Headlines

SAGARA | ಪ್ರೇಮವಿವಾಹ ದುರಂತ ಅಂತ್ಯ | ವಿಷ ಸೇವಿಸಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ – ಪೊಲೀಸ್ ಸಿಬ್ಬಂದಿ ಸೇರಿ ನಾಲ್ವರ ವಿರುದ್ದ ಕೇಸ್

SAGARA | ಪ್ರೇಮವಿವಾಹ ದುರಂತ ಅಂತ್ಯ | ವಿಷ ಸೇವಿಸಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ – ಪೊಲೀಸ್ ಸಿಬ್ಬಂದಿ ಸೇರಿ ನಾಲ್ವರ ವಿರುದ್ದ ಕೇಸ್ ಮೂರು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಗೃಹಿಣಿ ವಿಷ ಸೇವಿಸಿ ಮೃತಪಟ್ಟಿರುವ ಘಟನೆ ನಡೆದಿದೆ. ಘಟನೆಯ ಹಿನ್ನಲೆ : ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಕೆಳದಿ ರಸ್ತೆಯಲ್ಲಿರುವ ಮನೆಯೊಂದರಲ್ಲಿ ಮೃತ ಶಾಲಿನಿ (33) ಹಾಗೂ ಜಯರಾಮ್ ದಂಪತಿವಾಸಿಸುತ್ತಿದ್ದರು.  ಈ ನಡುವೆ ಇಬ್ಬರ ನಡುವೆ ಮನಸ್ತಾಪ ಬಂದಿದ್ದು, ಇದೀಗ ಅನುಮಾನಸ್ಪದ ರೀತಿಯಲ್ಲಿ…

Read More

ಒಕ್ಕಲೆಬ್ಬಿಸುವ ನೋಟಿಸ್‌ ನೀಡದಂತೆ ಅರಣ್ಯ ಸಚಿವರಿಗೆ ರೈತರ ಮನವಿ – ಮಹತ್ವದ ಉತ್ತರ ಕೊಟ್ಟ ಈಶ್ವರ್ ಖಂಡ್ರೆ

ಒಕ್ಕಲೆಬ್ಬಿಸುವ ನೋಟಿಸ್‌ ನೀಡದಂತೆ ಅರಣ್ಯ ಸಚಿವರಿಗೆ ರೈತರ ಮನವಿ – ಮಹತ್ವದ ಉತ್ತರ ಕೊಟ್ಟ ಈಶ್ವರ್ ಖಂಡ್ರೆ ಶಿವಮೊಗ್ಗ : ನಗರಕ್ಕೆ ಆಗಮಿಸಿದ್ದ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಒತ್ತುವರಿ ತೆರವಿನ ನೋಟಿಸ್‌ ನೀಡುತ್ತಿರುವ ಪ್ರಕರಣದ ಬಿಸಿ ತಟ್ಟಿದೆ. ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ಮುಖಂಡರ ಅರಣ್ಯ ಸಚಿವರನ್ನ ಭೇಟಿಯಾಗಿ  ರೈತರನ್ನು ಒಕ್ಕಲೆಬ್ಬಿಸದಂತೆ ಮನವಿ ಮಾಡಿದರು. ಮುಖಂಡರ ಪರವಾಗಿ ಸಚಿವರಿಗೆ ಮನವಿ ಸಲ್ಲಿಸಿದ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯಾಧ್ಯಕ್ಷ ಹೆಚ್.ಆರ್. ಬಸವರಾಜಪ್ಪ ಸಾಗುವಳಿ…

Read More

ರಿಪ್ಪನ್‌ಪೇಟೆ : ಮನೆ ಮುಂಭಾಗ ನಿಲ್ಲಿಸಿದ್ದ ಬೈಕ್ ನ ಹ್ಯಾಂಡ್ ಲಾಕ್ ಮುರಿದು ಕಳ್ಳತನ|BikeTheft

ರಿಪ್ಪನ್‌ಪೇಟೆ : ಇಲ್ಲಿನ ಸಾಗರ ರಸ್ತೆಯ ಕಾಲೇಜಿನ ಮುಂಭಾಗದಲ್ಲಿರುವ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನವಾಗಿರುವ ಘಟನೆ ನಡೆದಿದೆ. ಕಾಲೇಜಿನ ಮುಂಭಾಗದಲ್ಲಿರುವ ಸಂತೋಷ್ ಎಂಬುವವರು ತಮ್ಮ ಮನೆ ಮುಂದೆ ಭಾನುವಾರ ರಾತ್ರಿ ನಿಲ್ಲಿಸಿದ್ದ ಮಹೀಂದ್ರಾ ಸೆಂಚುರೊ (ka 26 X 0533) ಬೈಕ್ ಬೆಳಗಾಗುವುದರೊಳಗೆ ಕಳ್ಳತನವಾಗಿದೆ. ಭಾನುವಾರ ರಾತ್ರಿ ಸಂತೋಷ್ ಕಲಾಲ್ ತಮ್ಮ ಮನೆಯ ಮುಂದಿನ ಜಗುಲಿಯಲ್ಲಿ ಬೈಕ್ ನ್ನು ಹ್ಯಾಂಡ್ ಲಾಕ್ ಮಾಡಿ ನಿಲ್ಲಿಸಿದ್ದರು.ಆದರೆ ಬೆಳಿಗ್ಗೆ ಬಂದು ನೋಡುವಾಗ ಬೈಕ್ ನಾಪತ್ತೆಯಾಗಿದೆ. ಈ ಬಗ್ಗೆ ಬೈಕ್…

Read More

ಜ್ಞಾನ ಸಂಪನ್ನರಾಗಿರಿ, ಭಾರತ ಸಮೃದ್ಧವಾಗಲಿ – ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಮಹಾಸ್ವಾಮಿಜಿ|hombuja

“ಜ್ಞಾನ ಸಂಪನ್ನರಾಗಿರಿ, ಭಾರತ ಸಮೃದ್ಧವಾಗಲಿ”:ಡಾ. ದೇವೇಂದ್ರ ಕೀರ್ತಿ ಭಟ್ಟಾರಕ  ಮಹಾಸ್ವಾಮಿಜಿ  ರಿಪ್ಪನ್‌ಪೇಟೆ;- ಜ್ಞಾನ ಸಂಪನ್ನರಾಗಿರಿ, ಭಾರತ ಸಮೃದ್ಧವಾಗಲಿ , ಜ್ಞಾನದಿಂದ ಕುಟುಂಬ ಸಮಾಜ ಹಾಗೂ ದೇಶದ ಅಭಿವೃದ್ಧಿ ಸಾಧ್ಯ , ಆಧ್ಯಾತ್ಮಿಕ ಜ್ಞಾನವು ನೆಮ್ಮದಿಯ ಬದುಕಿಗೆ ದಾರಿದೀಪವಾಗಿದೆ ಎಂದು ಹೊಂ ಬುಜ ಜೈನ್ ಮಠದ ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಮಹಾ ಸ್ವಾಮೀಜಿ  ಹೇಳಿದರು  ದಕ್ಷಿಣ ಭಾರತದ ಜೈನರ ಪವಿತ್ರ ಯಾತ್ರಾ ಕ್ಷೇತ್ರವಾದ  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅತಿಶಯ ಶ್ರೀಕ್ಷೇತ್ರ ಹೊಂಬುಜದಲ್ಲಿ ಶ್ರೀಮಠದ ಜಿನಾಲಯದಲ್ಲಿ   ಶುಕ್ರವಾರ…

Read More

ರಿಪ್ಪನ್ ಪೇಟೆ ಸುತ್ತಮುತ್ತಲಿನ ದೇವಸ್ಥಾನಗಳಲ್ಲಿ ಕಳ್ಳತನ ಪ್ರಕರಣ – ಸರ್ಕಾರಿ ಶಾಲೆ ಶಿಕ್ಷಕ ಸೇರಿ ಇಬ್ಬರ ಬಂಧನ

ರಿಪ್ಪನ್‌ಪೇಟೆ : ಇತ್ತೀಚಿಗೆ ರಿಪ್ಪನ್ ಪೇಟೆ ಸುತ್ತಮುತ್ತಲಿನ ಮೂರು ದೇವಸ್ಥಾನಗಳಲ್ಲಿ ಬೀಗ ಒಡೆದು ಕಳ್ಳತನ ಮಾಡಿದ್ದ ಆರೋಪಿಗಳನ್ನು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಪೊಲೀಸರು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆಯ ಲಿಂಗದೇವರಕೊಪ್ಪ ಸರ್ಕಾರಿ ಶಾಲೆಯ ಶಿಕ್ಷಕ ವಸಂತ್ ಕುಮಾರ್ ಹಾಗೂ ಗುಡ್ಡದೇವರನಳ್ಳಿ ಗ್ರಾಮದ ಸಲೀಂ ಎಂಬಾತನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶೋಕಿ ಜೀವನ ನಡೆಸಲು ಕಳೆದ ಮೂರು ವರ್ಷಗಳಿಂದ ಕಳ್ಳತನ ನಡೆಸುತಿದ್ದ ಇವರು ಒಮ್ಮೆಯು ಸಿಕ್ಕಿಬಿದ್ದಿರಲಿಲ್ಲ. ಆರೋಪಿತರು ಕಳೆದ 3-4 ವರ್ಷಗಳಿಂದ ಈ ರೀತಿಯ ಕಳ್ಳತನ ಪ್ರಕರಣದಲ್ಲಿ ಬಾಗಿಯಾಗಿದ್ದು…

Read More

ಹೊಂಬುಜ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಸುಜ್ಞಾನ, ಸಮೃದ್ಧಿ ಕರುಣಿಸಲೆಂಬ ಪ್ರಾರ್ಥನೆ|hombuja

ಹೊಂಬುಜ : ಶ್ರಾವಣ ಮಾಸದ ಸಂಪತ್ ಶುಕ್ರವಾರಗಳ ಪ್ರಥಮ ದಿನದಂದು ಭಕ್ತಿ, ಶ್ರದ್ಧೆಯಿಂದ ಭಕ್ತವೃಂದದವರು ಅತಿಶಯ ಶ್ರೀಕ್ಷೇತ್ರ ಹೊಂಬುಜದ ವಿಶ್ವವಂದ್ಯ ಜಗನ್ಮಾತೆ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಪ್ರಾರ್ಥಿಸಿದರು. ಪ್ರಾತಃಕಾಲ ಶ್ರೀ ಕ್ಷೇತ್ರದ ಶ್ರೀ ನೇಮಿನಾಥ ಸ್ವಾಮಿ, ಶ್ರೀ ಪಾರ್ಶ್ವನಾಥ ಸ್ವಾಮಿ, ಶ್ರೀ ಪದ್ಮಾವತಿ ದೇವಿ, ಶ್ರೀಕ್ಷೇತ್ರಪಾಲ ಸನ್ನಿಧಿಯಲ್ಲಿ ನಿತ್ಯ ಜಲಾಭಿಷೇಕ, ಅಷ್ಟವಿದಾರ್ಚನೆ ಪೂಜೆಯನ್ನು ಶ್ರೀಕ್ಷೇತ್ರ ಹೊಂಬುಜ ಪೀಠಾಧಿಕಾರಿಗಳಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರ ದಿವ್ಯ ನೇತೃತ್ವ, ಮಾರ್ಗದರ್ಶನದಲ್ಲಿ ವಿಶೇಷ ಆಗಮೋಕ್ತ…

Read More

POSTMAN NEWS ವರದಿಗೆ ಎಚ್ಚೆತ್ತ ಅಧಿಕಾರಿಗಳು – ಅನಧಿಕೃತ ಕಟ್ಟಡ ತೆರವಿಗೆ ಮಾಲೀಕರಿಗೆ ವಾರ್ನಿಂಗ್

POSTMAN NEWS ವರದಿಗೆ ಎಚ್ಚೆತ್ತ ಅಧಿಕಾರಿಗಳು – ಅನಧಿಕೃತ ಕಟ್ಟಡ ತೆರವಿಗೆ ಮಾಲೀಕರಿಗೆ ವಾರ್ನಿಂಗ್  ರಿಪ್ಪನ್‌ಪೇಟೆ ; ಪಟ್ಟಣದ ಅಭಿವೃದ್ಧಿಯ ಹಿನ್ನಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ಆಸಕ್ತಿಯಿಂದ ರಸ್ತೆಗಳನ್ನು ಅಗಲೀಕರಣಗೊಳಿಸಿ ಪಟ್ಟಣವನ್ನು ಸುಂದರವನ್ನಾಗಿಸುವ ಪ್ರಯತ್ನದ ಮೊದಲ ಹಂತವಾಗಿ ಸಾಗರ ರಸ್ತೆ ಅಗಲೀಕರಣ ಕಾಮಗಾರಿ ಸುಮಾರು 5.50 ಕೋಟಿ ರೂ ವೆಚ್ಚದಲ್ಲಿ ನಡೆಯುತ್ತಿದೆ. ಈ ಅಭಿವೃದ್ಧಿ ಕೆಲಸಕ್ಕೆ ಪಟ್ಟಣದ ಶೇ 99%ರಷ್ಟು  ಕಟ್ಟಡ ವಾರಸು­ದಾರರು ಸ್ವಯಂ ಪ್ರೇರಣೆಯಿಂದ ಕಟ್ಟಡ ತೆರವುಗೊಳಿಸಿದ್ದಾರೆ ಆದರೆ ಬೆರಳಣಿಕೆ ವ್ಯಾಪಾರಸ್ಥರು ಮಾತ್ರ ತೆರವುಗೊಳಿಸು­ವುದಕ್ಕೆ ವಿಳಂಬ ಧೋರಣೆ…

Read More

ಜಾಗದ ವಿಚಾರದಲ್ಲಿ ಗಲಾಟೆ | ಕೋವಿಯಿಂದ ಗುಂಡು ಹಾರಿಸಿದ್ದ ಆರೋಪಿಗೆ 5ವರ್ಷ ಶಿಕ್ಷೆ

ಜಾಗದ ವಿಚಾರದಲ್ಲಿ ಗಲಾಟೆ | ಕೋವಿಯಿಂದ ಗುಂಡು ಹಾರಿಸಿದ್ದ ಆರೋಪಿಗೆ 5ವರ್ಷ ಶಿಕ್ಷೆ ಜಮೀನಿಗೆ ಹೋಗುವ ಜಾಗದ ವಿಚಾರಕ್ಕೆ ಜಗಳವಾಗಿ ಗುಂಡು ಹಾರಿಸಿದ ವ್ಯಕ್ತಿಗೆ ಶಿವಮೊಗ್ಗ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 5 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 50 ಸಾವಿರ ರೂ ದಂಡ ವಿಧಿಸಿದೆ. ತೀರ್ಥಹಳ್ಳಿ ತಾಲೂಕು ಜಟ್ಟಿನಮಕ್ಕಿ ಗ್ರಾಮದ ಅಶೋಕ್ ಶಿಕ್ಷೆಗೊಳಗಾದವ.ಈತ 2018ರಲ್ಲಿ ತಮ್ಮ ಗ್ರಾಮದ ಕೃಷ್ಣಮೂರ್ತಿ ಎಂಬವರ ಮೇಲೆ ಕೋವಿಯಿಂದ ಗುಂಡು ಹಾರಿಸಿದ್ದನು. ಗುಂಡು ಕೃಷ್ಣಮೂರ್ತಿ ಕುತ್ತಿಗೆಗೆ ತಾಗಿ ಅವರು…

Read More

ವಿಧಿಯಾಟಕ್ಕೆ ಹೊಸ ಟ್ರಾಕ್ಟರ್ ಬಲಿ ಪಡೆಯಿತೇ ಯುವ ರೈತನನ್ನು : ಹೊಸಕೊಪ್ಪದಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಸಾವು: ವಿಧಿಯೇ ನೀನೆಷ್ಟು ಕ್ರೂರಿ

ಹೊಸ ಟ್ರಾಕ್ಟರ್ ನಲ್ಲಿ ಹೋಗುವಾಗ ವಿಧಿಯಾಟಕ್ಕೆ ಬಲಿಯಾಗಿ ಹೊಸಕೊಪ್ಪ ಗ್ರಾಮದ ಬಳಿ ಟ್ಯಾಕ್ಟರ್  ಪಲ್ಟಿಯಾಗಿ ಗುಂಡಿಗೆ ಬಿದ್ದಿದ್ದು ಸ್ಥಳದಲ್ಲೇ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ  ನಡೆದಿದೆ. ಹೊಸ ಟ್ರ್ಯಾಕ್ಟರ್ ಚಲಾಯಿಸಿಕೊಂಡು ಎನ್ ಟಿ ರಸ್ತೆಯಿಂದ ಹೊಸಕೊಪ್ಪದ‌ ಕೆರೆ ಏರಿಗೆ ಬರುವಾಗ ಎದುರುಗಡೆ ಬಂದ ವಾಹನವನ್ನ ತಪ್ಪಿಸಲು ಹೋದ ಚಾಲಕ ನಿಯಂತ್ರಣ ಕಳೆದುಕೊಂಡು ಟ್ರ್ಯಾಕ್ಟರ್ ಮಗುಚಿ ಬಿದ್ದಿದೆ. ಟ್ರ್ಯಾಕ್ಟರ್ ನ ಚಾಲಕನ ಪಕ್ಕದಲ್ಲಿ ಕುಳಿತಿದ್ದ ಶಶಿನಾಯ್ಕ್(30) ಎಂಬುವವರು ಕೆಳಗೆ ಬಿದ್ದಿದ್ದಾರೆ. ಕೆಳಗೆ ಬಿದ್ದ ಶಶಿನಾಯ್ಕ್ ನ‌ ಮೈ ಮೇಲೆ ಟ್ರ್ಯಾಕ್ಟರ್…

Read More

₹1.50 ಕೋಟಿ ಮೌಲ್ಯದ ಅಡಿಕೆಯೊಂದಿಗೆ ಲಾರಿ ಸಮೇತ ಚಾಲಕ ನಾಪತ್ತೆ

₹1.50 ಕೋಟಿ ಮೌಲ್ಯದ ಅಡಿಕೆಯೊಂದಿಗೆ ಲಾರಿ ಸಮೇತ ಚಾಲಕ ನಾಪತ್ತೆ A lorry carrying arecanut worth ₹1.5 crore from Shivamogga to Bengaluru goes missing as driver and accomplice allegedly abscond with the load; police investigation underway. ಶಿವಮೊಗ್ಗ: ಲಾರಿಯಲ್ಲಿ ಸಾಗಿಸುತ್ತಿದ್ದ ಸುಮಾರು ₹1.50 ಕೋಟಿ ಮೌಲ್ಯದ ಅಡಿಕೆಯನ್ನು ಚಾಲಕ ಹಾಗೂ ಆತನ ಸಹಚರರು ಲಪಟಾಯಿಸಿ ಪರಾರಿಯಾದ ಘಟನೆ ಶಿವಮೊಗ್ಗದಲ್ಲಿ ಬೆಳಕಿಗೆ ಬಂದಿದೆ. ಶಿವಮೊಗ್ಗದ ಮ್ಯಾಮ್‌ಕೋಸ್‌ನಿಂದ ಬೆಂಗಳೂರಿನ ಯಶವಂತಪುರಕ್ಕೆ…

Read More
Exit mobile version