Headlines

ಸಾಗರ,ರಿಪ್ಪನ್‌ಪೇಟೆ ಹಾಗೂ ಆನಂದಪುರ ಸೇರಿದಂತೆ ವಿವಿಧೆಡೆ ನಾಳೆ (10-03-2024) ವಿದ್ಯುತ್ ವ್ಯತ್ಯಯ

ಸಾಗರ,ರಿಪ್ಪನ್‌ಪೇಟೆ ಹಾಗೂ ಆನಂದಪುರ ಸೇರಿದಂತೆ ವಿವಿಧೆಡೆ ನಾಳೆ (10-03-2024) ವಿದ್ಯುತ್ ವ್ಯತ್ಯಯ 110/33/11ಕೆ.ವಿ. ಸಾಗರ ವಿ.ವಿ ಕೇಂದ್ರದ ತ್ರೈಮಾಸಿಕ ನಿರ್ವಹಣೆ ಹಿನ್ನಲೆಯಲ್ಲಿ 10.03.2024 ರಂದು ಭಾನುವಾರ ಬೆಳಿಗ್ಗೆ 10:00 ರಿಂದ ಸಂಜೆ 6:00 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. 10.03.2024 ರಂದು ಬೃಹತ್ ಕಾಮಗಾರಿ ವಿಭಾಗ, ಶಿವಮೊಗ್ಗ ಇವರು ರೇಲ್ವೆ ಟ್ರ್ಯಾಕ್ಷನ್ ಕಾಮಗಾರಿಗೆ ಸಂಬಂಧಿಸಿದಂತೆ ಹೊಸದಾಗಿ ನಿರ್ಮಿಸುತ್ತಿರುವ 110 ಕೆವಿ ಮಾರ್ಗವನ್ನು 110 ಕೆವಿ ಬಸ್ ಬಾರ್ ಗೆ ಜೋಡಿಸುವ ಕಾಮಗಾರಿಯ…

Read More

ದೇಶಾದ್ಯಂತ ಯುಪಿಐ ಸರ್ವರ್ ಡೌನ್ – ಪೋನ್ ಪೇ ,ಗೂಗಲ್‌ಪೇ ,ಪೇಟಿಎಂ ಸರ್ವರ್ ಡೌನ್|phonepay

ದೇಶಾದ್ಯಂತ ಒಂದು ಗಂಟೆಯಿಂದ ಯುಪಿಐ ವಹಿವಾಟು ಸ್ಥಗಿತಗೊಂಡು ಬಳಕೆದಾರರಿಗೆ ತೊಂದರೆಯಾಗಿದೆ. ಹೊಸ ವರ್ಷ ಸ್ವಾಗತಿಸುವ ಉತ್ಸಾಹದಲ್ಲಿದ್ದವರಿಗೆ ಯುಪಿಐ ಸರ್ವರ್ ಡೌನ್ ನಿಂದ ತುಂಬಾ ತೊಂದರೆಯಾಗಿದೆ.ಈಗ ಹಣದ ವಹಿವಾಟಿಗಿಂತ ಸ್ಕ್ಯಾನರ್ ಪಡೆದು ಸ್ಕ್ಯಾನ್ ಮಾಡಿ ಹಣ ಪಾವತಿಸುವ ಕಾಲ ಇಂತಹ ಸಂಭ್ರಮದ ಸಮಯದಲ್ಲಿ ಸರ್ವರ್ ಡೌನ್ ಆಗಿರುವುದರಿಂದ ಗ್ರಾಹಕರು ತಮ್ಮ ಆಕ್ರೋಶವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತಿದ್ದಾರೆ. ಸಾವಿರಾರು ಬಳಕೆದಾರರು ತಮಗೆ ಆದ ತೊಂದರೆಯ ಬಗ್ಗೆ ಮಾಹಿತಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತಿದ್ದಾರೆ. ಯುಪಿಐ ಏಕೆ ಕೆಲಸ ಮಾಡುತ್ತಿಲ್ಲ, ಅದು ಸ್ಥಗಿತಗೊಂಡು…

Read More

ಕಂಬವೇರಿ ರಿಪೇರಿ ಮಾಡುತಿದ್ದ ಲೈನ್ ಮ್ಯಾನ್ ವಿದ್ಯುತ್ ಪ್ರವಹಿಸಿ ಸಾವು- ಇನ್ನಿಬ್ಬರು ಆಸ್ಪತ್ರೆಗೆ ದಾಖಲು|electric ssock

ಕಂಬವೇರಿ ರಿಪೇರಿ ಮಾಡುತಿದ್ದ ಲೈನ್ ಮ್ಯಾನ್ ವಿದ್ಯುತ್ ಪ್ರವಹಿಸಿ ಸಾವು-  ಇನ್ನಿಬ್ಬರು ಆಸ್ಪತ್ರೆಗೆ ದಾಖಲು ಶಿವಮೊಗ್ಗ : ರಿಪೇರಿ ಕಾರ್ಯದ ಸಂದರ್ಭ ವಿದ್ಯುತ್‌ ಶಾಕ್‌ಗೆ ಒಳಗಾಗಿ ಲೈನ್‌ ಮ್ಯಾನ್‌ ಸಾವನ್ನಪ್ಪಿದ್ದಾರೆ. ವಿದ್ಯುತ್‌ ಕಂಬದ ಮೇಲೆಯೆ ಸಿಲುಕಿದ್ದ ಅವರನ್ನು ಕೆಳಗಿಳಿಸಿ ತಕ್ಷಣದ ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿತ್ತು. ಮಾಚೇನಹಳ್ಳಿ ಇಂಡಸ್ಟ್ರಿಯಲ್‌ ಏರಿಯಾದ ಮೊದಲ ಅಡ್ಡರಸ್ತೆಯಲ್ಲಿ ಇಂದು ಬೆಳಗ್ಗೆ ಘಟನೆ ಸಂಭವಿಸಿದೆ. ನಲ್ಲೂರಿನ ಕಿರಣ್‌ ಅವರಿಗೆ ವಿದ್ಯುತ್‌ ಶಾಕ್‌ ತಗುಲಿ ಮೃತಪಟ್ಟಿದ್ದಾರೆ. ಮತ್ತೊಬ್ಬ ಲೈನ್‌ ಮ್ಯಾನ್‌ ಸುನಿಲ್‌ ಎಂಬುವವರು ಗಾಯಗೊಂಡಿದ್ದಾರೆ ಎಂದು…

Read More

ಯುವತಿ ನಾಪತ್ತೆ: ಪರ್ವೀನ್ ಪತ್ತೆಗೆ ಪೊಲೀಸರ ಮನವಿ |MISSING

A 25-year-old woman, Almas Parveen NR, has gone missing from home. Police have appealed to the public to share any information regarding her whereabouts. ಶಿವಮೊಗ್ಗ, ಜನವರಿ 9: ಭದ್ರಾವತಿ ತಾಲೂಕಿನಿಂದ ಯುವತಿಯೊಬ್ಬರು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ಅಲ್ಮಾಸ್ ಪರ್ವೀನ್ ಎನ್.ಆರ್ (25) ಎಂಬ ಯುವತಿ ಜ.06 ರಂದು ಸ್ನೇಹಿತೆಯನ್ನು ಭೇಟಿ ಮಾಡಿ ಬರುವುದಾಗಿ ಹೇಳಿ ಮನೆಯಿಂದ ಹೊರಟು ಹೋಗಿದ್ದು, ಇದುವರೆಗೆ ಮನೆಗೆ ಹಿಂತಿರುಗಿಲ್ಲ. ನಾಪತ್ತೆಯಾಗಿರುವ ಅಲ್ಮಾಸ್ ಪರ್ವೀನ್…

Read More

Ripponpete | ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿ ವೇಳೆ ಮಾತಿನ ಚಕಮಕಿ – ಠಾಣೆ ಮೆಟ್ಟಿಲೇರಿದ ಪ್ರಕರಣ

ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿ ವೇಳೆ ಮಾತಿನ ಚಕಮಕಿ – ಠಾಣೆ ಮೆಟ್ಟಿಲೇರಿದ ಪ್ರಕರಣ ರಿಪ್ಪನ್‌ಪೇಟೆ : ಇಲ್ಲಿನ ಸಾಗರ ರಸ್ತೆಯಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿ ಸಂಧರ್ಭದಲ್ಲಿ ಮಾತಿನ ಚಕಮಕಿ ನಡೆದು ಎರಡು ಪ್ರತ್ಯೇಕ ದೂರು ದಾಖಲಾಗಿರುವ ಘಟನೆ ಗುರುವಾರ ರಾತ್ರಿ ನಡೆದಿದೆ. ಸಾಗರ ರಸ್ತೆಯ ಹೆಬ್ಬಾರ್ ಶಾಪಿಂಗ್ ಮಾಲ್ ಮುಂಭಾಗದಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ದುರಸ್ತಿಯಾಗಿ ಅಪಾರ ಪ್ರಮಾಣದ ನೀರು ಪೋಲಾಗುತಿತ್ತು ಈ ಬಗ್ಗೆ ಗುರುವಾರ ಪೋಸ್ಟ್ ಮ್ಯಾನ್ ನ್ಯೂಸ್…

Read More

ಕೋಣಂದೂರು ಬಳಿ ಬಸ್ ಮತ್ತು ಬೈಕ್ ನಡುವೆ ಅಪಘಾತ!!!! ಓರ್ವನಿಗೆ ಗಂಭೀರ ಗಾಯ|accident

ಕೋಣಂದೂರು ಬಳಿ ಬಸ್ ಬೈಕ್ ಅಪಘಾತ!!!! ಓರ್ವನಿಗೆ ಗಂಭೀರ ಗಾಯ ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಸಮೀಪದ ಸುರಾನಿ ಬಳಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ. ಕೋಣಂದೂರಿನಿಂದ ತೀರ್ಥಹಳ್ಳಿ ಕಡೆಗೆ ಬರುತ್ತಿದ್ದ ರಾಜಲಕ್ಷ್ಮಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ. ಗಾಯಾಳುವಿಗೆ  ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿ ಹೆಚ್ಚಿನ ಚಿಕಿತ್ಸೆಗೆ ತೀರ್ಥಹಳ್ಳಿಯ ಜಯಚಾಮರಾಜೇಂದ್ರ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಬೈಕ್ ಸವಾರನ ಬಗ್ಗೆ ಮಾಹಿತಿ…

Read More

ನೂತನ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಲಗೋಡು ರತ್ನಾಕರ್ ರವರಿಗೆ ಹುಟ್ಟೂರಿನಲ್ಲಿ ಆತ್ಮೀಯ ಸನ್ಮಾನ :

ರಿಪ್ಪನ್‌ಪೇಟೆ: ಜಿ.ಪಂ. ಮಾಜಿ ಅಧ್ಯಕ್ಷರಾದ ಕಲಗೋಡು ರತ್ನಾಕರರವರನ್ನು ಕಾಂಗ್ರೇಸ್ ಪಕ್ಷ ಕೆಪಿಸಿಸಿ ರಾಜ್ಯ ಪ್ರಧಾನಕಾರ್ಯದರ್ಶಿಯನ್ನಾಗಿ ನಿಯೋಜನೆ ಮಾಡಿರುವ ಹಿನ್ನೆಲೆಯಲ್ಲಿ ಕೋಡೂರಿನ ಗ್ರಾಮಸ್ಥರು ಮತ್ತು ಹಿತೈಷಿಗಳು ಸನ್ಮಾನಿಸಿ ಗೌರವಿಸಿದರು. ಕೋಡೂರಿನ ಶ್ರೀಶಂಕ್ರೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಮಂಗಳವಾರ ಸಂಜೆ ಆಯೋಜಿಸಲಾಗಿದ್ದ, ಕಾರ್ಯಕ್ರಮದಲ್ಲಿ ಕಲಗೋಡು ರತ್ನಾಕರರವರು ಸನ್ಮಾನ ಸ್ವೀಕರಿಸಿ ಮಾತನಾಡಿ ನನ್ನ ಬೆಳವಣಿಗೆಗೆ ಗ್ರಾಮದ ಎಲ್ಲಾ ಹಿರಿಯರ ಆಶೀರ್ವಾದ, ಕಿರಿಯರ ಸಹಕಾರವಿದೆ. ಕಾಂಗ್ರೇಸ್ ಪಕ್ಷದಲ್ಲಿ ಭೂತ್ ಮಟ್ಟದ ಕಾರ್ಯದರ್ಶಿಯಿಂದ ರಾಜ್ಯ ಮಟ್ಟದ ಪ್ರಧಾನಕಾರ್ಯದರ್ಶಿಯವರೆಗೆ ಬೆಳೆಸಿದವರು ನಮ್ಮೂರಿನ ಜನ. ಪಕ್ಷನಿಷ್ಠೆ, ಸಂಘಟನೆ ಮತ್ತು…

Read More

ಮದುವೆಯಾಗುವುದಾಗಿ ಪುಸಲಾಯಿಸಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಯ ಬಂಧನ | POCSO

ಮದುವೆಯಾಗುವುದಾಗಿ ಪುಸಲಾಯಿಸಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಯ ಬಂಧನ | POCSO ಅಪ್ರಾಪ್ತ ಬಾಲಕಿಯನ್ನ ಪ್ರೀತಿಸಿ ಮದುವೆಯಾಗಿ ವಂಚಿಸಿ ಅಪಹರಿಸಿ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದಲ್ಲಿ ಶಿವಮೊಗ್ಗ ಜಿಲ್ಲೆಯ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೊರಬ ತಾಲ್ಲೂಕಿನ ಗ್ರಾಮವೊಂದರ ಯುವಕ ಅದೇ ಗ್ರಾಮದ ನಿವಾಸಿ ಅಪ್ರಾಪ್ತ ಬಾಲಕಿ ಜೊತೆ ಸಖ್ಯ ಬೆಳೆಸಿ ಆಕೆಯನ್ನ ಪ್ರೀತಿಸುವುದಾಗಿ ಪುಸಲಾಯಿಸಿ ನಂತರ ಮದುವೆಯಾಗುವುದಾಗಿ ನಂಬಿಸಿ ಕಾಡಿನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿ ಬಳಿಕ ಅಪ್ರಾಪ್ತ ಬಾಲಕಿಯನ್ನು…

Read More

ಶಿವಮೊಗ್ಗ ಜೈಲಿಗೆ ಕರೆದೊಯ್ಯುವಾಗ ಆರೋಪಿ ಬಟ್ಟೆಮಲ್ಲಪ್ಪ ಸರ್ಕಲ್‌ನಲ್ಲಿ ಸಿನಿಮೀಯ ಎಸ್ಕೇಪ್‌!

ಶಿವಮೊಗ್ಗ ಜೈಲಿಗೆ ಕರೆದೊಯ್ಯುವಾಗ ಆರೋಪಿ ಬಟ್ಟೆಮಲ್ಲಪ್ಪ ಸರ್ಕಲ್‌ನಲ್ಲಿ ಸಿನಿಮೀಯ ಎಸ್ಕೇಪ್‌! ಊಟ ಕೇಳಿದ ಆರೋಪಿ ಅಧಿಕಾರಿಗಳನ್ನು ಯಾಮಾರಿಸಿ ಪರಾರಿ; ಹೊಸನಗರದಲ್ಲಿ ಪ್ರಕರಣ ದಾಖಲು A 36-year-old accused escaped from Forest Department officials while being taken to Shivamogga Central Prison near Battemallappa Circle in Hosanagara taluk. Police have registered a case and launched a search. ಹೊಸನಗರ : ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯುವ ವೇಳೆ ಆರೋಪಿಯೊಬ್ಬ…

Read More

ಭೀಕರ ಬೈಕ್ ಅಪಘಾತ ; ಓರ್ವ ಯುವಕ ಸ್ಥಳದಲ್ಲೇ ಸಾವು…!!!

ಭೀಕರ ಬೈಕ್ ಅಪಘಾತ ; ಓರ್ವ ಯುವಕ ಸ್ಥಳದಲ್ಲೇ ಸಾವು…!!! Horrific bike accident; A young man died on the spot…!!! Horrific bike accident; A young man died on the spot…!!! ಭೀಕರ ಬೈಕ್ ಅಪಘಾತ ; ಓರ್ವ ಯುವಕ ಸ್ಥಳದಲ್ಲೇ ಸಾವು…!!! ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಯುವಕ ಸಾವನ್ನಪ್ಪಿರುವ ದುರ್ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಎಡೆಹಳ್ಳಿಯಲ್ಲಿ ನಡೆದಿದೆ….

Read More