ಫೋನ್ ನಲ್ಲಿ ಬೇರೆಯವರೊಂದಿಗೆ ಮಾತನಾಡಿದ್ದಕ್ಕೆ ಪತ್ನಿಯನ್ನು ಗುಂಡಿಕ್ಕಿ ಕೊಂದ ಪತಿರಾಯ | KODAGU News

ಫೋನ್ ನಲ್ಲಿ ಬೇರೆಯವರೊಂದಿಗೆ ಮಾತನಾಡಿದ್ದಕ್ಕೆ ಪತ್ನಿಯನ್ನು ಗುಂಡಿಕ್ಕಿ ಕೊಂದ ಪತಿರಾಯ |  ಬೇರೆಯವರೊಂದಿಗೆ ಫೋನ್‌ನಲ್ಲಿ ಮಾತನಾಡುತಿದ್ದಾಳೆಂದು ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನೇ ಗುಂಡಿಕ್ಕಿ ಕೊಂದು, ಬಳಿಕ ತಾನೇ ಪೊಲೀಸರಿಗೆ ಶರಣಾಗಿರುವ ಘಟನೆ ಕೊಡಗು (Kodagu)ಜಿಲ್ಲೆಯ ವಿರಾಜಪೇಟೆ(virajapete) ತಾಲೂಕಿನ ಬೇಟೋಳಿ ಗ್ರಾಮದಲ್ಲಿ ನಡೆದಿದೆ. ಶಿಲ್ಪಾ ಸೀತಮ್ಮ (40) ಮೃತ ದುರ್ದೈವಿ, ಪತಿ ನಾಯಕಂಡ ಬೋಪಣ್ಣ (45) ಗುಂಡಿಕ್ಕಿ ಕೊಂದ ಆರೋಪಿ. ತನ್ನ ಪತ್ನಿ ಫೋನ್‌ನಲ್ಲಿ ಬೇರೆಯವರೊಂದಿಗೆ ಮಾತನಾಡುತ್ತಿದ್ದುದ್ದಕ್ಕೆ ಆಕ್ಷೇಪಿಸಿದ ನಂತರ ಇಬ್ಬರ ನಡುವೆ ಜಗಳವಾಗಿ ಪತಿ ಗುಂಡಿಕ್ಕಿ(gunshot) ಕೊಂದಿದ್ದಾನೆ ಎಂದು…

Read More

ಖಾಸಗಿ ಈಜುಕೊಳದಲ್ಲಿ ಸ್ನೇಹಿತರೊಂದಿಗೆ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವು :

ಖಾಸಗಿ ಈಜುಕೊಳದಲ್ಲಿ ಸ್ನೇಹಿತರೊಂದಿಗೆ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ತನ್ನ ಸ್ನೇಹಿತರೊಂದಿಗೆ ಶಿವಮೊಗ್ಗದ ಶಕ್ತಿಧಾಮದ ಖಾಸಗಿ‌ ಈಜುಕೊಳಕ್ಕೆ ತೆರಳಿದ್ದ ಜೋಸೆಫ್ ನಗರದ ಯುವಕ ರಾಕೇಶ್ ಎಂಬ 18 ವರ್ಷದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಡಿವಿಎಸ್ ಕಾಮರ್ಸ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ರಾಕೇಶ್ ಎರಡು ಮೂರು ದಿನಗಳಿಂದ ಸ್ನೇಹಿತರೊಂದಿಗೆ ಈಜುಕೊಳದಲ್ಲಿ ತೆರಳಿ ಈಜು ಹೊಡೆಯಲು ಯೋಜನೆ ಹಾಕಿಕೊಂಡಿದ್ದ. ಇಂದು ಮಧ್ಯಾಹ್ನ ಈಜುಕೊಳಕ್ಕೆ ತೆರಳಿದ್ದ ಯುವಕ ಮನೆಗೆ ಹೊರಡುವ ವೇಳೆ ನೀರಿನಿಂದ…

Read More

ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ – ತಾಯಿ ಮತ್ತು ಮೂರು ವರ್ಷದ ಮಗು ಸಾವು

ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ – ತಾಯಿ ಮತ್ತು ಮೂರು ವರ್ಷದ ಮಗು ಸಾವು ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ – ತಾಯಿ ಮತ್ತು ಮೂರು ವರ್ಷದ ಮಗು ಸಾವು ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ – ತಾಯಿ ಮತ್ತು ಮೂರು ವರ್ಷದ ಮಗು ಸಾವು ಶಿವಮೊಗ್ಗ ಸಮೀಪದ ಕೋಣೆ ಹೊಸೂರು-ತುಪ್ಪೂರು ಬಳಿ ರಸ್ತೆ ಅಪಘಾತ ಸಂಭವಿಸಿದ್ದು ತಾಯಿ ಮತ್ತು ಮೂರು ವರ್ಷದ ಮಗು ಸಾವನ್ನಪ್ಪಿದರೆ, ಪತಿ ಮತ್ತೋರ್ವ…

Read More

ರಿಪ್ಪನ್‌ಪೇಟೆ : ಗುಡ್ ಶೆಪರ್ಡ್ ಚರ್ಚ್ ಬಳಿ ಪಾದಚಾರಿಗೆ ಇನ್ನೋವಾ ಕಾರು ಡಿಕ್ಕಿ

ರಿಪ್ಪನ್‌ಪೇಟೆ : ಬಸ್ ಇಳಿದು ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗೆ ಎದುರಿನಿಂದ ಬಂದ ಕಾರು ಡಿಕ್ಕಿಯಾಗಿ ಪಾದಚಾರಿಗೆ ಗಂಭೀರ ಗಾಯವಾಗಿರುವ ಘಟನೆ ಪಟ್ಟಣದ ತೀರ್ಥಹಳ್ಳಿ ರಸ್ತೆಯ ಗುಡ್ ಶೆಪರ್ಡ್ ಚರ್ಚ್ ಎದುರು ನಡೆದಿದೆ. ಸಮೀಪದ ದೂನ ಗ್ರಾಮದ ನಿವಾಸಿ ಥೋಮಸ್ (60) ಗಂಭೀರ ಗಾಯಗೊಂಡಿರುವ ವ್ಯಕ್ತಿಯಾಗಿದ್ದಾನೆ. ನಡೆದಿದ್ದೇನು…??? ದೂನ ಗ್ರಾಮದಿಂದ ಖಾಸಗಿ ಬಸ್ ನಲ್ಲಿ ರಿಪ್ಪನ್‌ಪೇಟೆ ಗುಡ್ ಶೆಪರ್ಡ್ ಚರ್ಚ್ ಬಳಿ ಬಂದಿಳಿದ ಥೋಮಸ್ ಬಸ್ ನ ಹಿಂಬದಿಯಿಂದ ರಸ್ತೆ ದಾಟಲು ಪ್ರಯತ್ನಿಸುತ್ತಿದ್ದಾಗ ತೀರ್ಥಹಳ್ಳಿಯಿಂದ ಸಾಗರಕ್ಕೆ ತೆರಳುತಿದ್ದ ಇನ್ನೋವಾ(KA…

Read More

ತುಂಬಿದ ಹಳ್ಳ ದಾಟುವಾಗ ಕಾಲುಜಾರಿ ಬಿದ್ದು ಕೃಷಿಕ ಸಾವು..!! A farmer while crossing a filled ditch..!!

ತುಂಬಿದ ಹಳ್ಳ ದಾಟುವಾಗ ಕಾಲುಜಾರಿ ಬಿದ್ದು ಕೃಷಿಕ ಸಾವು..!!  ತೀರ್ಥಹಳ್ಳಿ: ತಾಲೂಕಿನಲ್ಲಿ ಪುಷ್ಯ ಮಳೆಯ ಆರ್ಭಟ ಹೆಚ್ಚಾಗಿದ್ದು ಈ ಮಳೆಗೆ ತಾಲೂಕಿನಲ್ಲಿ ಮೂರನೇ ಬಲಿಯಾಗಿದೆ. ದೇವಂಗಿ ಬಳಿ ಉಂಟೂರು ಹಳ್ಳ ದಾಟುವಾಗ ತೇಲಿ ಹೋಗಿ ರೈತರೊಬ್ಬರು ಮೃತಪಟ್ಟಿದ್ದಾರೆ. ಬುಧವಾರ ತೋಟದ ಪಕ್ಕದ ಹಳ್ಳದಲ್ಲಿ ಶವ ಸಿಕ್ಕಿದೆ.ಕೃಷ್ಣಮೂರ್ತಿ ನಾಯ್ಕ್ (55) ಮೃತಪಟ್ಟ ವ್ಯಕ್ತಿ. ಇವರು ಮಂದಾರ್ತಿ ಮೇಳದ ಪ್ರಸಿದ್ಧ ಯಕ್ಷಗಾನ ಕಲಾವಿದ ಪ್ರಸನ್ನ ಅವರ ತಂದೆ ಎಂದು ತಿಳಿದು ಬಂದಿದೆ.  ಮೃತರು ಪತ್ನಿ, ಒಂದು ಹೆಣ್ಣು ಮತ್ತು ಒಂದು…

Read More

ಸಾವು ಸಾಧನೆಯಲ್ಲ, ಬದುಕಿ ಸಾಧಿಸಬೇಕು:ಮಹಿಳಾ ಪೊಲೀಸ್ ಕಾನ್‌ಸ್ಟೇಬಲ್ ರಮ್ಯಾ

ರಿಪ್ಪನ್‌ಪೇಟೆ: ಮಹಿಳೆಯರಿಗೂ ಸಮಾಜದಲ್ಲಿ ಗೌರವಾಧಾರಗಳಿದ್ದು, ಅಂಜಿಕೊಳ್ಳುವುದನ್ನು ಬಿಟ್ಟು ಮುಖ್ಯ ವಾಹಿನಿಯಲ್ಲಿ ಗುರುತಿಸಿಕೊಳ್ಳಬೇಕು. ಸಮಸ್ಯೆಗಳಿಗೆ ಸಾವು ಪರಿಹಾರವೂ ಅಲ್ಲ ಸಾಧನೆಯೂ ಅಲ್ಲ. ಸಂಕಷ್ಟಗಳನ್ನು ಎದುರಿಸಿ ಬದುಕಬೇಕು ಎಂದು ಮಹಿಳಾ ಪೊಲೀಸ್  ಕಾನ್‌ಸ್ಟೇಬಲ್ ರಮ್ಯಾ ಹೇಳಿದರು. ಪಟ್ಟಣದ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಕಸ್ತೂರಿ ಮಹಿಳಾ ಬಳಗ ಆಯೋಜಿಸಿದ್ದ ವಿಶ್ವ ಮಹಿಳಾ ದಿನಾಚರಣೆಯಲ್ಲಿ ಮಾತನಾಡಿ ಒಳ್ಳೆಯ ಶಿಕ್ಷಣ ಮಹಿಳೆಯ ಜೀವನವನ್ನು ಕಾಪಾಡುತ್ತದೆ. ಬಂಗಾರ, ಹಣ, ಬಾಂಡ್ ಮಾಡಿಸುವುದಕ್ಕಿಂತ ಉತ್ತಮ ಶಿಕ್ಷಣ ನೀಡಿದರೆ ಸುಸಂಸ್ಕೃತ ಸಮಾಜ ನಿರ್ಮಾಣ ಸಾಧ್ಯ ಮಹಿಳೆಯರು ಗುರಿಯಡೆಗೆ ಸಾಗುವಾಗ ಇತರರು…

Read More

ರಿಪ್ಪನ್ ಪೇಟೆ ಸಮೀಪ ಭೀಕರ ರಸ್ತೆ ಅಪಘಾತ: ಹತ್ತಕ್ಕೂ ಹೆಚ್ಚು ಮಂದಿಗೆ ಗಾಯ, ಶಿವಮೊಗ್ಗಕ್ಕೆ ರವಾನೆ

ರಿಪ್ಪನ್ ಪೇಟೆ ಸಮೀಪ ಭೀಕರ ರಸ್ತೆ ಅಪಘಾತ: ಹತ್ತಕ್ಕೂ ಹೆಚ್ಚು ಮಂದಿಗೆ ಗಾಯ, ಶಿವಮೊಗ್ಗಕ್ಕೆ ರವಾನೆ More than ten people were injured in a serious road accident near Baluru, close to Ripponpet, after a collision between a Bolero pickup and a Canter lorry. The injured were shifted to Shivamogga for treatment. ರಿಪ್ಪನ್ ಪೇಟೆ :  ಸಮೀಪದ ಬಾಳೂರು ಬಳಿ ಶನಿವಾರ ಸಂಭವಿಸಿದ…

Read More

ಹೊಸನಗರದಲ್ಲಿ ಶ್ರೀ ರಾಮ್ ಫೈನಾನ್ಸ್ ನೂತನ ಶಾಖೆ ಕಾರ್ಯಾರಂಭ | ಗ್ರಾಹಕರ ಸೇವೆಯೇ ಸಂಸ್ಥೆಗೆ ಶ್ರೀರಕ್ಷೆ ; ಶರಶ್ಚಂದ್ರ ಭಟ್

ಹೊಸನಗರದಲ್ಲಿ ಶ್ರೀ ರಾಮ್ ಫೈನಾನ್ಸ್ ನೂತನ ಶಾಖೆ ಕಾರ್ಯಾರಂಭ | ಗ್ರಾಹಕರ ಸೇವೆಯೇ ಸಂಸ್ಥೆಗೆ ಶ್ರೀರಕ್ಷೆ ; ಶರಶ್ಚಂದ್ರ ಭಟ್ ಹೊಸನಗರ ತಾಲೂಕಿನ ವ್ಯಾಪಾರ ವಲಯಕ್ಕೆ ಮತ್ತೊಂದು ಬಲ ತುಂಬುವಂತೆ, ಶ್ರೀರಾಮ್ ಫೈನಾನ್ಸ್ ನೂತನ ಕಚೇರಿ ಉದ್ಘಾಟನಾ ಕಾರ್ಯಕ್ರಮ ಬುಧವಾರ ವಿಜೃಂಭಣೆಯಿಂದ ನೆರವೇರಿತು. ಪಟ್ಟಣದ ಕೇಂದ್ರಭಾಗದಲ್ಲಿ ಸ್ಥಾಪಿತವಾದ ಈ ನೂತನ ಕಚೇರಿಯನ್ನು ಸಂಸ್ಥೆಯ ಮಂಗಳೂರು ವಿಭಾಗದ ವಲಯ ವ್ಯವಹಾರಗಳ ಮುಖ್ಯಸ್ಥರಾದ ಶರತ್ಚಂದ್ರ ಭಟ್ ಅವರು ಉದ್ಘಾಟಿಸಿದರು. ಉದ್ಘಾಟನೆಯ ಬಳಿಕ ಮಾತನಾಡಿದ ಶರತ್ಚಂದ್ರ ಭಟ್, ಗ್ರಾಮೀಣ ಭಾಗದ ಜನರಿಗೆ…

Read More

ಆಗುಂಬೆ ಘಾಟಿಯಲ್ಲಿ ಓಮಿನಿ ಕಾರ್ ಮೇಲೆ ಉರುಳಿದ ಬೃಹತ್ ಮರ. – ಸಂಚಾರ ಅಸ್ತವ್ಯಸ್ತ | Agumbe

ಆಗುಂಬೆ ಘಾಟಿಯಲ್ಲಿ ಓಮಿನಿ ಕಾರ್ ಮೇಲೆ ಉರುಳಿದ ಬೃಹತ್ ಮರ. – ಸಂಚಾರ ಅಸ್ತವ್ಯಸ್ತ  ತೀರ್ಥಹಳ್ಳಿ : ಆಗುಂಬೆ ಘಾಟಿಯಲ್ಲಿ ಓಮಿನಿ ಕಾರ್ ಮೇಲೆ  ಬೃಹತ್ ಮರವೊಂದು ಉರುಳಿ ಬಿದ್ದು ಸಂಚಾರ ಅಸ್ತವ್ಯಸ್ತವಾಗಿರುವ ಘಟನೆ ನಡೆದಿದೆ. ಆಗುಂಬೆಯ ನಾಲ್ಕನೆ ತಿರುವಿನಲ್ಲಿ ಈ ಘಟನೆ ಜರುಗಿದ್ದು ಮರ ಬಿದ್ದ ಪರಿಣಾಮ ಓಮಿನಿ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಕಾರಿನಲ್ಲಿ ಇದ್ದ ಸವಾರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ನಾಲ್ಕನೇ ತಿರುವಿನಲ್ಲಿ ಮರ ಬಿದ್ದ ಪರಿಣಾಮ ಸಂಚಾರ ಬಂದ್ ಆಗಿದ್ದು …

Read More

ದುರಸ್ತಿಯಾಗದ ರಸ್ತೆ : ರಸ್ತೆಯಲ್ಲೇ ಬಾಳೆ,ಅಡಿಕೆ,ಭತ್ತ ನಾಟಿ‌ಮಾಡುವ ಮೂಲಕ ಪ್ರತಿಭಟನೆ

ಹುಂಚಾ : ಇಲ್ಲಿನ ಸಮೀಪದ ವಾರಂಬಳ್ಳಿಯಲ್ಲಿ ಶಾಲಾ ವಿದ್ಯಾರ್ಥಿಗಳು, ಮಹಿಳೆಯರು, ಊರಿನ ಹಿರಿ-ಕಿರಿಯ ನಾಗರೀಕರು ಒಗ್ಗಟ್ಟಾಗಿ ಶಾಸಕ ಹಾಗೂ ಎಲ್ಲಾ ಜನಪ್ರತಿನಿಧಿಗಳ ವಿರುದ್ದ ಧಿಕ್ಕಾರ ಕೂಗಿದ ಘಟನೆ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಹುಂಚ ಹೋಬಳಿಯ ವಾರಂಬಳ್ಳಿ, ನಿವಣೆ ಸಮೀಪ ನಡೆದಿದೆ. ತೀರ್ಥಹಳ್ಳಿ – ಹೊಸನಗರ ತಾಲ್ಲೂಕಿನ ಗಡಿ ಭಾಗದ ವಾರಂಬಳ್ಳಿ, ನಿವಣೆ, ಗೊರಗೋಡು, ಜಯನಗರ, ಹೇರಗಲ್ಲು, ಕೊಳಗಿ, ಗೊರದಳ್ಳಿ, ಅಲಗಾರು, ಹುಣಸೆಮಕ್ಕಿ ಗ್ರಾಮಸ್ಥರು ಅಡಿಕೆ, ಬಾಳೆ ಸಸಿ, ಭತ್ತದ ಸಸಿಗಳನ್ನು ಕೆಸರಿನಿಂದ ಮುಚ್ಚಿಕೊಂಡಿರುವ ರಸ್ತೆಯಲ್ಲಿ ನಾಟಿ ಮಾಡುವ…

Read More
Exit mobile version