ರಿಪ್ಪನ್ಪೇಟೆ : ಸಾಲ ಭಾದೆಗೆ ತತ್ತರಿಸಿದ ರೈತ ವಿಷ ಸೇವಿಸಿ ಅತ್ಮಹತ್ಯೆ|crime news
ರಿಪ್ಪನ್ಪೇಟೆ : ಸಾಲ ಭಾದೆಗೆ ತತ್ತರಿಸಿ ರೈತ ವಿಷ ಸೇವಿಸಿ ಅತ್ಮಹತ್ಯೆ ರಿಪ್ಪನ್ಪೇಟೆ;-ಕೆನರಾ ಬ್ಯಾಂಕ್ ಮತ್ತು ಸಹಕಾರ ಸಂಘ ಹಾಗೂ ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಸುಮಾರು 8 ಲಕ್ಷ ರೂ ಸಾಲ ಮಾಡಿ ತಿರುವಳಿ ಮಾಡಲಾಗದೇ ಮನನೊಂದು ವಿಷ ಸೇವಿಸಿ ಆತ್ಯಹತ್ಯೆಗೆ ಶರಣಾದ ಘಟನೆ ರಿಪ್ಪನ್ಪೇಟೆ ಠಾಣಾ ವ್ಯಾಪ್ತಿಯ ಅರಸಾಳು ಗ್ರಾಮದಲ್ಲಿ ನಡೆದಿದೆ. ಅರಸಾಳು ಗ್ರಾಮದ ಸುರೇಶ (55) ಎಂದು ಗುರುತಿಸಲಾಗಿದ್ದು ಮೃತನಿಗೆ ಪತ್ನಿ ಓರ್ವ ಗಂಡು ಮತ್ತು ಹೆಣ್ಣು ಮಕ್ಕಳಿದ್ದಾರೆನ್ನಲಾಗಿದೆ. ಕೆನರಾಬ್ಯಾಂಕ್ ಸಾಲಕ್ಕೆ ರೈತ ಸುರೇಶನಿಗೆ…