ಶಿವಮೊಗ್ಗ | ಭಾರೀ ಅಗ್ನಿ ಅವಘಡ: ಜ್ಯೂಸ್ ಸೆಂಟರ್‌, ಬಟ್ಟೆ ಅಂಗಡಿಗೆ ಬೆಂಕಿ – ಲಕ್ಷಾಂತರ ರೂ. ನಷ್ಟ

A massive fire on BH Road in Shivamogga gutted a juice center and cloth shop, causing losses worth lakhs. Firefighters averted a major disaster. ಶಿವಮೊಗ್ಗ: ನಗರದ ಪ್ರಮುಖ ವ್ಯಾಪಾರಿಕ ಕೇಂದ್ರವಾಗಿರುವ BH ರಸ್ತೆಯಲ್ಲಿ ಇಂದು ಸಂಜೆ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಡೈಮೆಂಡ್ ಜ್ಯೂಸ್ ಸೆಂಟರ್‌ ಹಾಗೂ ಬಾಂಬೆ ಸೇಲ್‌ ಬಟ್ಟೆ ಅಂಗಡಿಯಲ್ಲಿ ಬೆಂಕಿ ಹೊತ್ತುಕೊಂಡ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ. ಕರ್ನಾಟಕ…

Read More

Shivamogga | ಮಾರಕಾಸ್ತ್ರ, ಖಾರದಪುಡಿಯೊಂದಿಗೆ ದರೋಡೆಗೆ ಹೊಂಚು – ನಾಲ್ವರ ಬಂಧನ

ಮಾರಕಾಸ್ತ್ರ, ಖಾರದಪುಡಿಯೊಂದಿಗೆ ದರೋಡೆಗೆ ಹೊಂಚು ಹಾಕಿದ್ದ ಆರೋಪ : ನಾಲ್ವರ ಬಂಧನ ಶಿವಮೊಗ್ಗ : ಮಾರಕಾಸ್ತ್ರ, ಖಾರದ ಪುಡಿ ಹಿಡಿದುಕೊಂಡು ದರೋಡೆಗೆ ಹೊಂಚು ಹಾಕಿದ್ದ ಗ್ಯಾಂಗ್ ವೊಂದನ್ನು ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗದ KSRTC ಬಸ್ ಡಿಪೋ ಪಕ್ಕದ ಎಗ್ಸಿಬಿಷನ್ ಗ್ರೌಂಡ್‌ನಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.ಒಬ್ಬಾತ ಪರಾರಿಯಾಗಿದ್ದಾನೆ ಎಂದು ಎನ್ನಲಾಗಿದೆ. ಕೆಎಸ್ಸಾರ್ಟಿಸಿ ಬಸ್ ಡಿಪೋ ಪಕ್ಕದ ಭಾಗದಲ್ಲಿ ಓಡಾಡುವವರನ್ನು ಅಡ್ಡಗಟ್ಟಿ ಮಾರಕಾಸ್ತ್ರ ತೋರಿಸಿ, ಖಾರದ ಪುಡಿ ಎರಚಿ ಚಿನ್ನಾಭರಣ, ನಗದು ದರೋಡೆಗೆ ಹೊಂಚು ಹಾಕಿದ್ದರು…

Read More

ಮೈಸೂರು ಗ್ಯಾಂಗ್‍ರೇಪ್ ಪ್ರಕರಣ ಸಂಬಂಧ ಕಾರ್ಯಾಚರಣೆ ಯಶಸ್ವಿ: ಗೃಹ ಸಚಿವ

ಬೆಂಗಳೂರು: ಮೈಸೂರಿನಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಡೆಸಿದ ಮಹತ್ವದ ಕಾರ್ಯಾಚರಣೆ ಯಶಸ್ವಿಯಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ನಾನು ಈಗ ಮಾಹಿತಿ ಕೊಡಲು ಸಾಧ್ಯವಿಲ್ಲ. ಆದರೆ ಇನ್ನೆರಡು ಗಂಟೆಯ ಒಳಗೆ ನಿಮಗೆ ಎಲ್ಲಾ ಮಾಹಿತಿ ನೀಡುತ್ತೇವೆ. ನಾನು ಅಥವಾ ಪೊಲೀಸರು ಸುದ್ದಿಗೋಷ್ಠಿ ನಡೆಸುತ್ತಾರೆ ಎಂದು ತಿಳಿಸಿದರು. ಪ್ರಕರಣ ಸಂಬಂಧ ಮಹತ್ವದ ಕಾರ್ಯಾಚರಣೆ ನಡೆಸಿರುವ ಪೊಲೀಸರು ಇಂದು ಬೆಳಗ್ಗೆ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ….

Read More

ಕೆಲಸಕ್ಕೆ ಹೋಗು ಎಂದು ಬುದ್ದಿವಾದ ಹೇಳಿದ್ದಕ್ಕೆ ವಿಷ ಸೇವಿಸಿ ಯುವಕ ಆತ್ಮಹತ್ಯೆ | Crime News

ಕೆಲಸಕ್ಕೆ ಹೋಗು ಎಂದು ಬುದ್ದಿವಾದ ಹೇಳಿದ್ದಕ್ಕೆ ವಿಷ ಸೇವಿಸಿ ಯುವಕ ಆತ್ಮಹತ್ಯೆ ಮನೆಯಲ್ಲಿ ಪೋಷಕರು ಕೆಲಸಕ್ಕೆ ಹೋಗು ಎಂದು ಬುದ್ದಿವಾದ ಹೇಳಿದ್ದಕ್ಕೆ ವಿಷ ಸೇವಿಸಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹಳೇ ಕೋಡಿಹಳ್ಳಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಸಾಗರ್ (29) ಎಂದು ಗುರುತಿಸಲಾಗಿದೆ. ಕೆಲಸಕ್ಕೆ ಹೋಗು ಎಂದು ಮನೆಯವರು ಹೇಳಿದ್ದಕ್ಕೆ ಈತ ಫೆ.19 ರಂದು ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದನು, ಕೂಡಲೇ ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು, ಆದರೆ…

Read More

ಸಾಗರದ ವಾಜಪೇಯಿ ವಸತಿ ಶಾಲೆಯ ವಿದ್ಯಾರ್ಥಿಗಳಿಂದ ತಡರಾತ್ರಿ ದಿಡೀರ್ ಪ್ರತಿಭಟನೆ :

ವಸತಿ ಶಾಲೆಯ ಪ್ರಾಂಶುಪಾರ ವಿರುದ್ಧ ವಿದ್ಯಾರ್ಥಿಗಳು ದಿಡೀರನೇ ಸಾಗರ ತಾಲೂಕು ಕಚೇರಿಯ ಎದುರು ರಾತ್ರೋರಾತ್ರಿ ಪ್ರತಿಭಟನೆ ನಡೆಸಿದ ಘಟನೆ ಸಾಗರದಲ್ಲಿ ನಡೆದಿದೆ. ಜೋಸೆಫ್ ನಗರದ ಅಟಲ್ ಬಿಹಾರಿ ವಾಜಪೇಯಿ ವಿದ್ಯಾರ್ಥಿನಿಲಯದ ಸುಮಾರು 60 ರಿಂದ 70 ಜನ ವಿದ್ಯಾರ್ಥಿಗಳು ಸುಮಾರು 10 ರಿಂದ 11-30 ರವರೆಗೆ ಸಾಗರ ತಾಲೂಕು ಕಚೇರಿ ಎದುರು ಬಂದು ದಿಡೀರನೇ ಪ್ರತಿಭಟನೆ ನಡೆಸಿದರು. ವಸತಿ ಶಾಲೆಯ ಪ್ರಾಂಶುಪಾಲರಾದ ರತ್ನಮ್ಮರವರು ಹಾಸ್ಟೆಲ್ ವಾರ್ಡನ್ ಐಸಾಕ್ ಅಹ್ಮದ್ ಮೇಲೆ ಹಲ್ಲೆ ಮಾಡಿದ್ದಾರೆ. ಬೈಯ್ಯುತ್ತಾರೆ ಎಂಬ ಆರೋಪವನ್ನು…

Read More

ಫೆ.24 ರ ಶುಕ್ರವಾರ ಶ್ರೀಕ್ಷೇತ್ರ ಹೊಂಬುಜಾಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಭೇಟಿ – ಹುಂಚದಕಟ್ಟೆಯಲ್ಲಿ ಗ್ರಾಮ ವಾಸ್ತವ್ಯ|JDS

ತೀರ್ಥಹಳ್ಳಿ : ಫೆ 23 ಮತ್ತು 24 ರಂದು ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಂಚರತ್ನ ಯಾತ್ರೆ ನಡೆಯಲಿದ್ದು ಫೆ.24 ರ ಶುಕ್ರವಾರ ಶ್ರೀ ಕ್ಷೇತ್ರ ಹೊಂಬುಜಕ್ಕೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಭೇಟಿ ನೀಡಲಿದ್ದಾರೆ. ಫೆ.23 ರಂದು ಹುಂಚದಕಟ್ಟೆ ಗ್ರಾಮದಲ್ಲಿ ರಾತ್ರಿ ಗ್ರಾಮ ವಾಸ್ತವ್ಯ ಹೂಡಲಿರುವ ಮಾಜಿ ಸಿಎಂ ಕುಮಾರಸ್ವಾಮಿ ಶುಕ್ರವಾರ ಬೆಳಿಗ್ಗೆ ನಿಟ್ಟೂರು ನಾರಾಯಣ ಗುರು ಮಠಕ್ಕೆ ಭೇಟಿ ನೀಡಿ ನಂತರ ಹೊಂಬುಜಾ ಶ್ರೀಕ್ಷೇತ್ರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ. ಕುಮಾರಸ್ವಾಮಿಯವರ ಪಂಚರತ್ನ ರಥಯಾತ್ರೆ ಸಾಗುವುದು…

Read More

ಸಾಗರ – ಬೈಕ್ ಮೇಲೆ ಬಂದು ಮಾಂಗಲ್ಯ ಸರ ದೋಚಿ ಕಳ್ಳರು ಪರಾರಿ|chine snatching

ಸಾಗರ – ಬೈಕ್ ಮೇಲೆ ಬಂದು ಮಾಂಗಲ್ಯ ಸರ ದೋಚಿ ಕಳ್ಳರು ಪರಾರಿ|chine snatching ಸಾಗರ : ಇಲ್ಲಿನ ವಿನೋಬಾ ನಗರದ 65 ವರ್ಷದ ವಿಜಯಮ್ಮ ಎಂಬುವವರ ಮಾಂಗಲ್ಯ ಸರವನ್ನು ಕಿತ್ತುಕೊಂಡು ಹೋದ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ. ವಿಜಯಮ್ಮ ಅವರು ಅಂಗಡಿಗೆ ಹೋಗಿ ಮನೆಗೆ ಹಿಂದಿರುತ್ತಿದ್ದಾಗ ನಂಬರ್ ಪ್ಲೇಟ್ ಇಲ್ಲದ ಕೆಂಪು ಬಣ್ಣದ ಪಲ್ಸರ್ ಬೈಕಿನಲ್ಲಿ ಬಂದ ಇಬ್ಬರು ಅಪರಿಚಿತರು ವಿಳಾಸ ಕೇಳಿದ್ದಾರೆ. ವಿಜಯಮ್ಮ ಅವರು ವಿಳಾಸ ಹೇಳುತ್ತಿದ್ದಾಗ ಬೈಕ್ ಹಿಂಭಾಗದಲ್ಲಿ ಕುಳಿತಿದ್ದ ಒಬ್ಬ ವ್ಯಕ್ತಿ…

Read More

Ripponpete | ರಾಷ್ಟ್ರಮಟ್ಟದಲ್ಲಿ ಕೀರ್ತಿಗಳಿಸಿದ ಕ್ರೀಡಾಪಟುಗಳಿಗೆ ರಿಪ್ಪನ್ ಪೇಟೆಯಲ್ಲಿ ಅದ್ದೂರಿ ಸನ್ಮಾನ

ರಾಷ್ಟ್ರಮಟ್ಟದಲ್ಲಿ ಕೀರ್ತಿಗಳಿಸಿದ  ಕ್ರೀಡಾಪಟುಗಳಿಗೆ ರಿಪ್ಪನ್ ಪೇಟೆಯಲ್ಲಿ ಅದ್ದೂರಿ ಸನ್ಮಾನ ರಿಪ್ಪನ್‌ಪೇಟೆ : ರಾಷ್ಟ್ರಮಟ್ಟದ  ಕಬ್ಬಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ  ಮಲೆನಾಡಿಗೆ ಕೀರ್ತಿಯನ್ನು ತಂದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆಯ    ಪ್ರೋ ಕಬ್ಬಡಿ ಹತ್ತನೇ ಸೀಸನ್ ನ ಯುಪಿ ಯೋಧ ತಂಡದ ಆಟಗಾರ ಯುವ ಪ್ರತಿಭೆ ಗಗನ್ ಗೌಡ ಹಾಗೂ ಖೇಲೋ ಇಂಡಿಯಾ ಕಬ್ಬಡಿ ಪಂದ್ಯಾವಳಿಯಲ್ಲಿ ಚಿನ್ನದ ಪದಕ ಪಡೆದ ಪ್ರಜ್ವಲ್ ಶ್ರೀಧರ್ ರವರಿಗೆ  ಅದ್ದೂರಿ ಸ್ವಾಗತ ಕೋರಲಾಯಿತು. ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಗಳಿಸಿ…

Read More

ತೀರ್ಥಹಳ್ಳಿ : ಮುಸ್ಲಿಂ ಮಹಿಳೆಯರಂತೆ ಬುರ್ಖಾ ಧರಿಸಿ ಅನುಮಾನಾಸ್ಪದವಾಗಿ ತಿರುಗಾಡುತಿದ್ದ ಪುರುಷ ವಶಕ್ಕೆ|Thirthahalli

ತೀರ್ಥಹಳ್ಳಿ : ಪಟ್ಟಣದ ಕುವೆಂಪು ವೃತ್ತದಲ್ಲಿ ಮಹಿಳೆಯರಂತೆ ಬುರ್ಖಾ ಧರಿಸಿ ಅನುಮಾನಾಸ್ಪದವಾಗಿ ಮತ್ತು  ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ್ದ ವ್ಯಕ್ತಿಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ನಡೆದಿದೆ. ಈತನ ಹೆಸರು ರಾಜಾ ಎನ್ನಲಾಗಿದ್ದು ಸುಮಾರು 35 ವರ್ಷ ವಯಸ್ಸಿನವನು. ತಾನು ರಾಯಚೂರಿನಿಂದ ಬಂದವನು ಎಂದು  ಪೋಲಿಸರ ಮುಂದೆ ಹೇಳಿಕೊಂಡಿದ್ದಾನೆ.  ಮಂಗಳವಾರ ಬೆಳಿಗ್ಗೆ ಕುವೆಂಪು ವೃತ್ತದಲ್ಲಿ ಬುರ್ಖಾ ಧರಿಸಿದ್ದ ಈತನ ವೇಷ ಭೂಷಣ ವರ್ತನೆಯನ್ನು ನೋಡಿ ಸಾರ್ವಜನಿಕರು ಅನುಮಾನದಿಂದ ಪೋಲೀಸರಿಗೆ ಮಾಹಿತಿಯನ್ನು ನೀಡಿ ಆತನನ್ನು ಪೊಲೀಸರಿಗೊಪ್ಪಿಸಿದ್ದರು. ರಾಜಾನನ್ನು ಠಾಣೆಗೆ ಕರೆದೊಯ್ದ ಪೋಲೀಸರು…

Read More

ಕೋಟ್ಯಂತರ ರೂ ಮೌಲ್ಯದ ಅಡಿಕೆ ಸಹಿತ ಲಾರಿ ಅಪಹರಿಸಿದ್ದ ಐವರು ಆರೋಪಿಗಳ ಬಂಧನ

ಕೋಟ್ಯಂತರ ರೂ ಮೌಲ್ಯದ ಅಡಿಕೆ ಸಹಿತ ಲಾರಿ ಅಪಹರಿಸಿದ್ದ ಐವರು ಬಂಧನ ಶಿವಮೊಗ್ಗ: ಒಂದು ಲಾರಿ ಲೋಡು ಅಡಿಕೆ ಕದ್ದಿದ್ದ ಶಿವಮೊಗ್ಗ, ತೀರ್ಥಹಳ್ಳಿ, ಚಿಕ್ಕಮಗಳೂರು, ಕಡೂರುನ ಆರೋಪಿಗಳನ್ನು ಬೀರೂರು ಪೊಲೀಸರು ಬಂಧಿಸಿದ್ದು ವರ್ಷದ ಮೊದಲ ಬಹುದೊಡ್ಡ ಅಡಕೆ ಕಳ್ಳತನ ಪ್ರಕರಣವನ್ನು ಬೇಧಿಸಿದ್ದಾರೆ. 335 ಚೀಲ ಅಡಿಕೆ, ಒಂದು ಟ್ರಕ್ ಮತ್ತು ₹ 2.3 ಲಕ್ಷ ನಗದು ಸೇರಿದಂತೆ ಪ್ರಕರಣದಲ್ಲಿ ₹1.22 ಕೋಟಿ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ತೀರ್ಥಹಳ್ಳಿಯ ಅಮೀರ್ ಹಮ್ಮದ್ (38), ಶಿವಮೊಗ್ಗದ ಟಿಪ್ಪು ನಗರದ ಮಹಮ್ಮದ್…

Read More
Exit mobile version