ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ – ನಾಲ್ವರಿಗೆ 20 ವರ್ಷ ಜೀವಾವಧಿ ಶಿಕ್ಷೆ

ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ – ನಾಲ್ವರಿಗೆ 20 ವರ್ಷ ಜೀವಾವಧಿ ಶಿಕ್ಷೆ ಶಿವಮೊಗ್ಗ – ಡಿಸೆಂಬರ್ 6 2020 ರಂದು ನಡೆದಿದ್ದ ಬಾಲಕಿ ಮೇಲಿನ ಗ್ಯಾಂಗ್​ ರೇಪ್ ಪ್ರಕರಣ ಸಂಬಂಧ ಶಿವಮೊಗ್ಗ ಕೋರ್ಟ್ ತೀರ್ಪು ನೀಡಿದ್ದು, ಪ್ರಕರಣದ ನಾಲ್ವರು ಆರೋಪಿಗಳಿಗೆ ತಲಾ 20 ವರ್ಷ ಶಿಕ್ಷೆ ವಿಧಿಸಿದೆ.  ಕೋವಿಡ್ ಸಂದರ್ಭದಲ್ಲಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಾಯಿಯನ್ನು ಆರೈಕೆ ಮಾಡುತ್ತಿದ್ದ ಬಾಲಕಿಯೊಬ್ಬಳನನ್ನು ಪುಸಲಾಯಿಸಿ ಒಮಿನಿ ವಾಹನದಲ್ಲಿ ಕರೆದೊಯ್ದು ಅತ್ಯಾಚಾರವೆಸಗಲಾಗಿತ್ತು. ಶಿವಮೊಗ್ಗದಲ್ಲಿ ಕೋಮು ವಿಚಾರಕ್ಕೆ ಸೆಕ್ಷನ್​…

Read More

Hosanagara | ಮಹಿಳೆಗೆ ಬೈಕ್ ನಲ್ಲಿ ಬಂದ ಅಪರಿಚಿತ ಯುವಕರಿಂದ ಚೂರಿ ಇರಿತ

Hosanagara | ವಿವಾಹಿತ ಮಹಿಳೆಗೆ ಬೈಕ್ ನಲ್ಲಿ ಬಂದ ಅಪರಿಚಿತ ಯುವಕರಿಂದ ಚೂರಿ ಇರಿತ ಹೊಸನಗರ : ಮಹಿಳೆಯೊಬ್ಬರಿಗೆ ಅಪರಿಚಿತ ಯುವಕರು ಚಾಕು ಇರಿದು ಪರಾರಿಯಾಗಿರುವ ಘಟನೆ ನಡೆದಿದೆ. ಪಟ್ಟಣದ ಬ್ಯೂಟಿ ಪಾರ್ಲರ್ ಒಂದರಲ್ಲಿ ಕೆಲಸ ಮಾಡುವ ಮಹಿಳೆ ಗಣಪತಿ ದೇವಸ್ಥಾನ ರಸ್ತೆಯ ದೇವಸ್ಥಾನದ ಎದುರು ಮನೆಯಲ್ಲಿ ಊಟ ಮುಗಿಸಿ ಪಾರ್ಲರ್ಗೆ ಮರಳುತ್ತಿರುವಾಗ ಬೈಕ್ ನಲ್ಲಿ ಬಂದ ಇಬ್ಬರು ಅಪರಿಚಿತ ಯುವಕರು ಚಾಕುವಿನಿಂದ ಬಲಗೈ ಬಲ ತೋಳಿನ ಮೇಲ್ಭಾಗ ಇರಿದು ಪರಾರಿಯಾದ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ….

Read More

ಶಿಕಾರಿಪುರ ತಾಲೂಕಿನ ಹಾರೆಗೊಪ್ಪದಲ್ಲಿ ಕರಡಿ ದಾಳಿ: ರೈತನಿಗೆ ಗಂಭೀರ ಗಾಯ

A farmer was seriously injured in a bear attack in Haregoppa village of Shikaripur taluk, Shivamogga district. Forest officials visited the hospital and assured compensation and safety measures. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಹಾರೆಗೊಪ್ಪ ಗ್ರಾಮದಲ್ಲಿ ಗುರುವಾರ ಮುಂಜಾನೆ ಕರಡಿ ದಾಳಿಗೆ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗ್ರಾಮದ ಸೋಮ್ಲಾ ನಾಯಕ್ ಅವರು ತಮ್ಮ ಜಮೀನಿನಲ್ಲಿ ಬೆಳಿಗ್ಗೆ ಮೋಟರ್ ಆನ್ ಮಾಡಲು ತೆರಳಿದ್ದ ವೇಳೆ,…

Read More

ಮೆಗ್ಗಾನ್ ಆಸ್ಪತ್ರೆಯಲ್ಲಿ ಉಪ್ಪಿನ ಕೊರತೆ.! – ವಿಷ ಸೇವಿಸಿದ್ದ ವ್ಯಕ್ತಿಗೆ ಸೂಕ್ತ ಚಿಕಿತ್ಸೆ ಸಿಗದೇ ಸಾವು | ಕುಟುಂಬಸ್ಥರ ಆಕ್ರೋಶ

ಮೆಗ್ಗಾನ್ ಆಸ್ಪತ್ರೆಯಲ್ಲಿ ಉಪ್ಪಿನ ಕೊರತೆ – ವಿಷ ಸೇವಿಸಿದ್ದ ವ್ಯಕ್ತಿಗೆ ಸೂಕ್ತ ಚಿಕಿತ್ಸೆ ಸಿಗದೇ ಸಾವು | ಕುಟುಂಬಸ್ಥರ ಆಕ್ರೋಶ ಶಿವಮೊಗ್ಗ : ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಉಪ್ಪಿನ ಕೊರತೆಯಿಂದ ವಿಷ ಸೇವಿಸಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದ ಸ್ವಾಮಿನಾಥ್ (55) ಎಂಬಾತನನ್ನು ಭದ್ರಾವತಿಯಿಂದ ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ವಿಷ ಸೇವಿಸಿ ಒದ್ದಾಡುತ್ತಿದ್ದ ವ್ಯಕ್ತಿಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡಲು ವೈದ್ಯರು ಮತ್ತು ಸಿಬ್ಬಂದಿ ವಿಫಲರಾಗಿದ್ದು…

Read More

ಹೊಸನಗರ : ಮನೆಯಿಂದ ನಾಪತ್ತೆಯಾಗಿದ್ದ ಮಹಿಳೆ ಇಂದು ಕೆರೆಯಲ್ಲಿ ಶವವಾಗಿ ಪತ್ತೆ|Hosanagara

ಕಳೆದ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆ ಇಂದು ಹೊಸನಗರ ಸಮೀಪದ ಇಟ್ಟಕ್ಕಿ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಹೊಸನಗರ ತಾಲೂಕಿನ ಬಿಳ್ಳೋಡಿ ಗ್ರಾಮದ ಮತ್ತಿಗ ನಿವಾಸಿ ಮಂಗಳ (36) ಮೃತ ಮಹಿಳೆಯಾಗಿದ್ದು ತನ್ನ ಗಂಡನೊಂದಿಗೆ ಕಳೆದ ಎರಡ್ಮೂರು ವರ್ಷಗಳಿಂದ ತಾಯಿ ಮನೆ ಮತ್ತಿಗ ಗ್ರಾಮದಲ್ಲಿ ವಾಸ ಮಾಡುತ್ತಿದ್ದರು. ಮಾನಸಿಕವಾಗಿ ದುರ್ಬಲರಾಗಿದ್ದ ಈಕೆ ನ.03 ರಂದು ಮಧ್ಯಾಹ್ನ 2:30ರ ಸುಮಾರಿಗೆ ಬಿಳ್ಳೋಡಿ ಗ್ರಾಮದಿಂದ ಕಾಣೆಯಾಗಿದ್ದರು. ಸಂಬಂಧಿಕರು ಎಲ್ಲ ಕಡೆ ಹುಡುಕಿದರು ಪತ್ತೆಯಾಗದೆ ಇದ್ದು ನಿನ್ನೆ ಹೊಸನಗರ ಠಾಣೆಯಲ್ಲಿ ಮೃತಳ…

Read More

Accident | ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿಯಾದ ಖಾಸಗಿ ಬಸ್

Accident | ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿಯಾದ ಖಾಸಗಿ ಬಸ್ ತೀರ್ಥಹಳ್ಳಿ : ತೀರ್ಥಹಳ್ಳಿ – ಶಿವಮೊಗ್ಗ ನಡುವಿನ ರಾಷ್ಟ್ರೀಯ ಹೆದ್ದಾರಿಯ ಮಂಡಗದ್ದೆ ಸಮೀಪ ಖಾಸಗಿ ಬಸ್ ಒಂದು ಓವರ್‌ ಟೇಕ್‌ ಮಾಡುವ ಸಂದರ್ಭದಲ್ಲಿ ಮರಕ್ಕೆ ಡಿಕ್ಕಿ ಹೊಡೆದು ಅಪಘಾತವಾಗಿದೆ. ಇಂದು ಬೆಳಗ್ಗೆ 10.30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.  ಕಳಸದಿಂದ ಶಿವಮೊಗ್ಗಕ್ಕೆ ಬರುವ ಖಾಸಗಿ ಬಸ್‌ ಮಂಡಗದ್ದೆಯ 15 ನೇ ಮೈಲಿಕಲ್ಲಿನ ಬಳಿ ಹೋಗುತ್ತಿರುವ ವೇಳೆ ಬಸ್‌…

Read More

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಶ್ವೇತಾ ಬಂಡಿ ನೇಮಕ

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಶ್ವೇತಾ ಬಂಡಿ ನೇಮಕ ರಿಪ್ಪನ್ ಪೇಟೆ: ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕದ ನೂತನ ಅಧ್ಯಕ್ಷರಾಗಿ ಶ್ವೇತಾ ಆರ್. ಬಂಡಿ ನೇಮಕಗೊಂಡಿದ್ದಾರೆ. ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಲ್ಕಾ ಲಾಂಬಾ ಅವರು ಈ ನೇಮಕಾತಿಯನ್ನು ಘೋಷಿಸಿದ್ದಾರೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ಶ್ವೇತಾ ಬಂಡಿ ಅವರಿಗೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾಗಿ ಅಧಿಕೃತವಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ ನೀಡಲಾಗಿದೆ. ಈ ಮೂಲಕ ಮಹಿಳಾ ಕಾಂಗ್ರೆಸ್ ಘಟಕದ ಸಂಘಟನೆಗೆ ಹೊಸ…

Read More

ಬೈಕ್ ಅಪಘಾತದಲ್ಲಿ ಅಂತಿಮ ವರ್ಷದ ಬಿ.ಕಾಂ ವಿದ್ಯಾರ್ಥಿ ಸಾವು | Crime News

ಬೈಕ್ ಅಪಘಾತದಲ್ಲಿ ಅಂತಿಮ ವರ್ಷದ ಬಿ.ಕಾಂ ವಿದ್ಯಾರ್ಥಿ ಸಾವು  ಶಿವಮೊಗ್ಗ(Shivamogga) ನಗರದ ಖಾಸಗಿ ಕಾಲೇಜಿನ ಅಂತಿಮ ವರ್ಷದ ಬಿಕಾಂ ವಿದ್ಯಾರ್ಥಿಯೊಬ್ಬ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ. ನಗರದ ATNCC ಕಾಲೇಜಿನ ವಿದ್ಯಾರ್ಥಿ ಪ್ರಜ್ವಲ್(20) ಸ್ನೇಹಿತರೊಂದಿಗೆ ನಗರದ ಹೊರವಲಯದ ಹೋಟೇಲ್ ನಲ್ಲಿ ಊಟ ಮುಗಿಸಿಕೊಂಡು ಹಿಂದಿರುಗುವಾಗ ಬೈಕ್ ಮರಕ್ಕೆ ಡಿಕ್ಕಿಯಾದ ಪರಿಣಾಮ ತಲೆಗೆ ತೀವ್ರವಾಗಿ ಗಾಯಗಳಾಗಿದ್ದವು. ದ್ವಿಚಕ್ರ ವಾಹನದಲ್ಲಿ ಸ್ನೇಹಿತ ಪವನ್ ನೊಂದಿಗೆ ತೆರಳಿದ ಪ್ರಜ್ವಲ್ ಅತಿ ವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿದ ಪರಿಣಾಮ ಮರಕ್ಕೆ ಡಿಕ್ಕಿ…

Read More

ಜೋಗ- ಕಾರ್ಗಲ್ ಪಟ್ಟಣ ಪಂಚಾಯತ್ ಕಾಂಗ್ರೆಸ್ ತೆಕ್ಕೆಗೆ |

ಜೋಗ- ಕಾರ್ಗಲ್ ಪಟ್ಟಣ ಪಂಚಾಯತ್ ಕಾಂಗ್ರೆಸ್ ತೆಕ್ಕೆಗೆ | ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜೋಗ-ಕಾರ್ಗಲ್ ಪಟ್ಟಣ ಪಂಚಾಯಿತಿಯ ಅಧ್ಯಕ್ಷರಾಗಿ ಎಂ. ರಾಜು ಹಾಗೂ ಉಪಾಧ್ಯಕ್ಷರಾಗಿ ಜಯಲಕ್ಷ್ಮಿ ಆಯ್ಕೆಯಾಗಿದ್ದಾರೆ. ಇಂದು ನಡೆದ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್  ಅಧಿಪತ್ಯ ಮೆರೆದಿದೆ.ಚುನಾವಣೆಯಲ್ಲಿ ಖುದ್ದು ಶಾಸಕ ಬೇಳೂರು ಗೋಪಾಲಕೃಷ್ಣ ಅಖಾಡಕ್ಕಿಳಿದು ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬಂದಿದ್ದಾರೆ. ಇದೇ ಸಂಧರ್ಭದಲ್ಲಿ ಪಟ್ಟಣ ಪಂಚಾಯತ್ ನ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಶಾಸಕರು ಅಭಿನಂದನೆ ಸಲ್ಲಿಸಿದ್ದಾರೆ. ಜೋಗ ಕಾರ್ಗಲ್ ನಲ್ಲಿ ಈ…

Read More

ಸಾಗರ: ನಿಗೂಢವಾಗಿ ಕಣ್ಮರೆಯಾಗಿದ್ದ “”ಪ್ರಕಾಶ್ ಟ್ರಾವೆಲ್ಸ್” ಮಾಲೀಕ ಶವವಾಗಿ ಪತ್ತೆ! ನಿಜಕ್ಕೂ ಇದು ಆತ್ಮಹತ್ಯೆಯೇ…? “ಪಟಗುಪ್ಪೆ” ಸುತ್ತಾ, ಈಗ ಅನುಮಾನದ ಹುತ್ತ…!

ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ರವರ ಅಳಿಯ ಕಾಫೀ ಡೇ ಸಿದ್ಧಾರ್ಥ್ ಆತ್ಮಹತ್ಯೆಯ ಪ್ರಕರಣದಂತೆಯೇ ಸಾಗರದ ಪ್ರಕಾಶ್ ಟ್ರಾವೆಲ್ಸ್ ನ ಮಾಲೀಕರಾದ ಪ್ರಕಾಶ್ ರವರ ನಿಗೂಢ ನಾಪತ್ತೆ ಪ್ರಕರಣವೂ ಸಹ ನೋಡಲು ಒಂದೇ ರೀತಿಯಾಗಿ ಕಾಣುತ್ತಿದೆ! ಯಾಕಂದ್ರೇ, ಎಲ್ ಎನ್ ಟಿ ಇನ್ನಿತರೆ ತೀರಾ ಟಾರ್ಚರ್ ಕೊಡುವ ಸಂಸ್ಥೆಗಳಿಂದ ಸಾವಿರಾರು ಕೋಟಿ ರೂಪಾಯಿಗಳ ಸಾಲ ಮಾಡಿಕೊಂಡಿದ್ದ ಸಿದ್ಧಾರ್ಥ್ ರವರು ದಿಕ್ಕೇ ಕಾಣದಂತಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದರು, ಇದೇ ಪ್ರಕರಣದಂತೆಯೆ ಪ್ರಕಾಶ್ ರವರು ಸಹ ಸಾಲ ಸೋಲಕ್ಕೆ ಅಂಜಿ…

Read More