ಸೈಕಲ್‌ಗೆ ಡಿಕ್ಕಿ ಹೊಡೆದ ಟಿಪ್ಪರ್ ಲಾರಿ :ಬಾಲಕ ಸ್ಥಳದಲ್ಲಿಯೇ ಸಾವು

ಸೊರಬ : ಸೈಕಲ್ ಗೆ ಯಮಸ್ವರೂಪಿ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಬಾಲಕನೊಬ್ಬ ಸ್ಥಳದಲ್ಲಿ ಮೃತಪಟ್ಟ ಘಟನೆ ತಾಲೂಕಿನ ಚಂದ್ರಗುತ್ತಿ ಸಮೀಪದ ತೋರಗೊಂಡನಕೊಪ್ಪ ಗ್ರಾಮದಲ್ಲಿ ಶನಿವಾರ ನಡೆದಿದೆ. ಕಾನುಗೋಡು ಗ್ರಾಮದ ಜೀವ (13) ಮೃತ ದುರ್ದೈವಿ. ಸಿದ್ದಾಪುರದಿಂದ ಚಂದ್ರಗುತ್ತಿಯಡೆಗೆ ತೆರಳುತ್ತಿದ್ದ ಯಮ ಸ್ವರೂಪಿ ಟಿಪ್ಪರ್ ಸೈಕಲ್ ಗೆ ಡಿಕ್ಕಿ ಹೊಡೆದಿದ್ದು ಅಪಘಾತದ ರಭಸಕ್ಕೆ ಸೈಕಲ್ ನಲ್ಲಿದ್ದ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸೈಕಲ್ ಸವಾರ ಕಾನುಗೋಡು ಗ್ರಾಮದ ಸಂದೀಪ (32) ಎಂಬ ವ್ಯಕ್ತಿಯು ತೀವ್ರವಾಗಿ ಗಾಯಗೊಂಡಿದ್ದು, ಸಿದ್ದಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ….

Read More

ಹೊಸನಗರ : ಮೇಯಲು ಹೋದ ಹಸುವಿನ ಕಾಲು ಕಡಿದ ದುಷ್ಕರ್ಮಿಗಳು – ದೂರು ದಾಖಲು|hosanagara

ಹೊಸನಗರ ತಾಲೂಕಿನ ನಿಟ್ಟೂರಿನ ಗೌರಿಕೆರೆ  ಬಳಿಯಲ್ಲಿ ಹಸುವೊಂದರ ಕಾಲನ್ನು ಕಡಿದು ಹಾಕಿರುವ ಬಗ್ಗೆ ವರದಿಯಾಗಿದೆ.  ದುಷ್ಕರ್ಮಿಗಳ ಕೃತ್ಯ ಇದಾಗಿದ್ದು, ಸಿಡ್ಲಕುಣಿ ಸುಭಾಷ್ ಎಂಬುವವರಿಗೆ ಸೇರಿದ ಹಸುವು ಕಾಲಿಗೆ ಕತ್ತಿಯಿಂದ ಏಟು ತಿಂದು ನಡೆಯಲಾಗದೇ ನರಳಾಡುತ್ತಿದೆ. ಘಟನೆಯಲ್ಲಿ ಕಾಲಿನ ನರ ಕಟ್ ಆಗಿದ್ದರಿಂದ ದನ ನೆಲದಿಂದ ಏಳುತ್ತಿಲ್ಲ.  ಮಲೆನಾಡಲ್ಲಿ ರಾಸುಗಳನ್ನ ಬೆಳಗ್ಗೆ ಹೊರಗೆ ಅಟ್ಟಲಾಗುತ್ತದೆ. ಅವುಗಳು ಮೇವು ಮುಗಿಸಿ ಸಂಜೆ ಮನೆಗಳಿಗೆ ವಾಪಸ್ ಆಗುತ್ತವೆ.ಸಂಜೆಯಾದರು ಹಸು ಹಟ್ಟಿಗೆ ವಾಪಾಸು ಬರದ ಹಿನ್ನೆಲೆಯಲ್ಲಿ ಸುಭಾಷ್​ರವರು ಅದನ್ನು ಹುಡುಕಿಕೊಂಡು ಹೋಗಿದ್ದಾರೆ. ಈ…

Read More

ಹೊಟ್ಟೆ ನೋವಿನಿಂದ ಬೇಸತ್ತು ನೇಣು ಬಿಗಿದುಕೊಂಡು ಯುವಕ ಸಾವು

ಹೊಟ್ಟೆ ನೋವಿನಿಂದ ಬೇಸತ್ತು ನೇಣು ಬಿಗಿದುಕೊಂಡು ಯುವಕ ಸಾವು 22-year-old outsourcing employee of Shivamogga Central Library, Bhuvan Singh, allegedly died by at his residence near Sigehatti. Doddapete Police have registered a case and are investigating. ಶಿವಮೊಗ್ಗ: ನಗರದ ಸಿಗೇಹಟ್ಟಿ ಸಮೀಪದ ಕೆರೆದುರ್ಗಮ್ಮನ ಕೇರಿಯಲ್ಲಿ 22 ವರ್ಷದ ಯುವಕನೊಬ್ಬ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮ*ಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ಮೃತ ಯುವಕನನ್ನು ಭುವನ್ ಸಿಂಗ್ (22)…

Read More

Hosanagara | ಬಿ ವೈ ರಾಘವೇಂದ್ರ ಭಾರಿ ಅಂತರದಿಂದ ಜಯಗಳಿಸಲಿದ್ದಾರೆ – ಹರತಾಳು ಹಾಲಪ್ಪ

Hosanagara | ಬಿ ವೈ ರಾಘವೇಂದ್ರ ಭಾರಿ ಅಂತರದಿಂದ ಜಯಗಳಿಸಲಿದ್ದಾರೆ – ಹರತಾಳು ಹಾಲಪ್ಪ ಹೊಸನಗರ : ದೇಶದಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ 400 ಕ್ಕೂ ಹೆಚ್ಚು ಸ್ಥಾನ ಗಳಿಸಿ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ಶತಸಿದ್ದ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷರು ಹಾಗೂ ಮಾಜಿ ಸಚಿವರಾದ ಹರತಾಳು ಹಾಲಪ್ಪ ಹೇಳಿದರು. ಪಟ್ಟಣದಲ್ಲಿ ಇಂದು ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ ದೇಶದಲ್ಲಿ ಪಕ್ಷ 400 ಕ್ಕು ಹೆಚ್ಚು ಸ್ಥಾನ ಗಳಿಸಿ ಮತ್ತೊಮ್ಮೆ ಪ್ರಧಾನಿ ಮೋದಿ ಅವರನ್ನು ಗದ್ದುಗೆ…

Read More

ನಿರ್ಮಲ ಗ್ರಾಮ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ರಿಪ್ಪನ್‌ಪೇಟೆ ಗ್ರಾಮ ಪಂಚಾಯತಿ ಅನೈರ್ಮಲ್ಯದತ್ತ…??? ಎಲ್ಲೆಂದರಲ್ಲಿ ಕಸ ಹರಡಿಕೊಂಡು ದುರ್ನಾತ ಬೀರುತ್ತಿರುವ ತ್ಯಾಜ್ಯ ವಿಲೇವಾರಿ ಘಟಕ……!

ಕಸ ವಿಲೇವಾರಿ, ಸ್ವಚ್ಛತೆ ಹಾಗೂ ನೈರ್ಮಲ್ಯ ವಿಷಯದಲ್ಲಿ ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡಿರುವ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಗ್ರಾಮ ಪಂಚಾಯತಿಗೆ ಅನೈರ್ಮಲ್ಯದ ಸೋಂಕು ಮೆತ್ತಿಕೊಂಡಿದೆ. ಹೌದು ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿರುವ ಹಳೆಯ ಕಸ ವಿಲೇವಾರಿ ಘಟಕದಲ್ಲಿರುವ ತ್ಯಾಜ್ಯಗಳನ್ನು ನೋಡಿದರೆ ಹಾಗನಿಸದೇ ಇರದು. 2022 ರಲ್ಲಿ ವೈಜ್ಞಾನಿಕ ತ್ಯಾಜ್ಯ ವಿಲೇವಾರಿಗಾಗಿ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಹೊಸನಗರ ರಸ್ತೆಯ ಗವಟೂರು ಹೊಳೆಯ ಸಮೀಪದಲ್ಲಿ ರಾಜ್ಯಕ್ಕೆ ಮಾದರಿಯಾಗುವ ಘನತ್ಯಾಜ್ಯ ಸಂಪನ್ಮೂಲ ಸಂಸ್ಕರಣ ಮತ್ತು ನಿರ್ವಹಣಾ ಘಟಕ ಸ್ಥಾಪನೆ ಮಾಡಲಾಯಿತು.ಪ್ರಸ್ತುತ ಅಲ್ಲಿಯೇ…

Read More

Ripponpete | ಬಿ ವೈ ರಾಘವೇಂದ್ರ ನಾಲ್ಕು ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ

Ripponpete | ಬಿ ವೈ ರಾಘವೇಂದ್ರ ನಾಲ್ಕು ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ  ರಿಪ್ಪನ್‌ಪೇಟೆ;-ಜಾತಿ ಬೇದ ಭಾವನೆ ಇಲ್ಲದೆ ಸದಾ ಕ್ಷೇತ್ರದ ಮತದಾರರ ಮತ್ತು ಅಭಿವೃದ್ದಿಯ ಮೂಲದೇಯದೊಂದಿಗೆ ಶ್ರಮಿಸುತ್ತಿರುವ ಸಂಸದ ಬಿ.ವೈ. ರಾಘವೇಂದ್ರರವರ ಈ ಭಾರಿಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಬೆಂಬಲದಿಂದಾಗಿ ನಾಲ್ಕು ಲಕ್ಷಕ್ಕೂ ಆಧಿಕ ಮತಗಳಿಸುವ ಮೂಲಕ ಜಯಭೇರಿ ಸಾಧಿಸಲಿದ್ದಾರೆಂದು ಜನತಾದಳ (ಎಸ್)ರಾಜ್ಯ ಜನತಾದಳ ಮುಖಂಡರಾದ ಆರ್.ಎ. ಚಾಬುಸಾಬ್‌ರವರು ಹೇಳಿದರು. ರಿಪ್ಪನ್‌ಪೇಟೆಯಲ್ಲಿ  ಪತ್ರಿಕಾಗೋಷ್ಠಿಯಲ್ಲಿ  ಮಾತನಾಡಿ ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಯ ಹರಿಕಾರ, ಉತ್ತಮ ಕೆಲಸಗಾರ, ಪ್ರಾಮಾಣಿಕರಾಗಿರುವ…

Read More

ಬೈಕ್  ವೀಲಿಂಗ್ ಮಾಡಿದ್ದ ಯುವಕನಿಗೆ ದಂಡ

ಬೈಕ್  ವೀಲಿಂಗ್ ಮಾಡಿದ್ದ ಯುವಕನಿಗೆ ದಂಡ ಶಿವಮೊಹ್ಹ: ನಗರದಲ್ಲಿ ಬೈಕ್ ವೀಲಿಂಗ್ ಮಾಡಿದ್ದ ವಿದ್ಯಾರ್ಥಿಯೊಬ್ಬನಿಗೆ 6 ಸಾವಿರ ರೂಪಾಯಿ ದಂಡ ವಿಧಿಸಿ ಶಿವಮೊಗ್ಗ ಜಿಲ್ಲಾ ಪ್ರಧಾನ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಗುರುವಾರ ಆದೇಶಿಸಿದೆ. ಆರೋಪಿಯು ನಂಬರ್ ಪ್ಲೇಟ್ ಇಲ್ಲದೇ ನಗರದಲ್ಲಿ ಬೈಕ್ ಓಡಿಸುತ್ತಿದ್ದಾಗ ಪಶ್ಚಿಮ ಸಂಚಾರ ಠಾಣೆ ಪಿಎಸ್‌ಐ ತಿರುಮಲೇಶ್ ನೇತೃತ್ವದಲ್ಲಿ ತಡೆದು ವಿಚಾರಣೆ ಮಾಡಲಾಗಿದೆ. ಆ ವೇಳೆ, ಮೊಬೈಲ್ ಪರಿಶೀಲಿಸಿದಾಗ ಬೈಕ್ ವೀಲಿಂಗ್ ಮಾಡಿದ ವಿಡಿಯೊ ಚಿತ್ರೀಕರಿಸಿದ್ದು, ಇನ್ ಸ್ಟಾಗ್ರಾಂನಲ್ಲಿ ಪತ್ತೆಯಾಗಿತ್ತು. ಆತನ ವಿರುದ್ಧ…

Read More

ತನ್ನ‌ ಭಾವನನ್ನೇ ರಸ್ತೆ ಅಪಘಾತದಲ್ಲಿ ಸಾಯಿಸಲು ಯತ್ನಿಸಿದ ಭಾಮೈದುನ ಅರೆಸ್ಟ್|arrested

ತನ್ನ‌ ಭಾವನನ್ನೇ ರಸ್ತೆ ಅಪಘಾತದಲ್ಲಿ ಸಾಯಿಸಲು ಯತ್ನಿಸಿದ ಭಾಮೈದುನ ಅರೆಸ್ಟ್ ಹೊಳೆಹೊನ್ನೂರು : ಇಲ್ಲಿನ ಸಮೀಪದ ಅರದೋಟ್ಲು ಬಳಿ ತನ್ನ ಭಾವನನ್ನು ರಸ್ತೆ ಅಪಘಾತದಲ್ಲಿ ಸಾಯಿಸಲು ಯತ್ನಿಸಿದ ಭಾವಮೈದುನನ್ನು ಪೊಲೀಸರು ಬಂಧಿಸಿದ್ದಾರೆ. ಭಾವಮೈದುನನ ವಿರುದ್ಧ 307 ಕೇಸ್ ದಾಖಲಾಗಿದೆ. ಆನವೇರಿ ಕಾಲೇಜಿನಲ್ಲಿ ಉಪನ್ಯಾಸಕರಾಗಿರುವ ರಂಗಪ್ಪ(53) ಎಂಬವರಿಗೆ 17 ವರ್ಷಗಳ ಹಿಂದೆ ತನ್ನ ಅಕ್ಕನ ಮಗಳಾದ ಭಾಗ್ಯರನ್ನು ಮದುವೆಯಾಗಿದ್ದು ಅವರು ಸಹ ಶಿಕ್ಷಕಿಯಾಗಿ ಕೆಲಸ ಮಾಡಿಕೊಂಡಿದ್ದರು. ಘಟನೆಯ ಹಿನ್ನಲೆ :  ಎರಡುವರೆ ವರ್ಷಗಳ ಹಿಂದೆ ಉಪನ್ಯಾಸಕರಿಗೆ ಮತ್ತು ಹೆಂಡತಿ…

Read More

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರ ದುರ್ಮರಣ

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರ ದುರ್ಮರಣ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರ ದುರ್ಮರಣ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರ ದುರ್ಮರಣ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರ ದುರ್ಮರಣ ತೀರ್ಥಹಳ್ಳಿ: ಪಟ್ಟಣದ ಬಾಳೆಬೈಲು ಆರ್‌ಎಂಸಿ ಯಾರ್ಡ್ ಸಮೀಪ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ದಾರುಣ ಅಂತ್ಯ…

Read More

ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪನವರಿಗೆ ಕೊರೊನಾ ಪಾಸಿಟಿವ್ !!

ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪನವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ… ಭಾನುವಾರ ಮತ್ತು ಸೋಮವಾರ ಜ್ವರ ಹಾಗೂ ಕಫ ಇದ್ದ ಕಾರಣ  ಮಂಗಳವಾರ ಕೋವಿಡ್ ಟೆಸ್ಟ್ ಮಾಡಿಸಿಲಾಗಿತ್ತು  ಇವತ್ತು  ವರದಿ ಬಂದಿದ್ದು  ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಅವರ ಸಂಪರ್ಕದಲ್ಲಿದ್ದವರು ಕೂಡಲೇ ಆರೋಗ್ಯ ತಪಾಸಣೆಗೆ  ಒಳಗಾಗಿ ಹಾಗೂ ಅವರ ಆರೋಗ್ಯ ವಿಚಾರಿಸಲು ಯಾರೂ ಮನೆಯ ಬಳಿ ಬರಬಾರದೆಂದು ಅವರ ಪುತ್ರಿ ಹಾಗೂ ಕೆಪಿಸಿಸಿ ಕಾರ್ಯದರ್ಶಿ ಡಾ !! ರಾಜನಂದಿನಿ ಅವರು ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು. ಈ ಬಗ್ಗೆ ಫೇಸ್ಬುಕ್ ನಲ್ಲಿ…

Read More
Exit mobile version