ರಿಪ್ಪನ್‌ಪೇಟೆ : ತಂಬಾಕು ಮಾರಾಟ ಅಂಗಡಿಗಳ ಮೇಲೆ ದಾಳಿ – ದಂಡ ಸಂಗ್ರಹ

ರಿಪ್ಪನ್‌ಪೇಟೆ : ತಂಬಾಕು ನಿಯಂತ್ರಣ ಕೋಶ, ಆರೋಗ್ಯ ಇಲಾಖೆ ಹಾಗೂ ಪೊಲೀಸ್‌ ಇಲಾಖೆ ಜಂಟಿಯಾಗಿ ಪಟ್ಟಣದ ವಿನಾಯಕ ವೃತ್ತ,ಸಾಗರ ರಸ್ತೆ ಸೇರಿದಂತೆ ಅನೇಕ ಭಾಗಗಳಲ್ಲಿ ತಂಬಾಕು ಉತ್ಪನ್ನ ಮಾರಾಟ ಅಂಗಡಿಗಳ ಮೇಲೆ ದಾಳಿ ನಡೆಸಿದೆ. ತಂಬಾಕು ನಿಯಂತ್ರಣ ಕಾಯ್ದೆ-2003ರ ವಿರುದ್ಧವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವ ಮತ್ತು ನೇರ-ಪರೋಕ್ಷವಾಗಿ ತಂಬಾಕು ಜಾಹೀರಾತು ಪ್ರದರ್ಶನ, ಶಾಲಾ-ಕಾಲೇಜು ಆವರಣದ 100 ಮೀಟರ್‌ ಅಂತರದೊಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವ ಅಂಗಡಿ, ಬೇಕರಿ, ಹೋಟೆಲ್‌ ಮಾಲೀಕರಿಗೆ ನೋಟೀಸ್‌ ಜಾರಿ ಮಾಡಿ ತಂಬಾಕು…

Read More

ಅಗ್ನಿಪಥ್ ಯೋಜನೆ ಹಿಂಪಡೆಯುವಂತೆ ಆಗ್ರಹಿಸಿ ಕಿಮ್ಮನೆ ರತ್ನಾಕರ್ ನೇತ್ರತ್ವದಲ್ಲಿ ತೀರ್ಥಹಳ್ಳಿಯಲ್ಲಿ ಪ್ರತಿಭಟನೆ :

ತೀರ್ಥಹಳ್ಳಿ : ತಾಲೂಕಿನಲ್ಲಿ ಲಂಚವಿಲ್ಲದೆ ಎಲ್ಲೂ ಕೂಡ ಕೆಲಸ ನೆಡೆಯುತ್ತಿಲ್ಲ. ಜ್ಞಾನೇಂದ್ರರವರ ಇಲಾಖೆಯ ಪಿಎಸ್ಐ ನೇಮಕಾತಿಯಲ್ಲೂ ಹಗರಣ ಮಾಡಿ ಮೋಸ ಮಾಡಿದರು ಎಂದು ಆರಗ ಜ್ಞಾನೇಂದ್ರ ವಿರುದ್ಧ ವಾಗ್ದಾಳಿ ನೆಡೆಸಿದರು. ಪಟ್ಟಣದ ತಾಲೂಕು ಕಚೇರಿ ಎದುರು ಕೇಂದ್ರ ಬಿಜೆಪಿ  ಸರ್ಕಾರದ ಅವೈಜ್ಞಾನಿಕ ಅಗ್ನಿಪಥ್ ಯೋಜನೆಯನ್ನು ಹಿಂಪಡೆಯುವಂತೆ ಆಗ್ರಹಿಸಿ  ನೆಡೆದ ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿ ಮಾತನಾಡಿ ಭಾರತೀಯ ಸೇನೆಯಲ್ಲಿ ನೇಮಕಾತಿ ಸಂಬಂಧ ಕೇಂದ್ರದ ಬಿಜೆಪಿ ಸರ್ಕಾರ ಇತ್ತೀಚಿಗೆ ಅನುಷ್ಠಾನಗೊಳಿಸಿರುವ ಅಗ್ನಿಪಥ್ ಯೋಜನೆ ಜನವಿರೋಧಿಯಾಗಿದ್ದು ದೇಶದ ಯುವಜನತೆಯ ನಿರುದ್ಯೋಗ ಸಮಸ್ಯೆಯನ್ನು…

Read More

ರಿಪ್ಪನ್‌ಪೇಟೆ : ಚಲಿಸುತ್ತಿದ್ದ ಟ್ರಾಕ್ಟರ್ ನಿಂದ ಆಯತಪ್ಪಿ ಕೆಳಗೆ ಬಿದ್ದು ವ್ಯಕ್ತಿ ಸಾವು

ರಿಪ್ಪನ್‌ಪೇಟೆ: ಚಲಿಸುತಿದ್ದ ಟ್ರ್ಯಾಕ್ಟರ್ ನಿಂದ ಆಯತಪ್ಪಿ ಕೆಳಕ್ಕೆ  ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯ ಹಿರೇಮೈಥೆ ಗ್ರಾಮದಲ್ಲಿ ಗುರುವಾರ ನಡೆದಿದೆ. ಹಿರೇಮೈಥೆ ಗ್ರಾಮದ ವಾಸಿ ರಾಘವೇಂದ್ರ (43) ಮೃತ ದುರ್ದೈವಿಯಾಗಿದ್ದಾನೆ.  ಮನೆ ಕೆಲಸಕ್ಕೆ ಬೇಕಾಗಿದ್ದ ಮರಳು ತರಲು ಬಾಡಿಗೆ ಕೆಎ-15-TA-9879 ಟ್ರ್ಯಾಕ್ಟರ್ ನಲ್ಲಿ ಮನೆ ಸಮೀಪವಿರುವ ಹಳ್ಳದಿಂದ ಮರಳು ತುಂಬಿಸಿಕೊಂಡು ಬರುತ್ತಿರುವಾಗ   ಟ್ರ್ಯಾಕ್ಟರ್ ಚಾಲಕನ ಅಜಾಗರೂಕತೆಯಿಂದ ರಾಘವೇಂದ್ರ ಕೆಳಗೆ ಬಿದ್ದು ಹೊಟ್ಟೆ ಭಾಗಕ್ಕೆ ತೀವ್ರ ಗಾಯವಾಗಿದೆ ತಕ್ಷಣ ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗ…

Read More

ಶಿವಮೊಗ್ಗ ಕ್ಷೇತ್ರದ ಬಿಜೆಪಿ ವಿಧಾನ ಪರಿಷತ್ ಅಭ್ಯರ್ಥಿ ಡಿ ಎಸ್ ಅರುಣ್ ಗೆಲುವು ನಿಶ್ಚಿತ : ಎಂ ಬಿ ಮಂಜುನಾಥ್

ರಿಪ್ಪನ್ ಪೇಟೆ : ಶಿವಮೊಗ್ಗ ಕ್ಷೇತ್ರದ ಬಿಜೆಪಿ ವಿಧಾನ ಪರಿಷತ್ ಅಭ್ಯರ್ಥಿ ಡಿ ಎಸ್ ಅರುಣ್ ಗೆಲುವು ನಿಶ್ಚಿತವಾಗಿದೆ. ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅಭಿವೃದ್ಧಿ ಕೆಲಸಗಳೇ ಡಿ ಎಸ್ ಅರುಣ್ ಗೆಲುವಿಗೆ ಶ್ರೀರಕ್ಷೆಯಾಗಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿಯನ್ನು ಬೆಂಬಲಿಸುವ ಮೂಲಕ ವಿರೋಧ ಪಕ್ಷಗಳಿಗೆ ತಕ್ಕ ಪಾಠ ಕಲಿಸಲು ಮುಂದಾಗಿದ್ದಾರೆ ಎಂದು ರಿಪ್ಪನ್ ಪೇಟೆ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಎಂ ಬಿ ಮಂಜುನಾಥ್ ತಿಳಿಸಿದ್ದಾರೆ. ಅವರು ಪೋಸ್ಟ್ ಮ್ಯಾನ್ ನ್ಯೂಸ್ ತಂಡದೊಂದಿಗೆ ಮಾತನಾಡಿ…

Read More

ರಸ್ತೆಯಲ್ಲಿ ಒಂಟಿ ಸಲಗ ಪ್ರತ್ಯಕ್ಷ : ಹೆದ್ದಾರಿಯಲ್ಲಿ ಆತಂಕ!

ರಸ್ತೆಯಲ್ಲಿ ಒಂಟಿ ಸಲಗ ಪ್ರತ್ಯಕ್ಷ : ಹೆದ್ದಾರಿಯಲ್ಲಿ ಆತಂಕ! ಶಿವಮೊಗ್ಗ: ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿಯ ಮಂಡಗದ್ದೆ ಸಮೀಪ ರಸ್ತೆಯಲ್ಲೇ ಒಂಟಿ ಸಲಗವೊಂದು ಪ್ರತ್ಯಕ್ಷವಾಗಿ ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಸಿದೆ. ಮಂಡಗದ್ದೆ ಬಳಿ ವೇಗವಾಗಿ ಬರುತ್ತಿದ್ದ ಬಸ್‌ಗೆ ಕಾಡಾನೆ ದಿಢೀ‌ರ್ ಎದುರಾಗಿದೆ. ಅನಿರೀಕ್ಷಿತವಾಗಿ ಆನೆಯನ್ನು ನೋಡಿದ ಬಸ್ ಚಾಲಕ ತಕ್ಷಣವೇ ಬಸ್ ಅನ್ನು ನಿಲ್ಲಿಸಿ ಅಪಾಯವನ್ನು ತಪ್ಪಿಸಿದ್ದಾರೆ. ಈ ಘಟನೆಯಿಂದಾಗಿ ಬಸ್‌ನಲ್ಲಿದ್ದ ಪ್ರಯಾಣಿಕರು ಒಮ್ಮೆಲೆ ಆತಂಕಕ್ಕೊಳಗಾದರು. ಹಲವರು ತಮ್ಮ ಮೊಬೈಲ್‌ ಕ್ಯಾಮರಾಗಳಲ್ಲಿ ಆನೆಯ ಚಿತ್ರಗಳನ್ನು ಸೆರೆಹಿಡಿದರೆ, ಇನ್ನು ಕೆಲವರು ಗಾಬರಿಯಾಗಿದ್ದರು….

Read More

ರಿಪ್ಪನ್‌ಪೇಟೆ : ಕಾರ್ಯಕರ್ತರನ್ನು ಭೇಟಿ ಮಾಡಿದ ಸಂಸದ ಬಿ ವೈ ರಾಘವೇಂದ್ರ – ಹೈಮಾಸ್ಕ್ ವಿದ್ಯುತ್ ದೀಪ ಅಳವಡಿಕೆಗೆ ವೀರೇಶ್ ಆಲುವಳ್ಳಿ ಮನವಿ|BYR

ರಿಪ್ಪನ್‌ಪೇಟೆ : ಪಟ್ಟಣದ ವಿನಾಯಕ ವೃತ್ತದಲ್ಲಿ ಇರುವ ಹೈಮಾಸ್ಕ್ ವಿದ್ಯುತ್ ದೀಪವನ್ನು ಉನ್ನತೀಕರಣಗೊಳಿಸುವಂತೆ ಸಂಸದ ಬಿ ವೈ ರಾಘವೇಂದ್ರ ರವರಿಗೆ ಹೊಸನಗರ ತಾಲೂಕ್ ಪಂಚಾಯತ್ ಮಾಜಿ ಅಧ್ಯಕ್ಷ ವೀರೇಶ್ ಆಲುವಳ್ಳಿ ಮನವಿ ಮಾಡಿದರು. ಕಾರ್ಯನಿಮಿತ್ತ ಬೈಂದೂರಿಗೆ ತೆರಳುತಿದ್ದ ಸಂಸದರು ವಿನಾಯಕ ವೃತ್ತದಲ್ಲಿ ಕಾರ್ಯಕರ್ತರು ಹಾಗೂ ಅಭಿಮಾನಿಗಳನ್ನು ಭೇಟಿ ಮಾಡಿದರು. ಈ ಸಂಧರ್ಭದಲ್ಲಿ ಸಂಸದರನ್ನು ಅಭಿನಂದಿಸಿದ ವೀರೇಶ್ ಆಲುವಳ್ಳಿ ಪಟ್ಟಣದ ವಿನಾಯಕ ವೃತ್ತದಲ್ಲಿ ಹೈಮಾಸ್ಕ್ ವಿದ್ಯುತ್ ದೀಪದ ಉನ್ನತೀಕರಣ ಹಾಗೂ ನಾಲ್ಕು ರಸ್ತೆಗಳಲ್ಲಿನ ಪ್ರಮುಖ ವೃತ್ತಗಳಾದ ಆಸ್ಪತ್ರೆ ವೃತ್ತ…

Read More

ಅಡುಗೆ ಅನಿಲ ದುರುಪಯೋಗದ ಶಂಕೆ | ತಹಶೀಲ್ದಾರ್ ನೇತೃತ್ವದಲ್ಲಿ ಹೋಟೆಲ್-ಗೋದಾಮುಗಳ ತಪಾಸಣೆ

Food department officials led by Tehsildar Bharat Raj conducted a surprise inspection on hotels and warehouses in Hosanagara following complaints about irregular commercial LPG cylinder supply and illegal gas storage. ಹೊಸನಗರ : ಅಡುಗೆ ಅನಿಲ ಪೂರೈಕೆಗೆ ಸಂಬಂಧಿಸಿದಂತೆ ಸರ್ಕಾರದ ಎಸ್ಮಾ (ESMA) ಜಾರಿಯಾದ ಹಿನ್ನೆಲೆಯಲ್ಲಿ, ಹೊಸನಗರ ಪಟ್ಟಣದಲ್ಲಿ ಆಹಾರ ಇಲಾಖೆ ಅಧಿಕಾರಿಗಳು ವಿವಿಧ ಹೋಟೆಲ್‌ಗಳು ಮತ್ತು ಗೋದಾಮುಗಳ ಮೇಲೆ ದಿಢೀರ್ ದಾಳಿ ನಡೆಸಿದರು. ತಹಶೀಲ್ದಾರ್…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (12-12-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (12-12-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 12/12/24 ರಂದು ಬೆಳಿಗ್ಗೆ 10-00 ರಿಂದ ಸಂಜೆ 06.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಹೊಸನಗರ ಉಪವಿಭಾಗದ ರಿಪ್ಪನ್‌ಪೇಟೆ ಶಾಖೆಯಲ್ಲಿ ಡಿ. 12 ರಂದು ಬೆಳಗ್ಗೆ 10-00 ರಿಂದ ಸಂಜೆ 6-00 ಗಂಟೆವರೆಗೆ 110/11 ಕೆ.ವಿ. ಎಮ್.ಯು.ಎಸ್.ಎಸ್. ರಿಪ್ಪನ್‌ಪೇಟೆಯಲ್ಲಿ ತುರ್ತು ನಿರ್ವಹಣೆ ಮತ್ತು…

Read More

ಟ್ರೂಕಾಲರ್ ಯುಗದ ಅಂತ್ಯ? — ಈಗ ಕರೆ ಮಾಡಿದವರ ‘ಆಧಾರ್ ಹೆಸರು’ ನೀವೇ ನೋಡ್ತೀರಾ!

ಟ್ರೂಕಾಲರ್ ಯುಗದ ಅಂತ್ಯ? — ಅಪರಿಚಿತ ಕರೆ? ಸಮಸ್ಯೆ ಇಲ್ಲ! — ಸರ್ಕಾರದ CNAP ಹೇಳುತ್ತೆ ಯಾರು ಕರೆ ಮಾಡಿದವರ ಹೆಸರು! ಅಪರಿಚಿತ ಸಂಖ್ಯೆಯಿಂದ ಕರೆ ಬಂದಾಗ “ಯಾರು?” ಎಂಬ ಗೊಂದಲ ಈಗ ಕಡಿಮೆಯಾಗುವ ಸಾಧ್ಯತೆ ಇದೆ. ಟ್ರೂಕಾಲರ್‌ಗಿಂತ ನಿಖರವಾದ ಮಾಹಿತಿ ನೀಡುವ CNAP (Calling Name Presentation) ಎಂಬ ಹೊಸ ಸರ್ಕಾರಿ ಕಾಲರ್ ಐಡಿ ವ್ಯವಸ್ಥೆ ದೇಶದ ಹಲವೆಡೆಗಳಲ್ಲಿ ಪರೀಕ್ಷೆಗೆ ಬಂದಿದೆ. ಯಾರಾದರೂ ಕರೆ ಮಾಡಿದಾಗ, ಅವರ ಸಂಖ್ಯೆಗೆ ಲಿಂಕ್ ಆಗಿರುವ ಆಧಾರ್ ಹೆಸರು ನೇರವಾಗಿ…

Read More

ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾದ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ |Crime news

ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾದ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ |Crime news ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿಯೊಬ್ಬರು 6 ಪುಟಗಳ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ವಿನೋಬ ನಗರದ ಕೆಂಚಪ್ಪ ಲೇಔಟ್ ನಲ್ಲಿ ನಡೆದಿದೆ. ನಿಗಮದ ಸೂಪರಿಂಟೆಂಡೆಂಟ್ ಚಂದ್ರಶೇಖರ್ (52) ಆತ್ಮಹತ್ಯೆ ಮಾಡಿಕೊಂಡವರು. ವಾಲ್ಮೀಕಿ ನಿಗಮದಲ್ಲಿ ನಡೆದಿದ್ದ 187 ಕೋಟಿ ಹಗರಣಕ್ಕೆ ಬೇಸತ್ತು, ತನ್ನ ಸಾವಿಗೆ ಅಧಿಕಾರಿಗಳೇ ಕಾರಣ ಎಂದು ಕೆಲ ಅಧಿಕಾರಿಗಳ ಹೆಸರು ಬರೆದಿಟ್ಟು ಮನೆಯಲ್ಲಿ ನೇಣಿಗೆ…

Read More