾನುವಾರುಗಳನ್ನು ಓಮಿನಿ ಕಾರಿನಲ್ಲಿ ಅಕ್ರಮ ಜಾನುವಾರು ಸಾಗಾಣಿಕೆ ಮಾಡುತ್ತಿದ್ದ ಪ್ರಕರಣದಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾದ ಘಟನೆ ನಡೆದಿದೆ. ನಡೆದಿದ್ದೇನು..?? ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿರುವ ಅನುಮಾನದಿಂದ ಗ್ರಾಮಸ್ಥರು ವಾಹನವನ್ನು ತಡೆದು ತಪಾಸಣೆಗೆ ಮುಂದಾಗುತ್ತಿದ್ದಂತೆ ಕಾರಿನ ಚಾಲಕ ಮಹಮ್ಮದ್ ತಪ್ಪಿಸಿಕೊಂಡು ಪರಾರಿಯಾಗಿದ್ದು ಇನ್ನೋರ್ವ ಆರೋಪಿ ಅಸ್ಲಾಂ ಬೇಗ್ ಸಿಕ್ಕಿಬಿದ್ದಿದ್ದಾನೆ ಈ ಸಂಧರ್ಭದಲ್ಲಿ ಓಮಿನಿ ಕಾರಿನಲ್ಲಿ ಕೈಕಾಲು ಕಟ್ಟಿ ಎರಡು ಜಾನುವಾರುಗಳನ್ನು…

Read More

ಪ್ರವಾಸಿಗರ ಸ್ವರ್ಗ ಕೊಡಚಾದ್ರಿ ತಾಣಕ್ಕೆ ವಿಧಿಸಿದ್ದ ಪ್ರವೇಶ ನಿರ್ಬಂಧ ತೆರವು|kodachadri

ಪ್ರವಾಸಿಗರ ಸ್ವರ್ಗ ಕೊಡಚಾದ್ರಿ ತಾಣಕ್ಕೆ ವಿಧಿಸಿದ್ದ ಪ್ರವೇಶ ನಿರ್ಬಂಧ ತೆರವು ಹೊಸನಗರ: ಮಳೆಗಾಲದ ಹಿನ್ನೆಲೆಯಲ್ಲಿ ಪ್ರವಾಸಿಗರು ಹಾಗೂ ಭಕ್ತರ ಸುರಕ್ಷತೆ ದೃಷ್ಟಿಯಿಂದ ಕಳೆದ 15 ದಿನಗಳಿಂದ ರಾಜ್ಯದ ಪ್ರಸಿದ್ಧ ಪ್ರವಾಸಿ ತಾಣಕ್ಕೆ ವಿಧಿಸಿದ ನಿರ್ಬಂಧ ವನ್ನು ಇಂದಿನಿಂದ (ಭಾನುವಾರ) ತೆರವುಗೊಳಿಸಲಾಗಿದೆ. ಕೇವಲ ವಾಹನಗಳಲ್ಲಿ ತೆರಳಲು ಮಾತ್ರ ಅವಕಾಶ ನೀಡಲಾಗಿದ್ದು, ಚಾರಣ ಮಾಡಲು ಇನ್ನೂ ಅನುಮತಿ ನೀಡಿಲ್ಲ ಎಂದು ವನ್ಯಜೀವಿ ಇಲಾಖೆ ತಿಳಿಸಿದೆ. ಕೊಡಚಾದ್ರಿಗೆ ತೆರಳುವ ರಸ್ತೆ ವನ್ಯಜೀವಿ ವಿಭಾಗದ ವ್ಯಾಪ್ತಿಗೆ ವಳಪಟ್ಟಿದ್ದು, ರಸ್ತೆ ಸಂಚಾರ ಮಾಡಲು ಸಾಧ್ಯವಾಗದಷ್ಟು…

Read More

ಗಾಂಜಾ ವಶ – ನಾಲ್ವರ ಬಂಧನ

ಗಾಂಜಾ ವಶ – ನಾಲ್ವರ ಬಂಧನ ನ್ಯಾಮತಿ – ಹೊನ್ನಾಳಿ – ಶಿವಮೊಗ್ಗ ರಸ್ತೆ ಬದಿಯ ಕಲ್ಪಿಗಿರಿ ರಂಗನಾಥ ಸ್ವಾಮಿ ದೇವಸ್ಥಾನಕ್ಕೆ ಹೋಗುವ ಮಾರ್ಗದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳನ್ನು ನ್ಯಾಮತಿ ಠಾಣೆಯ ಪೊಲೀಸರು ಬಂಧಿಸಿ ಅಂದಾಜು 13.20 ಮೌಲ್ಯದ 3.1 ಕೆ.ಜಿ.ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಶಿವಮೊಗ್ಗದ ಅರ್ಬಾಜ್ ಖಾನ್ (27), ಮಹಮ್ಮದ್ ಹುಸೈನ್ ರಝಾ (23), ಜಾಫರ್ ಸಾದಿಕ್ (22), ಮಹಮ್ಮದ್ ರೋಹೀತ್ (31) ಹಾಗೂ ನ್ಯಾಮತಿ ತಾಲ್ಲೂಕಿನ  ಹೊಸಜೋಗ ಗ್ರಾಮದ ಶಂಕರನಾಯ್ಕ (29) ಬಂಧಿತರು….

Read More

ಸಹೃದಯಿ ಶಾಸಕ ಆರಗ ಜ್ಞಾನೇಂದ್ರರವರಿಗೆ ಗೃಹಖಾತೆ ಲಭಿಸಿರುವುದು ಖುಷಿ ತಂದಿದೆ : ಎಂ ಬಿ ಲಕ್ಷಣಗೌಡ

ರಿಪ್ಪನ್ ಪೇಟೆ: ತೀರ್ಥಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕ ಸರಳ ಹಾಗೂ ಸಹೃದಯಿ ವ್ಯಕ್ತಿತ್ವದ ಜನನಾಯಕ ಆರಗ ಜ್ಞಾನೇಂದ್ರರವರು ಗೃಹ ಸಚಿವರಾಗಿ ಆಯ್ಕೆಯಾಗಿರುವುದು ಸಮಾಜಕ್ಕೆ ಹರ್ಷ ತಂದಿದೆ ಎಂದು ಹೊಸನಗರ ತಾಲೂಕಿನ ಒಕ್ಕಲಿಗ ಸಮಾಜದ ಅಧ್ಯಕ್ಷರಾದ ಎಂ ಬಿ ಲಕ್ಷಣಗೌಡ ಹೇಳಿದ್ದಾರೆ. ಕಳೆದ 45 ವರ್ಷಗಳಿಂದ ಸಂಘ ಪರಿವಾರದಲ್ಲಿ ಸಕ್ರೀಯ ನಾಯಕರಾಗಿದ್ದು 9 ಬಾರಿ ಕ್ಷೇತ್ರವನ್ನು ಪ್ರತಿನಿಧಿಸಿ 4 ಬಾರಿ ಶಾಸಕರಾಗಿ ಎಂದಿಗೂ ಅಧಿಕಾರಕ್ಕಾಗಿ ಲಾಭಿ ನಡೆಸದೇ ಇದ್ದ ಜನನಾಯಕನಿಗೆ ಬಸವರಾಜ್ ಬೊಮ್ಮಾಯಿ ಸಂಪುಟದಲ್ಲಿ ಗೃಹ ಸಚಿವರಾಗಿ…

Read More

ರಿಪ್ಪನ್ ಪೇಟೆಯಲ್ಲಿ ಹಾಡಹಗಲೇ ಮಹಿಳೆಯ ಸರಗಳ್ಳತನ :

ರಿಪ್ಪನ್‌ಪೇಟೆ : ಪಟ್ಟಣದ ಶಿವಮೊಗ್ಗ ರಸ್ತೆಯ ಪೆಟ್ರೋಲ್ ಬಂಕ್ ಬಳಿ ಜನನಿಬಿಡ ಪ್ರದೇಶದಲ್ಲಿಯೋ ಮಹಿಳೆಯೊಬ್ಬರ ಚಿನ್ನದ ಮಾಂಗಲ್ಯ  ಸರವನ್ನು ಇಬ್ಬರು ಯುವಕರು ಕಸಿದುಕೊಂಡು ಹೋಗಿರುವ ಘಟನೆ ನಡೆದಿದೆ. ಪಟ್ಟಣದ ಶಿವಮೊಗ್ಗ ರಸ್ತೆಯ ಪೆಟ್ರೋಲ್ ಬಂಕ್ ಬಳಿ ಸಣ್ಣ ದಿನಸಿ ಅಂಗಡಿ ಇಟ್ಟುಕೊಂಡಿರುವ ಜಯಮ್ಮ ಎಂಬುವವರು  ಸರ ಕಳೆದು ಕೊಂಡವರು. ನಡೆದಿದ್ದೇನು ??? ಇಂದು ಸಂಜೆ 4.30 ರ ಸಮಯ ಜಯಮ್ಮ ರವರು ತಮ್ಮ ಮೈಲಾರಲಿಂಗೇಶ್ವರ ಜನರಲ್ ಸ್ಟೋರ್ ನಲ್ಲಿ ಒಬ್ಬರೇ ಇದ್ದಾಗ ಕೆಟಿಎಂ ಡ್ಯೂಕ್ ಬೈಕ್ ನಲ್ಲಿ…

Read More