ಕುಡಿದ ಮತ್ತಿನಲ್ಲಿ ಹೆತ್ತ ತಾಯಿಯನ್ನೇ ಕಡಿದು ಕೊಂದ ಕ್ರೂರಿ ಮಗ|crime news
ಕುಡಿದ ಮತ್ತಿನಲ್ಲಿ ಹೆತ್ತ ತಾಯಿಯನ್ನೇ ಕಡಿದು ಕೊಂದ ಕ್ರೂರಿ ಮಗ ಹೆತ್ತು ಹೊತ್ತ ತಾಯಿಯನ್ನು ಮಗನೇ ಕತ್ತಿಯಿಂದ ಕಡಿದು ಕೊಲೆ ಮಾಡಿರುವ ಭೀಬತ್ಸಕರ ಘಟನೆ ಮಲೆನಾಡಿನಲ್ಲಿ ನಡೆದಿದೆ. ಇದು ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಸೋಮವಾರ ಮಧ್ಯಾಹ್ನ ಬೆಳಕಿಗೆ ಬಂದ ಘೋರ ಹತ್ಯೆಯೊಂದರ ಕಥೆ. ಇಲ್ಲಿನ ಮಾವಿನಕೆರೆ ನಿವಾಸಿ ಸುಲೋಚನಮ್ಮ (60) ಎಂಬವರನ್ನು ಅವರ ಪುತ್ರನೇ ಕೊಂದು ಹಾಕಿದ್ದಾನೆ. ತಾಯಿಯನ್ನೆ ಕೊಂದ ಕ್ರೂರಿ ಮಗ ಸಂತೋಷ (49) ಆತ ಭಾನುವಾರ ರಾತ್ರಿಯೇ ಕೊಲೆ ಮಾಡಿರುವ ಶಂಕೆ ಇದ್ದು, ಸೋಮವಾರ…