Headlines

ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬಿಜೆಪಿ ಜಿಲ್ಲಾ ಮುಖಂಡ ಬೆಳ್ಳೂರು ತಿಮ್ಮಪ್ಪಗೆ ಗಂಭೀರ ಗಾಯ | Accident

ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬಿಜೆಪಿ ಜಿಲ್ಲಾ ಮುಖಂಡ ಬೆಳ್ಳೂರು ತಿಮ್ಮಪ್ಪಗೆ ಗಂಭೀರ ಗಾಯ | Accident ಕಾರು, ಬೈಕ್ ಮುಖಾಮುಖಿ ಡಿಕ್ಕಿ ಸಂಭವಿಸಿ ಬಿಜೆಪಿ ಪಕ್ಷದ ಹಿರಿಯ ಮುಖಂಡ ಬೆಳ್ಳೂರು ತಿಮ್ಮಪ್ಪ ರವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ತಳಲೆ ಗ್ರಾಮದಲ್ಲಿ ನಡೆದಿದೆ. ತಿಮ್ಮಪ್ಪ ನವರು ಬೆಳ್ಳೂರು ಗ್ರಾಮದಿಂದ ರಿಪ್ಪನ್‌ಪೇಟೆ ಕಡೆಗೆ ಹೀರೋ ಹೋಂಡಾ ಫ್ಯಾಷನ್ ಬೈಕ್ ನಲ್ಲಿ ಬರುತಿದ್ದಾಗ ತಳಲೆ ಗ್ರಾಮದ ಬಳಿಯಲ್ಲಿ ಹುಂಡಾಯ್ I…

Read More

ದುಬಾರಿ ಗಿಫ್ಟ್ ಬಂದಿದೆ ಎಂದು ವಿದೇಶದಿಂದ ಬಂದ ಕರೆ ಹಾಗೂ ಮೆಸೇಜ್ ಗೆ ಸ್ಪಂದಿಸಿದ ವ್ಯಕ್ತಿಗೆ ಕಾದಿತ್ತು ಬಿಗ್ ಶಾಕ್..!!

ದುಬಾರಿ ಗಿಫ್ಟ್ ಬಂದಿದೆ ಎಂದು ವಿದೇಶದಿಂದ ಬಂದ ಕರೆ ಹಾಗೂ ಮೆಸೇಜ್ ಗೆ ಸ್ಪಂದಿಸಿದ ವ್ಯಕ್ತಿಗೆ ಕಾದಿತ್ತು ಬಿಗ್ ಶಾಕ್..!! ಶಿವಮೊಗ್ಗ : ಲಂಡನ್‌ನಿಂದ ಬೆಲೆ ಬಾಳುವ ಗಿಫ್ಟ್‌ ಬಂದಿದೆ ಎಂದು ನಂಬಿಸಿ ಭದ್ರಾವತಿಯ ವ್ಯಕ್ತಿಯೊಬ್ಬರಿಗೆ 8.56 ಲಕ್ಷ ರೂ. ವಂಚಿಸಲಾಗಿದೆ. ಇದೇ ಮಾದರಿ ಈ ಹಿಂದೆಯು ಹಲವರಿಗೆ ವಂಚನೆಯಾಗಿದ್ದು, ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕಿದೆ. ಲಂಡನ್‌ನಿಂದ ಮೈಕಲ್‌ ಮ್ಯಾಕ್‌ಡೊನಾಲ್ಡ್‌ ಹೆಸರಿನಲ್ಲಿ ಕರೆ ಮತ್ತು ಮೆಸೇಜ್‌ ಮಾಡಿ 43 ಲಕ್ಷ ರೂ. ಮೌಲ್ಯದ ಗಿಫ್ಟ್‌ ಕಳುಹಿಸುತ್ತಿರುವುದಾಗಿ ಭದ್ರಾವತಿಯ ವ್ಯಕ್ತಿಗೆ…

Read More

ರಿಪ್ಪನ್‌ಪೇಟೆಯ ಜೆ ಎನ್ ಆರ್ ರೈಸ್ ಮಿಲ್ ಮಾಲೀಕ ಜೆ ಎನ್ ರುದ್ರಪ್ಪಗೌಡ ನಿಧನ|Rpet

ರಿಪ್ಪನ್‌ಪೇಟೆ : ಪಟ್ಟಣದ ಶಿವಮೊಗ್ಗ ರಸ್ತೆಯ ಜೆ ಎನ್ ಆರ್ ರೈಸ್ ಮಿಲ್ ಮಾಲೀಕರಾಗಿದ್ದ ಜೆ ಎನ್ ರುದ್ರಪ್ಪ ಗೌಡರು (93) ತಮ್ಮ ಸ್ವಗೃಹದಲ್ಲಿ ಇಂದು ಬೆಳಿಗ್ಗೆ ವಯೋಸಹಜ ನಿಧನರಾದರು. ಮೂಲತಃ ಜಂಬಳ್ಳಿ ಮನೆತನದವರಾದ ಜೆ ಎನ್ ರುದ್ರಪ್ಪ ಗೌಡರು ಕಳೆದ 70 ವರ್ಷಗಳ ಹಿಂದೆ ರಿಪ್ಪನ್‌ಪೇಟೆಯ ಶಿವಮೊಗ್ಗ ರಸ್ತೆಯಲ್ಲಿ ಜೆ ಎನ್ ಆರ್  ರೈಸ್ ಮಿಲ್ ಪ್ರಾರಂಭಿಸಿದ್ದರು. ಮೃತರಿಗೆ ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರಿದ್ದಾರೆ. ಮೃತರ ಅಂತ್ಯಕ್ರಿಯೆ ಸ್ವಗ್ರಾಮ ಜಂಬಳ್ಳಿಯಲ್ಲಿ ಇಂದು ಸಂಜೆ 5…

Read More

Ex Mla |ರಿಪ್ಪನ್‌ಪೇಟೆ : ಮಾಜಿ ಶಾಸಕ ಡಾ. ಉಮಾಕಾಂತ್ ಬಿ ಬೋರ್ಕರ್ ನಿಧನ

ರಿಪ್ಪನ್‌ಪೇಟೆ : ಶಿರಸಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಬೋರ್ಕರ್ ಉಮಾಕಾಂತ್(84) ರವರು ಇಂದು ಮುಂಜಾನೆ ವಯೋಸಹಜ ನಿಧನರಾಗಿದ್ದಾರೆ. ಶಿರಸಿ ವಿಧಾನಸಭಾ ಕ್ಷೇತ್ರದಲ್ಲಿ 1978ರಲ್ಲಿ ಜನತಾ ಪಕ್ಷದಿಂದ ಸ್ಪರ್ಧಿಸಿದ್ದ ಬೋರ್ಕರ್ ಉಮಾಕಾಂತ್ ಗೆಲುವು ಸಾಧಿಸಿದ್ದರು. ಹಲವಾರು ವರ್ಷಗಳಿಂದ ಅವರು ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ಅರಸಾಳು ಗ್ರಾಮದಲ್ಲಿ ವಾಸಿಸುತಿದ್ದು ಅವರ ಪತ್ನಿ ಮಂಜುಳಾ ಬೋರ್ಕರ್ ಪ್ರಮುಖ ರಾಜಕೀಯ ಪಕ್ಷವಾದ ಕಾಂಗ್ರೆಸ್ ನಲ್ಲಿ ಗುರುತಿಸಿಕೊಂಡಿದ್ದಾರೆ. 1978 ರಲ್ಲಿ ತುರ್ತು ಪರಿಸ್ಥಿತಿಯ ಪ್ರಭಾವದಿಂದ ಬೋರ್ಕರ್ ಉಮಾಕಾಂತ್ ಕಾಂಗ್ರೆಸ್‌ನ ರೇವಣಕರ್‌ ಶಂಕರ್‌ ಪುರುಷೋತ್ತಮ್‌…

Read More

Nullam eget nulla eu velit malesuada ullamcorper

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಗರ್ತಿಕೆರೆ | ವಲಯ ಮಟ್ಟದ ಕ್ರೀಡಾಕೂಟದಲ್ಲಿ ನಿರ್ಣಾಯಕರಿಂದ ಪಕ್ಷಪಾತ ಆರೋಪ – ವಿದ್ಯಾರ್ಥಿಗಳ ಪ್ರತಿಭಟನೆ

ಗರ್ತಿಕೆರೆ | ವಲಯ ಮಟ್ಟದ ಕ್ರೀಡಾಕೂಟದಲ್ಲಿ ನಿರ್ಣಾಯಕರಿಂದ ಪಕ್ಷಪಾತ ಆರೋಪ – ವಿದ್ಯಾರ್ಥಿಗಳ ಪ್ರತಿಭಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ವಲಯ ಮಟ್ಟದ 16 ವರ್ಷ ವಯೋಮಿತಿ ಒಳಗಿನ ಕ್ರೀಡಾಕೂಟದಲ್ಲಿ ನಡೆದ ಅವ್ಯವಸ್ಥೆಯನ್ನು ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ಘಟನೆ ಗಮನ ಸೆಳೆದಿದೆ. ಸ್ಪರ್ಧೆಯಲ್ಲಿ ನಿರ್ಣಾಯಕರು ಪಕ್ಷಪಾತ ತೋರಿದ್ದಾರೆ ಎಂಬ ಆರೋಪ ಹೊರಿಸಿ, ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೋಡೂರಿನ ಬ್ಲಾಸಂ ಶಾಲೆ ಹಾಗೂ ಹೆದ್ದಾರಿಪುರದ ಶಿವರಾಮಕೃಷ್ಣ ಶಾಲೆಯ ವಿದ್ಯಾರ್ಥಿಗಳು “ಮೋಸದಾಟಕ್ಕೆ ಧಿಕ್ಕಾರ” ಎಂದು ಘೋಷಣೆ…

Read More

ಸರಕಾರಿ ಪದವಿ ಪೂರ್ವ ಕಾಲೇಜು ಅಮೃತದಲ್ಲಿ ಭಾವಾಂಜಲಿ ನುಡಿನಮನ ಕಾರ್ಯಕ್ರಮ :

ರಿಪ್ಪನ್ ಪೇಟೆ: ಶೈಕ್ಷಣಿಕ ಸೇವೆ ಎನ್ನುವುದು ಸಮಾಜದಲ್ಲಿ ಅತ್ಯುತ್ತಮ ಕಾರ್ಯವಾಗಿದ್ದು ಇದು ಜನಮಾನಸದಲ್ಲಿ ಉಳಿಯುತ್ತದೆ ಎಂದು  ವೈದ್ಯ ರತ್ನ ಪ್ರಶಸ್ತಿ ವಿಜೇತ ಹಾಗೂ ಮಾಜಿ ಶಾಸಕ ಡಾ.ಜಿ. ಡಿ. ನಾರಾಯಣಪ್ಪ ಹೇಳಿದರು. ಸರಕಾರಿ ಪದವಿ ಪೂರ್ವ ಕಾಲೇಜು ಅಮೃತ ಮತ್ತು ಅಮೃತ ಗ್ರಾಮಸ್ಥರು ಶನಿವಾರ ದಿವಂಗತ  ಜಿ. ಎಸ್.ಗಣೇಶ್ ಮೂರ್ತಿ ಪ್ರಾಚಾರ್ಯರು ಮತ್ತು ಶಿಕ್ಷಣತಜ್ಞರು ಮತ್ತು ಎಂ.ಹೆಚ್.ಪ್ರಕಾಶ್ ಪ್ರಾಚಾರ್ಯರು ರ ವರಿಗೆ  ಆಯೋಜಿಸಲಾಗಿದ್ದ  ಭಾವಾಂಜಲಿ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಮಲೆನಾಡಿನ ಶಿವಮೊಗ್ಗ ಜಿಲ್ಲೆಯ ತೀರ್ಥಳ್ಳಿ ಹಾಗೂ…

Read More

ರಸ್ತೆ ಮೇಲೆ ಬಿದ್ದಿದ್ದ ತನ್ನನ್ನು ಸಾಕಿ ಸಲುಹಿದ ಅಮ್ಮನನ್ನೇ ಮುಗಿಸಿದ 8ನೇ ತರಗತಿ ವಿದ್ಯಾರ್ಥಿನಿ ….

ರಸ್ತೆ ಮೇಲೆ ಬಿದ್ದಿದ್ದ ತನ್ನನ್ನು ಸಾಕಿ ಸಲುಹಿದ ಅಮ್ಮನನ್ನೇ ಮುಗಿಸಿದ 8ನೇ ವಿದ್ಯಾರ್ಥಿನಿ …. 14 ವರ್ಷಗಳ ಹಿಂದೆ ಯಾರೋ ಬೀದಿಯಲ್ಲಿ ಬಿಟ್ಟು ಹೋಗಿದ್ದ ಮೂರು ದಿನಗಳ ಕಂದನನ್ನು ತಂದು ಸಾಕಿ, ಸಲುಹಿ ಅಮ್ಮನ ಪ್ರೀತಿಯನ್ನೆಲ್ಲಾ ಧಾರೆಯೆರೆದಿದ್ದ ಈ ಮಹಿಳೆ ಮುಂದೆ ಈಕೆಯೇ ತನ್ನ ಪಾಲಿನ ಯಮಸ್ವರೂಪಿಣಿಯಾಗುತ್ತಾಳೆ ಎನ್ನುವುದು ಕನಸಿನಲ್ಲಿಯೂ ಊಹಿಸಿರಲಿಲ್ಲ. ಮಕ್ಕಳಿಲ್ಲದ ಕೊರಗನ್ನು ಈ ಕಂದ ನೀಗಿಸಿದಳು ಎಂದು ಯಾರೋ ಹೆತ್ತು ಬೀಸಾಡಿದ ಮಗುವನ್ನು ತಂದು ಸಾಕಿ, ಸಲುಹಿ ಆಕೆಗೆ ಆರೈಕೆ ಮಾಡಿದ್ದರು ಈ ಅಮ್ಮ….

Read More

ಹಾವೇರಿ ಪತ್ರಿಕಾ ಭವನದಲ್ಲಿ ಸಚಿವ ಶಿವಾನಂದ ಪಾಟೀಲರಿಗೆ ಅದ್ಧೂರಿ ಸನ್ಮಾನ | SHIVANANDA PATIL

Haveri District Journalists Association honored Karnataka Minister Shivanand Patil after he donated Rs 5 lakh to the welfare fund and assured drinking water projects for 410+ villages. ಹಾವೇರಿ ಪತ್ರಿಕಾ ಭವನದಲ್ಲಿ ಸಚಿವ ಶಿವಾನಂದ ಪಾಟೀಲರಿಗೆ ಅದ್ಧೂರಿ ಸನ್ಮಾನ ಹಾವೇರಿ: ಹಾವೇರಿ ನಗರದ ಪತ್ರಿಕಾ ಭವನದಲ್ಲಿ ಜಿಲ್ಲಾ ಪತ್ರಕರ್ತರ ಸಂಘದ ಕ್ಷೇಮಾಭಿವೃದ್ಧಿ ನಿಧಿಗೆ 5 ಲಕ್ಷ ರೂ. ದೇಣಿಗೆ ನೀಡಿದ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ…

Read More
Exit mobile version