BREAKING NEWS | ಕೆಂಚನಾಳ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ದಿಡೀರ್ ರಾಜೀನಾಮೆ!
BREAKING NEWS | ಕೆಂಚನಾಳ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ದಿಡೀರ್ ರಾಜಿನಾಮೆ! BREAKING NEWS | ಕೆಂಚನಾಳ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ದಿಡೀರ್ ರಾಜಿನಾಮೆ! ರಿಪ್ಪನ್ ಪೇಟೆ : ಇಲ್ಲಿನ ಕೆಂಚನಾಳ ಗ್ರಾಪಂ ಅಧ್ಯಕ್ಷರಾದ ಉಬೇದುಲ್ಲಾ ಷರೀಫ್ ಸಾಗರ ಉಪವಿಭಾಗ ಕಛೇರಿಗೆ ತೆರಳಿ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಇಂದು ಸಾಗರದ ಉಪವಿಭಾಗಧಿಕಾರಿ ಕಛೇರಿಯಲ್ಲಿ ಎಸಿ ರವರ ಅನುಪಸ್ಥಿತಿಯಲ್ಲಿ ಸಾಗರ ತಹಶೀಲ್ದಾರ್ ಮಂಜುಳಾ ಭಜಂತ್ರಿ ರವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಕೆಂಚನಾಲ ಗ್ರಾಮ…