ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (29-05-2025) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (29-05-2025) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (29-05-2025) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (29-05-2025) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ…

Read More

ಹೆರಿಗೆ ವಾರ್ಡ್ ನಲ್ಲಿ 6 ತಿಂಗಳ ಮಗುವನ್ನು ಬಿಟ್ಟು ಮಹಿಳೆ ನಾಪತ್ತೆ…!!!!

ಶಿವಮೊಗ್ಗದ  ಮೆಗ್ಗಾನ್ ಹೆರಿಗೆ ವಾರ್ಡ್ ಗೆ ಬಂದಿದ್ದ ಅಪರಿಚಿತ ಮಹಿಳೆ ವಾರ್ಡ್ ನಲ್ಲಿದ್ದ ಮಹಿಳೆಯೊಬ್ವರ ಕೈಯಲ್ಲಿ ಮಗುವನ್ನ ನೀಡಿ ದಿಡೀರನೆ ಕಣ್ಮರೆಯಾಗಿರುವ ಘಟನೆ ನಡೆದಿದೆ. ಮೆಗ್ಗಾನ್ ಹೆರಿಗೆ ವಾರ್ಡ್ ನಲ್ಲಿ ಹೊರಗಿನಿಂದ ಬಂದ ಮಹಿಳೆಯೊಬ್ಬಳು ಶೌಚಾಲಯಕ್ಕೆ ಹೋಗಿ ಬರುವೆ ಎಂದು ಹೇಳಿ ವಾರ್ಡ್ ನಲ್ಲಿದ್ದ ಮಹಿಳೆಯೊಬ್ಬಳಿಗೆ ಮಗುವನ್ನ ನೀಡಿ ಹೋಗಿದ್ದಾಳೆ. ಮಗುವನ್ನ ಎತ್ತುಕೊಂಡವರು ಕಳೆದ ಮೂರು ಗಂಟೆಯಿಂದ ಕಾದರೂ ಮಗುವನ್ನ ನೀಡಿದ ಮಹಿಳೆ ವಾಪಾಸ್ ಬರಲೇ ಇಲ್ಲ. ಆ ತಾಯಿ ಯಾಕೆ ಹೀಗೆ ಮಾಡಿದ್ದಾಳೋ, ಬಡತನವೋ ಗೊತ್ತಿಲ್ಲ….

Read More

ಹೊಸನಗರ ಬ್ಲಾಕ್ ಕಾಂಗ್ರೆಸ್ ನೂತನ ಪಟ್ಟಿ ಬಿಡುಗಡೆ

ಹೊಸನಗರ ಬ್ಲಾಕ್ ಕಾಂಗ್ರೆಸ್ ನೂತನ ಪಟ್ಟಿ ಬಿಡುಗಡೆ ಹೊಸನಗರ ; ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಶಿಫಾರಸ್ಸಿನಂತೆ ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್ ಸಮಿತಿಯು, ಹೊಸನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ವಿವಿಧ ಸ್ಥಾನಗಳಿಗೆ ಪದಾಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ನೂತನ ಅಧ್ಯಕ್ಷರಾಗಿ ಕೋಡೂರು ಬಿ.ಜಿ. ಚಂದ್ರಮೌಳಿ, ಉಪಾಧ್ಯಕ್ಷರಾಗಿ ನಾಗೋಡಿ ವಿಶ್ವನಾಥ್, ಕೆಂಚನಾಲ ಉಬೇದ್ದುಲ್ಲಾ ಷರೀಫ್, ಜಯನಗರ ಚನ್ನಬಸವ, ಬಾಳೂರು ಲೀಲಾವತಿ, ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಹೊಸನಗರ ಪಟ್ಟಣದ ಎಂ.ಪಿ.ಸುರೇಶ್, ಸದಾಶಿವ ಶ್ರೇಷ್ಟಿ, ರಿಪ್ಪನ್‌ಪೇಟೆಯ ಮಧುಸೂಧನ್…

Read More

ರೌಡಿಶೀಟರ್ ನರಸಿಂಹ ಕೊಲೆ ಪ್ರಕರಣ ಭೇದಿಸಿದ ಪೊಲೀಸರು: ಐವರು ಆರೋಪಿಗಳ ಬಂಧನ

ರೌಡಿಶೀಟರ್ ನರಸಿಂಹ ಕೊಲೆ ಪ್ರಕರಣ ಭೇದಿಸಿದ ಪೊಲೀಸರು: ಐವರು ಆರೋಪಿಗಳ ಬಂಧನ Shivamogga police cracked the Narasimha murder case within 24 hours and arrested five accused, including Ambu Anil, Madhu, Ravi, Katte Karthik, and Shabarish. Investigation is underway. ಶಿವಮೊಗ್ಗ: ನಗರದ ಗಾಂಧಿ ಬಜಾರ್ ಸಮೀಪ ನಡೆದಿದ್ದ ರೌಡಿಶೀಟರ್ ನರಸಿಂಹ ಹತ್ಯೆ ಪ್ರಕರಣವನ್ನು ಶಿವಮೊಗ್ಗ ಪೊಲೀಸರು ಕೇವಲ 24 ಗಂಟೆಗಳಲ್ಲೇ ಭೇದಿಸಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಈ…

Read More

ರಿಪ್ಪನ್‌ಪೇಟೆ : ಚಲಿಸುತಿದ್ದ ಬೈಕ್ ಮೇಲೆ ಬಿದ್ದ ಬೃಹತ್ ಮರ – ಓರ್ವನ ಸ್ಥಿತಿ ಗಂಭೀರ,ಮೆಗ್ಗಾನ್ ಗೆ ದಾಖಲು|accident

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಮೂಗೂಡ್ತಿ ಗ್ರಾಮದಲ್ಲಿ ಚಲಿಸುತಿದ್ದ ಬೈಕ್ ಮೇಲೆ ಮರ ಬಿದ್ದು ಓರ್ವ ವ್ಯಕ್ತಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ. ಮೂಗೂಡ್ತಿ – ತಳಲೆ ಮಾರ್ಗದಲ್ಲಿ ಬೈಕ್ ನಲ್ಲಿ ತೆರಳುತಿದ್ದ ಸುಳಗೋಡು ಗ್ರಾಮದ ನಿವಾಸಿ ಮಂಜುನಾಥ್ ಎಂಬುವವರಿಗೆ ಗಂಭೀರ ಗಾಯಗಳಾಗಿದೆ.ಬೈಕ್ ಸವಾರ ಕುಮಾರ್ ಎಂಬುವವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ತಳಲೆ ಮಾರ್ಗದ ಇಳಿಜಾರಿನಲ್ಲಿ ಚಲಿಸುತಿದ್ದ ಬೈಕ್ ಮೇಲೆ ಬೃಹತ್ ಮರ ಬಿದ್ದ ಹಿನ್ನಲೆಯಲ್ಲಿ ಬೈಕ್ ನಲ್ಲಿ ತೆರಳುತಿದ್ದ ಇಬ್ಬರು ಸಿಲುಕಿ ಕೊಂಡಿದ್ದಾರೆ ತಕ್ಷಣ ಸ್ಥಳೀಯರು ಹಾಗೂ…

Read More

40% ಕಮಿಷನ್ ಆರೋಪ : ಸಿಎಂ ಬೊಮ್ಮಾಯಿಗೆ ರಾಜೀನಾಮೆ ಪತ್ರ ಸಲ್ಲಿಸಿದ ಕೆ ಎಸ್ ಈಶ್ವರಪ್ಪ (ESHWARAPPA)

  ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒತ್ತಡಕ್ಕೆ ಸಿಲುಕಿದ ಕೆ.ಎಸ್. ಈಶ್ವರಪ್ಪ ಕೊನೆಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಶಿವಮೊಗ್ಗದಿಂದ ಇಂದು ರಾತ್ರಿ ನಗರಕ್ಕೆ ಆಗಮಿಸಿದ ಕೆ.ಎಸ್. ಈಶ್ವರಪ್ಪ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧಿಕೃತ ನಿವಾಸದಲ್ಲಿ ರಾಜೀನಾಮೆ ಪತ್ರವನ್ನು ಸಲ್ಲಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬೆಂಗಳೂರಿನಲ್ಲಿ ಇಲ್ಲದ ಕಾರಣ ಸೋಮವಾರ ರಾಜೀನಾಮೆ ಅಂಗೀಕಾರವಾಗುವ ಸಾಧ್ಯತೆಯಿದೆ. ಕೆ.ಎಸ್. ಈಶ್ವರಪ್ಪ ರಾಜೀನಾಮೆ ನೀಡುವ ವೇಳೆ ಸಿಎಂ ನಿವಾಸದ ಬಳಿ…

Read More

ಇಂದು ರಾತ್ರಿ 9.15 ಕ್ಕೆ ಕೆಂಪುಕೋಟೆಯ ಮೇಲೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿರುವ ಪ್ರಧಾನಿ ನರೇಂದ್ರ ಮೋದಿ :

ಪ್ರಧಾನಿ ಮೋದಿ ಅವರು ಗುರುವಾರ ರಾತ್ರಿ 9:15 ಕ್ಕೆ ಕೆಂಪು ಕೋಟೆಯ ಮೇಲೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ ಮತ್ತು ಸ್ವಾತಂತ್ರ್ಯ ದಿನಾಚರಣೆ ಹೊರತುಪಡಿಸಿ, ಸ್ಮಾರಕದ ಮೇಲೆ ಮೋದಿ ಭಾಷಣ ಮಾಡುತ್ತಿರುವುದು ಇದು ಎರಡನೇ ಬಾರಿಯಾಗಿದೆ.  ಗುರು ತೇಜ್ ಬಹದ್ದೂರ್ ಅವರ 400 ನೇ ಜನ್ಮದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ರಾತ್ರಿ ಕೆಂಪು ಕೋಟೆಯಿಂದ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಗುರು ತೇಜ್ ಬಹದ್ದೂರ್ ಜಿ ಅವರ ಜೀವನವನ್ನು ಬಿಂಬಿಸುವ ಭವ್ಯವಾದ ಬೆಳಕು ಮತ್ತು ಧ್ವನಿ ಪ್ರದರ್ಶನವೂ…

Read More
Skyscrappers

Suspendisse ipsum dui

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ತೀರ್ಥಹಳ್ಳಿ ಮಹಿಷಿ ಮಠದಲ್ಲಿ ಕಳ್ಳತನ ಪ್ರಕರಣ – ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸರು

ತೀರ್ಥಹಳ್ಳಿ ಮಹಿಷಿ ಮಠದಲ್ಲಿ ಕಳ್ಳತನ ಪ್ರಕರಣ – ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸರು ಶಿವಮೊಗ್ಗ: ಮಾಳೂರು ಪೊಲೀಸ್ ಠಾಣೆ ವ್ಯಾಪ್ತಿಯ ಮಹಿಷಿ ಗ್ರಾಮದಲ್ಲಿರುವ  ಉತ್ತರಾದಿ ಮಠದಲ್ಲಿ ಇತ್ತೀಚೆಗೆ ಸಂಭವಿಸಿದ ದರೋಡೆಗೆ ಸಂಬಂಧಿಸಿದಂತೆ ಆರೋಪಿ ಮತ್ತು ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿರುವ ಶ್ರೀನಿವಾಸ್ ಮತ್ತು ಅವರ ತಂಡವನ್ನು ಪೊಲೀಸರು ಬಂಧಿಸಲು ತೆರಳಿದ ವೇಳೆ ಆತ ಪೊಲೀಸರ ಮೇಲೆ ದಾಳಿ ನಡೆಸಲೆತ್ನಿಸಿದ್ದರಿಂದ ಆತನ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ. ಇದು ಶಿಕಾರಿಪುರದ ಕೆಂಗುಡ್ಡೆ ರಸ್ತೆಯ ಕೆರೆ ಏರಿ ಮೇಲೆ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (19-11-2022) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…|Mescom

ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 19/11/22 ರಂದು ಬೆಳಿಗ್ಗೆ 9-30 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್ ಪೇಟೆ  110/11 ಕೆ ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣ ಕಾರ್ಯವಿರುವ ನಿಮಿತ್ತ  ನಾಳೆ ಬೆಳಿಗ್ಗೆ 9-30 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ ??? ರಿಪ್ಪನ್ ಪೇಟೆ,ಹೆದ್ದಾರಿಪುರ,ಕೆಂಚನಾಲ,ಗರ್ತಿಕೆರೆ, ಬೆಳ್ಳೂರು,ಅರಸಾಳು,ಕೋಡೂರು ಮತ್ತು ಚಿಕ್ಕಜೇನಿ…

Read More