Headlines

ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಕೊಲೆಗೈದ ಶಿಕ್ಷಕಿ – ಮರಣದಂಡನೆ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ

ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಕೊಲೆಗೈದ ಶಿಕ್ಷಕಿ – ಮರಣದಂಡನೆ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ಪತಿಯನ್ನು ಕೊಲೆಗೈದ ಪ್ರಕರಣದಲ್ಲಿ ಪತ್ನಿ ಹಾಗೂ ಆಕೆಯ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ, ಮತ್ತೋರ್ವನಿಗೆ ಏಳು ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಿರುವ ಘಟನೆ ಭದ್ರಾವತಿ ನಗರದಲ್ಲಿ ನಡೆದಿದೆ. ನಗರದ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್ ಶನಿವಾರ ಈ ತೀರ್ಪು ಪ್ರಕಟಿಸಿದರು. ಅಂತರಗಂಗೆಯ ಸರ್ಕಾರಿ ಶಾಲೆಯ ಶಿಕ್ಷಕಿಯಾಗಿದ್ದ ಲಕ್ಷ್ಮೀ, ಗುಲ್ಬರ್ಗದಲ್ಲಿ ಕೆಲಸ ಮಾಡುತ್ತಿದ್ದ ಶಿಕ್ಷಕ ಇಮ್ತಿಯಾಜ್…

Read More

ಎಚ್ಚರ , ನಿಮ್ಮ ಮೊಬೈಲ್ ನಲ್ಲಿ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಇಟ್ಟುಕೊಳ್ಳುವುದು ಅಪರಾಧ – ಕ್ರಮಕ್ಕೆ ಮುಂದಾದ ಎಸ್ ಐಟಿ | SIT

ಎಚ್ಚರ , ನಿಮ್ಮ ಮೊಬೈಲ್ ನಲ್ಲಿ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಇಟ್ಟುಕೊಳ್ಳುವುದು ಅಪರಾಧ – ಕ್ರಮಕ್ಕೆ ಮುಂದಾದ ಎಸ್ ಐಟಿ | SIT ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಶೇರ್ ಮಾಡದಂತೆ ಎಸ್‌ಐಟಿ ಖಡಕ್ ಸೂಚನೆ ನೀಡಿತ್ತು. ಈಗ ಅಶ್ಲೀಲ ವೀಡಿಯೋಗಳನ್ನು ನಿಮ್ಮ ಬಳಿ ಇಟ್ಟುಕೊಳ್ಳುವುದ ಅಪರಾಧ ಎಂಬುದಾಗಿ ಮನವರಿಕೆ ಮಾಡಿಕೊಟ್ಟಿದೆ. ಈ ಕುರಿತು ಸಿಐಟಿಯ ವಿಶೇಷ ತನಿಖಾ ತಂಡದ ಮುಖ್ಯಸ್ಥರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಅದರಲ್ಲಿ…

Read More

ಆಯಿಷಾ ಸುಲ್ತಾನ್ ವಿರುದ್ಧದ ದೇಶದ್ರೋಹ ಪ್ರಕರಣ; ನಿರೀಕ್ಷಣಾ ಜಾಮೀನು ನೀಡಿದ ಕೇರಳ ಹೈಕೋರ್ಟ್

ಆಯಿಷಾ ಸುಲ್ತಾನ್ ವಿರುದ್ಧದ ದೇಶದ್ರೋಹ ಪ್ರಕರಣ; ನಿರೀಕ್ಷಣಾ ಜಾಮೀನು ನೀಡಿದ ಕೇರಳ ಹೈಕೋರ್ಟ್ ಕೊಚ್ಚಿ ; ಲಕ್ಷದ್ವೀಪದಲ್ಲಿ ಕೊರೋನಾ ಸೋಂಕು ಅಧಿಕವಾಗಲು ಕೇಂದ್ರ ಸರ್ಕಾರದ ಕೆಟ್ಟ ನೀತಿಗಳೇ ಕಾರಣ ಎಂದು ಹೇಳುವ ಭರದಲ್ಲಿ ಕೇಂದ್ರ ಸರ್ಕಾರ ಲಕ್ಷದ್ವೀಪದ ಮೇಲೆ ಜೈವಿಕ ಅಸ್ತ್ರ ಪ್ರಯೋಗಿಸಿದೆ ಎಂದು ಹೇಳುವ ಮೂಲಕ ದೇಶದ್ರೋಹ ಪ್ರಕರಣಕ್ಕೆ ಒಳಗಾಗಿದ್ದ ಚಿತ್ರ ನಿರ್ಮಾಪಕಿ ಆಯಿಷಾ ಸುಲ್ತಾನ್ ಅವರಿಗೆ ಕೇರಳ ಹೈಕೋರ್ಟ್​ ಇಂದು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಈ ಹಿಂದೆ ಅಂತಿಮ ಆದೇಶವನ್ನು ಕಾಯ್ದಿರಿಸಿದ್ದ ನ್ಯಾಯಾಲಯವು…

Read More

Anandapura | ಗೌತಮಪುರ ಮಾರಿಕಾಂಬಾ ಜಾತ್ರೆಯಲ್ಲಿ ಬಂದೋಬಸ್ತ್ ನಲ್ಲಿದ್ದ ಪೊಲೀಸರ ಮೇಲೆ ಯುವಕರಿಂದ ಹಲ್ಲೆ..!! ವೀಡಿಯೋ ವೈರಲ್

Anandapura | ಗೌತಮಪುರ ಮಾರಿಕಾಂಬಾ ಜಾತ್ರೆಯಲ್ಲಿ ಬಂದೋಬಸ್ತ್ ನಲ್ಲಿದ್ದ ಪೊಲೀಸರ ಮೇಲೆ ಯುವಕರಿಂದ ಹಲ್ಲೆ..!! ವೀಡಿಯೋ ವೈರಲ್ ಇತ್ತೀಚೆಗೆ ಜನಸಾಮಾನ್ಯರನ್ನು ರಕ್ಷಣೆ ಮಾಡುವ ಪೊಲೀಸರಿಗೆ ರಕ್ಷಣೆ ಇಲ್ಲದಂತಾಗಿದೆ. ಸದ್ಯ ಪೊಲೀಸರ ಮೇಲೆಯೇ ಕೆಲವು ಪುಂಡರು ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ(sagara) ತಾಲೂಕಿನ ಆನಂದಪುರದ(Anandapura) ಗೌತಮಪುರ ಮಾರಿಕಾಂಬಾ ಜಾತ್ರೆಯಲ್ಲಿ ನಡೆದಿದೆ. ಜಾತ್ರೆಯಲ್ಲಿ ಅಂಗಡಿ ಮುಂಗಟ್ಟು ಬಳಿ ಗಲಾಟೆ ಮಾಡುತ್ತಿರುವುದನ್ನು ತಡೆಯಲು ಹೋದ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದಾರೆ. ಆನಂದಪುರ ಪೊಲೀಸ್ ಠಾಣೆ ಸಿಬ್ಬಂದಿ ಕಿರಣ್ ಎಂಬುವವರ…

Read More

ಕೆಂಚನಾಲ ಮಾರಿಕಾಂಬ ಜಾತ್ರೆಗೆ ಹರಿದು ಬಂದ ಭಕ್ತಸಾಗರ :

ರಿಪ್ಪನ್‌ಪೇಟೆ : ಹೊಸನಗರ ತಾಲೂಕಿನ ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ದೇವಿಯ ಮಳೆಗಾಲದ ಜಾತ್ರೆಗೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ರಾಜ್ಯದ ಹಲವೆಡೆಯಿಂದ, ನೆರೆ ರಾಜ್ಯ ಹಾಗೂ ಜಿಲ್ಲೆಯ ವಿವಿಧಡೆಯಿಂದ ಆಗಮಿಸಿ ದೇವಿಯ ದರ್ಶನ ಪಡೆದರು.  ಜಗತ್ತನ್ನೇ ತಲ್ಲಣ ಗೊಳಿಸಿದ ಕೊರೊನಾ ಸೋಂಕಿನಿಂದ ಕಳೆದ ಎರಡು ವರ್ಷ ಜಾತ್ರೆಯನ್ನು ಸರಳವಾಗಿ ಆಚರಿಸಲಾಗಿತ್ತು. ಈ ಬಾರಿ ಜಾತ್ರೆಗೆ ಯಾವುದೇ ನಿರ್ಬಂಧಗಳು ಇಲ್ಲದೆ ಇರುವ ಕಾರಣದಿಂದ ಮಾರಿಕಾಂಬೆ ದೇವಿಯ ಭಕ್ತರು ಬೆಳಿಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದರು. ಕೆಂಚನಾಲ…

Read More

ಕಾರ್ಯಕರ್ತರು ಹಾಗೂ ಅಭಿಮಾನಿಗಳೊಂದಿಗೆ ಕಾಫಿ ಸವಿದ ಗೃಹ ಸಚಿವ ಆರಗ ಜ್ಞಾನೇಂದ್ರ – ಸೆಲ್ಫಿಗಾಗಿ ಮುಗಿಬಿದ್ದ ಅಭಿಮಾನಿಗಳು ಹಾಗೂ ಕಾರ್ಯಕರ್ತರು|Ripponpet

ರಿಪ್ಪನ್ ಪೇಟೆ :ಆನವಟ್ಟಿಯಲ್ಲಿ ಜನ ಸಂಕಲ್ಪ  ಕಾರ್ಯಕ್ರಮ ಮುಗಿಸಿಕೊಂಡು ತೀರ್ಥಹಳ್ಳಿ ಗೆ ತೆರಳುವ ಮಾರ್ಗ ಮಧ್ಯದಲ್ಲಿ ರಿಪ್ಪನ್ ಪೇಟೆಯ ವಿನಾಯಕ ವೃತ್ತದ ಗಣೇಶ್ ಪ್ರಸಾದ್ ಹೊಟೇಲ್ ನಲ್ಲಿ  ಇಂದು ಸಂಜೆ ರಾಜ್ಯ ಗೃಹ ಸಚಿವರಾದ  ಆರಗ ಜ್ಞಾನೇಂದ್ರ ಸ್ಥಳೀಯ ಬಿಜೆಪಿ ಕಾರ್ಯಕರ್ತರ ಕುಶಲೋಪರಿ ವಿಚಾರಿಸಿದರು. ಹೊಟೇಲ್ ನಲ್ಲಿ ಕಾಫ಼ಿ ಸವಿಯುವುದರೊಂದಿಗೆ ಜನಸಾಮಾನ್ಯರೊಂದಿಗೆ ಬೆರೆತು ಸರಳತೆ ಮೆರೆದಿದ್ದಾರೆ.ಈ ಸಂಧರ್ಭದಲ್ಲಿ ಜನಸಾಮಾನ್ಯರು ಗೃಹ ಸಚಿವರೊಂದಿಗೆ ಸೆಲ್ಪಿಗೆ ಮುಂದಾದಗ ನಗುಮೊಗದಲ್ಲೇ ಎಲ್ಲಾರೊಂದಿಗೆ ಸೆಲ್ಪಿ ಕ್ಲಿಕ್ಕಿಸಿಕೊಂಡರು. ಗೃಹ ಸಚಿವರ ಆಗಮನದ ಸುದ್ದಿ ತಿಳಿಯುತಿದ್ದಂತೆ…

Read More

ಜಾತಿ ಪ್ರಮಾಣ ಪತ್ರ ನೀಡಲು ವಿಳಂಬ – ತಹಶೀಲ್ದಾರ್ ಕಛೇರಿ ಮುಂದೆಯೇ ಧರಣಿ ಕುಳಿತ ಶಾಸಕ ಆರಗ ಜ್ಞಾನೇಂದ್ರ | Thirthahalli

ಜಾತಿ ಪ್ರಮಾಣ ಪತ್ರ ನೀಡಲು ವಿಳಂಬ – ತಹಶೀಲ್ದಾರ್ ಕಛೇರಿ ಮುಂದೆಯೇ ಧರಣಿ ಕುಳಿತ ಶಾಸಕ ಆರಗ ಜ್ಞಾನೇಂದ್ರ ತೀರ್ಥಹಳ್ಳಿ : ಕಳೆದ ಆರು ತಿಂಗಳಿಂದ ಸರಿಯಾಗಿ ಜಾತಿ ಪ್ರಮಾಣ ಪತ್ರವನ್ನು ಕೊಡದೇ ಅಲೆದಾಡಿಸುತ್ತಿದ್ದ ಅಧಿಕಾರಿಗಳಿಗಾಗಿ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಅರಗ ಜ್ಞಾನೇಂದ್ರ ತೀರ್ಥಹಳ್ಳಿ ತಹಶೀಲ್ದಾರ್ ಕಚೇರಿ ಬಾಗಿಲಲ್ಲಿ ಕುಳಿತು ಪ್ರತಿಭಟನೆ ಮಾಡಿದ್ದಾರೆ. ಈ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಹಶೀಲ್ದಾರ್ ಕಚೇರಿಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.ತೀರ್ಥಹಳ್ಳಿ ತಾಲೂಕು ವ್ಯಾಪ್ತಿಯ ಸಾರ್ವಜನಿಕರು ಜಾತಿ ಪ್ರಮಾಣ…

Read More

ತೀರ್ಥಹಳ್ಳಿಯಲ್ಲಿ ಮತ್ತೊಂದು ಅಶ್ಲೀಲ ವೀಡಿಯೋ ವೈರಲ್|crime news

ತೀರ್ಥಹಳ್ಳಿ: ಮಲೆನಾಡಿನ ತವರೂರು, ಸುಸಂಸ್ಕೃತರ ನಾಡು ಎಂದೇ ಖ್ಯಾತಿ ಪಡೆದಿದ್ದ ತೀರ್ಥಹಳ್ಳಿ ಇತ್ತೀಚೆಗೆ ಅಶ್ಲೀಲ ವಿಡಿಯೋ ಪ್ರಕರಣಗಳಿಂದ ಸುದ್ದಿ ಮಾಡುತ್ತಲಿದೆ. ಅದರಲ್ಲೂ ಸಾಮಾಜಿಕ ಜಾಲತಾಣಗಳಲ್ಲಿ ಯುವಕ ಯುವತಿಯರ ಅಶ್ಲೀಲ ವಿಡಿಯೋಗಳು ಬಾರಿ ಸದ್ದು ಮಾಡುತ್ತಿದೆ. ಈಗ ಮತ್ತೊಂದು ವಿಡಿಯೋ ವಾಟ್ಸಪ್ ಗ್ರೂಪ್ ಗಳಲ್ಲಿ ಹರಿದಾಡುತ್ತಿದ್ದು ಸತ್ಯಾಸತ್ಯತೆ  ಬಗ್ಗೆ ಪೊಲೀಸ್ ಇಲಾಖೆ ಸೂಕ್ತ ತನಿಖೆ ಕೈಗೊಳ್ಳಬೇಕಾಗಿದೆ. ತೀರ್ಥಹಳ್ಳಿಯ ಯುವಕನು ಯುವತಿಯೊಬ್ಬಳೊಂದಿಗೆ ವಾಟ್ಸಪ್ ಚಾಟ್ ನಲ್ಲಿ  ಅಶ್ಲೀಲವಾಗಿ ನೆಡೆದುಕೊಂಡಿರುವ ವಿಡಿಯೋ ಹರಿದಾಡುತ್ತಿದ್ದು ಇದರ ಬಗ್ಗೆ ಪೊಲೀಸ್ ಇಲಾಖೆ ಹೆಚ್ಚಿನ ಗಮನ…

Read More

ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಕರಾಳ ಮುಖ ಮತ್ತಷ್ಟು ಬಯಲು: ತನಿಖೆ ವೇಳೆ ಸ್ಫೋಟಕ ಮಾಹಿತಿ ಬಹಿರಂಗ

ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಕರಾಳ ಮುಖ ಮತ್ತಷ್ಟು ಬಯಲು: ತನಿಖೆ ವೇಳೆ ಸ್ಫೋಟಕ ಮಾಹಿತಿ ಬಹಿರಂಗ ಪಾಕಿಸ್ತಾನ ಪರ ಬೇಹುಗಾರಿಕೆ ನಡೆಸಿದ ಆರೋಪದಲ್ಲಿ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾರನ್ನು ಬಂಧಿಸಲಾಗಿದ್ದು, ತನಿಖೆಯ ವೇಳೆ ಹಲ್ವು ಸ್ಫೋಟಕ ಮಾಹಿತಿಗಳು ಬಯಲಾಗಿವೆ. ಆಕೆ ಭಾರತದಲ್ಲಿ ಸಾಮಾನ್ಯ ಜನರಂತೆ ಜೀವನ ನಡೆಸುತ್ತಿದ್ದಳಂತೆ. ಆದರೆ ಪಾಕಿಸ್ತಾನಕ್ಕೆ ಹೋದರೆ ವಿಐಪಿ ಸತ್ಕಾರ ಆಕೆಗೆ ದೊರೆಯುತ್ತಿತ್ತಂತೆ. ಪಾಕಿಸ್ತಾನ ರಾಯಭಾರ ಕಚೇರಿ ಅಧಿಕಾರಿ ಡ್ಯಾನಿಶ್ ಮತ್ತು ಪಾಕಿಸ್ತಾನಿ ಗುಪ್ತಚರ ಅಧಿಕಾರಿಗಳ ಜೊತೆ ಅಕೆ ನಿಕಟ ಸಂಪರ್ಕ ಹೊಂದಿದ್ದು, ಇದೇ…

Read More

ಅಕ್ರಮ ಕಸಾಯಿ ಖಾನೆ ಮೇಲೆ ದಾಳಿ – 200 ಕೆಜಿ ಗೊಮಾಂಸ ಪತ್ತೆ: ಓರ್ವ ಸೆರೆ

ಅಕ್ರಮ ಕಸಾಯಿ ಖಾನೆ ಮೇಲೆ ದಾಳಿ – 200 ಕೆಜಿ ಗೊಮಾಂಸ ಪತ್ತೆ: ಓರ್ವ ಸೆರೆ ಶಿವಮೊಗ್ಗ: ಅಕ್ರಮ ಕಸಾಯಿ ಖಾನೆಯ ಮೇಲೆ ಶಿರಾಳಕೊಪ್ಪ ಪೊಲೀಸರು ದಾಳಿ ನಡೆಸಿ, ಓರ್ವನನ್ನು ಬಂಧಿಸಿದ್ದಾರೆ. ದಾಳಿಯಲ್ಲಿ 200 ಕೆಜಿ ಗೋ ಮಾಂಸವನ್ನು ಪತ್ತೆಯಾಗಿದೆ. ನಿನ್ನೆ ಶಿರಾಳಕೊಪ್ಪ ಠಾಣೆ ವ್ಯಾಪ್ತಿಯ ಚಿಕ್ಕಜಂಬೂರು ಗ್ರಾಮದಲ್ಲಿರುವ ಕಸಾಯಿ ಖಾನೆಯಲ್ಲಿ ಗೋಹತ್ಯೆ ನಡೆಯುತ್ತಿದೆ ಎಂಬ ಮಾಹಿತಿ ಆಧಾರದ ಮೇರೆಗೆ ಪಿಎಸ್ಐ ಪ್ರಶಾಂತ್ ಕುಮಾರ್ ಟಿಬಿ ಮತ್ತು ಸಿಬ್ಬಂದಿಗಳು ಧಾಳಿ ಮಾಡಿದ್ದಾರೆ. ದಾಳಿಯಲ್ಲಿ ಪರವಾನಗಿ ಇಲ್ಲದೆ ಕಸಾಯಿ…

Read More
Exit mobile version