ರಿಪ್ಪನ್‌ಪೇಟೆಯಲ್ಲಿ ಬಕ್ರೀದ್ ಹಬ್ಬದ ಶಾಂತಿ ಸಮಿತಿ ಸಭೆ

ರಿಪ್ಪನ್‌ಪೇಟೆಯಲ್ಲಿ ಬಕ್ರೀದ್ ಹಬ್ಬದ ಶಾಂತಿ ಸಮಿತಿ ಸಭೆ ಸೌಹಾರ್ದದಿಂದ ಹಬ್ಬ ಆಚರಿಸಲು ಕರೆ – ಸುಳ್ಳು ಸುದ್ದಿ ಹರಡಿದರೆ ಕಠಿಣ ಕ್ರಮ: ಸಿಪಿಐ Police in Ripponpet held a peace committee meeting ahead of Bakrid festival, urging people to celebrate with communal harmony and warning against spreading fake news on social media. ರಿಪ್ಪನ್‌ಪೇಟೆ: ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಎಲ್ಲರೂ ಜಾತಿ-ಮತ ಭೇದವಿಲ್ಲದೆ…

Read More
Flock of birds flying

Nam elementum a velit id

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ರಿಪ್ಪನ್ ಪೇಟೆ ಜಿಪಂ ಚುನಾವಣೆಗೆ ಬಂಗಾರಪ್ಪ ಅಭಿಮಾನಿ ಬಳಗದಿಂದ ಅಮೀರ್ ಹಂಜಾ ಸ್ಪರ್ಧೆ:

ರಿಪ್ಪನ್ ಪೇಟೆ: ಜಿಲ್ಲಾ ಪಂಚಾಯತ್ ಚುನಾವಣೆಗೆ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಅಭಿಮಾನಿಗಳ ಬಳಗದಿಂದ ರಿಪ್ಪನ್ ಪೇಟೆಯ ಅಮೀರ್ ಹಂಜಾ ರವರು ಕಣಕ್ಕಿಳಿಯಲ್ಲಿದ್ದಾರೆ ಎಂದು ತಿಳಿದುಬಂದಿದೆ. ಜಿಲ್ಲಾ ಪಂಚಾಯತ್ ಮೀಸಲಾತಿ ಘೋಷಣೆಯಾಗಿ ರಿಪ್ಪನ್ ಪೇಟೆ ಕ್ಷೇತ್ರದಲ್ಲಿ ಸಾಮಾನ್ಯ ಕೆಟಗೆರಿ ಬಂದಿದ್ದು ಕಾಂಗ್ರೆಸ್‌ ಹಾಗೂ ಬಿಜೆಪಿ ಯಲ್ಲಿ ಈಗಾಗಲೇ ಟಿಕೆಟ್ ಫ಼ೈಟ್ ನಡೆಯುತ್ತಿದೆ ಈ ನಡುವೆ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಅಭಿಮಾನಿ ಬಳಗದಿಂದ ಬಂಗಾರಪ್ಪ ರವರ ಒಡನಾಡಿ ಆಗಿದ್ದ ಅಮೀರ್ ಹಂಜಾರವರು ರಿಪ್ಪನ್ ಪೇಟೆ ಜಿಲ್ಲಾ ಪಂಚಾಯತ್…

Read More

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಈವರೆಗಿನ ಶೇಕಡವಾರು ಮತದಾನದ ವಿವರ | ಮತಗಟ್ಟೆಗೆ ಬಂದು ಮತ ಚಲಾಯಿಸಿ 96ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡ ನಾಗಮ್ಮ

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಈವರೆಗಿನ ಶೇಕಡವಾರು ಮತದಾನದ ವಿವರ |  ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಬಿರುಸಿನಿಂದ ನಡೆಯುತ್ತಿದ್ದು ಬಿಸಿಲು ಝಳಕ್ಕೆ ಬೆದರಿ ಮತದಾರರು ಬೆಳಗ್ಗೆಯೇ ಮತಗಟ್ಟೆಗಳತ್ತ ಉತ್ಸಾಹದಿಂದ ಧಾವಿಸಿ ಮತ ಚಲಾಯಿಸುತ್ತಿದ್ದಾರೆ. ಮಧ್ಯಾಹ್ನ 03 ಗಂಟೆವರೆಗೆ ಒಟ್ಟು ಶೇ.58.04 ಮತದಾನವಾಗಿದೆ. ಎಲ್ಲೆಲ್ಲಿ ಎಷ್ಟೆಷ್ಟು ? ಬೈಂದೂರು : 58.41 ಭದ್ರಾವತಿ : 53.28 ಸಾಗರ : 59.26 ಶಿಕಾರಿಪುರ : 60.75 ಶಿವಮೊಗ್ಗ : 53.16 ಶಿವಮೊಗ್ಗ ಗ್ರಾಮಾಂತರ : 61.63 ಸೊರಬ : 59.58…

Read More

ಕುಗ್ರಾಮ ಬುಲ್ಡೋಜರ್ ಗುಡ್ಡ ಗ್ರಾಮದಲ್ಲಿ ನಡೆದ ಜಿಲ್ಲಾಧಿಕಾರಿ ನಡೆ – ಹಳ್ಳಿಯ ಕಡೆ ಕಾರ್ಯಕ್ರಮ :

ಸರ್ಕಾರ ಜನರ ಬಳಿಗೆ ತೆರಳಿ ಜನರ ಮೂಲಭೂತ ಸಮಸ್ಯೆಗಳನ್ನು ಸ್ಥಳದಲ್ಲಿ ಪರಿಹರಿಸುವ ಮಹಾತ್ವಾಕಾಂಕ್ಷಿ ಯೋಜನೆಯೇ ಜಿಲ್ಲಾಧಿಕಾರಿಗಳ ನಡೆ – ಹಳ್ಳಿಯ ಕಡೆ ಕಾರ್ಯಕ್ರಮದ ಮೂಲ ಉದ್ದೇಶ ಎಂದು ತಹಶೀಲ್ದಾರ್ ವಿ ಎಸ್ ರಾಜೀವ್ ಹೇಳಿದರು. ಕೋಡೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕಾರಕ್ಕಿ ಗ್ರಾಮದ ಬುಲ್ಡೋಜರ್ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲಾ ಆವರಣದಲ್ಲಿ ಅಯೋಜಿಸಲಾದ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಸರ್ಕಾರ ಜನರ ಬಳಿಗೆ ತೆರಳಿ ಜನರ ಮೂಲಭೂತ ಸಮಸ್ಯೆಗಳನ್ನು ಸ್ಥಳದಲ್ಲಿ ಪರಿಹರಿಸುವ…

Read More

ರಿಪ್ಪನ್‌ಪೇಟೆ ವ್ಯಾಪ್ತಿಯಲ್ಲಿ ಡೆಂಗ್ಯೂ ತೀವ್ರ ಹೆಚ್ಚಳ – ಪಟ್ಟಣದ ಮನೆ ಮನೆಗೂ ಇಂದು ಫಾಗಿಂಗ್ ಕಾರ್ಯಾಚರಣೆ | Ripponpete

ರಿಪ್ಪನ್‌ಪೇಟೆ ವ್ಯಾಪ್ತಿಯಲ್ಲಿ ಡೆಂಗ್ಯೂ ತೀವ್ರ ಹೆಚ್ಚಳ – ಪಟ್ಟಣದ ಮನೆ ಮನೆಗೂ ಇಂದು ಫಾಗಿಂಗ್ ಕಾರ್ಯಾಚರಣೆ | Ripponpete ರಿಪ್ಪನ್‌ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ಡೆಂಗ್ಯೂ ಖಾಯಿಲೆ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್ ಹಾಗೂ ಆರೋಗ್ಯ ಇಲಾಖೆಯಿಂದ ಪಟ್ಟಣ ವ್ಯಾಪ್ತಿಯ ಎಲ್ಲ ಮನೆಗಳಿಗೆ ಫಾಗಿಂಗ್‌ ಕಾರ್ಯಾಚರಣೆ ನಡೆಸಲು ತೀರ್ಮಾನಿಸಲಾಗಿದೆ. ಭಾನುವಾರ ಸಂಜೆ 04 ರಿಂದ 07 ಗಂಟೆಯವರೆಗೆ ಪಟ್ಟಣದ ಎಲ್ಲ ಮನೆಗಳಿಗೂ ಫಾಗಿಂಗ್ ನಡೆಸಲಾಗುವುದು ಈ ಸಂಧರ್ಭದಲ್ಲಿ ಮನೆಯಲ್ಲಿರುವ ಎಲ್ಲಾ ಸದಸ್ಯರು ಮನೆಯಿಂದ ಹೊರಗಡೆ ಇದ್ದು ಸಹಕರಿಸಲು…

Read More

ಇನ್‌ಸ್ಟಾಗ್ರಾಂ ‘ರೀಲ್ಸ್’ ಅಭಿಮಾನಿ ಸೋಗಿನಲ್ಲಿ ಶಿಕ್ಷಕನ ದರೋಡೆ – ಶಿವಮೊಗ್ಗದಲ್ಲಿ ಆಘಾತಕಾರಿ ಘಟನೆ

ಇನ್‌ಸ್ಟಾಗ್ರಾಂ ‘ರೀಲ್ಸ್’ ಅಭಿಮಾನಿ ಸೋಗಿನಲ್ಲಿ ಶಿಕ್ಷಕನ ದರೋಡೆ – ಶಿವಮೊಗ್ಗದಲ್ಲಿ ಆಘಾತಕಾರಿ ಘಟನೆ ಶಿವಮೊಗ್ಗ: ತಮ್ಮ ಇನ್‌ಸ್ಟಾಗ್ರಾಂ ರೀಲ್ಸ್‌ಗೆ ಅಭಿಮಾನಿ ಎಂದು ನಂಬಿಸಿ, ಶಿಕ್ಷಕರೊಬ್ಬರನ್ನು ದರೋಡೆ ಮಾಡಿರುವ ಅಚ್ಚರಿಯ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್ ಬಳಿ ಈ ಕೃತ್ಯ ನಡೆದಿದೆ. ಖಾಸಗಿ ಶಾಲೆಯ ಶಿಕ್ಷಕರೊಬ್ಬರು ಇನ್‌ಸ್ಟಾಗ್ರಾಂನಲ್ಲಿ ನಿಯಮಿತವಾಗಿ ರೀಲ್ಸ್ ಅಪ್‌ಲೋಡ್ ಮಾಡುತ್ತಿದ್ದರು. ಅವರ ರೀಲ್ಸ್‌ಗಳನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದ ವ್ಯಕ್ತಿಯೊಬ್ಬ, ಮೆಸೇಜ್ ಮೂಲಕ ಶಿಕ್ಷಕರನ್ನು ಸಂಪರ್ಕಿಸಿದ್ದ. ಬಳಿಕ ಅವರನ್ನು ಭೇಟಿಯಾಗಬೇಕೆಂದು ಕೋರಿದ್ದ…

Read More

ತುಂಗಾ ನದಿ ಸೇತುವೆ ಮೇಲೆ ಬೇರ್ಪಟ್ಟ ಮೈಸೂರು ಇಂಟರ್‌ಸಿಟಿ ರೈಲಿನ ಬೋಗಿಗಳು

ತುಂಗಾ ನದಿ ಸೇತುವೆ ಮೇಲೆ ಬೇರ್ಪಟ್ಟ ಮೈಸೂರು ಇಂಟರ್‌ಸಿಟಿ ರೈಲಿನ ಬೋಗಿಗಳು ಶಿವಮೊಗ್ಗ: ತುಂಗಾ ನದಿ ಸೇತುವೆ ಮೇಲೆ ಚಲಿಸುತ್ತಿದ್ದಾಗಲೇ ರೈಲಿನ  ಬೋಗಿಗಳು ಬೇರ್ಪಟ್ಟ ಘಟನೆ ಬುಧವಾರ ಸಂಜೆ ಸಂಭವಿಸಿದೆ. Mysore Intercity train carriages separated on Tunga river bridge ತಾಳಗುಪ್ಪ – ಮೈಸೂರು ಇಂಟರ್‌ಸಿಟಿ ಎಕ್ಸ್‌ಪ್ರೆಸ್ ರೈಲಿನ ಬೋಗಿಗಳು ಬೇರ್ಪಟ್ಟು ಆತಂಕ ಮೂಡಿಸಿದ್ದವು. ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದೆ.ತಾಳಗುಪ್ಪ – ಮೈಸೂರು ಇಂಟರ್‌ಸಿಟಿ ರೈಲು ಸಂಜೆ ೫ ಗಂಟೆ ಹೊತ್ತಿಗೆ ಶಿವಮೊಗ್ಗ ರೈಲ್ವೆ…

Read More

ಗುರುಶಕ್ತಿ ಸಾರಿಗೆ ಸಂಸ್ಥೆ ಮಾಲೀಕರುಗಳಿಗೆ ನೌಕರರಿಂದ ಸನ್ಮಾನ

ಗುರುಶಕ್ತಿ ಸಾರಿಗೆ ಸಂಸ್ಥೆ ಮಾಲೀಕರುಗಳಿಗೆ ನೌಕರರಿಂದ ಸನ್ಮಾನ ಮಲೆನಾಡ ಭಾಗದಲ್ಲಿ ಸಾರಿಗೆ ಕ್ಷೇತ್ರದಲ್ಲಿ ಕಳೆದ 34 ವರ್ಷಗಳಿಂದ ತನ್ನದೇ ಆದ ಸಾಮ್ರಾಜ್ಯವನ್ನು ಕಟ್ಟಿ ನೂರಾರು ಕಾರ್ಮಿಕರಿಗೆ ಆಸರೆಯಾಗಿರುವ ಹೊಸನಗರ ತಾಲೂಕಿನ ಹೆಮ್ಮೆಯ ಗುರುಶಕ್ತಿ ಸಾರಿಗೆ ಸಂಸ್ಥೆಯ ಮಾಲೀಕರುಗಳಿಗೆ ದೀಪಾವಳಿ ಹಬ್ಬದ ಅಂಗವಾಗಿ ಕಾರ್ಮಿಕರು ಸನ್ಮಾನಿಸಿ ಗೌರವಿಸಿದ್ದಾರೆ. ಹೌದು ಸಾರಿಗೆ ಕ್ಷೇತ್ರದಲ್ಲಿ ಶಿವಮೊಗ್ಗ ಜಿಲ್ಲೆಯ ಮಲೆನಾಡು ಭಾಗದ ಜನತೆಯ ಜೀವನದ ಭಾಗವಾಗಿರುವ ಗುರುಶಕ್ತಿ ಸಾರಿಗೆ ಸಂಸ್ಥೆ ಮಾರಣಾಂತಿಕ ಕೋವಿಡ್ , ರಾಜ್ಯ ಸರ್ಕಾರದ ಶಕ್ತಿ ಯೋಜನೆಯಿಂದ ಖಾಸಗಿ ಸಾರಿಗೆ…

Read More

ರಿಪ್ಪನ್‌ಪೇಟೆಯಲ್ಲಿ ಕನ್ನಡ ತಾಯಿ ಭುವನೇಶ್ವರಿಯ ಅದ್ದೂರಿ ಮೆರವಣಿಗೆ | ಮನಸೆಳೆದ ಜಾನಪದ ಕಲಾ ಮೆರುಗು

ರಿಪ್ಪನ್‌ಪೇಟೆಯಲ್ಲಿ ಕನ್ನಡ ತಾಯಿ ಭುವನೇಶ್ವರಿಯ ಅದ್ದೂರಿ ಮೆರವಣಿಗೆ | ಮನಸೆಳೆದ ಜಾನಪದ ಕಲಾ ಮೆರುಗು ರಿಪ್ಪನ್‌ಪೇಟೆಯಲ್ಲಿ ಇಂದು ಕನ್ನಡ ರಾಜ್ಯೋತ್ಸವದ ಅಂಗವಾಗಿ ಕಸ್ತೂರಿ ಕನ್ನಡ ಸಂಘದ ವತಿಯಿಂದ ಕನ್ನಡ ತಾಯಿ ಭುವನೇಶ್ವರಿ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಭವ್ಯವಾಗಿ ನಡೆಯಿತು. ಕನ್ನಡ ತಾಯಿ ಭುವನೇಶ್ವರಿಯ ಮೆರವಣಿಗೆಗೆ ಪಟ್ಟಣದ ಪಿಎಸ್ಐ ರಾಜುರೆಡ್ಡಿ ಚಾಲನೆ ನೀಡಿದರು. ನೂರಾರು ಪುಟಾಣಿ ಮಕ್ಕಳು ಭುವನೇಶ್ವರಿ ವೇಷದಲ್ಲಿ ಮೆರವಣಿಗೆಯಲ್ಲಿ ಭಾಗವಹಿಸಿ ಜನರ ಮನಸೆಳೆದರು. ಡೊಳ್ಳು ಕುಣಿತ, ಪಟಾಕಿ ಪ್ರದರ್ಶನಗಳು ಕಾರ್ಯಕ್ರಮಕ್ಕೆ ವಿಶೇಷ ಮೆರಗು ನೀಡಿದವು….

Read More