“ಸಾಗರದ ಜ್ಯೂನಿಯರ್ ಕಾಲೇಜಿನಲ್ಲೂ ಪ್ರಾರಂಭವಾದ ಹಿಜಾಬ್ ಹಾಗೂ ಕೇಸರಿ ಶಾಲು ಸಂಘರ್ಷ .!!!”
ಸಾಗರ :ಕರ್ನಾಟಕದಲ್ಲಿ ಇದೀಗ ಕೇಸರಿ ಶಾಲು ಹಾಗೂ ಹಿಜಾಬ್ ನ ವಿಚಾರವಾಗಿ ಸಂಘರ್ಷ ನಡೆಯುತ್ತಿದೆ.ಉಡುಪಿ ಕಾಲೇಜಿನಲ್ಲಿ ಪ್ರಾರಂಭವಾದ ಹಿಜಾಬ್ ಸಂಘರ್ಷ ಇದೀಗ ರಾಜ್ಯಾದ್ಯಂತ ಪ್ರಾರಂಭವಾಗಿದೆ. ಇದೀಗ ಇದರ ಸಂಘರ್ಷ ಮಲೆನಾಡಿಗೂ ಕಾಲಿಟ್ಟಿದ್ದು ಶಿವಮೊಗ್ಗ ಜಿಲ್ಲೆ ಸಾಗರದ ಸರ್ಕಾರಿ ಜ್ಯೂನಿಯರ್ ಕಾಲೇಜಿನಲ್ಲಿ ಇಂದು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸಿದರು.ಇವರನ್ನು ತಡೆಯಲು ಪ್ರಿನ್ಸಿಪಾಲ್ ಪ್ರಯತ್ನಪಟ್ಟರು ಯಶಸ್ವಿ ಕಾಣಲಾಗುತ್ತಿಲ್ಲ. ಸಾಗರದ ಜ್ಯೂನಿಯರ್ ಕಾಲೇಜಿನ ಕೇಸರಿ ಶಾಲು ಧರಿಸಿದ್ದ ವಿದ್ಯಾರ್ಥಿಗಳು ಮುಸ್ಲಿಂ ವಿದ್ಯಾರ್ಥಿನಿಯರಿಂದ ಹಿಜಾಬ್ ಹಾಗೂ ಬುರ್ಖಾವನ್ನು ನೀವು ತೆಗೆಸಿದರೆ…