ನೈರುತ್ಯ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಗಳ ಭರ್ಜರಿ ಗೆಲುವು -.ರಿಪ್ಪನ್‌ಪೇಟೆಯಲ್ಲಿ ಪಟಾಕಿ ಸಿಡಿಸಿ ,ಸಿಹಿ ಹಂಚಿ ಸಂಭ್ರಮಾಚರಣೆ | Ripponpete

ನೈರುತ್ಯ  ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಗಳ  ಭರ್ಜರಿ ಗೆಲುವು -. ರಿಪ್ಪನ್‌ಪೇಟೆಯಲ್ಲಿ ಪಟಾಕಿ ಸಿಡಿಸಿ ,ಸಿಹಿ ಹಂಚಿ ಸಂಭ್ರಮಾಚರಣೆ ರಿಪ್ಪನ್ ಪೇಟೆ :ನೈರುತ್ಯ ಶಿಕ್ಷಕರ ಹಾಗೂ ಪದವಿದರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿಯ ಮೈತ್ರಿ ಅಭ್ಯರ್ಥಿಗಳಾದ ಭೋಜೆಗೌಡ  ಡಾ. ಧನಂಜಯ ಸರ್ಜಿ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಪಟ್ಟಣದ ವಿನಾಯಕ ವೃತ್ತದಲ್ಲಿ   ಶುಕ್ರವಾರ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ನೈರುತ್ಯ ಶಿಕ್ಷಕರ ಹಾಗೂ ಪದವೀಧರ  ಕ್ಷೇತ್ರದ ಪರಿಷತ್…

Read More

ಒಂದು ಸಿಗರೇಟ್ ಗೆ 72 ರೂಪಾಯಿಯಾಗುತ್ತೇ ಎಂದು ವೈರಲ್ ಆಗಿರುವ ಸುದ್ದಿ ಸತ್ಯವೇ? ಸರ್ಕಾರದ ಹೊಸ ತೆರಿಗೆ ಹಿಂದೆ ಮರೆಮಾಚಿದ ನಿಜವಾದ ಲೆಕ್ಕಾಚಾರವೇನು..!!??

Cigarette prices in India are set to rise from February 2026 due to higher excise duty. However, viral claims of a ₹72-per-cigarette price are false. The realistic impact is a moderate increase of around 20%, driven by higher taxation and compounded GST effects. ಒಂದು ಸಿಗರೇಟ್ ಗೆ 72 ರೂಪಾಯಿಯಾಗುತ್ತೇ ಎಂದು ವೈರಲ್ ಆಗಿರುವ ಸುದ್ದಿ ಸತ್ಯವೇ? ಸರ್ಕಾರದ ಹೊಸ…

Read More

Thirthahalli | ರಾಷ್ಟ್ರಕವಿ ಕುವೆಂಪು ಓದಿದ ಶಾಲೆಗೆ ಭೇಟಿ ನೀಡಿದ ಶಿಕ್ಷಣ ಸಚಿವ ಮಧುಬಂಗಾರಪ್ಪ

ರಾಷ್ಟ್ರಕವಿ ಕುವೆಂಪು ಓದಿದ ಶಾಲೆಗೆ ಭೇಟಿ ನೀಡಿದ ಶಿಕ್ಷಣ ಸಚಿವ ಮಧುಬಂಗಾರಪ್ಪ ತೀರ್ಥಹಳ್ಳಿಯಲ್ಲಿರುವ ರಾಷ್ಟ್ರ ಕವಿ ಕುವೆಂಪು(kuvempu) ಅವರು ಓದಿದ ಶಾಲೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿದರು. ತೀರ್ಥಹಳ್ಳಿ(Thirthahalli) ಪಟ್ಟಣದ ಗೋಪಾಲಗೌಡ ರಂಗಮಂದಿರದಲ್ಲಿ ಜಿಲ್ಲಾಡಳಿತ, ತಾಲೂಕು ಆಡಳಿತ ಹಾಗೂ ವಿವಿಧ ಇಲಾಖೆಗಳ ಆಶ್ರಯದಲ್ಲಿ ರಾಜ್ಯ ಸರಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶಕ್ಕೂ ಮುನ್ನ ಶಾಲೆಗೆ ಭೇಟಿ ನೀಡಿದರು. ಶಾಲೆಗೆ ಭೇಟಿ ನೀಡುತ್ತಿದ್ದಂತೆ ಶಾಲಾ ಮಕ್ಕಳು ಸಚಿವ ಮಧುಬಂಗಾರಪ್ಪರನ್ನು ಗುಲಾಬಿ ಹೂವು ನೀಡುವುದರ ಮೂಲಕ…

Read More

ರಿಪ್ಪನ್ ಪೇಟೆ:ಪಂಡಿತ್ ದೀನದಯಾಳ್ ಉಪಾಧ್ಯಾಯರ 150ನೆ ಜನ್ಮ ದಿನಾಚರಣೆ

ರಿಪ್ಪನ್ ಪೇಟೆ : ಪಂಡಿತ್ ದೀನದಯಾಳ್ ಉಪಾಧ್ಯಾಯರ 150ನೆ ಜನ್ಮ ದಿನಾಚರಣೆಯನ್ನು ರಿಪ್ಪನ್ ಪೇಟೆ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಎಂ ಬಿ ಮಂಜುನಾಥ್ ಅವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯರ ಭಾವಚಿತ್ರಕ್ಕೆ ದೀಪ ಬೆಳಗಿಸಿ ಪುಷ್ಪನಮನ ಮಾಡುವುದರ ಮೂಲಕ ಪ್ರತಿಜ್ಞಾ ವಿಧಿಯನ್ನು ಬೋಧಿಸಿ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ರಿಪ್ಪನ್ ಪೇಟೆ ಮತ್ತು ಹುಂಚ ಹೋಬಳಿಯ 42 ಬೂತ್ ಕೇಂದ್ರಗಳಲ್ಲಿ ಪಂಡಿತ್ ದೀನದಯಾಳ ಉಪಾಧ್ಯಾಯರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು ಎಂದು ಮಹಾಶಕ್ತಿ ಕೇಂದ್ರದ ಅಧ್ಯಕ್ಷ…

Read More

ಹೊಸನಗರ ಕೆಇಬಿ ವೃತ್ತ ಇನ್ನು ಮುಂದೆ ಡಾ. ಪುನೀತ್ ರಾಜಕುಮಾರ್ ವೃತ್ತ – ಶಾಸಕ ಬೇಳೂರು ಘೋಷಣೆ|HSN

ಹೊಸನಗರ ಕೆಇಬಿ ವೃತ್ತ ಇನ್ನು ಮುಂದೆ ಡಾ. ಪುನೀತ್ ರಾಜಕುಮಾರ್ ವೃತ್ತ – ಶಾಸಕ ಬೇಳೂರು ಘೋಷಣೆ ಹೊಸನಗರ : ಪಟ್ಟಣದ ನಗರ ರಸ್ತೆಯ ಲೋಕೋಪಯೋಗಿ ಇಲಾಖೆ ಮೆಸ್ಕಾಂ ಇಲಾಖೆ ಅರಣ್ಯ ಅಧಿಕಾರಿಗಳ ಕಚೇರಿ ಸಂಪರ್ಕಿಸುವ ವೃತ್ತ ವನ್ನು ಸುಸಜ್ಜಿತವಾಗಿ ರಚಿಸಿ ಈ ವೃತ್ತವನ್ನು ಮುಂದೆ ಯುವರತ್ನ ಪುನೀತ್ ರಾಜಕುಮಾರ್ ನಾಮಕರಣ ಮಾಡಲಾಗುವುದು ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ರವರು ಘೋಷಿಸಿದರು. ಅವರು ಇಂದು ಪಟ್ಟಣದ ಕುವೆಂಪು ವಿದ್ಯಾ ಶಾಲೆಯ ಆವರಣದಲ್ಲಿ ಏರ್ಪಡಿಸಿದ ಶರಣ ಸಾಹಿತ್ಯ ಸಮ್ಮೇಳನದ…

Read More

ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಸ್ಥಾನದ ನೂತನ ಶಿಲಾಮಯ ಕಾಮಗಾರಿಗೆ ಶಂಕುಸ್ಥಾಪನೆ|ammanaghatt

ರಿಪ್ಪನ್ ಪೇಟೆ : ಧಾರ್ಮಿಕ ಕ್ಷೇತ್ರಗಳು ಭಕ್ತಾದಿಗಳ ಪಾಲಿಗೆ ಶ್ರದ್ಧಾ ಭಕ್ತಿಯತಾಣವಾಗಬೇಕು. ಭೇಟಿ ಇಟ್ಟಾಗ ಮನಸ್ಸಿಗೆ ನೆಮ್ಮದಿ ತರುವಂತಾಗಬೇಕು, ಜೋಗ ಜಲಪಾತ ಜಲಮಯವಾಗಿದೆ. ಅಮ್ಮನಘಟ್ಟ ಜೇನು ಕಲ್ಲಮ್ಮ ದೇವಸ್ಥಾನ ಶಿಲಾಮಯವಾಗಿದೆ ಎಂದು ರಾಮಚಂದ್ರಾಫುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದರು.  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ  ರಿಪ್ಪನ್ ಪೇಟೆ ಸಮೀಪದ ಐತಿಹಾಸಿಕ ಪುರಾಣ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹೊಸಕೆಸರೆ ಗ್ರಾಮದ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಸ್ಥಾನದ ನೂತನ ಶಿಲಾಮಯ ಕಾಮಗಾರಿಗೆ ಇಂದು ಶಿಲಾನ್ಯಾಸ ನೆರವೇರಿಸಿ ಆಶೀರ್ವಚನ…

Read More

ಹೊಂಬುಜದಲ್ಲಿ ಪ್ರೊ. ಶಾಂತಿನಾಥ ದಿಬ್ಬದರಿಗೆ ‘ಸಿದ್ಧಾಂತಕೀರ್ತಿ’ ಪ್ರಶಸ್ತಿ ಪ್ರದಾನ

Prof. Shantinath Dibbada was honored with the Siddhantakeerthi Award at Hombuja Sri Kshetra. Religious leaders and dignitaries praised his contributions to Jain literature and research. ಹೊಂಬುಜ : ಜೈನ ಧರ್ಮವು ಜೈನ ಸಾಹಿತ್ಯದ ಮೂಲಕ ಜಗತ್ತಿಗೆ ಅಮೂಲ್ಯ ವೃತ್ತಾಂತಗಳನ್ನು ನೀಡಿದ್ದು, ಆದಿಕವಿ ಪಂಪನ ಕೃತಿಗಳು ಇಂದಿನ ಕಾಲದಲ್ಲಿಯೂ ಪ್ರಸ್ತುತತೆಯನ್ನು ಹೊಂದಿವೆ ಎಂದು ಸಂಶೋಧಕ ಹಾಗೂ ವಿಶ್ರಾಂತ ಕುಲಸಚಿವರಾದ ಪ್ರೊ. ಶಾಂತಿನಾಥ ದಿಬ್ಬದರವರು ಅಭಿಪ್ರಾಯಪಟ್ಟರು. ಹೊಂಬುಜ ಶ್ರೀಕ್ಷೇತ್ರದ ವತಿಯಿಂದ…

Read More

ಅಮೃತ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ” ಅಂಬೇಡ್ಕರ್ ಓದು ಕಾರ್ಯಕ್ರಮ” : ಅಂಬೇಡ್ಕರ್ ರವರ ಚಿಂತನೆಗಳು ಇಂದಿನ ಯುವ ಸಮೂಹಕ್ಕೆ ಅಗತ್ಯವಾಗಿದೆ :ಉಮೇಶ್

ರಿಪ್ಪನ್ ಪೇಟೆ : ಜಗತ್ತಿನಲ್ಲಿ ಪ್ರಜಾಪ್ರಭುತ್ವ ಆಡಳಿತ ಇರುವ ದೇಶಗಳಲ್ಲಿ ಭಾರತವೂ ಅತ್ಯುನ್ನತ ದೇಶವಾಗಿದೆ. ಇದಕ್ಕೆ ಭಾರತದಲ್ಲಿ ರಚನೆಗೊಂಡ ಬಿಆರ್. ಅಂಬೇಡ್ಕರ್ ರವರ  ಸಂವಿಧಾನದ ಆಶಯಗಳೆ ಕಾರಣವಾಗಿದೆ ಎಂದು ಶಿವಮೊಗ್ಗದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್ ಹೆಚ್.ಹೇಳಿದರು.  ಅಮೃತ ಗ್ರಾಮದಲ್ಲಿ ಕರ್ನಾಟಕ ಸರ್ಕಾರ.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜು ಅಮೃತ ಇದರ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ  ಅಂಬೇಡ್ಕರ್  ಓದು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಜಗತ್ತಿನ ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲಿ…

Read More

Shivamogga | ಸಾಗರ ರಸ್ತೆಯಲ್ಲಿ ಸರಣಿ ಅಪಘಾತ

Shivamogga | ಸಾಗರ ರಸ್ತೆಯಲ್ಲಿ ಸರಣಿ ಅಪಘಾತ  ಶಿವಮೊಗ್ಗದ ಎಪಿಎಂಸಿ ಯಾರ್ಡ್ ಮುಂಭಾಗದಲ್ಲಿ ಸರಣಿ ಅಪಘಾತ ಸಂಭವಿಸಿದೆ. ಅದೃಷ್ಣವಶಾತ್ ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿರುವುದಿಲ್ಲ ಎಂದು ತಿಳಿದುಬಂದಿದೆ. ಎಪಿಎಂಸಿಯ ದುರ್ಗಾಂಬ ಪೆಟ್ರೋಲ್ ಬಂಕ್ ಬಳಿ ಚಲಿಸುತ್ತಿದ್ದ ಬ್ರೀಜಾ ಕಾರೊಂದು ಓಮಿನಿಗೆ ಗುದ್ದಿದೆ. ಓಮಿನಿ ಕಾರು ಮುಂದಿನ ಆಟೋಗೆ ಡಿಕ್ಕಿ ಹೊಡೆದಿದೆ. ಈ ಡಿಕ್ಕಿಯನ್ನ ತಪ್ಪಿಸಲು ಮುಂದಾದ ಓಮಿನಿ ಕಾರು ಡಿವೈಡರ್ ಮೇಲೆ ಹತ್ತಿ ನಿಂತಿದೆ. ಘಟನಾ ಸ್ಥಳದಲ್ಲಿ ಜನ ಜಮಾವಣೆಯಾಗಿದ್ದಾರೆ. ಪೂರ್ವ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ…

Read More

ವಿಸಿ ನಾಲೆಗೆ ಉರುಳಿದ ಕಾರು – ಐವರು ಜಲಸಮಾಧಿ|accident

ವಿಸಿ ನಾಲೆಗೆ ಉರುಳಿದ ಕಾರು – ಐವರು ಜಲಸಮಾಧಿ ಮಂಡ್ಯ ತಾಲ್ಲೂಕಿನ ಪಾಂಡವಪುರದಲ್ಲಿರುವ ವಿಸಿ ನಾಲೆಗೆ ಬಿದ್ದ ಕಾರೊಂದರಲ್ಲಿ ಶಿವಮೊಗ್ಗದ ಐವರು ಸಾವನ್ನಪ್ಪಿದ್ದಾರೆ. ದುರಂತದಲ್ಲಿ ಮೃತಪಟ್ಟವರನ್ನು ಭದ್ರಾವತಿ ಮೂಲದ ಚಂದ್ರಪ್ಪ(61), ಕೃಷ್ಣಪ್ಪ (60), ಧನಂಜಯ್ಯ (55), ಬಾಬು ಮತ್ತು ಜಯಣ್ಣ ಎಂದು ಗುರುತಿಸಲಾಗಿದೆ. ಮೈಸೂರಿನಿಂದ ಭದ್ರಾವತಿಗೆ ವಾಪಸ್ ಹೋಗುವಾಗ ಘಟನೆ ನಡೆದಿದೆ‌. ಮೃತರು ಗುಂಗರಹಳ್ಳಿ, ನೊಣವಿನಕೆರೆ, ತಿಪಟೂರು ಮೂಲದರಾಗಿದ್ದು, ಭದ್ರಾವತಿಯಲ್ಲಿ ವಾಸವಾಗಿದ್ದರು ಎಂದು ತಿಳಿದುಬಂದಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಚಂದ್ರಪ್ಪಗೆ ಸೇರಿದ (ಕೆಎ -14, ಎ 2457)…

Read More